Sharan flower merchant Madaiah, who was always working for truth in the 12th century ಯಲಬುರ್ಗಾ ತಾಲೂಕಿನ ಶರಣಗ್ರಾಮ ಗುಳೆ ಗ್ರಾಮದ ವಿಶ್ವ ಗುರು ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ ಮತ್ತು ಯುವ ಘಟಕ ಹಾಗು ಅಕ್ಕನಾಗಲಾಂಬಿಕೆ ಮಹಿಳಾ ಗಣದ ವತಿಯಿಂದ 115ನೇ ಮಾಸಿಕ ಹುಣ್ಣಿಮೆಯ ಬಸವಾನುಭವ ಕಾರ್ಯಕ್ರಮ ಹಾಗು *ಕಾಯಕ ಯೋಗಿ ಶರಣ ” ಹೂಗಾರ ಮಾದಯ್ಯ ಶರಣರ ಜಯಂತಿ”* ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. …
Read More »ಸೆ. 8ರಂದು ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ
Verification of the records of the candidates in the final selection list for various posts on September 8th ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಎನ್.ಹೆಚ್.ಎಂ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯು ಸೆಪ್ಟೆಂಬರ್ 8ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ತಿಳಿಸಿದ್ದಾರೆ. ಎನ್.ಹೆಚ್.ಎಂ ಅಡಿಯಲ್ಲಿ ಚಿಕ್ಕಮಕ್ಕಳ ತಜ್ಞವೈದ್ಯರು. …
Read More »ಸೆ. 11 ಮತ್ತು 12 ರಂದು ಕೊಪ್ಪಳ ವಿ.ವಿ ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿ ಪ್ರಕ್ರಿಯೆ: ಹಾಜರಾಗಲು ಸೂಚನೆ
Koppal University Postgraduate Admission Process on 11th and 12th September: Notice to attend ಕೊಪ್ಪಳ ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್ 11 ಮತ್ತು 12 ರಂದು ತಳಕಲ್ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿರುವ ಕೊಪ್ಪಳ ವಿ.ವಿ.ಯ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಅರ್ಜಿಗಳನ್ನು ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. …
Read More »ಶಿಕ್ಷಣ ಕ್ಷೇತ್ರದಲ್ಲಿ ಮಠಮಾನ್ಯಗಳ ಕೊಡುಗೆ ಅಪಾರ. : ಸಂಸದ ರಾಜಶೇಖರ ಹಿಟ್ನಾಳ್
The contribution of monks in the field of education is immense: MP Rajashekar Hitnal ಗಂಗಾವತಿ: ಕರ್ನಾಟಕದ ಧರ್ಮ, ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರಗಳಿಗೆ ಮಠ ಮಾನ್ಯಗಳ ಕೊಡುಗೆ ಅಪಾರವಾಗಿದೆ. ಅದರಲ್ಲೂ ಲಿಂಗಾಯತ ಮಠಗಳು ಅನ್ನ, ಆಶ್ರಯ,ಅಕ್ಷರ ಗಳ ತ್ರಿವಿಧ ದಾಸೋಹ ಸೂತ್ರವನ್ನು ಅಳವಡಿಸಿಕೊಂಡು ಸಲ್ಲಿಸಿದ ಸೇವೆ ಅಮೋಘವಾಗಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ರಾಜಶೇಖರ ಹಿಟ್ನಾಳ ಅವರು ಅಭಿಪ್ರಾಯ ಪಟ್ಟರು ಅವರು …
Read More »ಸದೃಢ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಪೂರಕ… ಜಗನ್ನಾಥ್ ಆಲಂಪಲ್ಲಿ
Education is essential for building a strong society... Jagannath Alampalli ಗಂಗಾವತಿ.. ದೇಶದ ಪ್ರಗತಿ ಶಿಕ್ಷಣದ ಮೇಲೆ ಅವಲಂಬಿತವಾಗಿವೆ. ಸದುರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯವಾಗಿದೆ ಎಂದು. ಸರ್ ಎಂ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ ಹೇಳಿದರು. ಅವರು ಸಮೀಪದ ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲಿಟಲ್ ಹಾರ್ಟ್ ಶಾಲೆಯ ಸಂಯುಕ್ತ ಆಶಯದಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆ …
Read More »ಶಿಕ್ಷಕರು ವೈಚಾರಿಕತೆಯ ಮೂಲಕ ಮಕ್ಕಳಿಗೆ ಬದುಕು ನಿರ್ಮಿಸಿಕೊಡಬೇಕು:ಪರಣ್ಣ
