Breaking News

ಕಲ್ಯಾಣಸಿರಿ ವಿಶೇಷ

ಅನಾರೋಗ್ಯ ಪೀಡಿತ ಅನಾಥೆವೃದ್ಧೆಗೆಉಪಚರಿಸಿ ಸೇವೆ ಮಾಡಿದ ಯಶೋಧ

IMG 20240715 WA0077 1

ಕಲ್ಯಾಣಸಿರಿ ಸುದ್ದಿ, ವಿಜಯನಗರ ಜಿಲ್ಲೆ ಹೂವಿನಹಡಗಲಿ ಪಟ್ಟಣದಲ್ಲಿ. ಅನಾರೋಗ್ಯದಿಂದ ನರಳುತ್ತಿರುವ ವಯೋ ವೃದ್ಧೆಯ ಸೇವೆಯನ್ನು ಮಾಡಿ. ಅವಳನ್ನು ಖುದ್ದು ಉಪಚರಿಸಿ ಸಾರ್ವ ಜನಿಕ ಆಸ್ಪತ್ರೆೆಗೆ ಚಿಕಿತ್ಸೆಗೆ ದಾಖಲಿಸುವ ಮೂಲಕ, ಸಮಾಜ ಸೇವಕಿ ಹಾಗೂ ರೈತ ಮುಖಂಡರಾದ ಯಶೋಧರವರು ಮಾನವೀಯತೆ ಮೆರೆದಿರುವ ಬಲು ಅಪರೂಪದ ಸನ್ನಿವೇಶ ಜುಲೈ13ರಂದು ಜರುಗಿದೆ. ಪಟ್ಟಣದ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಹತ್ತಿರ ವಾಸವಿರುವ, ದಲಿತ ಸಮುದಾಯದ 80 ವರ್ಷದ ವಯೋ ವೃದ್ಧೆ ಪಾರಮ್ಮಳು. ಬಹು ದಿನಗಳಿಂದ ವಯೋಸಹಜ ತೀವ್ರ …

Read More »

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಲುವೆಗೆ ನೀರು ಬರುತ್ತಿಲ್ಲಾ: ಶಾಸಕ ಜಗದೀಶ ಗುಡಗುಂಟಿ

WhatsApp Image 2024 07 14 At 8.06.39 PM

Is water not coming to the canal due to the negligence of the authorities: MLA Jagdish Gudgunti *ಸಾವಳಗಿ ತುಂಗಳ ಏತ ನೀರಾವರಿ ಯೋಜನೆ,ನೀರಾವರಿ ಇಲಾಖೆ ಸಂಪೂರ್ಣ ವಿಫಲವಾಗಿದೆ ಕಲ್ಯಾಣ ಸಿರಿ ಸುದ್ದಿ, ಸಾವಳಗಿ: ಕೃಷ್ಣಾ ನದಿಯಿಂದ ಹಲ್ಯಾಳ ಪಂಪ ಸೆಟ್ಟಗೆ ನೀರು ಬಂದು, ಅಥಣಿ ತಾಲೂಕಿನ ರೈತರು ಕಾಲುವೆಗಳಿಗೆ ಪೈಪಲ್ಯಾನ ಮೋಟಾರಗಳನ್ನು ಹಚ್ಚುರುವುದರಿಂದ, ಈ ಭಾಗಕ್ಕೆ ನೀರು ಬರುವುತ್ತೀಲ್ಲಾ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವೇ …

Read More »

ಬ್ಯಾಡಗಿ ರೋಟರಿ ಮತ್ತು ಇನ್ನರ್ವಿಲ್ ಕ್ಲಬ್ ಪದಗ್ರಹಣ

Badagi Rotary and Innerville Club Photography ಕಲ್ಯಾಣ ಸಿರಿ ಸುದ್ದಿ, ಬ್ಯಾಡಗಿ:ಇಂದು ಪಟ್ಟಣದ BESM ಕಾಲೇಜು ಸಭಾಭವನದಲ್ಲಿ ಸ್ಥಳೀಯ ರೋಟರಿ ಕ್ಲಬ್ ಬ್ಯಾಡಗಿ ಮತ್ತು ಇನ್ನರ್ ವ್ಹೀಲ್ ಕ್ಲಬ್ ಬ್ಯಾಡಗಿ 2024 -25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಸಮಾರಂಭದಲ್ಲಿ ಗೋವಾದಿಂದ ಆಗಮಿಸಿದ್ದ 2026-27ನೇ ಸಾಲಿನ ಗವರ್ನರ್ ಡಾ. ಲೆನ್ನಿ ಡಾ ಕೋಸ್ಟಾ ಅವರು ಪ್ರಮಾಣ ವಚನ ಬೋಧಿಸಿ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ …

Read More »

