Just eat this fruit, blood sugar will come under control in no time! ಅನೇಕ ಜನರು ಬಾಳೆಹಣ್ಣು, ಕಲ್ಲಂಗಡಿ, ಪಪ್ಪಾಯಿ ಅಥವಾ ಪೇರಲದಂತಹ ಹಣ್ಣುಗಳನ್ನು ತಿನ್ನುತ್ತಾರೆ. ಆದರೆ ದಿನನಿತ್ಯದ ಆಹಾರದಲ್ಲಿ ಆವಕಾಡೊವನ್ನು ಸೇರಿಸುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಆವಕಾಡೊ ಸೇವನೆಯು ಟೈಪ್ 2 ಡಯಾಬಿಟಿಸ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಯಂತ್ರಿಸಲು ನೆರವಾಗುತ್ತದೆ. ಇಂದಿನ ಅನಾರೋಗ್ಯಕರ ಜೀವನಶೈಲಿಯಲ್ಲಿ, ಸಾಧ್ಯವಾದಷ್ಟು ಹಣ್ಣುಗಳನ್ನು ಸೇವಿಸುವುದು ಮುಖ್ಯವಾಗಿದೆ. ಇದು ದೇಹದಲ್ಲಿನ …
Read More »ಗ್ರಾಮೀಣ ಜನರಿಗೆ ಉಚಿತ ಅರೋಗ್ಯ ಶಿಬಿರ,,,
Free health camp for rural people ಕೊಪ್ಪಳ ( ಕುಕನೂರು) : ಗ್ರಾಮೀಣ ಪ್ರದೇಶದ ಜನರಿಗೆ ಅರೋಗ್ಯ ಶಿಬಿರ ಉಪಯುಕ್ತವಾಗಿದ್ದು ಇದರ ಸದುಪಯೋಗ ಪಡಿಸಿ ಕೊಳ್ಳಿ ಎಂದು ಸೌಭಾಗ್ಯ ಲಕ್ಸ್ಮಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಬೊಮ್ಮಣ್ಣ ಅಕ್ಕಸಾಲಿ ಅವರು ಹೇಳಿದರು. ಕುಕನೂರು ವಿದ್ಯಾನಂದ ಗುರುಕುಲು ಕಾಲೇಜು ಆವರಣದಲ್ಲಿ ಸಪ್ತಗಿರಿ ಆಸ್ಪತ್ರೆ ಬೆಂಗಳುರು, ರೋಟರಿ ಕ್ಲಬ್ ಕೊಪ್ಪಳ, ಸೌಭಾಗ್ಯ ಲಕ್ಷ್ಮೀ ಸಹಕಾರಿ ಸಂಘದ ಇವರ …
Read More »ಯಾದಗಿರಿ:ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಕಾಡೆಮಿ ಸದಸ್ಯ ಕೆ. ನಿಂಗಜ್ಜ ಭಾಗಿ
Yadagiri: At the press day and award ceremony, Academy member K. Your grandfather is involved ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಇಲಾಖೆ ಆಶ್ರಯದಲ್ಲಿ ಯಾದಗಿರಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾಧ್ಯಮ ಕಾಡೆಮಿ ಸದಸ್ಯ ಪತ್ರಕರ್ತ ಕೆ. ನಿಂಗಜ್ಜ ಅವರು ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಶರಣಬಸಪ್ಪ ದರ್ಶನಾಪೂರ …
Read More »ಗೃಹಲಕ್ಷ್ಮೀ ಹಣ ಕೂಡ ೩ ತಿಂಗಳ ಬಂದಿಲ್ಲ. ಭಾಗ್ಯದ ಲಕ್ಷ್ಮಿ, ಲಕ್ಷ್ಮಿ ಅಕ್ಕಾ ಬೆಳಗಾವಿಯಲ್ಲೆ ಕೂತಿದ್ದಾರೆ -ಶಾಸಕ ಬಸನಗೌಡ ಪಾಟೀಲ ಯತ್ನಾಳ
