Breaking News

ಕಲ್ಯಾಣಸಿರಿ ವಿಶೇಷ

ಸಾರ್ವಜನಿಕರಿಗೆ ಅನೂಕೂಲವಾಗುವಂತೆ ಕಾಮಗಾರಿನಿರ್ಮಾಣವಾಗಬೇಕು:ರಾಯರಡ್ಡಿ,,

Works should be constructed to make it convenient for the public: Rayardi ಕೊಪ್ಪಳ : ಕುಕನೂರು ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್, ಬಾಲಭವನ ಮತ್ತು ಶಾದಿಮಹಲ್ ಕಾಮಗಾರಿಯನ್ನು ಶಾಸಕ ಬಸವರಾಜ ರಾಯರಡ್ಡಿ ಬುಧವಾರ ವೀಕ್ಷಣೆ ಮಾಡಿದರು. ನಂತರ ಶಾಸಕ ರಾಯರಡ್ಡಿ ಮಾತನಾಡಿ ಅಂಬೇಡ್ಕರ್ ಭವನ, ಶಾದಿಮಹಲ್ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯ ಅನುದಾನ ನೀಡಲಾಗುವುದು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿ ನಿರ್ಮಾಣವಾಗಬೇಕು ಎಂದರು. ಕಟ್ಟಡಗಳಿಗೆ ಅಗತ್ಯಕ್ಕೆ ಬೇಕಾದ ಕೆಲಸದ …

Read More »

ಜಗದಗಲ, ಮುಗಿಲಗಲ ಕನ್ನಡ ವ್ಯಾಪಿಸಿದೆ-ಶಿಕ್ಷಕ ಶಿವಕುಮಾರ

IMG 20241107 WA0269

Jagadagala, mugilagala Kannada spread-Teacher Shivakumar ಕೊಳ್ಳೇಗಾಲ, ನ.೭:ಜಗದಗಲ, ಮುಗಿಲಗಲ ಕನ್ನಡ ವ್ಯಾಪಿಸಿದೆ : ನಿಸರ್ಗ ಶಾಲೆ ಕನ್ನಡ ಶಿಕ್ಷಕ ಶಿವಕುಮಾರಅವರು ಕೊಳ್ಳೇಗಾಲ ಪಟ್ಟಣದ ಮುಡಿಗುಂಡದ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ಇಂದು ಜೆಎಸ್’ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೪’ ಸಮಾರಂಭವನ್ನು ಕನ್ನಡತಾಯಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದರು.ಕನ್ನಡ ಎಂದಾಕ್ಷಣ ನಮಗೆ ನೆನಪಿಗೆ ಬರೋದು ಹಚ್ಚ ಹಸುರಿನಿಂದ ಕೂಡಿರುವ ಸುಂದರ ಬೆಟ್ಟ ಗುಡ್ಡಗಳು, ಸೊಗಸಾಗಿ ಹರಿಯುವ ನದಿಗಳು, ಬಸವಾದಿ ಶರಣರು …

Read More »

ವಿಶ್ವದ ತತ್ವಜ್ಞಾನಿ ಅಣ್ಣ ಬಸವಣ್ಣನವರು : ಶಿವಾನಂದ ಸ್ವಾಮೀಜಿ 

Screenshot 2024 11 06 19 15 32 88 E307a3f9df9f380ebaf106e1dc980bb6

World Philosopher Anna Basavanna: Sivananda Swamiji ಚಿಟಗುಪ್ಪ : ಸಾಮಾಜಿಕ ಸುಧಾರಕ, ಕ್ರಾಂತಿಕಾರಿ, ಆಡಳಿತಗಾರ, ಅರ್ಥಶಾಸ್ತ್ರಜ್ಞ, ವಿವೇಚನಾವಾದಿ, ಮುಕ್ತ ಚಿಂತಕ, ಮಹಿಳೆ ವಿಮೋಚನೆಕಾರ ಮತ್ತು ವಿಮೋಚನೆಕಾರನಾಗಿ ಹೊರಹೊಮ್ಮಿದ ವಿಶ್ವದ ತತ್ವ ಜ್ಞಾನಿ ಅಣ್ಣ ಬಸವಣ್ಣನವರು ಎಂದು ಅನುಭವ ಮಂಟಪದ ಸಂಚಾಲಕ ಪೂಜ್ಯ ಶ್ರೀ ಶಿವಾನಂದ ಸ್ವಾಮೀಜಿ ಹೇಳಿದರು. ನಗರದ ಗಾಂಧಿ ವೃತ್ತದಲ್ಲಿ  45 ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚಾರ ರಥಕ್ಕೆ ಚಾಲನೆ …

Read More »

