Breaking News

ಕಲ್ಯಾಣಸಿರಿ ವಿಶೇಷ

ಕಾಂಗ್ರೆಸ್ ಪಕ್ಷದಿಂದ ಬಂಜಾರ ಸಮಾಜಕ್ಕೆ ಅನ್ಯಾಯ: ತಿಪ್ಪೇಸ್ವಾಮಿ 

ಕೊಪ್ಪಳ ಜಿಲ್ಲೆಯ ಬಂಜಾರ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ ನಾಯ್ಕ ಮತ್ತು ಕರ್ನಾಟಕ ಬಂಜಾರ ಜಾಗೃತಿದಳ ರಾಜ್ಯಾಧ್ಯಕ್ಷ ತಿಪ್ಪಾ ಸರ್ ನಾಯ್ಕ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಡಾ.ಬಸವರಾಜ ಕ್ಯಾವಟರ ಅವರಿಗೆ ಬಂಜಾರ ಸಮುದಾಯದ ಸಂಪೂರ್ಣ ಬೆಂಬಲವಿದೆ . ಕಾರಣ, ಬಂಜಾರ ಸಮುದಾಯದವರಿಗೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಕೋಟ್ಟಿಲ್ಲ. ‌ ಬಹಳ ಮೋಸವನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಗೆದ್ದ ನಮ್ಮ ಸಮಾಜದ ಒಬ್ಬ ಶಾಸಕನಿಗೆ ಮಂತ್ರಿ ಸ್ಥಾನ ನಿಡಲಿಲ್ಲ. ಪಕ್ಷ ಅಧಿಕಾರಕ್ಕೆ …

Read More »

ಶ್ರೀಮತಿ ಪುಷ್ಪಾವತಿ ಮುಖ್ಯ ಶಿಕ್ಷಕಿ ಇವರ ಅಮಾನತ್ತು ರದ್ದಿಗೆ ಒತ್ತಾಯಿಸಿ ಸಂಗಾಪುರಗ್ರಾಮಸ್ಥರಿಂದ ಧರಣಿ

ಗಂಗಾವತಿ, : ತಾಲೂಕಿನ ಸಂಗಾಪುರ, ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಶ್ರೀರಂಗದೇವರಾಯನಗರ ಸ.ಕಿ.ಪ್ರಾ.ಶಾಲೆ ಯಲ್ಲಿ ಏಪ್ರಿಲ್2ರಂದು ಮಕ್ಕಳು ಬರಗಾಲದ ಬಿಸಿಯೂಟವನ್ನು ಉಂಡು ಸುಮಾರು 32ಮಕ್ಕಳು ಅನಾರೋಗ್ಯ ಗೊಂಡುನಂತರ ಚೇತರಿಸಿ ಗೊಂಡರೂ ಹೊಣೆಯಾಗಿಸಿ ಶ್ರೀಮತಿ ಪುಷ್ಪಾವತಿ ಎನ್. ಮುಖ್ಯಗುರುಗಳನ್ನು ಅಮಾನತು ಮಾಡಿರುತ್ತಾರೆ. ಅಮಾನತು ಹಿಂಪಡೆಯುವಂತೆಶಾಲಾ ಮಕ್ಕಳು,ಊರಿನ ಮುಖಂಡರು ಮಹಿಳೆಯರು ಮತ್ತು ಸಂಘ ಸಂಸ್ಥೆಗಳಿಗೆ ಚುನಾವಣೆ ಬಹಿಷ್ಕಾರ ಹೋರಾಟವನ್ನು ಹಮ್ಮಿಕೊಂಡಿದ್ದರು. ಈ ಹೋರಾಟವನ್ನು ಉದ್ದೇಶಿಸಿ ಹಂಪೆಶ್ ಹರುಗೋಲು ಮಾತನಾಡಿ,ಸಂಗಾಪುರ ಸರಕಾರಿ ಕಿ ರಿಯ …

