Breaking News

ಕಲ್ಯಾಣಸಿರಿ ವಿಶೇಷ

ಗಂಗಾವತಿಯ ಜುಲೈನಗರದಲ್ಲಿರುವ ವಿಶಾಲ್ ವೈನ್‌ಶಾಪ್ ಲೈಸನ್ಸ್ ರದ್ದತಿಗೆ ಒತ್ತಾಯಿಸಿ,ಕರ್ನಾಟಕ ದಲಿತ ರಕ್ಷಣಾ ವೇದಿಕೆ ಒತ್ತಾಯ.ಕೆ. ಬಾಲಪ್ಪ

Demand cancellation of license of Vishal Wineshop in Julaynagar, Gangavati. Karnataka Dalit Defense Forum insists. K. Balappa ಗಂಗಾವತಿ: ನಗರದ ಜುಲಾಯಿನಗರದಲ್ಲಿರುವ ಸಿ.ಎಲ್-೨ ವಿಶಾಲ್ ವೈನ್ ಶಾಪ್ ಸನ್ನದುದಾರರು ಎಲ್ಲಾ ಮಧ್ಯಗಳಿಗೆ ಸರ್ಕಾರ ನಿಗದಿಪಡಿಸಿರುವ ಮಧ್ಯದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಧ್ಯವನ್ನು ಮಾರಾಟ ಮಾಡುವ ಮೂಲಕ ಅಬಕಾರಿ ಕಾಯ್ದೆಗಳನ್ನು ಗಾಳಿಗೆ ತೂರಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ. ಕೂಡಲೇ ಸದರಿ ವೈನ್‌ಶಾಪ್ ಲೈಸನ್ಸ್ನ್ನು ರದ್ದುಪಡಿಸಿ ಮಾಲಿಕರ …

Read More »

ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿನೇಮಕಗೊಂಡರಮೇಶ ಗಬ್ಬೂರುರವರಿಗೆ ಕಾಲೇಜಿನಲ್ಲಿ ಸನ್ಮಾನ

Appointed Member of Karnataka Music and Dance Academy Ramesh Gabbur is honored in the college ಗಂಗಾವತಿ: ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡ ಸರ್ಕಾರಿ ಜೂನಿಯರ್ ಕಾಲೇಜ್ ಗ್ರಂಥಪಾಲಕರಾದ ಶ್ರೀ ರಮೇಶ ಗಬ್ಬೂರ್‌ರವರನ್ನು ಕಾಲೇಜಿನಲ್ಲಿ ಮಾರ್ಚ್-೧೮ ರಂದು ಸನ್ಮಾನಿಸಲಾಯಿತು.ಕೊಪ್ಪಳ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀ ಸೋಮಶೇಖರ್ ಗೌಡ ಅವರು ಶ್ರೀಯುತರಿಗೆ ಅಭಿನಂದನೆಗಳನ್ನು ತಿಳಿಸುತ್ತಾ, ಕರ್ನಾಟಕ ರಾಜ್ಯವು ಕಲೆ, ಸಂಗೀತ, ಸಾಹಿತ್ಯ …

Read More »

ಕೈವಾರತಾತಯ್ಯಜಯಂತಿಯನ್ನುಅದ್ದೂರಿಯಾಗಿಆಚರಿಸಲು:ಗೋಪಾಲ್ ಮನವಿ

Kaiwara Tataya Jayanti to be celebrated lavishly: Gopal appeals. ವರದಿ :ಬಂಗಾರಪ್ಪ ಸಿ .ಹನೂರು :ರಾಜ್ಯ ಸರ್ಕಾರದ ಆದೇಶದಂತೆ ಇದೇ ತಿಂಗಳು ಮಾರ್ಚ್ 25 /2024 ರ ಸೋಮವಾರದಂದು ಹೋಳಿ ಹುಣ್ಣಿಮೆಯ ಪ್ರಯುಕ್ತ ಶ್ರೀ ಯೋಗಿನಾರೇಯಣ ಕೈವಾರ ತಾತಯ್ಯ ರವರ ಜಯಂತಿ ಆಚರಿಸಲು ಚಾಮರಾಜನಗರ ಜಿಲ್ಲೆಯಾದ್ಯಂತ ಬಲಿಜ ಸಮುದಾಯವರಿಗೆ ಕರ್ನಾಟಕ ರಾಜ್ಯ ಸಮಗ್ರ ಬಲಿಜ ವೇದಿಕೆಯ ಚಾಮರಾಜನಗರ ಜಿಲ್ಲೆಯ ಅಧ್ಯಕ್ಷರು ಹಾಗೂ ಹನೂರು ತಾಲ್ಲೂಕಿನ ಗೌರವ ಅಧ್ಯಕ್ಷರಾದ …

Read More »

ಬೆಂಗಳೂರು ಸೆಂಟ್ರಲ್ ನಿಂದ ಸ್ಪರ್ಧಿಸಲು ಕ್ರೈಸ್ತರಿಗೆ ಟಿಕೆಟ್ ನೀಡಲು ಒತ್ತಾಯ.

