Breaking News

ಕಲ್ಯಾಣಸಿರಿ ವಿಶೇಷ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 10 ದಿನದ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ

IMG 20241019 WA0065

A 10-day entrepreneurship development program was launched at a government first class college in the city ಚಿಕ್ಕ-ಚಿಕ್ಕ ಉದ್ಯಮಗಳನ್ನು ಪ್ರಾರಂಭ ಮಾಡಿ; ಜಿ.ಯು.ಹುಡೇದ್ ರಾಯಚೂರು,ಅ.17,():- ಚಿಕ್ಕ-ಚಿಕ್ಕ ಉದ್ಯಮಗಳನ್ನು ಪ್ರಾರಂಭ ಮಾಡಿ ಅವುಗಳನ್ನು ಸರಿಯಾಗಿ ನಡೆಸಿಕೊಂಡು ಹೋಗಿ ಮುಂದೆ ದೊಡ್ಡ ಉದ್ಯಮಗಳನ್ನಾಗಿ ಮಾಡಲು ಮುಖ್ಯವಾಗಿ ಉದ್ಯಮಶೀಲರು ಮನಸ್ಸು ಮಾಡಬೇಕು ಎಂದು ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ್ ಅವರು ಹೇಳಿದರು. ಅವರು ಅ.17ರ ಗುರುವಾರ ದಂದು ಸರ್ಕಾರಿ …

Read More »

ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ: ಜಿಲ್ಲಾಧಿಕಾರಿ ನಿತೀಶ್ ಕೆ.

IMG 20241019 WA0002

Let’s celebrate Diwali in an eco-friendly way: District Collector Nitish K. ರಾಯಚೂರು,ಅ.18,:- ಪ್ರತಿ ವರ್ಷದಂತೆ ಈ ವರ್ಷವು ದೀಪಾವಳಿಯನ್ನು ಜಿಲ್ಲಾದ್ಯಂತ ಸಡಗರದಿಂದ ಆಚರಿಸಲಾಗುತ್ತ್ತಿದ್ದು, ಹಬ್ಬದ ಸಂದರ್ಭದಲ್ಲಿ ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ. ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ …

Read More »

ಗುಡೇಕೋಟೆ ಹಾವು ಕಚ್ಚಿ : ರೈತ ಸಾವು.

IMG 20241018 WA0562

Gudekote snake bite : Farmer dies. ಗುಡೇಕೋಟೆ :- ತಮ್ಮ ಹೊಲದಲ್ಲಿ ಧನಗಳಿಗೆ ಹುಲ್ಲು ಕೊಯ್ಯುವಾಗ ರೈತನೋರ್ವನಿಗೆ ಎಡಗೈ ಮದ್ಯದ ಬೆರಳಿಗೆ ವಿಷಜಂತು ಹಾವೊಂದು ಕಚ್ಚಿದ ಪರಿಣಾಮ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಗುರುವಾರ ಜರುಗಿದೆ. ಗುಡೇಕೋಟೆ ಎಂ.ಚಂದ್ರಪ್ಪ (27) ಎಂಬ ರೈತನೇ ಹಾವು ಕಚ್ಚಿದ ಪರಿಣಾಮ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತನು ಲಿಂಗನಹಳ್ಳಿ ತಾಂಡದ ಬಳಿ ಇರುವ ಇವರ ಜಮೀನಿನಲ್ಲಿ ಗುರುವಾರ ಸಂಜೆ …

Read More »