Read More »

ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ರೈತ ಮಹಿಳೆ ಆತ್ಮಹತ್ಯೆಗೆ ಶರಣು

ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಅರಳಗುಪ್ಪೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಭಾಗ್ಯಮ್ಮ(50) w/o ಲೇಟ್.ರಾಮಚಂದ್ರಯ್ಯ ಎಂಬ ರೈತ ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು,ಮೃತ ಮಹಿಳೆ ತಿಪಟೂರಿನ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸುಮಾರು 5 ಲಕ್ಷ ಸಾಲ ಪಡೆದು ಸಾಲ ಹಿಂದಿರುಗಿಸಲಾಗದೆ, ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.ಮೃತ ಮಹಿಳೆಗೆ ಇಬ್ಬರು ಗಂಡು ಮಕ್ಕಳಿದ್ದು,ಗಂಡ ನಿಧನರಾಗಿದ್ದು,ಒಬ್ಬರೇ ಜೀವನ ಸಾಗಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಇದು ಮೂರನೇ ಘಟನೆ. ಇದುವರೆಗೆ …

Read More »

ವಿಶೇಷಚೇತನರು, ಸಹಕಾರಿ ಸಂಘಗಳಿಂದ ಬೈಕ್ ರ್ಯಾಲಿಗೆ ಚಾಲನೆ

ಮೇ 7 ರಂದು ಕಡ್ಡಾಯವಾಗಿ ಮತ ಚಲಾಯಿಸಿ ಸಹಾಯಕ ಚುನಾವಣಾ ಅಧಿಕಾರಿಗಳಾದ ಮಹೇಶ ಮಾಲಗತ್ತಿ ಹೇಳಿಕೆ ಗಂಗಾವತಿ : ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಶುಕ್ರವಾರ ಸಂಜೆ ಆಯೋಜಿಸಿದ್ದ ವಿಶೇಷಚೇತನರ ಬೈಕ್‌ ರ್ಯಾಲಿ ಹಾಗೂ ಸಹಕಾರಿ ಸಂಘಗಳ ಸಿಬ್ಬಂದಿಗಳ ಬೈಕ್‌ ರ್ಯಾಲಿಗೆ ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಉಪ ವಿಭಾಗಧಿಕಾರಿಗಳಾದ ಮಹೇಶ ಮಾಲಗತ್ತಿ ಹಾಗೂ ಜಿಲ್ಲಾ ಚುನಾವಣೆ ರಾಯಭಾರಿಗಳಾದ ಡಾ.ಶಿವಕುಮಾರ ಮಾಲಿಪಾಟೀಲ್ಅವರು ಚಾಲನೆ ನೀಡಿದರು. ಉಪ ವಿಭಾಗಧಿಕಾರಿಗಳಾದ ಮಹೇಶ …

Read More »

ಮದುವೆ ಮಂಟಪದಲ್ಲಿ ಮತದಾನ ಜಾಗೃತಿ

ಕಡ್ಡಾಯ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದ ವರ ಪ್ರಭುರಾಜ ಕೊಪ್ಪಳ.ಏ.26 : ತಾಲೂಕಿನ ಹ್ಯಾಟಿ ಮುಂಡರಗಿ ಗ್ರಾಮದ ನಂದಿಬಂಡಿ ಬಸವೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ವಧುವರರಾದ ಪ್ರಭುರಾಜ ಜಾಗೀರದಾರ ಮತ್ತು ಪವಿತ್ರಾ ಅವರ ಮದುವೆಯಲ್ಲಿ ಮತದಾನ ಜಾಗೃತಿಯನ್ನು ಶುಕ್ರವಾರದಂದು ಹಮ್ಮಿಕೊಳ್ಳಲಾಗಿತ್ತು.ತಾಲೂಕಿನ ಗೊಂಡಬಾಳ ಗ್ರಾಮದ ಕೃಷಿ ಕುಟುಂಬದ ಪ್ರಭುರಾಜ ಜಾಗೀರದಾರ ವೃತ್ತಿಯಲ್ಲಿ ಪತ್ರಕರ್ತರಾಗಿದ್ದು, ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮತ್ತು ಪರಿಸರ ಜಾಗೃತಿ ಮೂಡಿಸುವ ಮೂಲಕ ಜನಜಾಗೃತಿ ಕಾರ್ಯ ಮಾಡಿದ್ದಾರೆ.ತಾಲೂಕು ಸ್ವೀಪ್ …

