Breaking News

ಕಲ್ಯಾಣಸಿರಿ ವಿಶೇಷ

ಶರಣರ ಶಕ್ತಿ ಎಂಬ ಕುಲಗೆಟ್ಟ ಚಲನ ಚಿತ್ರಕ್ಕೆ ಪ್ರೋತ್ಸಾಹ ಕೊಡುವ ಸ್ವಾಮಿಗಳಿಗೆ ಧಿಕ್ಕಾರ

Contempt for the Swami who encouraged Sharanara Shakti ಶರಣರ ಶಕ್ತಿ ಎಂಬ ಕುಲಗೆಟ್ಟ ಚಲನ ಚಿತ್ರಕ್ಕೆ ಪ್ರೋತ್ಸಾಹ ಕೊಡುವ ಸ್ವಾಮಿಗಳಿಗೆ ಧಿಕ್ಕಾರಬಸವಣ್ಣನವರನ್ನು ಬೆನ್ನು ಬಿದ್ದ ಅನೇಕ ಸಂಘ ಸಂಸ್ಥೆಗಳು ಸಂಘಟನೆ ಆರ್ ಎಸ್ ಎಸ್ ಸಂಘ ಪರಿವಾರ ವಿಶ್ವ ಹಿಂದೂ ಪರಿಷತ್ ಮುಂತಾದ ಅನೇಕ ಸಂಘ ಸಂಸ್ಥೆಗಳು ಇಂದು ಬಸವಣ್ಣನವರ ಚರಿತ್ರೆಯ ಬಗ್ಗೆ ಕೃತಿ ರಚಿಸುತ್ತಿದ್ದಾರೆ. ಚಲನ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ ಅವರೆಲ್ಲರ ಒಟ್ಟು ಉದ್ದೇಶ ಲಿಂಗಾಯತ …

Read More »

ರಾಜೇಶ್ ಚಾವತ್ ಅವರಿಗೆ ನ್ಯೂಸ್ ಪೇಪರ್ಸ್ಆಸೋಸಿಯೇಷನ್ ಆಫ್ ಕರ್ನಾಟಕದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

IMG 20241128 WA0118

Rajesh Chawat awarded Rajyotsava Award by Newspapers Association of Karnataka ಬೆಂಗಳೂರು; ವ್ಯಾಪಾರ, ವಾಣಿಜ್ಯ ಮತ್ತು ಸೇವಾ ಕ್ಷೇತ್ರದಲ್ಲಿ ಪ್ರೇಮ್ ಜ್ಯುವೆಲರ್ಸ್ ಮುಖ್ಯಸ್ಥ ರಾಜೇಶ್ ಚಾವತ್ ಮತ್ತಿತರಗಣ್ಯರಿಗೆ ನ್ಯೂಸ್ ಪೇಪರ್ಸ್ ಆಸೋಸಿಯೇಷನ್ ಆಫ್ ಕರ್ನಾಟಕದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಗರದ ಪುರಭವನದಲ್ಲಿ ನ್ಯೂಸ್ ಪೇಪರ್ಸ್ ಆಸೋಸಿಯೇಷನ್ ಆಫ್ ಕರ್ನಾಟಕದಿಂದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಾಡು, ನುಡಿಗಾಗಿ ಹೋರಾಟ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. …

Read More »

ಗ್ಯಾರಂಟಿ ಯೋಜನೆಗ‌ಳ‌ ತೀರ್ಮಾ‌ನ ಕದ್ದು‌ಮುಚ್ಚಿ ತೆಗೆದುಕೊಂಡಿರುವುದಲ್ಲ

Screenshot 2024 11 27 19 52 25 37 6012fa4d4ddec268fc5c7112cbb265e7

The decision of guarantee schemes is not taken by stealth ಬೆಂಗಳೂರು, ನವೆಂಬರ್ 27:- ಸಚಿವ ಸಂಪುಟ ಪುನರ್ ರಚನೆ ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ಮಾಡಿಕೊಂಡು ಮಾಡುವ ಪದ್ಧತಿ ಇದೆ. ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಿ, ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು …

Read More »

ರಾಷ್ಟ್ರಪ್ರಜ್ಞೆಮೂಡಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾದದ್ದು -ಚಕ್ರವರ್ತಿ ಸೂಲಿಬೆಲೆ

IMG 20241127 WA0555

The role of teachers in creating national consciousness is great – Chakraborty Sulibele ಬೆಂಗಳೂರು, ನ, ೨೭; ರಾಷ್ಟ್ರಪ್ರಜ್ಞೆ ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಹಿರಿದಾದದ್ದು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.ನಗರದ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಒಂದು ದಿನದ ಶಿಕ್ಷಕರ ಕಾರ್ಯಗಾರ “ಪ್ರೇರಣಾ ಪ್ರವಾಹ” ಕಾರ್ಯಗಾರದಲ್ಲಿ “ವ್ಯಕ್ತಿತ್ವ ನಿರ್ಮಾಣಕ್ಕಾಗಿ ಬೋಧನೆ” ವಿಷಯವಾಗಿ ಮಾತನಾಡಿದ ಅವರು, ಶಿಕ್ಷಕರು ನಕಾರಾತ್ಮಕ ಮನೋಭಾವನೆಯಿಂದ ಹೊರಬಂದು, ತಮ್ಮ …

