Breaking News

ಕಲ್ಯಾಣಸಿರಿ ವಿಶೇಷ

ಮಾನಕ ಗುಣಮಟ್ಟ ಅರಿವು ಸಭೆ

Standard Quality Awareness Meeting ಬೆಂಗಳೂರು: ಕರ್ನಾಟಕದಲ್ಲಿ ಗುಣಮಟ್ಟದ ಮಾನದಂಡಗಳ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಜುಲೈ 25 ಗುರುವಾರದಂದು ಬೆಂಗಳೂರು ಜಾಲಹಳ್ಳಿ ಕ್ರಾಸ್ ಬಳಿ ಇರುವ ಭಾರತೀಯ ಮಾನದಂಡ ಬ್ಯೂರೋದಲ್ಲಿ “ಮಾನಕ ಮಂಥನ” ನಡೆಯಿತು. ವಿವಿಧ ವಲಯಗಳಲ್ಲಿ ಭಾರತೀಯ ಮಾನದಂಡಗಳ ಕುರಿತಂತೆ ಮಾಡಲಾಗಿರುವ ಬದಲಾವಣೆಗಳ ಬಗ್ಗೆ ಸಭೆಯಲ್ಲಿ ಬೆಳಕು ಚೆಲ್ಲಲಾಯಿತು. ಭಾರತೀಯ ಮಾನದಂಡಗಳ ಸಂಸ್ಥೆಯ ಅಂಗವಾದ ಭಾರತೀಯ ಮಾನದಂಡಗಳ ಬ್ಯೂರೋ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮಾನದಂಡಗಳಾದ …

Read More »

ಹಿರೇಜಂತಕಲ್:ಫಲಾನುಭವಿಗಳಿಗೆ ಸ್ಥಳದಲ್ಲೇ ಪಿಂಚಣಿ ಆದೇಶದ ಪ್ರತ ವಿತರಣೆ

Hirejantakal: Issuance of copy of pension order to beneficiaries on the spot ಗಂಗಾವತಿ: ಇಂದು ದಿನಾಂಕ 29-07-20204 ರಂದು ಗಂಗಾವತಿ ತಾಲೂಕಿನ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಗಂಗಾವತಿಯ ಹಿರೇಜಂತಕಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು ಗಂಗಾವತಿ ಹೋಬಳಿಯಲ್ಲಿ ಒಟ್ಟು 35 ವಿವಿಧ ಪಿಂಚಣಿ ಅರ್ಜಿಗಳು ಸ್ವೀಕೃತಿ ಆಗಿದ್ದು ಅದರಲ್ಲಿ 24 ವಿವಿಧ ಫಲಾನುಭವಿಗಳಿಗೆ ಸ್ಥಳದಲ್ಲೇ ಪಿಂಚಣಿ ಆದೇಶದ ಪ್ರತಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನರ್ಮದಾ …

Read More »

ತುಂಗೆಯು ಬೋರ್ಗರೆತವನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು.

Tourists staring at Tungeu Borgareta. ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಈ ಬಾರಿ ಮಲೆನಾಡಿನ ಭಾಗಗಳಲ್ಲಿ ಎಡೆಬಿಡದೇ ನಿರಂತರವಾಗಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ರಾಜ್ಯದ ಅನೇಕ ನದಿ, ಜಲಾಶಯ, ಜಲಪಾತ, ಕಾಲುವೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಪ್ರವಾಸಿಗರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ,, ಮೈಸೂರನ ಕೆಆರ್ ಎಸ್, ಬೆಳಗಾವಿಯ ಘಟಪ್ರಭಾ, ಸೇರಿದಂತೆ ಮಲಪ್ರಭಾ, ಹೋಸಪೇಟೆಯ ತುಂಗಾಭದ್ರ, ಆಲಮಟ್ಟಿ ಕೃಷ್ಣ ನದಿ ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ …

Read More »

