Breaking News

ಕಲ್ಯಾಣಸಿರಿ ವಿಶೇಷ

ಬೆಂಗಳೂರು ವಿವಿ: ಎಂ.ಎನ್. ಚಂದ್ರಕೀರ್ತಿ ಅವರಿಗೆ ಪಿಎಚ್‌.ಡಿ ಪ್ರದಾನ

IMG 20241009 WA0446

Bangalore University: M.N. Chandrakirti was awarded Ph.D ಬೆಂಗಳೂರು: ಅ.09: ಕೋಲಾರ ಜಿಲ್ಲೆಯ ಕೋಲಾರ ನಗರದ ಶ್ರೀಮತಿ ಸುಬ್ಬಮ್ಮ ಮತ್ತು ಶ್ರೀ ಎಂ.ಎಲ್. ನರಸಿಂಹನ್ ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ರವರ ಪುತ್ರ ಬೆಂಗಳೂರು ವಿಶ್ವವಿದ್ಯಾಲಯದ “ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್”ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಎಂ.ಎನ್. ಚಂದ್ರಕೀರ್ತಿ ಅವರು ಯುವಿಸಿಇ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಪಿ.ಎಸ್. ನಾಗರಾಜ ರವರ ಮಾರ್ಗದರ್ಶನದಲ್ಲಿ ಮಂಡಿಸಿದ …

Read More »

ರೈತರ ಜಮೀನುಗಳಿಗೆ ತೆರಳುವ ಸರ್ಕಾರಿ ದಾರಿಯನ್ನುತೆರವುಗೊಳಿಸುವಂತೆ ತಹಾಶೀಲ್ದಾರ್ ರವರಿಗೆ ಛಲವಾದಿ ಮಹಾಸಭಾ ಅಧ್ಯಕ್ಷ ಬಸವರಾಜು ಒತ್ತಾಯ.

IMG 20241009 WA0469

Chalawadi Mahasabha President Basavaraju urged the Tehsildar to clear the government road leading to farmers’ lands. ಹನೂರು : ಪಟ್ಟಣದ ತಾಲೂಕು ದಂಡಾಧಿಕಾರಿ ಗ್ರೂಪ್ ಪ್ರಸಾದ್ ಅವರಿಗೆ ಹುಲ್ಲೆ ಪುರ ಸರ್ವ ನಂಬರ್ ಗಳಲ್ಲಿ ಖಾಸಗಿ ವ್ಯಕ್ತಿಗಳು ಸರ್ಕಾರಿ ದಾರಿಯನ್ನೇ ಮುಚ್ಚಿ ರೈತರ ಜಮೀನುಗಳಿಗೆ ತೆರಳಲು ಹಾಗೂ ಮಳೆ ಬೀಳುತ್ತಿರುವುದರಿಂದ ಕೃಷಿ ಚಟುವಟಿಕೆ ತೊಡಗಿಕೊಳ್ಳಲು ತೊಂದರೆಯಾಗಿರುವ ಬಗ್ಗೆ ಆರ್ ಎಸ್ ದೊಡ್ಡಿ ರೈತ ಶಿವರುದ್ರಪ್ಪ …

Read More »

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

Screenshot 2024 10 09 19 30 56 93 6012fa4d4ddec268fc5c7112cbb265e7

Media release from Chief Minister’s Office ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಂದಲಿ ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಲ್ಲಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಸದರಿ ಶುದ್ಧ ಕುಡಿಯುವ ನೀರಿನ ಘಟಕದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಯವರು ನಿರ್ವಹಿಸುತ್ತಿದ್ದಾರೆ. ಈ …

Read More »

ತುಂಗಭದ್ರಾತುಂಗಭದ್ರಾ ಎಡದಂಡೆ 69 ನೇ ಮೈಲಿನ ಕೆಳಭಾಗದ ಉಪ ಕಾಲುವೆಗಳಲ್ಲಿ ಸಮರ್ಪಕ ನೀರಿನ ಹರಿವಿನ ಬಗ್ಗೆ ಕ್ರಮ ಕೈಗೊಳ್ಳಿ: ಸಚಿವ ಎನ್‌ ಎಸ್‌ ಭೋಸರಾಜು