ಹೃದಯಾಘಾತದಿಂದ ಸುಮಿತ್ರಾ ಹೂಗಾರ ನಿಧನ

IMG 20241018 WA0469

Sumitra Hugara passed away due to heart attack ಗಂಗಾವತಿ: ಸ್ಥಳೀಯ ಎಲ್ ಐಸಿ ಉಪ ವ್ಯವಸ್ಥಾಪಕರಾದ ವಿಶ್ವನಾಥ ಹೂಗಾರ ಇವರ ಸಹೋದರಿ ಸುಮಿತ್ರಾ ಮಹಾದೇವಪ್ಪ ಹೂಗಾರ(44)ಇವರು ಹೃದಯಾಘತದಿಂದ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ6 ಗಂಟೆಗೆ ನಿಧನರಾಗಿದ್ದಾರೆ. ಮೃತರಿಗೆ ಇಬ್ವರು ಪುತ್ರರು ,ಒರ್ವ ಪುತ್ರಿ ಸೇರಿ ಅಪಾರ ಬಂಧುಗಳಿದ್ದಾರೆ.ಮೃತರ ಅಂತ್ಯಕ್ರಿಯೆ ದೇವದುರ್ಗ ತಾಲೂಕು ಜಾಲಹಳ್ಳಿ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ಅ.19 ರಂದು ಮಧ್ಯಾನ್ಹ 1.30 ಕ್ಕೆ ನೆರವೇರಲಿದೆ …

Read More »

ಅರಮನೆಯ ಸಂಗೀತವನ್ನು ಗುರುಮನೆಗೆ ತಂದ ಕೀರ್ತಿ ತ್ರಿಮೂರ್ತಿಗಳಿಗೆ ಸಲ್ಲುತ್ತದೆ : ಕಲ್ಲಯ್ಯ ಅಜ್ಜನವರು,,

IMG 20241018 WA0450

Credit goes to Trimurti for bringing palace music to Gurumane : Kallaiah Ajjanavaru ಗಂಗಾವತಿ : ಸಂಗೀತದ ಐತಿಹಾಸಿಕ ಇತಿಹಾಸವನ್ನು ತೆಗೆದು ನೋಡಿದಾಗ ಸಂಗೀತ ಎಂಬುದು ಕೇವಲ ರಾಜ ಮಹಾರಾಜ ಸ್ವತ್ತಾಗಿತ್ತು, ಅಂತಹ ಸಂಗೀತ ಕಲೆಯನ್ನು ಗುರುಮನೆಗೆ ತಂದ ಕೀರ್ತಿ ಹಾನಗಲ್ ಕುಮಾರೇಶ್ವರರಿಗೆ ಹಾಗೂ ಗಾನಯೋಗಿ ಪಂಚಾಕ್ಷರಿ ಗವಾಯಿಗಳಿಗೆ ಜೊತೆಗೆ ಅವರ ಶಿಷ್ಯರಾದ ತ್ರಿಭಾಷಾ ಕವಿ ಡಾಕ್ಟರ್ ಪುಟ್ಟರಾಜ ಕವಿ ಗವಾಯಿಗಳವರಿಗೆ ಸಲ್ಲುತ್ತದೆ ಎಂದು ಗದಗ …

Read More »

೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜ್ಯೋತಿ ರಥ ಯಾತ್ರೆ’ಗೆ ಅದ್ದೂರಿ ಸ್ವಾಗತ

IMG 20241018 WA0275

A grand welcome to the Jyoti Rath Yatra of the 87th All India Kannada Literary Conference ಸಿಂಧನೂರು: ಅ 18 ಮಂಡ್ಯ ಜಿಲ್ಲೆಯಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಜನರಲ್ಲಿ ಜಾಗೃತಿ, ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ‘ಕನ್ನಡ ಜ್ಯೋತಿ ರಥ ಯಾತ್ರೆ’ಗೆ ಶುಕ್ರವಾರದಂದು ಸಿಂಧನೂರು ನಗರದಲ್ಲಿ ಭರ್ಜರಿ ಸಂಭ್ರಮದೊಂದಿಗೆ ಸ್ವಾಗತಿಸಲಾಯಿತು. ಅಖಿಲ ಭಾರತ ಸಾಹಿತ್ಯ ಸಮ್ಮೇಳನ …

Read More »

ಎರಡು ತಿಂಗಳ ಅನಾಥ ಮಗುವನ್ನು ರಕ್ಷಿಸಿ ನಿಯಮಾನುಸಾರ ಇಲಾಖೆಗೆ ಒಪ್ಪಿಸಿದ ಕಾರುಣ್ಯಾಶ್ರಮ.