Read More »

ಬಿಸಿಎಂ ಹಾಸ್ಟಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮಲ್ಲೇಶ ನಾಯ್ಕ್ ಆಗ್ರಹ

IMG 20241127 WA04642

Mallesha Naik demands strict action against BCM hostels ಗಂಗಾವತಿ, ನ.೨೭: ತಾಲೂಕು ವ್ಯಾಪ್ತಿಯ ಬಿ.ಸಿ.ಎಂ. ಹಾಸ್ಟಲ್‌ಗಳಲ್ಲಿ ಕಳಪೆ ಊಟ ನೀಡುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಶೈಕ್ಷಣಿಕ ಹಿನ್ನಡೆಗೆ ಕಾರಣವಾಗುತ್ತಿದೆ. ಕೂಡಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಪ್ರತಿ ತಿಂಗಳು ಹಾಸ್ಟಲ್‌ಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಜನಸೈನ್ಯ ತಾಲೂಕ ಅಧ್ಯಕ್ಷ ಮಲ್ಲೇಶ ನಾಯ್ಕ್ ಒತ್ತಾಯಿಸಿದ್ದಾರೆ.ಈ ಕುರಿತಂತೆ ಪತ್ರಿಕಾ …

Read More »

ಅಂಧರಿಗೆಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ನ ಹೊಸ ಕನ್ನಡಕಗಳ ಆವಿಷ್ಕಾರ:ಪ್ರೊ.ಎಸ್.ಎಸ್.ಐಯ್ಯಂಗಾರ್

IMG 20241127 WA0068

Invention of New Glasses of Artificial Intelligence for Blind:- Prof. SS Iyengar ಬೆಂಗಳೂರು, ನ,26;ಆಚಾರ್ಯ ಪಾಠಶಾಲಾ ಇಂಜಿನೀಯರಿಂಗ್‌ ಕಾಲೇಜಿನ ಪ್ರಥಮ ವರ್ಷ ಬಿ.ಇ ತರಗತಿಗಳ ಉದ್ಘಾಟನಾ ಸಮಾರಂಭವನ್ನು ಪ್ರಪಂಚದ ಪ್ರಸಿದ್ಧ ವಿಜ್ಞಾನಿ ಹಾಗೂ ಅಮೆರಿಕಾದ ಪ್ಲೊರಿಡಾ ಅಂತರಾಷ್ಟ್ರೀಯ ವಿಶ್ವವಿದ್ಯಾಲಯದ ಪ್ರೊ.ಎಸ್.ಎಸ್.ಐಯ್ಯಂಗಾರ್‌ ಹಾಗೂ ಇಂಡಿಯನ್‌ ಇನ್ಸ್ಟಿಟ್ಯೂಟ್ ‌ ಆಫ್‌ ಸೈನ್ಸ್‌ನ ಪ್ರೊ.ಕೆ.ಜೆ.ರಾವ್‌ ಉದ್ಘಾಟಿಸಿದರು.ಪ್ರೊ.ಎಸ್.ಎಸ್.ಐಯ್ಯಂಗಾರ್ ಮಾತನಾಡಿ, ಪ್ರಪಂಚದ ಅಂಧರಿಗೊಂದು ಬೆಳಕಾಗುವ ಸಾಧನವೊಂದನ್ನು ತಾವು ಸಂಶೋಧಿಸಿದ್ದು, ಈ ಕನ್ನಡಕದ ಮೂಲಕ …

Read More »

ಗಡ್ಡಿ ಅಮೃತ ಸರೋವರ ದಡದಲ್ಲಿ ಸಂವಿಧಾನ ದಿನ ಆಚರಣೆ

IMG 20241126 WA0298 Scaled

Constitution Day celebration on the banks of Gaddi Amrita Sarovar ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಪಂ ವ್ಯಾಪ್ತಿಯ ಗಡ್ಡಿ ಅಮೃತ ಸರೋವರ ಬಳಿ ಸಂವಿಧಾನ ದಿನ ಅಂಗವಾಗಿ ಕೂಲಿಕಾರರಿಂದ ಸಂವಿಧಾನ ಪೀಠಿಕೆ ಓದಿಸಲಾಯಿತು. ಇದಕ್ಕೂ ಮುನ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಗ್ರಾಪಂ ಕಾರ್ಯದರ್ಶಿಗಳಾದ ಪ್ರಭುರಾಜ ಮಾಲಿಪಾಟೀಲ್ ಅವರು ಸಂವಿಧಾನ ದಿವಸ್ ಆಚರಣೆ ಮಹತ್ವ ಕುರಿತು ಕೂಲಿಕಾರರಿಗೆ ಮಾಹಿತಿ ನೀಡಿದರು. ವೆಂಕಟಗಿರಿ …

