ಬೆಗಳೂರು:ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಅವರು, ಮೊದಲನೇ ದಿನ ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಅಂಗೀಕರಿಸಲಾಗಿದೆ. ಮಾನ್ಯ ರಾಷ್ಟ್ರಪತಿ/ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿ ಮಂಡಿಸಲಾಗಿದೆ ಎಂದು 16ನೇ ವಿಧಾನಸಭೆಯ 4ನೇ ಅಧಿವೇಶನದಲ್ಲಿ ದಿನಾಂಕ ಜುಲೈ15ರಿಂದ 25ರವರೆಗೆ ಒಟ್ಟು 8 ದಿನಗಳ ಕಾಲ ಸುಮಾರು 37 ಗಂಟೆಯವರೆಗೆ ಕಾರ್ಯಕಲಾಪ ನಡೆಸಲಾಗಿದ್ದು, ಅಧಿವೇಶನದಲ್ಲಿ ಒಟ್ಟಾರೆ ಶೇ.85ರಷ್ಟು ಸದಸ್ಯರ …
Read More »ದಲಿತರಿಗೆ ಮಂಜೂರು ಮಾಡಿದ ಭೂಮಿಯ ಪಹಣಿಯಲ್ಲಿ ಹೆಸರು ಸೇರಿಸಲು ಒತ್ತಾಯಿಸಿ ಮನವಿ ಸಲ್ಲಿಕೆ.
Submission of petition demanding inclusion of name in Pahani of land allotted to Dalits. ಕೂಡ್ಲಿಗಿ:ತಾಲೂಕಿನ ಜಂಗಮ ಸೋವೇನಹಳ್ಳಿ ಗ್ರಾಮದ ದಲಿತ ಚಲವಾದಿ ಪಕೀರಪ್ಪ ಅವರಿಗೆ ಮಂಜೂರು ಮಾಡಿದ್ದ ಸರ್ಕಾರಿ ಭೂಮಿಯ ಪಹಣಿಯಲ್ಲಿ ಅವರ ಹೆಸರು ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿಯ ಸದಸ್ಯರು ಮಂಗಳವಾರ ತಹಸೀಲ್ದಾರ್ ಎಂ.ರೇಣುಕಾ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ತಾಲೂಕಿನ ಶಿವಪುರ ಗ್ರಾಮದ ಸರ್ವೆ …
Read More »ಕೊಪ್ಪಳ ಭಾಗ್ಯ ನಗರ ಮೇಲ್ ಸೇತುವೆ ಮೇಲೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ.
Take action to prevent waterlogging on Koppal Bhagya Nagar Over Bridge. ಕೊಪ್ಪಳ ನಗರದಿಂದ ಭಾಗ್ಯನಗರಕ್ಕೆ ಮೇಲ್ ಸೇತುವೆ ನಿರ್ಮಾಣವಾಗಿ ಕೆಲವೇ ವರ್ಷಗಳಾಗಿವೆ. ಆದರೆ ಮೇಲ್ ಸೇತುವೆ ಮೇಲೆ ಮಳೆ ಬಂದರೆ ಸಾಕು ನೀರು ನಿಂತು ಗುಂಡಿ ಬಿದ್ದಿರುವುದು ಅಧಿಕಾರಿಗಳು ಗಮನಿಸಿದ್ದರು ಸುಮ್ಮನಿದ್ದಾರೆ.ನೀರು ನಿಂತ ಮೇಲೆ ಅದರ ಮೇಲೆ ಬೃಹತ್ ಘನವಾಹನಗಳು ದಿನನಿತ್ಯ ಸಂಚಾರ ಮಾಡುತ್ತಿವೆ. ರೈಲ್ವೆ ಗೂಡ್ಸ ವಾಹನಗಳು ಬಂದಾಗ ಅದರ ಅಂಡ್ ಲೋಡ್ ಮಾಡಿ ಲಾರಿಯಲ್ಲಿ …
Read More »ಕಾನೂನು ಪದವಿ ಪಡೆದು ನೊಂದವರಿಗೆ ನ್ಯಾಯ ಒದಗಿಸಿ : ಆಸೀಫ್ ಅಲಿ