IMG 20241018 WA0274

Karunyashram rescued a two-month-old orphan and handed it over to the department as per rules. ಸಿಂಧನೂರು ಆ 18- ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ಆಶ್ರಮದ ಮುಂಭಾಗದಲ್ಲಿ ಅನಾಮಧೇಯ ಮಗು ಪತ್ತೆಯಾಗಿತ್ತು. ಆ ಮಗುವನ್ನು ಆಶ್ರಮದ ಸಿಬ್ಬಂದಿಗಳು ಆ ಮಗುವಿನ ಅನಾರೋಗ್ಯ ಸ್ಥಿತಿಯನ್ನು ಕಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸಿಂಧನೂರಿನ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಮುಖಾಂತರ ಕರ್ನಾಟಕ ಸರ್ಕಾರದ …

Read More »

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ: ಬಸವರಾಜ ತೆನ್ನಳ್ಳಿ,

IMG 20241018 WA0176

Celebrate Kittur Rani Chennamma Jayanti meaningfully: Basavaraja Thennalli ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಯಲಬುರ್ಗಾ ಪಟ್ಟಣದಲ್ಲಿ ಇದೇ ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದದೆಂದು ತಹಶೀಲ್ದಾರ ಬಸವರಾಜ ತೆನ್ನಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಇದೇ ತಿಂಗಳ 23 ರಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …

Read More »

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಸ್ವಾಗತಾರ್ಹ: ಸಚಿವ ಬೋಸರಾಜು ಹರ್ಷ

IMG 20241018 WA0208

Naming after Maharshi Valmiki for Raichur University is welcome: Minister Bosaraju Harsha ಬೆಂಗಳೂರು ಅಕ್ಟೋಬರ್‌ 17: ಕಲ್ಯಾಣ ಕರ್ನಾಟಕಭಾಗದ ಪ್ರಮುಖ ಜಿಲ್ಲೆಯಾಗಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಇಡುವ ನಿರ್ಧಾರ ಸ್ವಾಗತರ್ಹ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಬೇರೆ ಬೇರೆ ಜಿಲ್ಲೆಗಳ ವಿಶ್ವವಿದ್ಯಾಲಯಗಳಿಗೆ ಮಹನೀಯರುಗಳು …

Read More »

ಮಂಗಳೂರು- ಕಿನ್ನಾಳ ರಸ್ತೆಯಲ್ಲಿ ಅಟೋ ಪಲ್ಟಿ : ಮಹಿಳೆಯರ ಕೈ ಕಾಲುಗಳಿಗೆ ಗಂಭೀರ ಗಾಯ,,

IMG 20241017 WA0435

Auto overturns on Mangalore-Kinnal road: Women seriously injured ವರದಿ : ಪಂಚಯ್ಯ ಹಿರೇಮಠ, ಕೊಪ್ಪಳ : ಕುಕನೂರು ತಾಲೂಕಿನ ಚಾಮಲಾಪೂರ ಮಹಿಳೆಯರು ( ತ್ರಿ ಚಕ್ರ) ವಾಹನ ಅಟೋದಲ್ಲಿ ಗುರುವಾರದಂದು ಬೆಳಗ್ಗೆ 8 ಗಂಟೆಗೆ ಕದ್ರಳ್ಳಿಯ ಮೆಣಸಿನಕಾಯಿ ಪ್ಲಾಟ್ ಗೆ ಕೆಲಸಕ್ಕೆಂದು ಹೋಗುವ ಮಾರ್ಗದ ಮಂಗಳೂರು- ಕಿನ್ನಾಳ ರಸ್ತೆ ಮಧ್ಯೆ ಅಟೋ ಪಲ್ಟಿಯಾಗಿದೆ. ಅಟೋ ಚಾಲಕನ ನಿರ್ಲಕ್ಷ್ಯತೆಯೇ ಈ ಘಟನೆಗೆ ಕಾರಣವಾಗಿದ್ದು, ಚಾಲಕನು ಚಾಮಲಾಪೂರದವನು ಎಂದು ತಿಳಿದು …

Read More »