Breaking News

ಕಲ್ಯಾಣಸಿರಿ ವಿಶೇಷ

ವಿಟಿಯು 24ನೇ ವಾರ್ಷಿಕ ಘಟಿಕೋತ್ಸವ ಭಾಗ -1ತಂತ್ರಜ್ಞಾನ ಬೆಳವಣಿಗೆಯಿಂದ ವಿಶ್ವದಲ್ಲಿಭಾರತಮುಂಚೂಣಿ ರಾಷ್ಟ್ರವಾಗಲಿದೆ: ರಾಜ್ಯಪಾಲಥಾವರಚಂದ್ ಗೆಹ್ಲೋಟ್

VTU 24th Annual Convocation Part-1 India will become a leading country in the world due to technological development: Governor Thawarchand Gehlot ಬೆಳಗಾವಿ, ಜು.18(ಕರ್ನಾಟಕ ವಾರ್ತೆ): ಭಾರತದಲ್ಲಿ ಆರ್ಥಿಕ ಅಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ, ಕೈಗಾರಿಕೀಕರಣ, ಕೃಷಿ ಕ್ಷೇತ್ರದ ಸುಧಾರಣೆಗಳು, ಶಿಕ್ಷಣ ಮತ್ತು ಆಧುನೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ. ಪ್ರಸ್ತುತ ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, …

Read More »

ಪರಿಶಿಷ್ಟ ಜಾತಿ ಮಕ್ಕಳ ಪ್ರೋತ್ಸಾಹಕ್ಕೆ ಕತ್ತರಿ ಹಾಕಿದ ರಾಜ್ಯ ಸರ್ಕಾರದ ಕ್ರಮಕ್ಕೆ ಎಐಡಿಎಸ್‌ಓ ಖಂಡನೆ.

AIDSO condemns the state government’s move to cut incentives for Scheduled Caste children ಕೊಪ್ಪಳ: ಎಐಡಿಎಸ್‌ಓ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಅವರು ಈ ಕೆಳಕಂಡತೆ ಪತ್ರಿಕಾ ಹೇಳಿಕೆ ನೀಡಿ ರಾಜ್ಯ ಸರ್ಕಾರ ನೀಡುತ್ತಿದ್ದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಪ್ರೋತ್ಸಾಹ ಧನಕ್ಕೆ ಕತ್ತರಿ ಹಾಕುವ ಮೂಲಕ ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಬೆನ್ನಿಗೆ ಚೂರಿ ಹಾಕಿದೆ. ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೆ ಬರಬೇಕಾದ ಪ್ರೋತ್ಸಾಹ ಧನ ಸಹ …

Read More »

ರಾಂಪುರ ಗ್ರಾಮದ ಹಿರಿಯರು ಹಾಗೂ ಗ್ರಾ.ಪಂ ಮಾಜಿ ಸದಸ್ಯಪಂಚಾಯತಿ ರಾಮಪ್ಪ ನಿಧನ.

Elders of Rampur village and former member of Grampura Panchayat Ramappa passed away. ಗಂಗಾವತಿ: ಗಂಗಾವತಿ ತಾಲೂಕಿನ ಸಂಗಾಪುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ್ ಗ್ರಾಮದ ಹಿರಿಯರು ಮತ್ತು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಪಂಚಾಯಿತಿ ರಾಮಪ್ಪ ಅವರು ಜುಲೈ-೧೭ ಸಂಜೆ ೪ ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ದಿನಾಂಕ ೧೯೪೭ನೇ ಜನೇವರಿ-೦೧ ರಂದು ಜನಿಸಿದ್ದ ಇವರು ೭೭ ವರ್ಷ ವಯಸ್ಸಿನವರಾಗಿದ್ದರು.ಇವರು ೫ ಜನ ಪುತ್ರರು, …

Read More »

ಜು.೧೯, ಶುಕ್ರವಾರದಿಂದ ನಾಲೆಗಳಿಗೆ ನೀರು ಹರಿಸಲು ಸೂಚಿಸಿದ ಸಚಿವಶಿವರಾಜತಂಗಡಗಿ

Minister Shivarajthangadagi has instructed to drain the canals from Friday, June 19 ತುಂಗಭದ್ರಾ ಜಲಾಶಯದ ನೀರಿನ ಮಟ್ಟ : ಡ್ಯಾಂ ಸಾರ‍್ಥ್ಯ- ೧೦೫.೭೮೮ ಟಿಎಂಸಿ, ಸದ್ಯದ ಸಂಗ್ರಹ – ೪೬.೮೦೨ ಟಿಎಂಸಿ, ಒಳ ಹರಿವು – ೧೦೪೦೬೦ ಕ್ಯೂಸೆಕ್ಸ್, ಹೊರ ಹರಿವು – ೩೦೦ ಕ್ಯೂಸೆಕ್ಸ್ ಕಲ್ಯಾಣ ಸಿರಿ –ಕೊಪ್ಪಳ: ಉತ್ತಮ ಮಳೆಯಿಂದಾಗಿ ತುಂಗಾಭದ್ರಾ ಜಲಾಶಯಕ್ಕೆ ಹೆಚ್ಚಿನ‌ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಜು.೧೯ ರಂದು …