Grilahkshmi’s money has also not come. Lucky Lakshmi, Lakshmi Akka is sitting in Belgaum – Ruler Basana Gowda Patil Yatna ಚಿಕ್ಕೋಡಿ : ರಾಜ್ಯ ಸರ್ಕಾರ ದಿವಾಳಿಯಾಗಿದೆ ಗ್ಯಾರಂಟಿ ಯೋಜನೆಗಳನ್ನು ಗ್ಯಾರಂಟಿಯಾಗಿ ಮುಟ್ಟಿಸಲು ರ್ಷಕ್ಕೆ ೬೫ ಸಾವಿರ ಕೋಟಿ ರೂ. ಹಣ ಬೇಕು, ೨ ಸಾವಿರ ಗೃಹಲಕ್ಷ್ಮೀ ಯೋಜನೆಯ ಹಣ ಕೂಡ ೩ ತಿಂಗಳಿನಿಂದ ಬರುತ್ತಿಲ್ಲಾ. ಭಾಗ್ಯದ ಲಕ್ಷ್ಮಿ, ಲಕ್ಷ್ಮಿ ಅಕ್ಕಾ ಬೆಳಗಾವಿಯಲ್ಲೆ …
Read More »ಕಾರ್ಮಿಕರ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ,,,
Massive protest led by labor union ಕೊಪ್ಪಳ : ಗಂಗಾವತಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗಂಗಾವತಿ ತಾಲೂಕ ಮತ್ತು ಗ್ರಾಮಾಂತರ ಕಾರ್ಪೆಂಟರ್ ಕಾರ್ಮಿಕ ಸಂಘದ ನೇತೃತ್ವದಲ್ಲಿ ಸೋಮವಾರದಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಸಭೆ ಸೇರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಹಶೀಲ್ ಕಚೇರಿಗೆ ತೆರಳಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ …
Read More »“ಕಾಂಗ್ರೆಸ್ ಅಧಿವೇಶನ-ಶತಮಾನೋತ್ಸವ” ಸಭೆಅರ್ಥಪೂರ್ಣ ಆಚರಣೆಗೆ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
“Congress Session-Centenary” meeting Action for meaningful celebration: District Collector Mohammad Roshan ಬೆಳಗಾವಿ, ಜುಲೈ 29(ಕರ್ನಾಟಕ ವಾರ್ತೆ): ರಾಷ್ಟ್ತಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಶತಮಾನೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಜು.29) ಜರುಗಿದ ಪೂರ್ವಭಾವಿ ಸಭೆಯ …
Read More »ಭೀತಿ ಹೆಚ್ಚುತಿರುವ ಕೃಷ್ಣೆ……?ಎರಡ ದಶಕಗಳು ಕಳೆದರು ಸೀಗದ ಪುನರ್ವಸತಿ.
Fears are rising Krishna…?Two decades spent rehabilitating the shrimp. ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆ ಹಾಗೂ ಮಹಾರಾಷ್ಟ್ರದ ಇತರೆ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರ ಹಾಕುತ್ತಿರುವುದರಿಂದ ತಾಲೂಕಿನ ಕೆಲವು ಗ್ರಾಮಗಳು ಪ್ರವಾಹ ಭೀತಿಯನ್ನು ಎದುರಿಸುತ್ತಿವೆ. ಕೃಷ್ಣಾ ನದಿ ಪಾತ್ರದ ಗ್ರಾಮಗಳಾದ ಕುಸನಾಳ,ಜೋಗುಳ, ಶಿರಗುಪ್ಪಿ, ಉಗಾರ್ b k, ಉಗಾರ ಖುರ್ದ್, ಐನಾಪೂರ, ಕಾತ್ರಾಳ, ತಂಗಡಿ,ಶಿನಾಳ, ಹುಳಗಬಾಳ, ಹಾಳ್ಯಾಳ, ದರೂರ, ನಾಗನೂರ್ pk, ಖವಂಟಗೋಪ, …
Read More »ಕಾಲೇಜ್ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಕಾನೂನು ಅರಿವು ಕಾರ್ಯಕ್ರಮ:
