Breaking News

ಕಲ್ಯಾಣಸಿರಿ ವಿಶೇಷ

ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ

Application Invitation for Rented Building for Dormitories ಕೊಪ್ಪಳ ಸೆಪ್ಟಂಬರ್ 23 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೊಪ್ಪಳ ನಗರಕ್ಕೆ ಹೊಸದಾಗಿ ಮಂಜೂರಾಗಿರುವ 100 ಸಂಖ್ಯಾಬಲದ ಎರಡು (2) ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ನಿರ್ವಹಣೆಗಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಬಾಡಿಗೆ ಕಟ್ಟಡ ಒದಗಿಸಲು ಇಚ್ಚೆಯುಳ್ಳ ಕಟ್ಟಡದ ಮಾಲೀಕರು ಅಗತ್ಯ ಮಾಹಿತಿಯೊಂದಿಗೆ ಸೆಪ್ಟಂಬರ್ 27ರ ಸಂಜೆ 5.30 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಿದೆ …

Read More »

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Dr. BR Ambedkar Development Corporation invites applications for various projects ಕೊಪ್ಪಳ ಸೆಪ್ಟಂಬರ್ 23 (ಕರ್ನಾಟಕ ವಾರ್ತೆ): 2024 -25 ನೇ ಸಾಲಿನ ಡಾ.ಬಿ.ಅರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ವಿವಿಧ ಯೋಜನೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಉದ್ಯಮಶೀಲತಾ ಅಭಿವೃದ್ಧಿ ಯೋಜನೆ : ಬ್ಯಾಂಕ್ ಸಾಲ 20 ರಷ್ಟು ಸಹಾಯಧನ ಅಥವಾ ಗರಿಷ್ಟ 1 ಲಕ್ಷ ರೂ ಘಟಕ ವೆಚ್ಚ 70 ರಷ್ಟು ಸಹಾಯಧನ ಅಥವಾ ಗರಿಷ್ಟ …

Read More »

ಸೆ.26ರಿಂದ ನಾನಾ ಬೇಡಿಕೆ ಈಡೇರಿಕೆಗೆ ಅನಿರ್ಧಾಷ್ಠಾವಧಿ ಮುಷ್ಕರ,,ತಹಸೀಲ್ದಾರರಿಗೆ ಗ್ರಾಮ ಆಡಳಿ ಅಧಿಕಾರಿಗಳ ಮನವಿ,,

WhatsApp Image 2024 09 23 At 6.54.10 PM

Indefinite strike for fulfillment of various demands from September 26.Appeal of village administration officials to tehsildar. ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ : ಸೆ.26ರಿಂದ ನಾನಾ ಬೇಡಿಕೆ ಈಡೇರಿಕೆಗಾಗಿ ಅನಿರ್ಧಾಷ್ಠಾವಧಿ ಮುಷ್ಕರ ಮಾಡಲಾಗುವುದು ಎಂದು ಕುಕನೂರು ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಸದಸ್ಯರು ಮನವಿ ಸಲ್ಲಿಸಿದರು. ಈ ಕುರಿತು ಮಾತನಾಡಿದ ಸಂಘದ ತಾಲೂಕಾಧ್ಯಕ್ಷ ಸುರೇಶ ಕ್ಯಾದಗುಂಪಿ, ಗ್ರಾಮ ಆಡಳಿತ …

Read More »

ಸಂಘದ ಕಾರ್ಯದ ಬಗ್ಗೆ ನಿರ್ದೇಶಕ ಸುಭಾಷಚಂದ್ರ ತಿಪ್ಪಶೆಟ್ಟಿ ಮೆಚ್ಚುಗೆ

WhatsApp Image 2024 09 23 At 6.52.58 PM

Appreciation of director Subhaschandra Thippashetti for the work of the association ಗಂಗಾವತಿ ; ರೈತರು ತೆಗೆದುಕೊಂಡ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದ್ದರಿಂದ ನಮ್ಮ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘವು 10,50,554 ರೂಪಾಯಿ ಲಾಭಗಳಿಸಲು ಸಹಾಯಕವಾಗಿದೆ ಎಂದು ಸಂಘದ ನಿರ್ದೇಶರಾದ ಸುಭಾಷ್ ಚಂದ್ರ ತಿಪ್ಪಶೆಟ್ಟಿ ಅವರು ಹೇಳಿದರು ಅವರು ತಾಲೂಕಿನ ಮರಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮತ ಇದರ 73ನೇ ವಾರ್ಷಿಕ …