Read More »

ಕಾಂಗ್ರೆಸ್ ಮಡಲಿಗೆ ಸಂಗನಾಳ ಗ್ರಾಮ ಪಂಚಾಯಿತಿ.

Sanganala Gram Panchayat for Congress Madali. ಸಂಗನಾಳ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಚುನಾವಣೆ,,,, ಕೊಪ್ಪಳ: ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮ ಪಂಚಾಯತಿ ಎರಡನೇ ಅವಧಿಗೆ ಗುರುವಾರದಂದು ಚುನಾವಣೆ ಜರುಗಿತು. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಈಶಪ್ಪ ಕೋಳೂರು 5 ಮತ ಪಡೆಯುವುದರ ಮುಖಾಂತರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಲ್ಲಪ್ಪ ಕಿನ್ನಾಳ 3 ಮತ ಪಡೆದುಕೊಂಡು ಪರಾಭವಗೊಂಡಿದ್ದಾರೆ ಎಂದು ಸ್ಥಳೀಯ ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ …

Read More »

ಬಡವರ ಪಾಲಿನ ವರದಾನವಾದ ಇಂದಿರಾ ಕ್ಯಾಂಟಿನ್

Indira Canteen, a boon for the poor ( ಕುಕನೂರು ಪಟ್ಟಣದಲ್ಲಿ ಲೋಕಾರ್ಪಣೆ ದಿನ ಗಣನೆ,,,,,, ) ವರದಿ : ಪಂಚಯ್ಯ ಹಿರೇಮಠ ಕೊಪ್ಪಳ : ಕುಕನೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಇದೇ ಅಗಸ್ಟ್ 15ರಂದು ಲೋಕರ್ಪಣೆಗೊಳ್ಳಲಿರುವ ಇಂದಿರಾ ಕ್ಯಾಂಟಿನ್,,,, ಭರದಿಂದ ಸಾಗಿರುವ ಕಾಮಗಾರಿ, ಇನ್ನೇನು ನೆಲ ಹಾಸು, ಸುತ್ತ ತಡೆಗೊಡೆ, ಸುಣ್ಣ, ಬಣ್ಣ, ನೀರಿನ ಸೌಕರ್ಯ ಒದಗಿಸಿದರೆ ಕಾಮಗಾರಿ ಸಂಪೂರ್ಣ,,, ರಾಜ್ಯದ ಬಹುತೇಕ ಕಡೆಗಳಲ್ಲಿ ಇರುವ ಇಂದಿರಾ …

Read More »

ಸಹಕಾರ ಮಾರಾಟ ಮಹಾಮಂಡಳದ ಎಂ.ಡಿ ಹುದ್ದೆಗೆ ನಿವೃತ್ತ ಅಧಿಕಾರಿ ಕೆ.ಎಂ. ಆಶಾ ನೇಮಕ : ಸ್ವಜಾತಿ ಪ್ರೇಮ ಮೆರೆದರೆ ಮುಖ್ಯಮಂತ್ರಿಸಿದ್ದರಾಮಯ್ಯ ?

Retired Officer K.M. Asha’s appointment: Chief Minister Siddaramaiah if love for Swajati fades? ಬೆಂಗಳೂರು, ಜು, 18; ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿವೃತ್ತ ಅಧಿಕಾರಿ ಕೆ.ಎಂ. ಆಶಾ ಅವರನ್ನು ನೇಮಿಸಿರುವುದು ಸಹಕಾರ ಇಲಾಖೆಯಲ್ಲಿ ಅಸಮಾಧಾನ ಭುಗಿಲೇಳುವಂತಾಗಿದೆ.ನಿವೃತ್ತ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಾಜ್ಞೆ ವಿಧಿಸಿದ್ದು, ಮತ್ತೊಂದೆಡೆ ತಮ್ಮದೇ ಸಮುದಾಯಕ್ಕೆ ಸೇರಿದ, ತಾವು ಪ್ರತಿನಿಧಿಸುವ …

Read More »