Forced to give tickets to Christians to contest from Bengaluru Central. ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಅಧ್ಯಕ್ಷ ರಪಾಯಲ್ ರಾಜ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬರ್ತಲೋಮಿಯೊ 30 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ …

Read More »

ಅಂಗನವಾಡಿಯಲ್ಲಿ ಮಕ್ಕಳಿಗಾಗಿ ವಸ್ತು ಪ್ರದರ್ಶನ

Material display for children at Anganwadi ಗಂಗಾವತಿ: 18 ನಗರದ ಹಿರೇಜಂತಕಲ್ ಕಂಬಳಿ ಮಠ ಹಿಂದುಗಡೆ ಇರುವ ಅಂಗನವಾಡಿ ಕೇಂದ್ರದಲ್ಲಿ ಇಂದು ಚಿಕ್ಕಪುಟ್ಟ ಮಕ್ಕಳಿಗಾಗಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿ ಪ್ರವೀಣ ಹೇರೂರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರೈಮ್ ಇಯರ್ ಮತ್ತು ಹೈಸ್ಕೂಲ್ ಗಳಲ್ಲಿ ನಡೆಯುವ ಈ ವಸ್ತು ಪ್ರದರ್ಶನ ವನ್ನು ನಮ್ಮ ಅಂಗನವಾಡಿ ಮಕ್ಕಳು …

Read More »

ಕರ್ನಾಟಕದ ರತ್ನ ಡಾಕ್ಟರ್ ಪುನೀತ್ ಸಮಾಜಕ್ಕೆ ಸ್ಪೂರ್ತಿ-ಹನುಮೇಶ ಗಾಂಧಿನಗರ

Dr. Puneeth, the jewel of Karnataka, is an inspiration to the society Hanumesh Gandhinagar ಗಂಗಾವತಿ : ನಗರದಲ್ಲಿ ಡಾ// ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಂದ 49 ಹುಟ್ಟು ಹಬ್ಬದ ಪ್ರಯುಕ್ತ ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ಅನ್ನ ಸಂತರ್ಪಣೆ ಮೂಲಕ ಅಭಿಮಾನಿಗಳು ಸಂಭ್ರಮಾಚರಣೆಯನ್ನು ನೆರವೇರಿಸಿದ ರು, ಬಳಿಕ ಮಾತನಾಡಿದ ಹನುಮೇಶ ಗಾಂಧಿನಗರ , ಪುನೀತ್ ರಾಜಕುಮಾರ್ ಅವರು ತಮ್ಮ ಬದುಕಿನ ಉದ್ದಕ್ಕೂ …

Read More »

ಡಾ. ಮಾತೆ ಮಹಾದೇವಿ ಜಯಂತಿ, 5ನೇ ಲಿಂಗೈಕ್ಯ ಸಂಸ್ಮರಣೆ ಕಾರ್ಯಕ್ರಮ

Dr. Mata Mahadevi Jayanti, 5th Lingaikya Commemoration Program ಗಂಗಾವತಿ, 18: ರವಿವಾರ ನಗರದ ಬಸವಮಂಟಪದಲ್ಲಿ ಗಂಗಾವತಿ ರಾಷ್ಟ್ರೀಯ ಬಸವದಳದವರು ಅಯೋಜಿಸಿದ್ದ ಡಾ. ಮಾತೆ ಮಹಾದೇವಿಯವರ 78ನೇ ಜಯಂತಿ, 5ನೇ ಲಿಂಗೈಕ್ಯ ಸಂಸ್ಮರಣೆ ಕಾರ್ಯಕ್ರಮ ದಲ್ಲಿ ಪೂಜ್ಯ ಬಸವರಾಜ ವೆಂಕಟಪೂರ ಶರಣರು ಮಾತನಾಡಿ ವಿಶ್ವದ ಮೊದಲ ಮಹಿಳಾ ಜಗದ್ಗುರು ಲಿಂ. ಜಗದ್ಗುರು ಡಾ.ಮಾತೆ ಮಹಾದೇವಿ ಅವರು ನಾಡಿನಾದ್ಯಂತ ಬಸವಾದಿ ಶರಣರು ಮಾಡಿ ರುವ ಕ್ರಾಂತಿಯ ಬಗ್ಗೆ ಜತೆಗೆ ಶರಣರು …