Read More »

ಜಾಫ್ನಾ ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವ: ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿಗೆ ಜೀವಮಾನದ ವಿಶೇಷ ಸಾಧನೆ ಪ್ರಶಸ್ತಿ ಗೌರವ

WhatsApp Image 2024 09 23 At 6.19.08 PM

Jaffna International Film Festival: Distinguished Director Girish Kasaravalli honored with Lifetime Achievement Award ಶ್ರೀಲಂಕಾ: ಸೆ.23: ಪ್ರಸಿದ್ಧ ಭಾರತೀಯ ಚಲನಚಿತ್ರ ನಿರ್ದೇಶಕ ಮತ್ತು ರಾಷ್ಟ್ರಪ್ರಶಸ್ತಿ ವಿಜೇತರಾದ ಪದ್ಮಶ್ರೀ ಪುರಸ್ಕೃತ ಗಿರೀಶ್ ಕಾಸರವಳ್ಳಿ ಅವರಿಗೆ ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಜಾಫ್ನಾ ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವದ 10ನೇ ಆವೃತ್ತಿಯಲ್ಲಿ ವಿಶೇಷ ಜೀವಮಾನದ ಸಾಧನೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಯನ್ನು ಉತ್ಸವದ ನಿರ್ದೇಶಕ ಅನೋಮಾ ರಾಜಕಾರುಣಾ ಅವರು ಜಾಫ್ನಾ ಸಾಂಸ್ಕೃತಿಕ …

Read More »

ಅಂಗನವಾಡಿ ಮೇಲ್ಛಾವಣಿ ಕುಸಿತ : 4 ಮಕ್ಕಳಿಗೆ ಘಾಯ,,

WhatsApp Image 2024 09 23 At 6.24.08 PM

Anganwadi roof collapse: 4 children injured ವರದಿ : ಪಂಚಯ್ಯ ಹಿರೇಮಠ.ಕೊಪ್ಪಳ : ಮೇಲ್ಛಾವಣಿ ಕುಸಿದು ಬಿದ್ದು ನಾಲ್ಕು ಮಕ್ಕಳು ಗಾಯಗೊಂಡ ಘಟನೆ ಗಂಗಾವತಿಯ ಮೆಹಬೂನ್ ನಗರದ 07ನೇ ವಾರ್ಡಿನ 11ನೇ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ನಡೆದಿದೆ. ಗಾಯಗೊಂಡ ಮಕ್ಕಳನ್ನು ಅಮನ್, ಮನ್ವಿತ್, ಮರ್ದಾನ್,‌ ಸುರಕ್ಷಾ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಅಂಗನವಾಡಿ ಕೇಂದ್ರದಲ್ಲಿ 20 ಕ್ಕೂ ಹೆಚ್ಚು ಮಕ್ಕಳು ಆಟವಾಡುತ್ತಿದ್ದರು. ನಗರಸಭೆಯ ಅಧ್ಯಕ್ಷ ಮೌಲಾಸಾಬ್, ವಾರ್ಡ್ ಸದಸ್ಯಮನೋಹರಸ್ವಾಮಿ, ಸಿಡಿಪಿಓ …

Read More »

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ : ಹಮಾಲಿ ಕಾರ್ಮಿಕರ ಪ್ರತಿಭಟನೆ,,,

WhatsApp Image 2024 09 23 At 3.23.35 PM

To fulfill various demands: Porter workers protest,,, ವರದಿ : ಪಂಚಯ್ಯ ಹಿರೇಮಠಕೊಪ್ಪಳ : ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ರಾಜ್ಯದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕುಕನೂರು ತಾಲೂಕ ಹಮಾಲಿ ಕಾರ್ಮಿಕ ಸಂಘದ ಅಧ್ಯಕ್ಷ ನಿಂಗಪ್ಪ ಗೊರ್ಲೆಕೊಪ್ಪ ಹೇಳಿದರು. ಅವರು ಕುಕನೂರು ಪಟ್ಟಣದ ವೀರಭದ್ರಪ್ಪ ವೃತ್ತದಲ್ಲಿ ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿ ನಮ್ಮ ಬೇಡಿಕೆಗಳು ಈ ರೀತಿಯಾಗಿದ್ದು : ಅಸಂಘಟಿತ ಕಾರ್ಮಿಕರ ಸಹಜ ಮರಣಕ್ಕೂ 1 …

Read More »

ಸೆಪ್ಟೆಂಬರ್-೨೫ ರಂದು ಶ್ರೀ ಶಿವಯೋಗಿ ಶಿವಾಚಾರ್ಯರು ವಿರಚಿತಸಿದ್ಧಾಂತ ಶಿಖಾಮಣಿ ಗ್ರಂಥ ಪಾರಾಯಣ ಮತ್ತು ಪ್ರವಚನ ಶಿಬಿರದ ಸಮಾರೋಪ ಕಾರ್ಯಕ್ರಮ.