IMG 20241009 WA0430 Scaled

Take action on adequate water flow in sub-canals downstream of TungabhadraTungabhadra left bank 69th mile: Minister NS Bhosaraju ಬೆಂಗಳೂರು ಅ. 09 : ತುಂಗಭದ್ರಾ ಎಡದಂಡೆ 69 ನೇ ಮೈಲಿನ ಕೆಳಭಾಗದ ಉಪ ಕಾಲುವೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವ ಕಾರಣ, ಸಿರವಾರ ಹಾಗೂ ರಾಯಚೂರು ವಿಭಾಗದ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ …

Read More »

ಹಾವು ಸಾಯಲ್ಲ ಕೋಲು ಮುರಿಲಿಲ್ಲಾ ಎನ್ನುವದು ಎಪಿಎಂಸಿ ಅಧಿಕಾರಿಗಳ ಮಾತು,,

APMC officials say that a snake does not kill a stick. ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಕುಕನೂರು ಪಟ್ಟಣದಲ್ಲಿ ಮೊನ್ನೆ ತಾನೇ ಸೆ.25ರಂದು ಎಪಿಎಂಸಿ ಮುಖ್ಯ ದ್ವಾರ ಬಂದ್ ಮಾಡಿ ರೈತರು ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲಾಗಿತ್ತು. ರೈತರು ಬೇಡಿಕೆಗಳನ್ನು ಈಡೇಸುವವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು. ಪ್ರತಿಭಟನಾ ನಿರತರಲ್ಲಿ ಕುಕನೂರು ತಹಶೀಲ್ದಾರ ಪ್ರಾಣೇಶ, ಎಪಿಎಂಸಿ …

Read More »

ಗಡಿಗ್ರಾಮಹನುಮನಾಳ ಗ್ರಾಮದಲ್ಲಿಜಿಲ್ಲಾಡಳಿತದಿಂದ ಜನಸ್ಪಂದನ

IMG 20241008 WA0365

Gandi village Hanumanala Village by the district administration 349 ಅರ್ಜಿಗಳು ಸ್ವೀಕೃತ: ಜಿಲ್ಲಾಧಿಕಾರಿಗಳಿಂದ ಸ್ಪಂದನೆ ಕೊಪ್ಪಳ ಅಕ್ಟೋಬರ್ 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಡಿ ಗ್ರಾಮವಾದ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕುಷ್ಟಗಿ ತಾಲ್ಲೂಕು ಮಟ್ಟದ `ಜನ ಸ್ಪಂದನಾ’ ಕಾರ್ಯಕ್ರಮವು ಅಕ್ಟೋಬರ್ 08 ರಂದು ನಡೆಯಿತು.ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಸತಿ ನಿಲಯದ ಮುಂಭಾಗದಲ್ಲಿನ ಆವರಣದಲ್ಲಿ ಜನಸ್ಪಂದನ ಕಾರ್ಯಕ್ರಮದ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಅರ್ಜಿಗಳ …

Read More »

ಗಂಗಾವತಿ ಶಾಸಕರಿಂದ ಜೀರೋ ಟ್ರಾಫಿಕ್ ಇದ್ದಾಗಲೂ ನಿಯಮ ಉಲ್ಲಂಘನೆ: ಶಿಸ್ತು ಕ್ರಮಕ್ಕೆಆಗ್ರಹ.ವಿಜಯ್ದೊರೆರಾಜು,

Screenshot 2024 10 08 18 25 37 82 E307a3f9df9f380ebaf106e1dc980bb6

Violation of rules even when there is zero traffic by Gangavati MLA: Demands disciplinary action.Vijaydoreraju, ಗಂಗಾವತಿ: ಜೀರೋ ಟ್ರಾಫಿಕ್ ಇದ್ದಾಗಲೂ ಶಿಷ್ಟಾಚಾರ ಮುರಿದು ರೋಡ್ ಡಿವೈಡರ್ ಹತ್ತಿಸಿ ಮುಖ್ಯಮಂತ್ರಿಗಳ ಭದ್ರತೆ, ಸುರಕ್ಷತೆಯ ಬೆಂಗಾವಲು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿಜಯ್ ದೊರೆರಾಜು ಒತ್ತಾಯಿಸಿದರು.ಅಕ್ಟೋಬರ್-೫ ಶನಿವಾರ ಮಾನ್ಯ ಮುಖ್ಯಮಂತ್ರಿಗಳು ಗಂಗಾವತಿ …

Read More »

ಕಾಶ್ಮೀರದಲ್ಲಿ ಕಾಂಗ್ರೆಸ್ ಗೆಲುವು ಕಲಂ ೩೭೦ ತೆಗೆದಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮುಖಭಂಗ.