Get a law degree and provide justice to the aggrieved: Asif Ali ಕೊಪ್ಪಳ: ಸಾರ್ವಜನಿಕ ಜೀವನದಲ್ಲಿ ಕಾನೂನು ತಿಳುವಳಿಕೆ ಅತ್ಯಂತ ಪ್ರಮುಖವಾಗಿದ್ದು ನ್ಯಾಯ, ನೀತಿ, ಧರ್ಮದಿಂದ ಸಾಕಷ್ಟು ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದು ಹಿರಿಯ ನ್ಯಾಯವಾದಿ ಆಸೀಫ್ ಅಲಿ ಹೇಳಿದರು. ಪಟ್ಟಣದ ಗದಗ ರಸ್ತೆಯಲ್ಲಿರುವ ಗುಳಗಣ್ಣವರ್ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭವಾದ ಶಿವಪ್ರಿಯ ಕಾನೂನು ವಿದ್ಯಾಲಯ ಪ್ರಾರಂಭೋತ್ಸವ ಹಾಗೂ ಸರಸ್ವತಿ ಪೂಜಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. …
Read More »ಮಕ್ಕಳ ಹಕ್ಕು, ಮಕ್ಕಳ ಪರವಾದ ಕಾನೂನುಗಳ ಜಾಗೃತಿ
Awareness of child right, child friendly laws ಕಾರಟಗಿ ನವನಗರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮವು ಮಂಗಳವಾರ ಕಮ್ಮವಾರಿ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಾಂತಯ್ಯಸ್ವಾಮಿ ಅವರು ಮಾತನಾಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ …
Read More »ಲಿಟಲ್ ಆರ್ಟ್ಸ್ ಶಾಲೆಯಲ್ಲಿ ಫ್ರೆಂಡ್ಶಿಪ್ ಡೇ
Friendship Day at Little Arts School ಗಂಗಾವತಿ: ಸರ್ ಎಂ ವಿಶ್ವೇಶ್ವರಯ್ಯ ಎಜುಕೇಶನ್ ಟ್ರಸ್ಟ್ ಲಿಟಲ್ ಆರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ನೇಹಿತರ ದಿನಾಚರಣೆ ಮಾಡಲಾಯಿತು.ಸ್ನೇಹ ಎಂಬುದು ಅತ್ಯಂತ ಸುಂದರ ಸಂಬಂಧ. ಜುಲೈ 30ರಂದು ಇಂಟರ್ ನ್ಯಾಷನಲ್ ಫ್ರೆಂಡ್ಶಿಪ್ ಡೇ ಆಚರಿಸಿಕೊಂಡು ಬರಲಾಗುತ್ತದೆ. ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರದಂದು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ನಿಮ್ಮ ಸ್ನೇಹಿತರಿಗೆ ಕಳುಹಿಸುವ ಶುಭಾಶಯದ ಸಂದೇಶಗಳು ಇಲ್ಲಿವೆ ಸ್ನೇಹ… ಈ ಪದದಲ್ಲೇ …
Read More »ಪರಶುರಾಮ ಪಿಎಸ್ಐ ರವರಿಗೆಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ನಲ್ಲಿ ಶ್ರದ್ದಾಂಜಲಿ ಕಾರ್ಯಕ್ರಮ
Tribute program for Parasurama PSI at Dr.BR Ambedkar Circle: ಗಂಗಾವತಿ:06 ಗಂಗಾವತಿ ನಗರದ ಕೋರ್ಟ್ ಎದುರಗಡೆ ಇರುವ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಲ್ ನಲ್ಲಿ ಮರಣ ಹೊಂದಿದ ದಿ. ಪರಶುರಾಮ್ ಪಿಎಸ್ಐ ಯಾದಗಿರಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿಲಾಯಿತು ಕರ್ನಾಟಕ ರಾಜ್ಯ ಪೊಲೀಸ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷಈಶ್ವರ ಛಲವಾದಿ ಮಾತನಾಡಿ ನಮ್ಮ ಗಂಗಾವತಿ ಜನರಿಗೆ ಬಹಳಷ್ಟು ಒಡನಾಡಿ ಯಾಗಿದ್ದರು. ಇವರು ಸುಮಾರು 5-6 ಸರಕಾರಿ ಹುದ್ದೆ ಗಿಟ್ಟಿಸಿಕೊಂಡ …
