Breaking News

ಕಲ್ಯಾಣಸಿರಿ ವಿಶೇಷ

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

IMG 20240705 WA0225

ಬೆಳಗಾವಿ, ಜು.5: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ(ಜು.5) ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು. 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿರುತ್ತಾರೆ. ಕಳೆದ …

Read More »

ಗೊರ್ಲೆಕೊಪ್ಪಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ:ಮಹಿಳೆಯರ ಆಗ್ರಹ

IMG 20240705 WA0212

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆ ಕೊಪ್ಪ ಗ್ರಾಮದಲ್ಲಿ ಮದ್ಯದ ಅಂಗಡಿ ಪ್ರಾರಂಭಿಸಲು ಹೊರಟಿರುವ ಮದ್ಯದ ಲೈಸೆನ್ಸ್ ದಾರರಿಗೆ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಗೊರ್ಲೆಕೊಪ್ಪ ಗ್ರಾಮದಮಹಿಳೆಯರು, ಗ್ರಾಮಸ್ಥರು ಆಗ್ರಹಿಸಿ ಇಟಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶರಣಪ್ಪ ಕೆಳಗಿನಮನಿ ಇವರಿಗೆ ಮನವಿ ಸಲ್ಲಿಸಿದರು. ಕಲೆಗೆ ಹೆಸರಾದ ಈ ಗ್ರಾಮದ ಸೀಮಾದಲ್ಲಿ ಮದ್ಯದ ಅಂಗಡಿ ತೆರೆದರೇ, ನಮ್ಮ ಗ್ರಾಮದ ಯುವಕರು ದಾರಿ ತಪ್ಪುತ್ತಾರೇ, ಇಲ್ಲಿ ಹೆಚ್ಚಾಗಿ …

Read More »

ತಾಲೂಕು ವೀರಶೈವ ಮಹಾ ಸಭಾ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಸ್ಪರ್ಧೆ.

Screenshot 2024 07 05 13 00 25 78 680d03679600f7af0b4c700c6b270fe7

ಗಂಗಾವತಿ: ಗಂಗಾವತಿ ತಾಲೂಕು ವೀರಶೈವ ಮಹಾ ಸಭಾ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.ನಾಮ ಪತ್ರ ಸಲ್ಲಿಸುವ ಕೊನೆಯ ದಿನವಾದ ಗುರುವಾರದ ಹೊತ್ತಿಗೆ ಒಟ್ಟು ಆರು ನಾಮ ಪತ್ರಗಳು ಸಲ್ಲಿಕೆಯಾಗಿವೆ. ನ್ಯಾಯವಾದಿ ಗಿರೇಗೌಡ ಹೊಸ್ಕೇರಿ,ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ,ಮನೋಹರ ಗೌಡ,ಶಂಕರಗೌಡ ಹೊಸಳ್ಳಿ, ಸಿದ್ದಾಪೂರ ರಾಚಪ್ಪ, ಮಹಾಲಿಂಗಪ್ಪ ಬನ್ನಿಕೊಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಸಮಾಜದ ಕೆಲವು ಪ್ರಮುಖರು ಅವಿರೋಧ ಆಯ್ಕೆಗೆ ಸಾಕಷ್ಟು ಕಸರತ್ತು ನಡೆಸಿದ್ದರು.ಶಂಕರಗೌಡ ಹೊಸಳ್ಳಿ, ಮಹಾಲಿಂಗಪ್ಪ ಬನ್ನಿಕೊಪ್ಪ ,ಶಾಂತಮಲ್ಲಯ್ಯ,ದೊಡ್ಡಪ್ಪ ದೇಸಾಯಿ …

Read More »

ಗ್ರಾಹಕರಿಗೆಸಾಲಸೌಲಭ್ಯನೀಡುವಲ್ಲಿಮುತುಟ್ ಶಾಖೆ ಸ್ಥಾಪನೆ:ಅಬ್ದುಲ್ ರೆಹಮಾನ್

IMG 20240704 WA0254

ಯಲಬುರ್ಗಾ.ಜು.4.: ಜನರು ತಮ್ಮಲ್ಲಿಯ ಒಡವೆಗಳನ್ನು ಅಡವಿಟ್ಟು ತಕ್ಷಣ ಸಾಲ ಸೌಲಭ್ಯ ನೀಡುವಲ್ಲಿ ಮುತುಟ್ ಬ್ಯಾಂಕ್ ಸೇವೆ ನೀಡುತ್ತಿದ್ದು ದುಡ್ಡಿನ ಅವಶ್ಯಕತೆ ಇರುವ ಜನತೆ ಈ ಬ್ಯಾಂಕ್ ಸೌಲಭ್ಯ ಪಡೆಯಬೇಕು ಎಂದು ಜೆ.ಕೆ ಎಂಟರ್ ಪ್ರೈಜಸ್ ಮಾಲಕರಾದ ಅಬ್ದುಲರೆಹಮಾನ್ ಅಶ್ರಫಅಲಿಸಾಬ ಜರಕುಂಟಿ ಹೇಳಿದರು. ಯಲಬುರ್ಗಾ ಪಟ್ಟಣದ ಕೊಪ್ಪಳ ರಸ್ತೆ ಹತ್ತಿರ ಇತ್ತೀಚೆಗೆ ನೂತನ ಮುತುಟ್ ಬ್ಯಾಂಕ್ ಶಾಖೆಗೆ ಚಾಲನೆ ನೀಡಿ ಮಾತನಾಡಿದರು. ಜನ ಎಷ್ಟೇ ಸ್ಥಿತಿವಂತರಿದ್ದರು ದುಡ್ಡಿನ ಅವಶ್ಯಕತೆ ಬಂದೆ ಬರುತ್ತೆ …

