Breaking News

ಕಲ್ಯಾಣಸಿರಿ ವಿಶೇಷ

ಪ್ರಾಥಮಿಕ ಶಾಲಾ ಮಕ್ಕಳಿಗೆ ಗಣಿತ ಸ್ಪರ್ಧಾ ಚಟುವಟಿಕೆ

IMG 20240921 WA0300

Math competition activity for primary school children ತಿಪಟೂರು: ಶಿಕ್ಷಣ ಫೌಂಡೇಶನ್‌ನ ಮಾರ್ಗದರ್ಶನದೊಂದಿಗೆ ಗಣಿತ ಕಲಿಕಾ ಆಂದೋಲನದ ಮೂಲಕ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಶಾಲಾ ಮಕ್ಕಳ ಗಣಿತ ಸ್ಪರ್ಧಾ ಸಮಾರೋಪ ಸಮಾರಂಭವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಾಯತ್ರಿಮೈಲಾರಸ್ವಾಮಿ ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳು ನಿತ್ಯ ಶ್ರಮವಹಿಸಿ ಅಭ್ಯಾಸಮಾಡಿ ಇಂಥ ಹಲವು ಸ್ಪರ್ಧಾ ಚಟುವಟಿಕೆಗಳಲ್ಲಿ ಭಾಗವಹಿಸಿ ಜೀವನದಲ್ಲಿ ಯಶಸ್ವಿಯಾಗಬೇಕೆಂದರು.ಮಖ್ಯಅತಿಥಿಗಳಾಗಿ ಭಾಗವಹಿಸಿದ್ದ ಗ್ರಂಥಪಾಲಕ ಪಿ ಶಂಕರಪ್ಪ ಬಳ್ಳೇಕಟ್ಟೆ ರವರು ಮಾತನಾಡಿ …

Read More »

ನರೇಗಾ ಯೋಜನೆಯ ವೈಯಕ್ತಿಕ ಸೌಲಭ್ಯ ಪಡೆದುಕೊಳ್ಳಿ-ಮಹಾಂತಗೌಡ ಪಾಟೀಲ್ ಸಲಹೆ

IMG 20240921 WA0340 Scaled

Avail Personal Benefit of Narega Scheme- Mahantagowda Patil Advice ವೈಯಕ್ತಿಕ ಕಾಮಗಾರಿಗಳ ಆದೇಶ ಪ್ರತಿ ವಿತರಣಾ ಅಭಿಯಾನ ಗಂಗಾವತಿ : ರೈತಾಪಿ ವರ್ಗದವರು ನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ.) ಮಹಾಂತಗೌಡ ಪಾಟೀಲ್ ಅವರು ಹೇಳಿದರು. ತಾಲೂಕಿನ ಜಂಗಮರ ಕಲ್ಗುಡಿ ಗ್ರಾಪಂ ಕಾರ್ಯಾಲಯದಲ್ಲಿ ನರೇಗಾ ಯೋಜನೆಯ 2024-25 ನೇ ಸಾಲಿನ ವೈಯಕ್ತಿಕ ಫಲಾನುಭವಿಗಳಿಗೆ ಆಯೋಜಿಸಿದ್ದ ಕಾಮಗಾರಿ …

Read More »

ಬಾಕಿತೆರಿಗೆಪಾವತಿಸದಿದ್ರೆ ಕಾನೂನು ಕ್ರಮ-ತಾಪಂಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಎಚ್ಚರಿಕೆ

IMG 20240921 WA0344 Scaled

Lakshmidevi warns of legal action if arrears are not paid ಗಂಗಾವತಿ : ತಾಲೂಕಿನ 18 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಣ್ಣ ಮತ್ತು ದೊಡ್ಡ ಕೈಗಾರಿಕಾ ವಲಯಗಳು ಸೇರಿ ಒಟ್ಟು 490 ಮಾಲೀಕರು ಕಳೆದ ಮೂರು ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತ್ವರಿತವಾಗಿ ತೆರಿಗೆ ಪಾವತಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಸೂಚಿಸಿದ್ದಾರೆ. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಬರುವ …

Read More »