Screenshot 2024 09 09 21 02 06 17 E307a3f9df9f380ebaf106e1dc980bb6

Congress’s victory in Kashmir is an embarrassment to the central government for removing Article 370 ಗಂಗಾವತಿ: ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಕಲಂ ೩೭೦ ತೆಗೆದು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟ ಕೇಂದ್ರ ಸರ್ಕಾರದ ವಿರುದ್ಧ ಕಾಶ್ಮೀರಿ ಜನರು ಮತ ಚಲಾಯಿಸಿದ್ದು ಸ್ವಾಗತಾರ್ಹವಾಗಿದೆ. ಈಗಲಾದರೂ ಕೇಂದ್ರ ಸರ್ಕಾರ ಕೆಲವು ಜನರ ಹಕ್ಕುಗಳಿಗೆ ಚ್ಯುತಿ ಮಾಡದೇ ಜನಪರ ನಿಲ್ಲಬೇಕೆಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷರಾದ ಭಾರಧ್ವಾಜ್ ಕೇಂದ್ರ ಸರ್ಕಾರವನ್ನು …

Read More »

ತೆಲಗಿ ಮಾದರಿಯಲ್ಲಿ ಮತ್ತೊಂದು ಭಾರೀ ನಕಲಿ ಛಾಪಾ ಕಾಗದ ಹಗರಣ

IMG 20241008 WA0333

Another massive fake printing paper scam on the Telugu model ಕಾನೂನು ಬಾಹಿರ ಫ್ರಾಂಕಿಂಗ್ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸಹಸ್ರಾರು ಕೋಟಿ ರೂ ನಷ್ಟ ಮನೆಗೆ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ಕಂಗಾಲು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ, ಮೈಸೂರು ಜಿಲ್ಲಾ ಸಮಿತಿಯ ವಂಚನೆ : ದಾಖಲೆಗಳ ಬಿಡುಗಡೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ …

Read More »

ಜಾತಿ ಬಿಡಿ. ಧರ್ಮ ರಕ್ಷಣೆಗಾಗಿಮುಂದಾಗಿ…. ಆರಿಕಾ ಮಂಜುನಾಥ್.

IMG 20241008 WA0310

Leave caste. Come forward for the protection of religion…. Arika Manjunath. ಗಂಗಾವತಿ.. ಭಾರತದ ಭವ್ಯ ಪರಂಪರೆ. ಸಂಸ್ಕೃತಿ. ಪ್ರಸ್ತುತ ವಿಶ್ವದಲ್ಲಿ ಅವಿಸ್ಮರಣೆಯಾಗಿ ಉಳಿದುಕೊಂಡಿದೆ ಇಲ್ಲಿರುವ ಜಾತಿ ವ್ಯವಸ್ಥೆಯನ್ನು. ತ್ಯಜಿಸಿ ದೇಶವಾಸಿಗಳು. ಧರ್ಮ ರಕ್ಷಣೆಗಾಗಿ. ಒಗ್ಗಟ್ಟಿನಿಂದ ಕಾರ್ಯಪ್ರವೃತ್ತರಾಗಬೇಕಾದ ಅವಶ್ಯಕತೆ ಇದೆ ಎಂದು. ಹಿಂದೂ ಧರ್ಮದ ಪ್ರಚಾರಕಿ ಆರಿಕಾ ಮಂಜುನಾಥ್ ಹೇಳಿದರು. ಅವರು ಗಂಗಾವತಿ ಆರ್ಯವೈಶ್ಯ ಸಮಾಜ ನಗರೇಶ್ವರ ಕಲ್ಯಾಣ ಮಂಟಪದಲ್ಲಿ. ಶರಣ್ ನವರಾತ್ರಿ ಪ್ರಯುಕ್ತ ಆಯೋಜಿಸಿದ. ನವ …

Read More »