POCSO Act Legal Awareness Program for College Students: ಗಂಗಾವತಿ: ನಗರದ ಜೆಎಸ್ಎಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪೋಕ್ಸೋ ಕಾಯ್ದೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಠಾಣೆಯ ಎ.ಎಸ್.ಐ. ಶಿವಶರಣಪ್ಪ ಕಾರ್ಯಕ್ರಮವನ್ನು ಉದ್ದೇಶಿಸಿ ವಿದ್ಯಾರ್ಥಿಗಳು ಕಾನೂನು ವ್ಯಾಪ್ತಿ ಮೀರಿ ನಡೆಯುವ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಸುಂದರವಾದ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ, ದುಷ್ಟರಿಂದ ಮತ್ತು ದುಷ್ಟ ಚಟಗಳಿಂದ ಸಾಧ್ಯವಾದಷ್ಟು ವಿದ್ಯಾರ್ಥಿಗಳು ದೂರ ಉಳಿಯುವುದು ಒಳಿತು. …
Read More »ಹಿಂಗುಳಾಂಬಿಕ ಮಾತೆಯ ಗೋಂದಳ ಕಾರ್ಯಕ್ರಮಕ್ಕೆ ನ್ಯಾಯಮೂರ್ತಿ ಸಂಜೀವ್ ಕುಮಾರ್ ಅಂಚಾಟೆ ಚಾಲನೆ
Justice Sanjeev Kumar launched the Gondal program of Hingulambika Mata ಬೆಂಗಳೂರು, ಜು, 29: ಭಾವಸಾರ ಕ್ಷತ್ರಿಯ ಜನಾಂಗದ ಕುಲದೇವತೆ ಶ್ರೀ ಹಿಂಗುಳಾಂಬಿಕ ಮಾತೆಯ ಪೂಜೆ, ಆರಾಧನೆ ಮತ್ತು ಗೋಂದಳ ಕಾರ್ಯಕ್ರಮಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್ ಕುಮಾರ್ ಅಂಚಾಟೆ ಅವರು ಭಾನುವಾರ ಬಸವನಗುಡಿಯ ಭವಾನಿ ಕಲ್ಯಾಣ ಮಂದಿರದಲ್ಲಿ ಚಾಲನೆ ನೀಡಿದರು.ಗೊಂಧಳ್ ದೇವಿಯ ಕಥಾರೂಪವನ್ನು ಜಯಂತ್ ಲಕ್ಷ್ಮಣರಾವ್ ಬುರತ್, ಭದ್ರಾವತಿ ದೂರದರ್ಶನ ಹಾಗೂ ಆಕಾಶವಾಣಿ ಕಲಾವಿದರು ಪ್ರಸ್ತುತಪಡಿಸಿದರು.ಹಿಂಗೂಳಾಂಬಿಕ ಭಾವಸಾರ …
Read More »ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ಕಾರ್ಯ ಪಟ್ಟಣ ಪಂಚಾಯತಿ ಅಧಿಕಾರಿ ಅಶೋಕ್
Town Panchayat officer Ashok working to create awareness about dengue. ವರದಿ : ಬಂಗಾರಪ್ಪ ಸಿ .ಹನೂರು : ಇತ್ತೀಚಿನ ದಿನಗಳಲ್ಲಿ ನಿತ್ಯವೂ ಸೊಳ್ಳೆಗಳ ಕಡಿತದಿಂದ ಡೆಂಗ್ಯೂ ಜ್ವರ ಹೆಚ್ಚುತ್ತಿದ್ದು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪಟ್ಟಣ ಪಂಚಾಯತಿ ಅಧಿಕಾರಿಗಳಾದ ಅಶೋಕ್ ಮಾಡಿದರು.ಹನೂರು ಪಟ್ಟಣ ಪಂಚಾಯತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರದ ಬಗ್ಗೆ ಅರಿವು ಮೂಡಿಸಿದ ನಂತರ ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಹಲವು …
Read More »