ಮುಂಗಾರು ಹಂಗಾಮಿನ ಕೃಷಿ ಇಲಾಖೆಯ ದ್ವೆಮಾಸಿಕಕಾರ್ಯಾಗಾರ

Bi-monthly Workshop of Monsoon Agriculture Department ಕಲ್ಯಾಣ ಸಿರಿ ಗಂಗಾವತಿ : ಮುಂಗಾರು ಹಂಗಾಮಿನ ಕೃಷಿ ಇಲಾಖೆಯ ದ್ವೆಮಾಸಿಕ ಕಾರ್ಯಾಗಾರ ಕೃಷಿ ಇಲಾಖೆ ಕೊಪ್ಪಳ ವತಿಯಿಂದ ಜಿಲ್ಲೆಯಲ್ಲಿನ ಪ್ರಸ್ತುತ ಕೃಷಿ ಬೆಳೆಗಳ ಸಮಗ್ರ ಮಾಹಿತಿ, ಮಳೆಯ ಪ್ರಮಾಣ, ಬಿತ್ತನೆ ಕ್ಷೇತ್ರ, ರೋಗ ಮತ್ತು ಕೀಟಗಳ ನಿಯಂತ್ರಣ, ಮಣ್ಣಿನ ಫಲವತ್ತತೆಯನ್ನು ಹೆಚ್ಚುಸುವಿಕೆ ಮತ್ತು ಬೆಳೆ ಸಮೀಕ್ಷೆ ಮುಂತಾದ ವಿಷಯಗಳನ್ನು ಸಮಗ್ರವಾಗಿ ಚರ್ಚಿಸಲು ಮತ್ತು ವಿವಿಧ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರಗಳನ್ನು …

Read More »

ಕಾರ್ಗಿಲ್ ರಾಷ್ಟ್ರಧ್ವಜಕ್ಕೆ ಎಪಿಎಸ್ ಶಿಕ್ಷಣ ಸಂಸ್ಥೆ ಯಲ್ಲಿ ಭವ್ಯ ಸ್ವಾಗತ ; ಕಾರ್ಗಿಲ್ ವಿಜಯೋತ್ಸವದಲ್ಲಿ ರಾಷ್ಟ್ರಾಭಿಮಾನ ಮೆರೆದ 4000 ಕ್ಕೂ ಅಧಿಕ ವಿದ್ಯಾರ್ಥಿಗಳು

Grand welcome for Kargil National Flag at APS Education Institute; More than 4000 students showed national pride in Kargil Victory Day ಬೆಂಗಳೂರು, ಜು, 16; ಕಾರ್ಗಿಲ್ ವಿಜಯೋತ್ಸವದ 25 ನೇ ವರ್ಷಾಚರಣೆ ಎಪಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿಯಾಗಿ ನಡೆಯಿತು. ನಾಲ್ಕು ಸಹಸ್ರ ವಿದ್ಯಾರ್ಥಿಗಳು ಪಾಲ್ಗೊಂಡು ರಾಷ್ಟ್ರಾಭಿಮಾನ ಮೆರೆದರು.ಕಾರ್ಗಿಲ್ ಯುದ್ಧ ಗೆದ್ದ ನಂತರ ಕಾರ್ಗಿಲ್ ನಲ್ಲಿ ಸ್ಥಾಪಿಸಲಾದ ಭಾರತೀಯ ರಾಷ್ಟ್ರಧ್ವಜವನ್ನು 25 ವರ್ಷದ …

Read More »

ಭಾರತೀಯ ವೈದ್ಯಕೀಯ ಸಂಘದಿಂದ ವೈದ್ಯರ ದಿನ ಆಚರಣೆ ; ರೋಗಿಗಳ ಆರೈಕೆಯಲ್ಲಿ ವೈದ್ಯರ ಪಾತ್ರ ಅನನ್ಯ – ಡಾ.ಸಿ.ಎನ್.ಮಂಜುನಾಥ್

Doctor’s Day celebration by Indian Medical Association; Doctor’s role in patient care is unique – Dr. C.N. Manjunath ಬೆಂಗಳೂರು; ರೋಗಿಗಳ ರಕ್ಷಣೆಯಲ್ಲಿ ವೈದ್ಯರ ಪಾತ್ರ ಅನನ್ಯ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಮತ್ತು ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ.ಯುನೈಟೆಡ್ ಹಾಸ್ಪಿಟಲ್ ಜಯನಗರದ ಸಹಯೋಗದೊಂದಿಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನಿಂದ ಆಯೋಜಿಸಲಾದ ವೈದ್ಯರ ದಿನ ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನ ವೇಗವಾಗಿ …

Read More »