Read More »ಎಸ್ಸಿ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದು ಪಡಿಸಲು ಒತ್ತಾಯ
SC demands cancellation of false caste certificate ವಿಜಯಪುರ: ರಾಜ್ಯದಲ್ಲಿ ಭೋವಿ (ವಡ್ಡರ್) ಸಮುದಾಯಕ್ಕೆ ಸೇರದ ಬೋವೇರ, ಭೋಯಿ, ರಾಜ ಭೋಯಿ ವರ್ಗದ ಜನರಿಗೆ ನೀಡಿರುವ ಮತ್ತು ನೀಡುತ್ತಿರುವ ಎಸ್ಸಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ರದ್ದು ಪಡಿಸಬೇಕು ಆಗಬೇಕೆಂದು ಅಂಬೇಡ್ಕರ ಯುವ ಸೇನೆ ಸಂಸ್ಥಾಪಕ ಅಧ್ಯಕ್ಷರಾದ ಡಾ. ಅರ್ಜುನ ಬಂಡಿ ಅವರು ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ಪ್ರವರ್ಗ 1 ರಲ್ಲಿ ಬರುವ ಕೆಲ ಸಮುದಾಯದ ಜನರು …
Read More »ಹೆಸರು ಬೆಳದ ರೈತರು ಸಾಲದಸೂಳಿಗೆ,,ಬೆಂಬಲ ಬೆಲೆ, ಬೆಳೆ ವಿಮೆ ನೀಡಲು ರೈತರಆಗ್ರಹ,
Nameless farmers are in debt. Farmers’ demand for support price, crop insurance ವರದಿ : ಪಂಚಯ್ಯ ಹಿರೇಮಠ,,,ಕೊಪ್ಪಳ : ಮೋಡ ಕವಿದ ವಾತಾವರಣ, ಮಳೆ ಕೊರತೆ, ಕೂಲಿ ಆಳಿನ ಸಮಸ್ಯೆಯಿಂದ ತಾಲೂಕಿನಾದ್ಯಂತ ರೈತರು ಹೈರಾಣಾಗಿದ್ದಾರೆ. ಕಳೆದ ಬಾರಿ ಬಂದ ಬೆಳೆಯ ನಿರೀಕ್ಷೇ ಹೊಂದಿ, ತಾಲೂಕಿನಾದ್ಯಂತ ರೈತರು ಈ ಬಾರಿಯು ಹೆಸರು ಬೆಳೆಯಲು ಮುಂದಾಗಿದ್ದು ಅವರ ನಿರೀಕ್ಷೆ ಹುಸಿಯಾಗಿದ್ದು ರೈತರಿಗೆ ಗರ ಸಿಡಿಲು ಬಡಿದಂತಾಗಿದೆ. ಒಂದು ಎಕರೆ …
Read More »ಗೊಂದಲಗೂಡಾದ ಕುಕನೂರು ಪಟ್ಟಣ ಪಂಚಾಯತಿ,
Confused Kukanur Town Panchayat ರಾಜ್ಯ ಸರ್ಕಾರ ಪಟ್ಟಣ ಪಂಚಾಯತಿ ಮೀಸಲಾತಿ ಪ್ರಕಟಣೆ,,, ಪಟ್ಟಣ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಪ್ರತಿನಿಧಿಗಳ ಆಯ್ಕೆ ಪ್ರಕ್ರೀಯೇ ಪ್ರಾರಂಭ,,, ವರದಿ : ಪಂಚಯ್ಯ ಹಿರೇಮಠ,,,ಕೊಪ್ಪಳ : ಸುಮಾರು ಎರಡು ವರ್ಷಗಳ ವನವಾಸದ ನಂತರ ಚುನಾಯಿತ ಪಟ್ಟಣ ಪಂಚಾಯತಿ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಣೆ ಮಾಡುವ ಮೂಲಕ ಅಧಿಕಾರದ ಅವಕಾಶ ಮಾಡಿಕೊಡುತ್ತಿದೆ. ರಾಜ್ಯದ 117 ಪಟ್ಟಣ ಪಂಚಾಯತಿ ಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ರಾಜ್ಯ …
Read More »