ಶಿಕ್ಷಣದಿಂದ ಬಡತನ ನಿರ್ಮೂಲನೆ ಸಾಧ್ಯ : ಅರ್ಜುನ್ ದೇವಯ್ಯ

IMG 20240921 WA0341

Poverty can be eradicated through education: Arjun Devaiah ವರದಿ : ಪಂಚಯ್ಯ ಹಿರೇಮಠ, ಕೊಪ್ಪಳ : ಪ್ರತಿಯೊಬ್ಬರು ಉನ್ನತ ಶಿಕ್ಷಣ ಹೊಂದಿದಾಗ ಮಾತ್ರ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಲು ಸಾಧ್ಯ ಎಂದು ಏಶಿಯನ್ ಗೇಮ್ಸ್ ಬಂಗಾರ ಪದಕ ವಿಜೇತರು, ಏಕಲವ್ಯ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅರ್ಜುನ್ ಮಹಾದೇವಯ್ಯ ಹೇಳಿದರು. ಅವರು ಕುಕನೂರು ಪಟ್ಟಣದ ವಿದ್ಯಾಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ ಯಲಬುರ್ಗಾ ಹಾಗೂ ಕುಕನೂರು ತಾಲೂಕುಗಳ …

Read More »

ಅಧಿಕಾರಿಗಳಪರಿವೀಕ್ಷಣೆ:ಅಶೋಕಸ್ವಾಮಿ ಹೇರೂರ ಸ್ವಾಗತ.

IMG 20240921 WA0334

Inspection of Officers: Welcome to Ashokaswamy Heroor. ಗಂಗಾವತಿ:ಮಾಧ್ಯಮಗಳ ವರದಿಗಳನ್ನು ಆಧರಿಸಿ, ಗಂಗಾವತಿ ನಗರದ ಔಷಧ ವ್ಯಾಪಾರಿ ಮಳಿಗೆಗಳ ಪರಿವೀಕ್ಷಣೆ ನಡೆಸಿದ ಬಳ್ಳಾರಿ ವಿಭಾಗದ ಉಪ ಔಷಧ ನಿಯಂತ್ರಕರ ನೇತೃತ್ವದ ಸಹಾಯಕ ಔಷಧ ನಿಯಂತ್ರಕರ ತಂಡದ ಕಾರ್ಯವನ್ನು ನಾನು ಸ್ವಾಗತಿಸುತ್ತೇನೆ ಎಂದು ಕೊಪ್ಪಳ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮತ್ತು ರಾಜ್ಯದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಹೇಳಿದ್ದಾರೆ. ಇದರಿಂದ ಸಾರ್ವಜನಿಕರ ಅನುಮಾನ,ಮಾಧ್ಯಮಗಳ ಅಪಾದನೆ ಮತ್ತು ಔಷಧ ವ್ಯಾಪಾರಿಗಳ …

Read More »

ತುರ್ವಿಹಾಳ್: ಪಟ್ಟಣ ಪಂಚಾಯತಿಯಿಂದ ಸ್ವಚ್ಛತೆಯೇ ಸೇವೆ ಕಾರ್ಯಕ್ರಮ.

IMG 20240921 WA0283

Turvihal: Cleanliness is a service program by the town panchayat. ಸಿಂಧನೂರು : ಸೆ 20 ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ (ನಗರ) -2.0 ಯೋಜನೆಯಡಿ “ಸ್ವಚ್ಛತೆಯೇ ಸೇವೆ 2024 ಎಂಬ ಕಾರ್ಯಕ್ರಮದಡಿಯಲ್ಲಿ ಪಟ್ಟಣ ಪಂಚಾಯತ್ ಕಾರ್ಯಲಯ ತುರ್ವಿಹಾಳ ದಲ್ಲಿ ಸ್ವಚ್ಛತೆಯೇ ಸೇವೆ ಅಡಿಯಲ್ಲಿ ಶ್ರಮಧಾನ ನಡೆಯಿತು. ತಾಲೂಕಿನ ಪಟ್ಟಣ ಪಂಚಾಯತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ “ಸ್ವಚ್ಛತೆಯೇ ಸೇವೆ” ಸ್ವಚ್ಛತಾ ಕಾರ್ಯಕ್ರಮವನ್ನು ಸಂತೆ …

Read More »

ಜಿಲ್ಲಾ ಅಮೇಚುರ್ ನೆಟ್‌ಬಾಲ್ ಅಸೋಸಿಯೇಷನ್‌ಗೆ ಆಯ್ಕೆ

IMG 20240920 WA0369

Elected to District Amateur Netball Association ಕೊಪ್ಪಳ: ಕರ್ನಾಟಕ ಅಮೇಚುರ್ ನೆಟ್‌ಬಾಲ್ ಅಸೋಷಿಯೇಷನ್ ಕೊಪ್ಪಳ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಅಶ್ಫಕ್ ಅಹ್ಮದ್ ಮತ್ತು ಪ್ರಧಾನ ಕಾರ್ಯದರ್ಶಿ ಗಿರೀಶ್ ಸಿ. ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿದ್ದು, ನೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕ ಒಲಿಂಪಿಕ್ ಅಸೋಷಿಯೇಷನ್ ಸಂಯೋಜನೆ ಹೊಂದಿರುವ ರಾಜ್ಯಮಟ್ಟದ ಸಂಸ್ಥೆಯನ್ನು ಜಿಲ್ಲೆಯಲ್ಲಿ ಬೆಳೆಸಲು, ಕ್ರೀಡೆಯಲ್ಲಿ ಸಾಧನೆ ಮಾಡಲು ನೂತನ ಸಮಿತಿ …