Read More »

ಕರ್ನಾಟಕ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷರನ್ನಾಗಿಶ್ರೀನಿವಾಸ್ ದೇವಿಕೇರಿ ನೇಮಕ

Srinivas Devikeri appointed as Taluk President of Karnataka Journalists Association ಕೊಪ್ಪಳ:- ಕರ್ನಾಟಕ ಪತ್ರಕರ್ತರ ಸಂಘದ ಗಂಗಾವತಿ ತಾಲೂಕ ಅಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತರು ಹಾಗೂ ಶತಾಯು ನ್ಯೂಸ್ ಪತ್ರಿಕೆಯ ಸಂಪಾದಕರು ಆದ ಶ್ರೀಯುತ ಶ್ರೀನಿವಾಸ್ ದೇವಿಕೆರೆ ಇವರನ್ನು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊಸಕೇರಾ ರವರ ಸೂಚನೆಯ ಮೇರೆಗೆ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಆರ್ ಶರಣಪ್ಪ ರವರು ದಿನಾಂಕ 15-3-2024 ಶುಕ್ರವಾರ ನೇಮಕ …

Read More »

ಹವಾಮಾನಬದಲಾವಣೆಯನ್ನುಎದುರಿಸುವತ್ತಾರೈತರುಕಾರ್ಯಪ್ರವೃತ್ತರಾಗಬೇಕಿದೆ : ಸಹಜ ಕೃಷಿವಿಜ್ಞಾನಿಡಾ.ಮಂಜುನಾಥ.

Farmers need to get active to deal with climate change: Sahaja Agricultural Scientist Dr Manjunath. ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ಕರಕಲ ಮಾದಹಳ್ಳಿಯ ಸಂಪತ್ತಣ್ಣ ಅವರ ತೋಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೇಸಿಗೆಯಲ್ಲಿ ತೋಟಗಳ ನಿರ್ವಹಣೆ – ಕ್ಷೇತ್ರ ಪ್ರಾತ್ಯಕ್ಷಿಕೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಹವಾಮಾನ ವೈಪರೀತ್ಯದ ಪರಿಣಾಮಗಳು ಹೆಚ್ಚಾಗಿದೆ. ವಿಪರೀತ ಮಳೆ ಅಥವಾ ಮಳೆಯಿಲ್ಲದ ಕಾರಣದಿಂದ …

Read More »

ಆನೆಗೊಂದಿಉತ್ಸವದಲ್ಲಿ ಸಾರ್ವಜನಿಕರಿಗೆ ತಯಾರಿಸಿದಅಡುಗೆಯಲ್ಲಿ ಉಳಿದ ಅನ್ನ ತಿಂದ ಕುರಿಗಳಸಾವು:ಯಮನೂರ ಭಟ್ ಖಂಡನೆ

Yamanur Bhat condemns sheep eating leftover rice from public cooking during Anegondi Utsava ಗಂಗಾವತಿ: ತಾಲೂಕಿನ ಆನೆಗೊಂದಿಯಲ್ಲಿ ಮಾರ್ಚ್-೧೧ ಮತ್ತು ೧೨ ರಂದು ನಡೆದ ಅದ್ಧೂರಿ ಆನೆಗೊಂದಿ ಉತ್ಸವದಲ್ಲಿ ಭಾಗವಹಿಸಿದ ೩೦ ಸಾವಿರಕ್ಕೂ ಅಧಿಕ ಜನರಿಗಾಗಿ ತಯಾರಿಸಿದ ಅಡುಗೆಯಲ್ಲಿ ಉಳಿದ ಅನ್ನವನ್ನು ಉತ್ಸವದ ಆಹಾರ ನಿರ್ವಹಣಾ ಸಮಿತಿ ಅಧಿಕಾರಿಗಳು ಸ್ಥಳದಲ್ಲಿಯೇ ಚೆಲ್ಲಿ ಬೇಜವಾಬ್ದಾರಿ ವರ್ತನೆ ತೋರಿದ್ದು, ಈ ವಿಸರ್ಜಿತ ಆಹಾರ ಸೇವಿಸಿ ೨೪ ಕುರಿಗಳು ಮೃತಪಟ್ಟಿವೆ. …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.