Read More »

ದಿ|| ಶ್ರೀ ಉತ್ತಂಗಿ ರುದ್ರಮ್ಮನವರಕೊಟ್ರಸ್ವಾಮಿಅನಾಥಾಶ್ರಮಕ್ಕೆ:-ದಿನನಿತ್ಯದಸಮಾಗ್ರಿಗಳ ವಿತರಿಸುವ ಮೂಲಕ ಮಾದರಿಯಾದ ಜನಚಿತ್ತ ಟ್ರಸ್ಟ್

IMG 20241126 WA0291

The|| To Sri Uttangi Rudrammanavarakotraswamy Orphanage:- A model philanthropic trust through distribution of daily necessities. ಕೊಟ್ಟೂರು:ದಿ,ಶ್ರೀ ಉತ್ತಂಗಿ ರುದ್ರಮ್ಮ ಕೊಟ್ರಸ್ವಾಮಿ ಅನಾಥಾಶ್ರಮ ಟ್ರಸ್ಟ್ ಗೆ ದಿನನಿತ್ಯದ ಸಾಮಗ್ರಿಗಳು ದಿನಾಸಿಪಾದರ್ಥಗಳನ್ನು ವಿತರಿಸುವ ಮೂಲಕ ಕಷ್ಟದಲ್ಲಿರುವ ವೃದ್ರಶ್ರಮಕ್ಕೆ ಆಸರೆಯಾ ದಾರಿಯಾಯಿತು ರುದ್ರಮ್ಮ ಅನಾಥಾಶ್ರಮದಲ್ಲಿ ಒಟ್ಟು 14 ಜನ ವೃದ್ದರು ಮತ್ತು ಅಂಗವಿಕಲರಿದ್ದು ರುದ್ರಮ್ಮ ಅವರ ಅಗಲಿಕೆಯಿಂದಾಗಿ ಅನಾಥಾಶ್ರಮ ಸಾಕಷ್ಟು ತೊಂದರೆಯಲ್ಲಿದೆ ವಯೋಸಹಜದ ಕಾಯಿಲೆಗಳಿಂದ ಊಟದ ತೊಂದರೆ ಇಂದ …

Read More »

ಸಾರ್ವಜನಿಕರ ತೆರಿಗೆ ಹಣ ಪೋಲಾಗಲು ಬಿಡುವುದಿಲ್ಲ – ಕೆ ನೇಮರಾಜನಾಯ್ಕ

IMG 20241126 WA0286

Public tax money will not be wasted – K Nemarajanayaka ಕೊಟ್ಟೂರು: ಪ್ರಗತಿ ಪರಿಶೀಲನಾ ಸಭೆಗಳಿಗೆ ಅಧಿಕಾರಿಗಳು ನಿಖರ ಅಂಕಿ ಅಂಶಗಳೊಂದಿಗೆ ಬರಬೇಕೇ ವಿನಃ ಸುಳ್ಳು ಅಂಕಿ ಅಂಶಗಳನ್ನು ನೀಡಿ ನಮ್ಮನ್ನು ಯಾಮಾರಿಸಲು ನೋಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಕ್ಷೇತ್ರದ ಶಾಸಕ ಕೆ.ನೇಮರಾಜನಾಯ್ಕ ಎಚ್ಚರಿಕೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ …

Read More »

ಕೃಷಿ ಮಾರಾಟ ವ್ಯವಸ್ಥೆಯಲ್ಲಿ ದಕ್ಷತೆ, ಪಾರದರ್ಶಕವಾಗಿರಬೇಕು : ಕೆ ಎಂ ಎಫ್ ಅಧ್ಯಕ್ಷ ಎಸ್ ಭೀಮಾನಾಯಕ್

IMG 20241125 WA0443

Efficiency, transparency in agricultural marketing system: KMF president S Bhimanayak ಕೊಟ್ಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಎಲ್ಲಾ ಸದಸ್ಯರ ವತಿಯಿಂದ ಅಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಗವಹಿಸಿ ಸೋಮವಾರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ನಂತರ ಮಾತನಾಡಿ ಎಲ್ಲಾ ಸದಸ್ಯರು ಕೃಷಿ ಉತ್ಪನ್ನ ಮಾರಾಟ ನೀತಿಯನ್ನು ಪರಿಣಾಮಕಾರಿಯಾಗಿ ಅಳವಡಿಸಿ ಹಾಗೂ ಕೃಷಿ ಮಾರಾಟ ವ್ಯವಸ್ಥೆಯಲ್ಲಿ ದಕ್ಷತೆ, ಪಾರದರ್ಶಕತೆ ಮತ್ತು ಕೃಷಿ ಉತ್ಪನ್ನಕ್ಕೆ ಸಮರ್ಥ ಧಾರಣೆ …

Read More »