Read More »

ಶಿಷ್ಟಾಚಾರಕ್ಕಾದರೂ ಗ್ರಾಪಂ ಸದಸ್ಯರನ್ನು ಹಿಟ್ನಾಳ್ ಭೇಟಿಯಾಗಿಲ್ಲ ,ರಮೇಶ್ಕಾಳೆಅಸಮಾಧಾನ

ಗಂಗಾವತಿ.ಮೇ.02: ಕೊಪ್ಪಳ ಲೋಕಸಭಾ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರುಮತದಾನದ ದಿನ ಹತ್ತಿರವಾಗುತ್ತಿದ್ದರೂ ಕೂಡ ಮುಂಚೂಣಿ ನಾಯಕರ ಓಲೈಕೆಯಲ್ಲಿಯೇ ಸಮಯ ಕಳೆಯುತ್ತಿದ್ದಾರೆಯೇ ಹೊರತು ತಳಮಟ್ಟದ ಮುಖಂಡರಾದ ಗ್ರಾಪಂ ಸದಸ್ಯರನ್ನು ಶಿಷ್ಟಾಚಾರಕ್ಕೂ ಭೇಟಿಯಾಗಿ ಮಾತನಾಡಿಸಿಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ರಮೇಶ್ ಕಾಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತಂತೆ ಮಾತನಾಡಿದ ಅವರು, ಗ್ರಾಮೀಣ ಮಟ್ಟದಲ್ಲಿ ವಾರ್ಡುವಾರು ಜನರ ವಿಶ್ವಾಸ ಗಳಿಸಿ ಗ್ರಾಮ ಪಂಚಾಯತಿ ಸದಸ್ಯರಾದವರು ಪಕ್ಷದ ಸಂಘಟನೆಗಾಗಿ ಸಾಕಷ್ಟು ಶ್ರಮಿಸಿರುತ್ತಾರೆ. ಪಕ್ಷ …

Read More »

ಹಿಂದೂ, ಮುಸ್ಲಿಂ ಓಲೈಕೆಯಲ್ಲಿ ದಲಿತರನ್ನು ಮರೆತ ಬಿಜೆಪಿ ಕಾಂಗ್ರೆಸ್

ಗಂಗಾವತಿ.ಮೇ.01: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಿಂದೂಗಳನ್ನು ಓಲೈಸಿದರೆ, ಕಾಂಗ್ರೆಸ್ ಮುಸ್ಲಿಮರ ಓಟುಗಳಿಗಾಗಿ ತುಚ್ಛ ರಾಜಕಾರಣ ಮಾಡುತ್ತಿವೆ. ದಲಿತ ಹಾಗೂ ಹಿಂದುಳಿದ ಸಮುದಾಯಗಳನ್ನು ಕಡೆಗಣಿಸುತ್ತಿರುವ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು, ಸರ್ವ ಸಮುದಾಯಗಳ ಏಳ್ಗೆಗಾಗಿ ಮತದಾರರು ಬಿಎಸ್ಪಿಯನ್ನು ಬೆಂಬಲಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಎಸ್ಪಿ ನಿಯೋಜಿತ ಅಭ್ಯರ್ಥಿ ಶಂಕರ್ ಸಿದ್ದಾಪುರ ತಿಳಿಸಿದರು.ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಗಿಣಿಗೇರ, ಬಗನಾಳ, ಲಿಂಗದಳ್ಳಿ ಇನ್ನಿತರ ಕಡೆ ಅಬ್ಬರದ ಪ್ರಚಾರ ಕೈಗೊಂಡು ಮಾತನಾಡಿದ …