Teachers should help children build a life through rationality: Paranna ಗಂಗಾವತಿ: ಮನುಷ್ಯನ ಜೀವನದಲ್ಲಿ ಶಿಕ್ಷಣ ಮಹತ್ವದ ಘಟ್ಟವಾದ ಅಂಶವಾಗಿದೆ. ಶಿಕ್ಷಕರು ಮಕ್ಕಳಿಗೆ ವೈಚಾರಿಕತೆ ಮತ್ತು ವೈಜ್ಞಾನಿಕ ಶಿಕ್ಷಣ ಬೋಧಿಸಿ ಅವರ ಜೀವನ ರೂಪಿಸುವಂತೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ನಗರದ ಗುರುಭವನದಲ್ಲಿ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸಮಿತಿ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು. …
Read More »ನಾಗರಹಾವು ಕಚ್ಚಿ ಮಹಿಳೆ ಸಾವು,,!ಪರಿಹಾರ ನೀಡುವಂತೆ ಒತ್ತಾಯ
Woman dies after being bitten by cobra, demands compensation ಗಂಗಾವತಿ : ತಾಲ್ಲೂಕಿನ ಮಲ್ಲಾಪೂರ ಗ್ರಾಮದ ಬಡ ಕೂಲಿ ಕಾರ್ಮಿಕ ಕುಟುಂಬದ ಭೋವಿ ವಡ್ಡರ್ ಸಮಾಜದ ನಿಂಗಮ್ಮ(37) ಗಂ. ಭೋಜಪ್ಪ ಎನ್ನುವ ಮಹಿಳೆ ರಾಂಪೂರ ಸೀಮಾದ ಗದ್ದೆಗೆ ಕೂಲಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ನಾಗರಹಾವು ಕಚ್ಚಿ ಸಾವನ್ನಪ್ಪಿದ ಘಟನೆ ಶನಿವಾರದಂದು ಬೆಳಗ್ಗೆ 11ಗಂಟೆಗೆ ಜರುಗಿದೆ. ಬಡ ಕೂಲಿ ಕಾರ್ಮಿಕಳಾದ ನಿಂಮ್ಮ ಜೀವನ ನಿರ್ವಹಣೆಗಾಗಿ ಎಂದಿನಂತೆ ರಾಂಪೂರ ಸೀಮಾದ …
Read More »ಶಿಕ್ಷಕರು ವೈಚಾರಿಕತೆಯ ಮೂಲಕ ಮಕ್ಕಳಿಗೆ ಬದುಕು ನಿರ್ಮಿಸಿಕೊಡಬೇಕು:ಪರಣ್ಣ
Teachers should help children build a life through rationality: Paranna ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಯಿಂದ ಶಿಕ್ಷಕರ ದಿನಾಚರಣೆ ಗಂಗಾವತಿ: ಮನುಷ್ಯನ ಜೀವನದಲ್ಲಿ ಶಿಕ್ಷಣ ಮಹತ್ವದ ಘಟ್ಟವಾದ ಅಂಶವಾಗಿದೆ. ಶಿಕ್ಷಕರು ಮಕ್ಕಳಿಗೆ ವೈಚಾರಿಕತೆ ಮತ್ತು ವೈಜ್ಞಾನಿಕ ಶಿಕ್ಷಣ ಬೋಧಿಸಿ ಅವರ ಜೀವನ ರೂಪಿಸುವಂತೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ನಗರದ ಗುರುಭವನದಲ್ಲಿ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸಮಿತಿ ವತಿಯಿಂದ …
Read More »ಹನಿ ನೀರಾವರಿ ಸಲಕರಣೆ ಸೌಲಭ್ಯ: ಮಧ್ಯವರ್ತಿಗಳಿಂದ ಮೋಸ ಹೋಗದಂತೆ ಎಚ್ಚರಿಕೆ
Drip irrigation equipment facility: Warning against being cheated by middlemen ಕೊಪ್ಪಳ ಸೆಪ್ಟೆಂಬರ್ 0, (ಕರ್ನಾಟಕ ವಾರ್ತೆ): ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕಿನಲ್ಲಿ ರೈತರಿಗೆ ಕೆಲ ಮಧ್ಯವರ್ತಿಗಳು ತೋಟಗಾರಿಕೆ ಇಲಾಖೆಯ ಹಾಗೂ ಕೆಲವೊಂದು ಕಂಪನಿಗಳ ಹೆಸರು ಹೇಳಿಕೊಂಡು ಪಿಎಂಕೆಎಸ್ವೈ ಯೋಜನೆಯಡಿ ಹನಿ ನೀರಾವರಿ ಸಲಕರಣೆಗಳನ್ನು ಕೊಡಿಸುವುದಾಗಿ ತಮಗೆ ತಿಳಿದಂತೆ ಸುಳ್ಳು ಹೇಳಿ ರೈತರಿಂದ ಹಣ ವಸೂಲಿ ಮಾಡಿ ರೈತರಿಗೆ ಮೋಸ ಮಾಡುತ್ತಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ …
Read More »ಪ್ರತಿ ಮಗುವಿನ ಘನತೆ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ: ಎಡಿಸಿ ಸಿದ್ರಾಮೇಶ್ವರ
It is our duty to uphold the dignity of every child: ADC Sidrameshwar ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಪ್ರತಿ ಮಗುವಿನ ಹಕ್ಕುಗಳನ್ನು ಅನುಭವಿಸಲು ಮತ್ತು ಆನಂದಿಸಲು ಅನುಕೂಲಕರವಾಗುವ ಪರಿಸರವನ್ನು ನಿರ್ಮಿಸಿ, ಮಗುವಿನ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು. ಶನಿವಾರದಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ …
Read More »