ನಗರಸಭೆ ಪೌರಾಯುಕ್ತರಿಗಲ್ಲದೆ ಕುಟುಂಬದವರ ಮೇಲು ಅವ್ಯಚ್ಚ ಶಬ್ದಗಳಿಂದ ನಿಂದನೆ ಮಾಡಿದ ಸಂದೀಪ್, ಇವರ ವರ್ತನೆ ಖಂಡಿಸಿ ನಗರಸಭೆ ಸಿಬ್ಬಂದಿಗಳು ಪೌರಾಯುಕ್ತರಿಗೆ ಬೆಂಬಲವನ್ನು ಸೂಚಿಸಿ ಸಂದೀಪ ಭಂಧನ ಆಗುವ ವರೆಗೂ ಯಾವ ಒಬ್ಬ ಪೌರ ಕಾರ್ಮಿಕನಾಗಲಿ ಸಿಬ್ಬಂದಿಗಳಾಗಲಿ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಧಿಡೀರ್ ಪ್ರತಿಭಟನೆಗೆ ಇಳಿದರು, ಲನಗರಸಭೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಡೀ ನಗರದ ಜವಾಬ್ದಾರಿ ಒಂದು ಕಡೆ ಇದ್ದರೆ ಮಾಜಿ ಅಧ್ಯಕ್ಷೆ ಮಾಲಾಶ್ರೀ ಇವರ ಪತಿಯ ಕಿರಿಕಿರಿ ಇನ್ನೊಂದು ಕಡೆ …
Read More »ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ !
ಬೆಂಗಳೂರು: ಕ್ಯಾನ್ಸರ್ ಕಾಯಿಲೆಯಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅರ್ಣಾ ಅವರು ಬನಶಂಕರಿ ೨ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕರ್ಯಕ್ರಮದಲ್ಲೂ ಅಭಿನಯಿಸಿದ್ದರು.ಕನ್ನಡದ ಯಶಸ್ವಿ ನಿರೂಪಕಿಯಾಗಿ ೩ ದಶಕಗಳನ್ನು ಪೂರೈಸಿದ್ದಾರೆ. ಈ …
Read More »ಸಪ್ಟೆಂಬರ್ 27 ರಂದು ಶ್ರೀ ವಿರಾಟ್ ವಿಶ್ವಕರ್ಮ ಮಹೋತ್ಸವಅದ್ದೂರಿ ಸಮಾರಂಭಕ್ಕೆಕ್ಷಣಗಣನೆ
ಬೆಂಗಳೂರು: ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ವತಿಯಿಂದ ಸಪ್ಟೆಂಬರ್ 27, ಶುಕ್ರವಾರ ದಂದು ಬೆಂಗಳೂರಿನ ಪ್ರತಿಷ್ಠಿತ ರಂಗಮಂದಿರವಾದ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 4 ಗಂಟೆಯಿಂದ ಶ್ರೀ ವಿರಾಟ್ ವಿಶ್ವಕರ್ಮ ಮಹೋತ್ಸವ ಹಾಗೂ ವಿಶ್ವಕರ್ಮ ಶ್ರೀ ಮತ್ತು ವಿಶ್ವಕರ್ಮ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಸಂಸ್ಥೆಯು ಆಯೋಜಿಸುವ ವಾರ್ಷಿಕ ಸಮಾರಂಭ ಇದಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ನಡೆದ ಮಹೋತ್ಸವದ “ಆಹ್ವಾನ …
Read More »ಕಾಲುವೆಗೆನೀರುಹರಿಸಿದ್ದೆ ಜೆ.ಟಿ.ಪಾಟೀಲ:ಸುಶೀಲಕುಮಾರ ಬೆಳಗಲಿ
ಸಾವಳಗಿ: ಈ ಹೋರಾಟ ಎಪ್ರಿಲ್ ಮೇ ತಿಂಗಳಿನಲ್ಲಿ ಹೋರಾಟ ಮಾಡಿದರೆ ಉಪಯುಕ್ತ ಯಾರಿಗೂ ಮಾಹಿತಿ ನೀಡಿದೆ ನಿನ್ನೆ ಪ್ರತಿಭಟನೆ ಮಾಡಿದ್ದಾರೆ, ಹೋರಾಟಕ್ಕೆ ರಾಜಕೀಯ ತರಬಾರದು ಎಲ್ಲರೂ ಪಕ್ಷಾತೀತವಾಗಿ ಹೋರಾಟ ಮಾಡಿದರೆ ಮಾತ್ರ ಈ ಭಾಗದ ರೈತರಿಗೆ ಅನುಕೂಲವಾಗುತ್ತದೆ. ಸ್ವಲ್ಪ ಶಾಸಕರು ಈ ಭಾಗದ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಬೇಕು, ಅಧಿಕಾರಿಗಳಿಗೆ ತಕ್ಷಣ ನೀರು ಹರಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸುಶೀಲ್ ಕುಮಾರ್ ಬೆಳಗಲಿ ಹೇಳಿದರು. ನಗರದ …
Read More »ಪ್ರತಿಹಳ್ಳಿಗೂಕುಟಿಯುವ ನೀರು ಸರಬರಾಜು ಉತ್ತಮವಾಗಿರಲಿ : ಶಾಸಕರಾದ ಎಮ್ ಆರ್ ಮಂಜುನಾಥ್ ಸಲಹೆ .