Read More »

ಯುವ ಚಾರಣ ಬಳಗದಿಂದ ಸ್ವಚ್ಚತಾ ಹಾಗೂ ಮತದಾನ ಜಾಗೃತಿ ಅಭಿಯಾನ

Cleanliness and voting awareness campaign by Yuva Charan Bala ಗಂಗಾವತಿ: ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಕಿಷ್ಕಿಂಧ ಯುವ ಚಾರಣ ಬಳಗ ಹಾಗೂ ಲಿವ್ ವಿತ್ ಹ್ಯೂಮನಿಟಿ ಟ್ರಸ್ಟ್ ವತಿಯಿಂದ ಇಂದು ಗಂಗಾವತಿ ತಾಲೂಕಿನ ಸಣಾಪುರ ಐತಿಹಾಸಿಕ ಕೆರೆಯ ದಂಡೆಯ ಸ್ವಚ್ಛತಾ ಅಭಿಯಾನ ನಡೆಸಿ, ನಂತರ ಮತದಾನ ಜಾಗೃತಿ ಮೂಡಿಸಲಾಯಿತು.ಸ್ವಚ್ಚತಾ ಅಭಿಯಾನದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಆನೆಗೊಂದಿಯ ಸುದರ್ಶನ ವರ್ಮ, ಅರ್ಜುನ್ ಜಿ.ಆರ್, …

Read More »

ಗಂಗಾವತಿ: ಕಟ್ಟಡ ಕಾರ್ಮಿಕರಿಂದ ಮತದಾನ ಜಾಗೃತಿ ಜಾಥಾ

Gangavati: Voting awareness march by construction workers ಗಂಗಾವತಿ : ಇಲ್ಲಿನ ಶ್ರಮಜೀವಿ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘವು ,ತಾಲೂಕು ಸ್ವೀಪ್ ಸಮಿತಿ ,ಕಾರ್ಮಿಕ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಇಂದು ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಲೋಕಸಭಾ ಚುನಾವಣೆ ೨೦೨೪ ರ ಮತದಾನ ಜಾಗೃತಿ ಜಾಥಾ ನಡೆಸಿದರು. ಶ್ರೀ ಚನ್ನಬಸವಸ್ವಾಮಿ ಮಠದ ಆವರಣದಿಂದ ಪ್ರಾರಂಭವಾದ ಜಾಥಾಕ್ಕೆ ಸ್ವೀಪ್ ಜಿಲ್ಲಾ ರಾಯಭಾರಿ …

Read More »

ಶ್ರೀನಾಥ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

CM Siddaramaiah visits Srinath residence ಗಂಗಾವತಿ: ಗಂಗಾವತಿಯ ಶ್ರೀಚನ್ನಬಸವಸ್ವಾಮಿ ಕ್ರೀಡಾಂಗಣದಲ್ಲಿ ಜರುಗಿದ ಕಾಂಗ್ರೆಸ್ ಲೋಕಸಭಾ ಚುನಾವಣಾ ಬಹಿರಂಗ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಶ್ರೀನಾಥ್ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಸಂಸದ ಹೆಚ್.ಜಿ.ರಾಮುಲು ಅವರು ಶ್ರೀ ಆಂಜನೇಯ್ಯ ದೇವಸ್ಥಾನ ಪ್ರತಿಷ್ಠಾಪನೆ ನಿಮಿತ್ಯ ಬೂದೇಶ್ವರಿ ದೇವಸ್ಥಾನಕ್ಕೆ ತೆರಳಿದ ಹಿನ್ನಲೆಯಲ್ಲಿ ದೂರವಾಣಿ ಮೂಲಕ ಅವರನ್ನು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.