ಸಂಡೂರು ಪ್ರಚಾರಕ್ಕೆ ಎಂ.ಡಿ ಆಸೀಫ್ ಹುಸೇನ್ ನೇಮಕ ನೇಮಕ

IMG 20241106 WA0485

Appointment of MD Asif Hussain for Sandur campaign ಗಂಗಾವತಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಡಿ ಆಸೀಫ್ ಹುಸೇನ್ ಇವರನ್ನು ಸಂಡೂರು ಉಪಚುನಾವಣೆಗೆ ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳುವ ಸಲುವಾಗಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಿಯೋಜನೆಗೊಂಡಿದ್ದಾರೆ.ಇತ್ತೀಚೆಗೆ ರಾಜ್ಯ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದು ಪಕ್ಷವು ಇವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿದೆ. ಇಂತಹ ಉತ್ತಮ ಅವಕಾಶ ನೀಡಿದ್ದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಅಖಿಲ ಭಾರತ ದಲಿತ ಹಕ್ಕುಗಳಆಂದೋಲನಕ್ಕೆವಿಜಯನಗರ ಜಿಲ್ಲಾ ಅಧ್ಯಕ್ಷರಾಗಿಕೆ.ಕೊಟ್ರೇಶ್ ಕೊಟ್ಟೂರುಆಯ್ಕೆ

IMG 20241106 WA0270

For All India Dalit Rights Movement K Kotresh Kottur as Vijayanagar district president choice ಕೊಟ್ಟೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಪ್ರಥಮ ಸಮ್ಮೇಳನವನ್ನು ಉದ್ಘಾಟಿಸಿದರು. ವಿಜಯನಗರ ಜಿಲ್ಲಾ ಪ್ರಥಮ ಸಮ್ಮೇಳನವನ್ನು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ರಾಜ್ಯ ಸಂಚಾಲಕ ಡಾ.ಕೆ ಎಸ್ ಜನಾರ್ದನ್  ರವರು ಹಲೆಗೆ ಬಾರಿಸುವ ಮೂಲಕ  ಸಮ್ಮೇಳನಕ್ಕೆ ಚಾಲನೆ ನೀಡಿದರು. ನಂತರ ರಾಜ್ಯ ಸಂಚಾಲಕ ಡಾ.ಕೆ ಎಸ್ ಜನಾರ್ದನ್, ಹಲಿಗಿ …

Read More »

ದೇಶದಲ್ಲಿಅಧಿಕಾರಶಾಹಿ ಪದ್ಧತಿನಿರ್ಮೂಲವಾಗಬೇಕು : ಡಾ.ಕೆ ಎಸ್ ಜನಾರ್ದನ್

IMG 20241106 WA0268

Bureaucracy should be eradicated in the country: Dr. KS Janardhan ಕೊಟ್ಟೂರು : ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಬುಧವಾರ ದಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ವಿಜಯನಗರ ಜಿಲ್ಲಾ ಪ್ರಥಮ ಸಮ್ಮೇಳನ ನಡೆಸಲಾಯಿತು. ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಪ್ರಥಮ ವಿಜಯನಗರ ಜಿಲ್ಲಾ ಸಮ್ಮೇಳನವನ್ನು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ರಾಜ್ಯ ಸಂಚಾಲಕ ಡಾ.ಕೆ ಎಸ್ ಜನಾರ್ದನ್  ರವರು ಹಲೆಗೆ ಬಾರಿಸುವ ಮೂಲಕ  ಸಮ್ಮೇಳನಕ್ಕೆ …

Read More »

ಬುಕ್ಕಸಾಗರ ಮಠದಲ್ಲಿ ತಾಮ್ರಶಾಸನಗಳು ಪತ್ತೆ

20241106 173238 COLLAGE Scaled

ಗಂಗಾವತಿ: ಹೊಸಪೇಟೆ ತಾಲೂಕಿನ ಬುಕ್ಕಸಾಗರದ ಕರಿಸಿದ್ದೇಶ್ವರ ಮಠದಲ್ಲಿ ಎರಡು ತಾಮ್ರಶಾಸನಗಳು ಪತ್ತೆಯಾಗಿವೆ. ಒಟ್ಟು ಮೂರು ಶಾಸನಗಳು ಇದ್ದು ಅವುಗಳಲ್ಲಿ ಒಂದು ಪ್ರಕಟವಾಗಿದ್ದರೇ(1612) ಉಳಿದೆರಡು ಅಪ್ರಕಟಿತ ಶಾಸನಗಳೆಂದು ಗಂಗಾವತಿಯ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ ತಿಳಿಸಿದ್ದಾರೆ. ಮೊದಲ ಶಾಸನ ಸಾಮಾನ್ಯಶಕೆ 1612 ರ ಕಾಲದಿದ್ದು, ಚಂದ್ರಗಿರಿಯಿಂದ ಆಳುತ್ತಿದ್ದ ವಿಜಯನಗರ ಅರವೀಡು ಮನೆತನದ ವೆಂಕಟಪತಿದೇವರಾಯನು ಬುಕ್ಕಸಾಗರದ ಕರಿಸಿದ್ದೇಶ್ವರ ಮಠಕ್ಕೆ ಜಂಗಮಾರ್ಚನೆಗಾಗಿ ಗಂಗಾವತಿ ಬಳಿಯ ಕಲ್ಗುಡಿ ಎಂಬ ಗ್ರಾಮವನ್ನು ದಾನವಾಗಿ ನೀಡಿದ ಬಗ್ಗೆ …