ಮಾನಕ ಗುಣಮಟ್ಟ ಅರಿವು ಸಭೆ

Standard Quality Awareness Meeting ಬೆಂಗಳೂರು: ಕರ್ನಾಟಕದಲ್ಲಿ ಗುಣಮಟ್ಟದ ಮಾನದಂಡಗಳ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಜುಲೈ 25 ಗುರುವಾರದಂದು ಬೆಂಗಳೂರು ಜಾಲಹಳ್ಳಿ ಕ್ರಾಸ್ ಬಳಿ ಇರುವ ಭಾರತೀಯ ಮಾನದಂಡ ಬ್ಯೂರೋದಲ್ಲಿ “ಮಾನಕ ಮಂಥನ” ನಡೆಯಿತು. ವಿವಿಧ ವಲಯಗಳಲ್ಲಿ ಭಾರತೀಯ ಮಾನದಂಡಗಳ ಕುರಿತಂತೆ ಮಾಡಲಾಗಿರುವ ಬದಲಾವಣೆಗಳ ಬಗ್ಗೆ ಸಭೆಯಲ್ಲಿ ಬೆಳಕು ಚೆಲ್ಲಲಾಯಿತು. ಭಾರತೀಯ ಮಾನದಂಡಗಳ ಸಂಸ್ಥೆಯ ಅಂಗವಾದ ಭಾರತೀಯ ಮಾನದಂಡಗಳ ಬ್ಯೂರೋ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮಾನದಂಡಗಳಾದ …

Read More »

ಗಂಗಾವತಿ – ಕಂಪ್ಲಿ ಸೇತುವೆ ಮುಳುಗಡೆ, ರೆಡ್ಡಿ ಶ್ರೀನಿವಾಸ ಭೇಟಿ : ರೈತರಿಗೆ ಸ್ವಾಂತನ

Gangavati-Kampli Bridge Sinking, Reddy Srinivasa Visit: Freedom for Farmers ಗಂಗಾವತಿ ಜೂನ್ 28. ತಾಲೂಕಿನ ಗಂಗಾವತಿ -ಕಂಪ್ಲಿ ಮಾರ್ಗದಲ್ಲಿ ಇರುವ ಸೇತುವೆ ತುಂಗಭದ್ರಾ ನದಿಯಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಹರಿದು ಬಂದಿದ್ದು,ನದಿಯ ಮೂಲಕ ಹೊರಹರಿವು ಹೆಚ್ಚಿನ ಪ್ರಮಾಣದಲ್ಲಿ ನೀರು ಬೀಡುವುತ್ತಿರುವುದರಿಂದ ಸೇತುವೆಯು ಮುಳುಗಡೆಯಾಗಿ ಹೋಗಿದ್ದು, ನದಿಯ ಪಕ್ಕದಲ್ಲಿ ಇರುವ ಬಾಳೆತೊಟ್ಟ ಮತ್ತು ಮಲ್ಲಿಗೆ ತೊಟ್ಟದ ಸಂಕಷ್ಟದಲ್ಲಿ ಇರುವ ರೈತರಿಗೆ ಸ್ವಾಂತನ ಹೇಳಿ, ಜಿಲ್ಲಾಡಳಿತದಿಂದ ಪರಿಹಾರ ಕೊಡುತ್ತೇವೆ ಎಂದು …

Read More »

ಪ್ರವಾಹ ಸಂತ್ರಸ್ತರಿಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭರವಸೆ

All arrangements for flood victims: District Collector Mohammad Roshan assured ಬೆಳಗಾವಿ, ಜುಲೈ 28(ಕರ್ನಾಟಕ ವಾರ್ತೆ): ಅತಿವೃಷ್ಟಿ ಹಾಗೂ ನದಿಯ ಹಿನ್ನೀರು ಮನೆಗಳಿಗೆ ನುಗ್ಗಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಂಡಿರುವ ಕುಟುಂಬಸ್ಥರನ್ನು ಭಾನುವಾರ(ಜು.28) ಖುದ್ದಾಗಿ ಭೇಟಿ ಮಾಡಿದ‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸಂತ್ರಸ್ತರಿಗೆ ಸಂಪೂರ್ಣ ನೆರವು ಕಲ್ಪಿಸುವ ಭರವಸೆ ನೀಡಿದರು.ಜಿಲ್ಲೆಯಾದ್ಯಂತ‌ ವ್ಯಾಪಕ ಮಳೆ ಹಾಗೂ ಕೃಷ್ಣಾ, ಮಲಪ್ರಭಾ ಮತ್ತು‌ ಘಟಪ್ರಭಾ ಸೇರಿದಂತೆ ಎಲ್ಲ …

Read More »

