Monsoon season crop competition: Application submission period extended ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 8 ರವರೆಗೆ ವಿಸ್ತರಿಸಲಾಗಿದೆ. ಕೆ.ಕಿಸಾನ್ ತಂತ್ರಾAಶದಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಅರ್ಜಿಗಳನ್ನು ಆನ್ಲೈಣ್ ಮೂಲಕ ನೋಂದಣಿ ಮಾಡಲು ಬಾಕಿ ಇರುವ ಕಾರಣ ಅಂತಿಮ ದಿನಾಂಕವನ್ನು ವಿಸ್ತರಿಸಲು ಕೋರಲಾಗಿತ್ತು. ಅದರಂತೆ ಆಸಕ್ತ ರೈತ …
Read More »ಕೃಷಿ ಪಂಡಿತ ಪ್ರಶಸ್ತಿಗೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Application deadline extended for Krishi Pandita Award ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): 2025-26 ನೇ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 8 ರವರೆಗೆ ವಿಸ್ತರಿಸಲಾಗಿದೆ. ಕೆ.ಕಿಸಾನ್ ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಅರ್ಜಿ ಸಲ್ಲಿಸಲು ತೊಂದರೆಯಾಗಿದ್ದು, ಆಸಕ್ತ ರೈತ ಮತ್ತು ರೈತ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಅವಕಾಶವನ್ನು …
Read More »ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಮಾನಸಿಕ ಅರಿವು ನೆರವು ಕಾರ್ಯಕ್ರಮ
Mental health awareness program as part of World Suicide Prevention Day ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 11 ರಂದು ಜಿಲ್ಲಾ ಕೇಂದ್ರದಲ್ಲಿ ಮಾನಸಿಕ ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಅಂದು ಬೆಳಿಗ್ಗೆ 11 ಗಂಟೆಗೆ …
Read More »ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
Missing person: Request for assistance in finding him/her ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ಕಲ್ಲಪ್ಪ ದೇವಪ್ಪ ಉಪ್ಪಾರ ಎಂಬ 35 ವರ್ಷದ ವ್ಯಕ್ತಿಯು ಮಾರ್ಚ್ 12 ರಂದು ಸಂಜೆ 6 ಗಂಟೆಯ ಸುಮಾರಿಗೆ ಉಡುಪಿಗೆ ಕೂಲಿ ಕೆಲಸಕ್ಕಾಗಿ ತೆರಳಿದ ನಂತರ ವಾಪಸ್ ಮನೆಗೆ ಬಾರದೇ ಕಾಣೆಯಾಗಿದ್ದು, ಮೊಬೈಲ್ ಸಂಖ್ಯೆಯು ಸ್ವಿಚ್ಛ್ ಆಫ್ ಎಂದು ಬರುತ್ತಿದೆ. ಈ ಬಗ್ಗೆ ಯಲಬುರ್ಗಾ ಪೊಲೀಸ್ …
Read More »ಮಹಿಳೆ ಕಾಣೆ: ಪತ್ತೆಗೆ ಸಹಕರಿಸಲು ಮನವಿ
Woman missing: Request for assistance in finding her ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಗದಗ ಜಿಲ್ಲೆಯ ಕದಡಿ ಗ್ರಾಮದ ರಜಿಯಾಬಿ ಗಂಡ ಸೂಲೀಮಾನ ಎಂಬ 21 ವರ್ಷದ ಮಹಿಳೆಯು ಜುಲೈ 30 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿರುವ ತನ್ನ ತಂದೆಯ ಮನೆಯಿಂದ ಗಂಡನ ಊರಾದ ಕದಡಿ ಗ್ರಾಮಕ್ಕೆ ಹೋಗುವುದಾಗಿ ಹೇಳಿ ಹೋದವರು ಎಲ್ಲಿಗೂ ಹೋಗದೆ ನಾಪತ್ತೆಯಾಗಿರುತ್ತಾರೆ. ಈ ಬಗ್ಗೆ …
Read More »ಸೆ.8 ರಿಂದ ಜಿಲ್ಲೆಯಲ್ಲಿ ಆದಿ ಕರ್ಮಯೋಗಿ ಅಭಿಯಾನ ತರಬೇತಿ ಕಾರ್ಯಾಗಾರ
Adi Karmayogi Abhiyan training workshop in the district from September 8 ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ನಿರ್ದೇಶನದನ್ವಯ ರಾಜ್ಯದಲ್ಲಿ ಆದಿ ಕರ್ಮಯೋಗಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಮೂರು ದಿನಗಳ ಕಾಲ ವಸತಿ ಸಹಿತವಾಗಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 8 ರಿಂದ 10 ರವರೆಗೆ ಬೆಳಿಗ್ಗೆ 10 …