ದೇವಾಲಯಗಳಿಂದ ಮಾನಸಿಕ ನೆಮ್ಮದಿ ಸಿಗುತ್ತದೆ ಶಾಸಕ ಎಮ್ ಆರ್ ಮಂಜುನಾಥ್

WhatsApp Image 2024 07 14 At 6.52.59 PM

MLA M R Manjunath says that temples provide mental peace ವರದಿ : ಬಂಗಾರಪ್ಪ ,ಸಿಕಲ್ಯಾಣ ಸಿರಿ ಸುದ್ದಿ, ಹನೂರು : ದೇವಾಲಯಗಳಿಂದ ನಮಗೆ ಬಹಳಷ್ಟು ಪ್ರಯೋಜನಕಾರಿ ಕೆಲಸಗಳು ನಡೆಯಿತ್ತದೆ ಆಧ್ಯಾತ್ಮಿಕ ಭಾವನೆಗಳನ್ನು ರೂಡಿಸಿಕೊಂಡವರು ಇಂತಹ ಪುಣ್ಯ ಸ್ಥಳಗಳಿಗೆ ಬೇಟಿ ನೀಡರಿದರೆ ಮಾನಸಿಗೆ ನೆಮ್ಮದಿ ಸಿಗುತ್ತದೆ ಎನ್ನುತಓಂ ಶಕ್ತಿ ದೇವಸ್ಥಾನದ ನೂತನ ಕಾಮಗಾರಿಗೆಶಾಸಕ ಎಂ.ಆರ್ ಮಂಜುನಾಥ್ ಭೂಮಿ ಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರುತಾಲ್ಲೂಕಿನವಡಕೆಹಳ್ಳ ಗ್ರಾಮದ  ಶ್ರೀ ಓಂ …

Read More »

ಎನ್‌ಪಿಎಸ್ ರದ್ದು ಮಾಡಿ ಓಪಿಎಸ್ ಜಾರಿಗೆ ತರಲು ಮನವಿ

WhatsApp Image 2024 07 14 At 4.09.19 PM

Request to cancel NPS and implement OPS Klyanasiri News, ಕೊಪ್ಪಳ: (ಕನಕಗಿರಿ ) ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ತಾಲೂಕು ಘಟಕ ಕನಕಗಿರಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ತಹಶೀಲ್ದಾರರಿಗೆ 7ನೇ ವೇತನ ಆಯೋಗದ ಯಥಾವತ್ ಜಾರಿ, NPS ಹೋಗಲಾಡಿಸಿ OPS ಜಾರಿ ಮತ್ತು ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವಂತೆ ಮನವಿ ಪತ್ರ ನೀಡಲಾಯಿತು. ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು …

Read More »

ಬಿವಿಪಿ ಸಂಸ್ಥಾಪನಾ ದಿನಾಚರಣೆವನಮಹೋತ್ಸವಸಂಸ್ಥೆಯ ಸಾಮಾಜಿಕ, ಪರಿಸರ ಕಾಳಜಿ ಶ್ಲಾಘನೀಯ: ಪಿಐ ಪ್ರಕಾಶ ಮಾಳೆ

IMG 20240714 WA0157

ಗಂಗಾವತಿ, ಜು.13: ಭಾರತ ವಿಕಾಸ ಪರಿಷತ್ತು ಕಳೆದ ಹಲವು ದಶಕದಿಂದ ಸಾಮಾಜಿಕ ಸೇವೆ ಸಲ್ಲಿಸುವ ಮೂಲಕ ಶಿಕ್ಷಣ, ಮಹಿಳಾ ಸಬಲೀಕರಣ, ಆರೋಗ್ಯ, ಪರಿಸರದಂತ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ ಎಂದು ನಗರಠಾಣೆಯ ಪಿಐ ಪ್ರಕಾಶ ಮಾಳೆ ಹೇಳಿದರು.ಭಾರತ ವಿಕಾಸ್ ಪರಿಷತ್ತಿನ 63ನೇ ಸಂಸ್ಥಾನ ದಿನಾಚರಣೆ ಅಂಗವಾಗಿ ಸಂಘಟನೆಯ ಉತ್ತರ ಪ್ರಾಂತ್ಯದ ಗಂಗಾವತಿ ತಾಲ್ಲೂಕು ಘಟಕದಿಂದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವನ ಮಹೋತ್ಸವಕ್ಕೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ …

Read More »

೩೭೧(ಜೆ) ಸಮರ್ಪಕ ಅನುಷ್ಠಾನದಹೋರಾಟಕ್ಕಾಗಿ ಪೂರ್ವಭಾವಿ ಸಭೆ

IMG 20240713 WA0271

೧೦ ವರ್ಷವಾದರೂ ‘೩೭೧(ಜೆ)’ ಉದ್ದೇಶ ಈಡೇರಿಲ್ಲ: ಪಾನಘಂಟಿಕೊಪ್ಪಳ: ೧೦ ವರ್ಷವಾದರೂ ೩೭೧(ಜೆ) ಕಾಯ್ದೆಯ ಉದ್ದೇಶವು ಸಮರ್ಪಕವಾಗಿ ಈಡೇರಿಲ್ಲ. ಶಿಕ್ಷಣ, ಉದ್ಯೋಗ, ಮೀಸಲಾತಿಗೆ ಸಂಬಂಧಿಸಿದಂತೆ ಸಮರ್ಪಕ ಅನುಷ್ಠಾನ ಮಾಡಬೇಕು. ಈ ನಿಟ್ಟಿನಲ್ಲಿ ಹೋರಾಟ ಅನಿವಾರ್ಯ ಎಂದು ಹಿರಿಯ ವಕೀಲ ರಾಘವೇಂದ್ರ ಪಾನಘಂಟಿ ಹೇಳಿದರು.ನಗರದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ಶನಿವಾರ ಕಲ್ಯಾಣ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ೩೭೧(ಜೆ) ಸಮರ್ಪಕ ಅನುಷ್ಠಾನಕ್ಕಾಗಿ ಮತ್ತು ೩೭೧(ಜೆ) ರದ್ದು ಪಡಿಸುವಂತೆ ಹೋರಾಟವನ್ನು ಖಂಡಿಸಿ ಹೋರಾಟ …