WhatsApp Image 2024 09 23 At 16.45.50 Ff5ea0a5

Sri Shivayogi Shivacharya passed away on September-25Concluding program of Siddhanta Shikhamani Granth Parayana and Discourse Camp. ಗಂಗಾವತಿ: ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ (ರಿ) ಅರಳಹಳ್ಳಿ ಹಾಗೂ ಶ್ರೀ ಹಾನಗಲ್ಲ ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ ಮತ್ತು ಕನ್ನಡ ಜಾಗೃತಿ ಸಮಿತಿ (ರಿ) ಗಂಗಾವತಿ ಇವರುಗಳ ಸಹಯೋಗದಲ್ಲಿ ಸೆಪ್ಟೆಂಬರ್-೧೫ ರಿಂದ ೨೫ ರವರೆಗೆ ಗಂಗಾವತಿ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಕೊಟ್ಟೂರೇಶ್ವರ …

Read More »

ಪೌರ ಕಾರ್ಮಿಕರು ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಿ:ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟಿ,,,

Screenshot 2024 09 23 14 28 55 58 6012fa4d4ddec268fc5c7112cbb265e7

Civic workers avail government facilities: Chief Ravindra Bagalkoti ಕೊಪ್ಪಳ : ರಾಜ್ಯದ ಪೌರಕಾರ್ಮಿಕರಿಗೆ ಸರಕಾರ ವಿಷೇಶ ಸೌಲಭ್ಯಗಳನ್ನು ನೀಡುತ್ತಿದ್ದು ಅದರ ಸದುಪಯೋಗವನ್ನು ಪಡೆದುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಕುಕನೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟ ಹೇಳಿದರು. ಅವರು ಕುಕನೂರು ಪಟ್ಟಣ ಪಂಚಾಯತಿಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರ ಸೇವಾ ಸಂಘದಿಂದ ಹಮ್ಮಿಕೊಂಡ ಪೌರ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪೌರ ಕಾರ್ಮಿಕರ ನಿವೇಶನ …

Read More »

ಮುಕ್ಕುಂದಿಯಲ್ಲಿ ಐದು ಶಾಸನಗಳು ಪತ್ತೆ

IMG 20240923 WA0291

Five inscriptions were found at Mukkundi ಈ ಗ್ರಾಮವು ಸಿಂಧನೂರು ತಾಲ್ಲೂಕು ಕೇಂದ್ರದಿಂದ ದಕ್ಷಿಣ ದಿಕ್ಕಿಗೆ ೩೨ ಕಿ.ಮೀ ದೂರದಲ್ಲಿದೆ. ಇಲ್ಲಿ ಈ ಹಿಂದೆ ಅನೇಕ ವಿದ್ವಾಂಸ ರೊಂದಿಗೆ ಡಾ.ಚನ್ನಬಸಪ್ಪ ಮಲ್ಕಂದಿನ್ನಿಯವರು ಕೂಡ ಅಧ್ಯಯನ ಮಾಡಿದ್ದಾರೆ. ಇಲ್ಲಿನ ಸೋಮಲಿಂಗೇಶ್ವರ (ಬಾಚೇಶ್ವರ) ದೇವಾಲಯದ ಸ್ತಂಭಕ್ಕೆ ಇರುವ ಕ್ರಿ.ಶ. ೧೨ನೇ ಶತಮಾನದ ಶಾಸನದಲ್ಲಿ ೩೦೦ ಮಹಾ ಜನರ ಉಲ್ಲೇಖವಿದ್ದು, ಮುಕ್ಕುಂದಿ ಗ್ರಾಮವು ಸರ್ವನಮಸ್ಯದಗ್ರಹಾರವಾಗಿತ್ತೆಂದು ತಿಳಿಸುತ್ತದೆ. ಇದೇ ಗ್ರಾಮದ ಬೈರಪ್ಪನ ಗುಡ್ಡದ ದೊಡ್ಡಗುಂಡಿಗೆ …

Read More »