ವರದಿ : ಬಂಗಾರಪ್ಪ .ಸಿ .ಹನೂರು : ಪ್ರತಿ ಗ್ರಾಮದಲ್ಲಿಯು ಸಹ ಅಧಿಕಾರಿಗಳ ಹಾಗೂ ಸ್ಥಳಿಯ ಗ್ರಾಮಸ್ಥರ ಸಹಯೋಗದೊಂದಿಗೆ ಸಮಸ್ಯೆಗಳನ್ನು ಬಗೆಹರಿಸಬೇಂದು ಶಾಸಕರಾದ ಎಮ್ ಆರ್ ಮಂಜುನಾಥ್ ಸಲಹೆ ನೀಡಿದರು .ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಜೆಜೆಎಂ ಪ್ರಗತಿಪರಶೀಲನ ಸಭೆಯು ಶಾಸಕ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಜರುಗಿತು.ಸಭೆಯಲ್ಲಿ ಮಾತನಾಡಿದ ಅವರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ನಿಗದಿಗೊಳಿಸಿರುವ ಅವಧಿ ಒಳಗೆ …
Read More »ತೋಮಿಯರ್ ಪಾಳ್ಯದ ಹಾಲಿನ ಡೈರಿಯಲ್ಲಿ ಅಕ್ರಮದವ್ಯವಹಾರವಾಗಿ ರೈತ ಸಂಘದಿಂದ ಪ್ರತಿಭಟನೆ .
ಹನೂರು :ರೈತರು ಈ ದೇಶದ ಬೆನ್ನೆಲುಬು ಆದರೆ ನಾವು ಸಾಕಿದ ಹಸುವಿನಿಂದ ಹಾಲು ಕರೆದು ಡೈರಿಗಳಿಗೆ ನೀಡಿದರೆ ನಮಗೆ ಮೋಸವಾಗುತ್ತದೆ ಅದರಿಂದ ನೊಂದವರಿಗೆ ನ್ಯಾಯ ಸಿಗುವರೆಗೂ ಹೋರಾಟ ಮಾಡಲಾಗುವುದು ಎಂದು ಹನೂರು ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಹರೀಶ್ ರವರು ತಿಳಿಸಿದರು .ತಾಲ್ಲೂಕಿನ ತೋಮಿಯರ್ ಪಾಳ್ಯದ ಹಾಲು ಉತ್ಪಾದಕರ ಒಕ್ಕೂಟದ ಶಾಖೆಯಲ್ಲಿ ಮಾತನಾಡಿದ ರೈತ ಮುಖಂಡರಾದ ಬೋಸ್ಕೊ ರೈತರ ಹಣವು ಈಗಾಗಲೇ54 ಲಕ್ಷ ಹಣದ ದುರುಪಯೋಗಿರುವ ಬಗ್ಗೆ ತನಿಕೆ ಮಾಡಲು …
Read More »ದರೋಜಿ ಗಂಗಾವತಿ ಬಾಗಲಕೋಟ್ ರೈಲ್ವೆ ಮಾರ್ಗವನ್ನುಮಂಜೂರು ಮಾಡಲು ಒತ್ತಾಯ : ಎಚ್ ಆರ್ ಶ್ರೀನಾಥ್
ಕನಕಗಿರಿ: ದರೋಜಿ ಗಂಗಾವತಿ ಬಾಗಲಕೋಟೆ ರೈಲ್ವೆ ಹೋರಾಟ ಸಮಿತಿಯಿಂದ ಮಾಜಿ ಸಂಸದರಾದ ಸಂಗಣ್ಣ ಕರಡಿಯವರನ್ನು ಭೇಟಿಯಾಗಿ ರೈಲ್ವೆ ಮಾರ್ಗ ಕಾಮಗಾರಿ ಆರಂಭಿಸಲು ಸಹಕರಿಸಬೇಕು ಎಂದು ರೈಲ್ವೆ ಹೋರಾಟ ಸಮಿತಿಯ ಸಹ ಸಂಚಾಲಕ ದರ್ಗಾದಸ್ ಯಾದವ್ ಅವರು ಮನವಿ ಸಲ್ಲಿಸಿದರು. ನಂತರದಲ್ಲಿ ಮಾತನಾಡಿ ಈ ಮಾರ್ಗವು ಪ್ರವಾಸೋದ್ಯಮ ಹಾಗೂ ವ್ಯವಹಾರಿಕ ದೃಷ್ಟಿಯಿಂದ ಅತಿ ಅವಶ್ಯಕಥೆ ಯಾಗಿರುತ್ತದೆ. ಅದಕ್ಕಾಗಿ ಈ ಮಾರ್ಗವನ್ನು ಬರುವ ಬಜೆಟ್ ನಲ್ಲಿ ಕಾರ್ಯರೂಪಕ್ಕೆ ತರುವಂತೆ ಮಾಡಬೇಕೆಂದು ಮತ್ತು ಬರುವ …
Read More »ಮಂಜುನಾಥ ಗೊಂಡಬಾಳರಿಗೆ “ಸಮಾಜ ಸೇವಾರತ್ನ” ಪ್ರಶಸ್ತಿ