ಶಿಕ್ಷಾ ಸಪ್ತ ಕಾರ್ಯಕ್ರಮಕ್ಕೆ ಮೆಚ್ಚುಗೆ:ಸೋಮಶೇಖರಗೌಡ ಡಯಟ್‌ನ ಹಿರಿಯ ಉಪನ್ಯಾಸಕ

Appreciation for Shiksha Sapta Program:Somasekhara Gowda is a Senior Lecturer in Diet ಗಂಗಾವತಿ: ಜುಲೈ-೨೭ ರಂದು ನಗರದ ನೀಲಕಂಠೇಶ್ವರ ವೃತ್ತದಲ್ಲಿರುವ ಶಾಸಕರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಶಿಕ್ಷಾ ಸಪ್ತ ಕಾರ್ಯಕ್ರಮದಡಿಯಲ್ಲಿ ಇಕೋ ಕ್ಲಬ್ ಹಾಗೂ ಶಾಲಾ ಪೌಷ್ಠಿಕಾಂಶ ದಿನವನ್ನಾಗಿ ಹಮ್ಮಿಕೊಳ್ಳಲಾಗಿತ್ತು ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ ನರಗುಂದ ಪ್ರಕಟಣೆಯಲ್ಲಿ ತಿಳಿಸಿದರು.ಈ ಶಿಕ್ಷಾ ಸಪ್ತ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಡಯಟ್‌ನ ಹಿರಿಯ ಉಪನ್ಯಾಸಕರಾದ …

Read More »

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕಾನೂನು ಜ್ಞಾನ ಹೊಂದಿರಬೇಕು : ಪಿಐ. ಟಿ ಗುರುರಾಜ,,,

Students should have legal knowledge along with education : PI. T Gururaj ವರದಿ : ಪಂಚಯ್ಯ ಹಿರೇಮಠ,,,ಕೊಪ್ಪಳ : ಮುಂದೊರೆದ ವೈಜ್ಞಾನಿಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆ ಕಾನೂನಿನ ಜ್ಞಾನವನ್ನು ಹೊಂದಿರಬೇಕು ಎಂದು ಕುಕನೂರ ಪೋಲಿಸ್ ಠಾಣೆಯ ಪಿಐ ಟಿ. ಗುರುರಾಜ ಹೇಳಿದರು. ಶನಿವಾರದಂದು ಪಟ್ಟಣದ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ತೆರೆದಮನೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಯುವ ಪೀಳಿಗೆ ಮೊಬೈಲ್ ಗಿಳಿನಿಂದ ಹಾಳಾಗುತ್ತಿದ್ದು, …

Read More »

ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಸಿಇಓ ರಾಹುಲ್ ರತ್ಂ ಪಾಂಡೆಯ ಅವರಿಂದ ಹಿರೇಬೆಣಕಲ್ ಪಾರಂಪರಿಕ ನಡಿಗೆ

Hirebenkal heritage walk by District Collector Nalin Atul, GPM CEO Rahul Ratam Pandey,,, ( ಬೃಹತ್ ಶಿಲಾಯುಗದ ನೆಲೆಯಲ್ಲಿ ಹೆರೀಟೆಜ್ ವಾಕ್, ವಿಶ್ವ ಪರಂಪರೆ ಸಮಿತಿಯ 46 ನೇ ಅಧಿವೇಶನ ಹಿನ್ನೆಲೆ ಪ್ರವಾಸೋಧ್ಯಮ ಜಾಗೃತಿ ಕಾರ್ಯಕ್ರಮ ) ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನದ ಭಾಗವಾಗಿ ಬೃಹತ್ ಶಿಲಾಯುಗದ ನೆಲೆಯಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇ ಬೆಣಕಲ್ …

Read More »

ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ : ಎಸ್ಎಫ್ಐ ಒತ್ತಾಯ

To meet the demands of students: SFI insists ವರದಿ :ಪಂಚಯ್ಯ ಹಿರೇಮಠ,,,ಕೊಪ್ಪಳ :(ಕನಕಗಿರಿ) ಮೂಲ ಸೌಲಭ್ಯಗಳ ಕೊರತೆಯಿಂದ ಶಾಲಾ ಕಾಲೇಜುಗಳಲ್ಲಿ ದಿನ ನಿತ್ಯ ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ ಹೇಳಿದರು. ಪಟ್ಟಣದ ಹನುಮಪ್ಫ ದೇವಸ್ಥಾನದಿಂದ ವಾಲ್ಮೀಕಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಮಾತನಾಡಿ ಪಿಯುಸಿ ಹೖಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುವ ನೂರಾರು ವಿದ್ಯಾರ್ಥಿಗಳು ಹಾಸ್ಟೇಲ್ ಗೆ …

Read More »