Read More »ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ಗಳ ದುರಸ್ಥಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳತುಂಗಭದ್ರಾ ಜಲಾಶಯದ ಕ್ರಸ್ಟ್ ಕೊಪ್ಪಳಗೇಟ್ಗಳ ದುರಸ್ಥಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ Action to repair the crust gates of Tungabhadra reservoir: Chief Minister Siddaramaiah ಕೊಪ್ಪಳ ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ): ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಜೀವ ನಾಡಿಯಾಗಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ಗಳ ದುರಸ್ಥಿಗೆ ನಮ್ಮ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು. ಅವರು ಶನಿವಾರ …
Read More »ಲಿಂ ಹಾನಗಲ್ ಕುಮಾರಶಿವಯೋಗಿಗಳ 158ನೇ ಜಯಂತಿ ಕಾರ್ಯಕ್ರಮದ ಆಹ್ವಾನ ಕರಪತ್ರ ಬಿಡುಗಡೆ
Invitation leaflet released for the 158th Jayanti program of Lim Hanagal Kumara Shivayogi ಸೆ. 10 ರಿಂದ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ಕುಮಾರಶಿವಯೋಗಿಗಳ ಜಯಂತಿ; ನೂರಾರು ಶ್ರೀಗಳ ಮಹಾ ಸಂಗಮ. ವೀರಶೈವ ಲಿಂಗಾಯತ ಮಹಾಸಭಾತಾಲೂಕಾಧ್ಯಕ್ಷ ಎಚ್.ಗಿರಿಗೌಡ ಸುದ್ದಿಗೋಷ್ಠಿ ಗಂಗಾವತಿ:06 ಶಿವಯೋಗ ಮಂದಿರದ ಸಂಸ್ಥಾಪಕ ಲಿಂ.ಹಾನಗಲ್ಲ ಕುಮಾರ ಮಹಾಶಿವಯೋಗಿಗಳ 158ನೇ ಜಯಂತಿ ಮಹೋತ್ಸವವನ್ನು ಸೆ. 10 ರಿಂದ 11 ದಿನಗಳ ವರೆಗೆ ಗಂಗಾವತಿ ನಗರದಲ್ಲಿ ಅದ್ಧೂರಿ …
Read More »ಅಕ್ರಮ ಮರಂ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಶಂಕರ್ ಸಿದ್ದಾಪುರ ಒತ್ತಾಯ
Shankar Siddapur urges curb on illegal Maram mining ಗಂಗಾವತಿ.ಸೆ..06: ತಾಲ್ಲೂಕಿನ, ವೆಂಕಟಗಿರಿ ಹೋಬಳಿಯ ವಿಠಾಲಪುರ ಗ್ರಾಮದ ಶ್ರೀದೇವಿ ಗಂಡ ದಿ.ಶ್ಯಾಮಸುಂದರ್, ಸಾ: ಗಂಗಾವತಿ ಹಾಗೂ ಇವರ ಕುಟುಂಬದವರು ಜಮೀನು ಸರ್ವೆ ನಂ.29/2/4 ವಿ:01-27ಗುಂಟೆಯಲ್ಲಿ ಫಲವತ್ತಾದ ಸಮತಟ್ಟವಾದ ಭೂಮಿಯ ಪಕ್ಕದಲ್ಲಿ ಕಾಯ್ದಿಟ್ಟ ಅರಣ್ಯ ಹಾಗೂ ಸರಕಾರಿ ಒತ್ತುವರಿ ಮಾಡಿ ಅಕ್ರಮ ಮರಂ ಗಣಿಗಾರಿಕೆ ಮಾಡುತ್ತಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ತೆಗೆದುಕೊಂಡು ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಆಲ್ …
Read More »ರೆಡ್ಡಿ ಜನಸಂಘಶತಮಾನೋತ್ಸವಕ್ಕೆ ಲಕ್ಷ ಲಕ್ಷ ಜನರು –ಶ್ರೀವೇಮಾನಂದ ಸ್ವಾಮೀಜಿಗಳು
Lakhs of people attend Reddy Jana Sangh centenary celebrations – Sri Vemananda Swami ಕೊಪ್ಪಳ:1925 ರಲ್ಲಿ ಸ್ಥಾಪನೆಯಾಗಿ, ಲಕ್ಷ ಲಕ್ಷ ಜನರ ಬಾಳಲ್ಲಿ ಬೆಳಕಾಗಿರುವ ಕರ್ನಾಟಕ ರೆಡ್ಡಿಜನ ಸಂಘಕ್ಕೆ ಈಗ ಶತಮಾನದ ಸಂಭ್ರಮ, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ. 24 ರಂದು ರೆಡ್ಡಿಜನ ಸಂಘ ಶತಮಾನೋತ್ಸವ ಕಾರ್ಯಕ್ರಮಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸು ಮೂಲಕ ಯಶಸ್ವಿ ಮಾಡೋಣ ಎಂದು ಹರಿಹರ ಎರೆಹೊಸಳ್ಳಿ ರೆಡ್ಡಿ ಗುರುಪೀಠದ ಶ್ರೀ …
Read More »