Samaja Sevaratna” award to Manjunath Gondbal ಕೊಪ್ಪಳ : ಇಲ್ಲಿನ ಸಮಾಜ ಸೇವಕ, ಪರ್ತಕರ್ತ ಮಂಜುನಾಥ ಜಿ. ಗೊಂಡಬಾಳ ಅವರಿಗೆ ಸಿಂಧನೂರಿನಲ್ಲಿ ನಡೆದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆಯ ಸಮಾರೋಪದಲ್ಲಿ ರಾಜ್ಯಮಟ್ಟದ “ಸಮಾಜ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಿದರು.ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರೂ ಆಗಿರುವ ಅವರು, ಮೂರು ದಶಕಗಳಿಮದ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದು, ತಮ್ಮ ೧೭ನೇ ವರ್ಷಕ್ಕೆ ಬ್ಲೂö್ಯ ಸ್ಟಾರ್ ಕ್ರೀಡಾ ಮತ್ತು ಸಾಂಸ್ಕೃತಿಕ …
Read More »ವಿದ್ಯಾವಂತರಿಂದಲೇ ಹೆಚ್ಚುತ್ತಿದೆ ಭ್ರಷ್ಟಾಚಾರ : ಜಸ್ಟೀಸ್ ಸಂತೋಷ್ ಹಗಡೆ ಕಳವಳ
ವಿದ್ಯಾ ಸೌಧ ಗ್ರೂಪ್ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಬೆಂಗಳೂರು; ವಿದ್ಯಾವಂತರಿಂದಲೇ ಇಂದು ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಇದು ಅತ್ಯಂತ ಕಳವಳಕಾರಿ ಸಂಗತಿ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.ಶಿಕ್ಷಣ ಸಂಸ್ಥೆಗಳು ವಿದ್ಯೆಯ ಜೊತೆ ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಬ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಯುವ ಸಮೂಹ ಮುಂದಾಗಬೇಕು ಎಂದು ಕರೆ ನೀಡಿದರು.ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ “ವಿದ್ಯಾ ಸೌಧ ಗ್ರೂಪ್ …
Read More »ಪ್ರೊ.ಎಸ್ ಸಿ.ಶರ್ಮಾ ರವರಿಗೆಅಂತಾರಾಷ್ಟ್ರೀಯ ಫೆಲೋಶಿಪ್ ಗೌರವ
ಬೆಂಗಳೂರು; ತುಮಕೂರು ವಿ.ವಿ ಮಾಜಿ ಕುಲಪತಿ ಪ್ರೊ.ಎಸ್ ಸಿ.ಶರ್ಮಾ ಅವರು ಮೆಟೀರಿಯಲ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಫೆಲೋಶಿಪ್ ಗೌರವಕ್ಕೆ ಪಾತ್ರರಾಗಿದ್ದಾರೆ.ಇಂಟರ್ನ್ಯಾಷನಲ್ ಎಫ್.ಸಿ ಅಸೋಸಿಯೇಷನ್ ಆಫ್ ಅಡ್ವಾನ್ಸ್ಡ್ ಮೆಟೀರಿಯಲ್ಸ್ [ಐಎಎಎಂ] ಸಂಸ್ಥೆ ಈ ಗೌರವ ನೀಡಿದೆ. ಈ ಮೂಲಕ ಅವರು ಫಿಮಾ ಎಂಬ ಶ್ರೇಷ್ಠ ಗೌರವಕ್ಕೆ ಭಾಜನರಾದವರ ಸಾಲಿಗೆ ಸೇರಿದ್ದಾರೆ.ಪ್ರೊ.ಶರ್ಮಾ ಎಪಿಎಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾಗಿದ್ದು, ಅವರು ನ್ಯಾಕ್ [ಎನ್.ಎ.ಎ.ಸಿ] ಮಾಜಿ ತುಮಕೂರು ಹಾಗು ಛತ್ತೀಸ್ ಗಢ ವಿಶ್ವವಿದ್ಯಾಲಯದ …
Read More »