Read More »

ಕನ್ನಡ ಭಾಷೆಯು ನಿಂತ ನೀರಾಗದೆ, ಹರಿಯುವ ನದಿಯಾಗಬೇಕು- ಫಾದರ್ ಎಂ ರಾಯಪ್ಪ

IMG 20241106 WA0220

Kannada language should not be a stagnant water but a flowing river – Father M Rayappa ಕೊಳ್ಳೇಗಾಲ, ನ.೬:ಕನ್ನಡ ಭಾಷೆಯು ನಿಂತ ನೀರಾಗದೆ, ಹರಿಯುವ ನದಿಯಾಗಬೇಕು ಎಂದು ಸಂತ ಅಸ್ಸಿಸ್ಸಿ ಚರ್ಚಿನ ಫಾದರ್ ಎಂ ರಾಯಪ್ಪ ತಿಳಿಸಿದರು.ಅವರು ಕೊಳ್ಳೇಗಾಲ ಪಟ್ಟಣದ ಸಂತ ಅಸ್ಸಿಸ್ಸಿ ಪ್ರೌಢಶಾಲೆಯಲ್ಲಿ ಇಂದು ಜೆಎಸ್’ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೪’ ಸಮಾರಂಭವನ್ನು ಕನ್ನಡತಾಯಿಯ ಭಾವಚಿತ್ರಕ್ಕೆ ಮಾಲಾರ್ಪನೆ ಮಾಡಿ ಉದ್ಘಾಟಿಸಿ ಮಾತನಾಡಿದರು.ಕನ್ನಡ …

Read More »

ಕಲ್ಯಾಣಮಹಾಮನೆಯಿಂದ ರಾಚಪ್ಪ ಗೌಡಗಾವ ಊರಲ್ಲಿ ಹಮ್ಮಿಕೊಂಡ ವಚನಸಾಹಿತ್ಯ ಪುಸ್ತಕ ವಿತರಣೆ ಕಾರ್ಯಕ್ರಮ

IMG 20241106 WA0177

Vachanasahitya book distribution program organized by Kalyana Mahamane in Rachappa Goudagao town ಬೀದರನ ಬಸವ ಮಿಷನ್ ಅಧ್ಯಕ್ಷರಾದ ಶರಣಯ್ಯ ಸ್ವಾಮಿಯವರು ಕಾಣಿಕೆ ರೂಪದಲ್ಲಿ ನೀಡಿದ ವಚನ ಸಾಹಿತ್ಯ ಪುಸ್ತಕ ಮತ್ತು ವಿಭೂತಿ, ರುದ್ರಾಕ್ಷಿಯನ್ನು ವಿತರಿಸುವ ಕಾರ್ಯಕ್ರಮ ಗುಣತೀರ್ಥವಾಡಿ ಕಲ್ಯಾಣ ಮಹಾಮನೆಯ ಪೂಜ್ಯ ಶ್ರೀ ಸದ್ಗುರು ಬಸವಪ್ರಭು ಸ್ವಾಮೀಜಿಯವರ ಮತ್ತು ಬಸವತತ್ವ ಪ್ರಚಾರಕರಾದ ಶರಣೆ ರಂಜಿತಾ ಕೃಷ್ಣಾರೆಡ್ಡಿ ಅವರ ನೇತ್ರತ್ವದಲ್ಲಿ ರಾಚಪ್ಪ ಗೌಡಗಾವದ ಮಹಾದೇವ ಮಂದಿರದಲ್ಲಿ ನಡೆಯಿತು. …

Read More »

ವಕ್ಫ್ ಮಂಡಳಿ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಲಿ -ಶರಣಪ್ಪ ದೊಡ್ಡಮನಿ

IMG 20241106 WA0173

Let the Waqf Board withdraw the notice given to the farmers – Sharanappa Doddamani. ಕನಕಗಿರಿ ,ನ-06; ವಕ್ಫ್ ಮಂಡಳಿಯವರು ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಲಿ -ಶರಣಪ್ಪ ದೊಡ್ಡಮನಿ ಆಗ್ರಹ. ಕೆಲವು ತಿಂಗಳಿಂದ ವಕ್ಫ್ ಮಂಡಳಿಯಿಂದ ರಾಜ್ಯದಂತ ರೈತರಿಗೆ ನೀಡುತ್ತಿರುವ ನೋಟಿಸ್ ಅನ್ನು ಕಂಡು ರೈತರು ಕಂಗಲಾಗಿದ್ದಾರೆ. ನೂರಾರು ವರ್ಷಗಳಿಂದ ಬೇಸಾಯ ಮಾಡಿಕೊಂಡು ಬಂದಂತಹ ರೈತರಿಗೆ ಆತಂಕ ಶುರುವಾಗಿದೆ. ಇದರಿಂದ ಕೊಪ್ಪಳ ಜಿಲ್ಲೆಯ ಹಲವು …

Read More »