Read More »

ಮಾರುತೇಶ್ವರ ದೇವಸ್ಥಾನಕ್ಕೆ 150000 ಸಾವಿರ ಮಂಜೂರು

IMG 20240921 WA0271

150000 thousand sanctioned for Maruteshwar temple ಕೊಪ್ಪಳ ತಾಲೂಕಿನ ವೆಂಕಟಾಪುರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿರುವ 150000 ಸಾವಿರ ಮೊತ್ತದ DD ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸದರಿ ಕಾರ್ಯಕ್ರಮ ದಲ್ಲಿ ಶ್ರೀ ಮಾರುತೇಶ್ವರ ಟ್ರಸ್ಟ್ ನ ಅಧ್ಯಕ್ಷರು ಯಮನೂರಪ್ಪ ಜೋಗಿನವರ ಕಾರ್ಯದರ್ಶಿ ಹಣಮಪ್ಪ ಬಂಗ್ಲೆರ್ , ಗೌರವಾಧ್ಯಕ್ಷರು ಬಸಪ್ಪ ಜೋಗಿನವರ, ಗ್ರಾಮ ಪಂಚಾಯತ ಸದಸ್ಯರು ಹನುಮಪ್ಪ ತಾತ್ಲರ್,ಮತ್ತು ಕಮಿಟಿಯ ಸರ್ವ ಸದಸ್ಯರು, …

Read More »

ಸಿ ಎಸ್ ಪುರ ನಿವೃತ್ತ ಶಿಕ್ಷಕ ಎ.ಕೆ.ಮಹೇಂದ್ರಪ್ಪ ಗೆ ಬೀಳ್ಕೊಡುಗೆ

IMG 20240921 WA0223 Scaled

Farewell to CS Pura retired teacher AK Mahendrappa ಗುಡೇಕೋಟೆ: ಕೂಡ್ಲಿಗಿ ತಾಲೂಕು ಚಂದ್ರಶೇಖರಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘವಾಗಿ 30 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಎ.ಕೆ.ಮಹೇಂದ್ರಪ್ಪ ಅವರಿಗೆ ಶಾಲೆಯ ಸಿಬ್ಬಂದಿ ಶುಕ್ರವಾರ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು. ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಸಿ.ಆರ್.ಪಿ. ವಿಶಾಲ ರವರು, ಎ.ಕೆ.ಮಹೇಂದ್ರಪ್ಪ ನವರು ಮೂಲತಃ ತಾಲೂಕಿನ ಕಡಕೋಳ ಗ್ರಾಮದ ಬಡ ರೈತನಾದ ಜೋಗಪ್ಪ ದುರುಗಮ್ಮ ಇವರ ನಾಲ್ಕನೇ ಪುತ್ರರಾಗಿ …

Read More »

ಮೈಲ್ 89 ನೇ ಕಾಲುವೆ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ಬಿಡುವಂತೆ ಮನವಿ

IMG 20240921 WA0199

A request to release water to the farmers’ lands at the end of Mile 89 canal ಮಾನ್ವಿ:ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಕಾರ್ಮಿಕರ ,ಮಾನವ ಹಕ್ಕುಗಳ,ಭ್ರಷ್ಟಾಚಾರ ವಿರೋಧಿ ಒಕ್ಕೂಟದ ತಾಲೂಕು ಸಮಿತಿಯಿಂದ ತಹಸೀಲ್ದಾರರವರಿಗೆ ಉಪತಹಸೀಲ್ದಾರ್ ವಿನಾಯಕರಾವ್ ರವರ ಮೂಲಕ ಮನವಿ ಸಲ್ಲಿಸಿ ಜಿಲ್ಲಾ ಗೌರವ ಅಧ್ಯಕ್ಷ ಜಲ್ಲಿ ಆಂಜನೇಯ್ಯನಾಯಕ ಮಾತನಾಡಿ ತುಂಗಭದ್ರ ಕಾಲುವೆ ವ್ಯಾಪ್ತಿಯಲ್ಲಿನ ಮೈಲ್ 89 ನೇ ಕಾಲುವೆ ಕೊನೆಯ ಭಾಗದ ನೀರಾಮಾನ್ವಿ, …

Read More »