Read More »

ರಾಜ್ಯ ಯುವಒಕ್ಕೂಟಕ್ಕೆ ಗೊಂಡಬಾಳವಿಭಾಗೀಯ ಸಂಚಾಲಕ

Screenshot 2024 07 13 17 44 36 28 E307a3f9df9f380ebaf106e1dc980bb6

ಕೊಪ್ಪಳ : ನಗರದ ಯುವ ಸಂಘಟಕ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಂಜುನಾಥ ಜಿ. ಗೊಂಡಬಾಳ ಅವರನ್ನು ಪ್ರತಿಷ್ಠಿತ ರಾಜ್ಯಮಟ್ಟದ ಏಕೈಕ ಯುವ ಸಂಘಟನೆಯಾದ ಕರ್ನಾಟಕ ರಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಕಲಬುರಗಿ ವಿಭಾಗೀಯ ಸಂಚಾಲಕ (ಅಧ್ಯಕ್ಷ)ರನ್ನಾಗಿ ನೇಮಿಸಿ ರಾಜ್ಯ ಅಧ್ಯಕ್ಷ ಡಾ. ಎಸ್. ಬಾಲಾಜಿ ಆದೇಶ ಮಾಡಿದ್ದಾರೆ.ಕರ್ನಾಟಕ ರಾಜ್ಯದಲ್ಲಿ ಕಳೆದ ೧೫ ವರ್ಷಗಳ ಹಿಂದೆ ಯುವ ಸಂಘಗಳಿಗೆ ಅತ್ಯಂತ ಮಹತ್ವ ಇತ್ತು ಆದರೆ ಇಗ ಅವುಗಳು ಅಳಿವಿನ ಅಂಚಿಗೆ …

Read More »

ಮೈಸೂರು ಸಂಸದರನ್ನು ಬೇಟಿ ಮಾಡಿದ ಡಾಕ್ಟರ್ ದತ್ತೇಶ್ ಕುಮಾರ್

IMG 20240713 WA0257

ವರದಿ : ಬಂಗಾರಪ್ಪ .ಸಿ .ಹನೂರು : ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಮತಗಳನ್ನು ಪಡೆದು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮಹರಾಜರಾದ ಶ್ರೀ ಯದುವೀರ ಕ್ರಿಷ್ಣ ದತ್ತ ಚಾಮರಾಜ ವಡೆಯರ್ ರವರನ್ನು ಬೇಟಿಯಾಗಿ ಪಕ್ಕದ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಚಾಮರಾಜನಗರ ಜಿಲ್ಲೆಯ ಬಿಜೆಪಿಯ ಚಾಮರಾಜನಗರ ಜಿಲ್ಲಾ ಪ್ರಮುಖರಾದ ಡಾಕ್ಟರ್ ದತ್ತೇಶ್ ಕುಮಾರ್ ತಿಳಿಸಿದರು .ಮೈಸೂರಿನಲ್ಲಿ ಬೇಟಿ ಮಾಡಿದ …

Read More »

ತಾಲೂಕಿನ ವಿವಿಧಡೆ ಜಲಾಶಯದ ನಾಲೆಗಳ ಪರಿಶೀಲನೆ ನಡೆಸಿದ ಶಾಸಕ ಎಮ್ ಆರ್ ಮಂಜುನಾಥ್,

IMG 20240713 WA0244

ವರದಿ : ಬಂಗಾರಪ್ಪ .ಸಿ .ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮನ ಗುಡ್ಡೆ ಬಳಿಯಿರುವ ನಾಲೆಗಳು ಸೇರಿದಂತೆ ಅಜಿಪುರ ಬಳಿಯಲ್ಲಿನ ಉಡುತೊರೆ ಜಲಾಶಯದ ಎಡ ಮತ್ತು ಬಲ ದಂಡೆ ನಾಲೆಗಳನ್ನು ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .ನಂತರ ಮಾತನಾಡಿದ ಅವರುತಾಲೂಕಿನಲ್ಲಿರುವ ಜಲಾಶಯದ ಕಾಲುವೆಗಳು ರಾಡಿ ಹಾಗೂ ಗಿಡ ಗಂಟೆಗಳು ಬೆಳಗು ನಿಂತಿದ್ದು ನೀರಾವರಿ ಇಲಾಖೆ ಅಧಿಕಾರಿಗಳು …

Read More »