Read More »

ವಿದ್ಯಾರ್ಥಿಗಳ ಜೀವನ ಚಿನ್ನದಂತ ಜೀವನ ಸಮಯಅಮೂಲ್ಯವಾದದ್ದು

IMG 20240704 WA0249

ವರದಿ : ಬಂಗಾರಪ್ಪ .ಸಿಹನೂರು: ವಿದ್ಯಾರ್ಥಿಗಳ ಜೀವನ ಅಮೂಲ್ಯವಾದ ಸಮಯವಾಗಿರುತ್ತದೆ ,ವಿದ್ಯಾಭ್ಯಾಸದ ಸಮಯದಲ್ಲಿ ಯಾವುದೇ ದುಷ್ಟ ಚಟಗಳಿಗೆ ಬಲಿಯಾಗದೆ ತಮ್ಮನ್ನು ಪೋಷಣೆ ಮಾಡುತ್ತಿರುವ ತಂದೆ ತಾಯಿಗಳ ಆಶಯಂತೆ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ,ಕಿವಿಮಾತು ಹೇಳಿದರು . ಹನೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರುಹಿಂದೆ ವಿದ್ಯಾರ್ಥಿಗಳು ತಮ್ಮ ಬಾಲ್ಯದ ದಿನಗಳನ್ನು ವಿದ್ಯಾಭ್ಯಾಸಕ್ಕಾಗಿ ಮೀಸಲಿಡುತ್ತಿದ್ದರು. ಆದರೆ …

Read More »

ಹಿಂದೂಸ್ತಾನ್ ಸ್ಕೌಟ್ಸ್ ಮತ್ತುಗೈಡ್ಸ್ಅಸೋಸಿಯೇಶನ್ ಪ್ರತಿನಿಧಿಗಳು ಕರ್ನಾಟಕದರಾಜ್ಯಪಾಲರ ಭೇಟಿ

Screenshot 20240703 155631 WhatsApp Scaled

ಬೆಂಗಳೂರು: ಹಿಂದೂಸ್ತಾನ್ ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಶನ್ ಕರ್ನಾಟಕ ರಾಜ್ಯ ಪ್ರತಿನಿಧಿಗಳು ಕರ್ನಾಟಕದ ರಾಜ್ಯಪಾಲ ತಾವರಚಂದ್ ಗಹ್ಲೋಟ್ ಇಂದು ಭೇಟಿಯಾಗಿ ಕೋವಿಡ್ ಸಮಯದಲ್ಲಿ ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನಡೆಸಿದ ಚಟುವಟಿಕೆಯನ್ನು ವಿವರಿಸಿದರು. ರಾಜ್ಯ ಅಧ್ಯಕ್ಷ ಡಾ ಅಫ್ಸರ್ ಅಹ್ಮದ್ ಅವರ ತಂಡ ಕೈಗೊಂಡಿರುವ ನೂತನ ಯೋಜನೆಗಳು ಮತ್ತು ಚಟುವಟಿಕೆಗಳ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆ ರಾಜ್ಯಪಾಲರು ಪ್ರಸ್ತಾವನೆ ಸ್ವೀಕರಿಸಿದರು ಮತ್ತು ಭವಿಷ್ಯದಲ್ಲಿ ಎಲ್ಲಾ ಬೆಂಬಲವನ್ನು …

Read More »

ಆಶಾಕಾರ್ಯಕರ್ತೆಯರ  ಪ್ರಥಮ  ಸಮ್ಮೇಳನ:

IMG 20240703 WA0303

 ಗಂಗಾವತಿ: ನಗರದಲ್ಲಿ  ನಗರ ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ  ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಕಾಮ್ರೇಡ್ ಡಿ.ನಾಗಲಕ್ಷ್ಮಿ ಮಾತನಾಡುತ್ತ, ಈ ಸಮ್ಮೇಳನಕ್ಕೆ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ನಗರ ಎಲ್ಲಾ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.   ಆಶಾ ಕಾರ್ಯಕರ್ತೆಯರ ಬಹುಮುಖ್ಯ ಬೇಡಿಕೆಗಳಾದ ಆಶಾ ಕಾರ್ಯಕರ್ತೆಯರ ಕಾರ್ಮಿಕರೆಂದು ಪರಿಗಣಿಸಲು ಹಾಗೂ ಆಶಾ ಕಾರ್ಯಕರ್ತೆಯರ ಕೆಲಸ ಕಾಯಂಗೊಳಿಸುವ ಇನ್ನಿತರ ಬೇಡಿಕೆಗಳ ಬಗ್ಗೆ  ಚರ್ಚಿಸಲಾಯಿತು. ನಗರ …

Read More »

ಸಾರಾಯಿಮುಕ್ತಗ್ರಾಮವನ್ನಾಗಿ ಮಾಡಬೇಕು – ಮೈಲಾರಪ್ಪಡಿಎಸ್ಎಸ್ಒತ್ತಾಯ.

IMG 20240703 WA0093

ಕೊಪ್ಪಳ ; ಇಂದರಗಿ ಗ್ರಾಮವನ್ನು ಸಾರಾಯಿ ಮುಕ್ತ ಗ್ರಾಮವನ್ನಾಗಿ ಮಾಡಬೇಕು – ಮೈಲಾರಪ್ಪ ಡಿಎಸ್ಎಸ್. ಒತ್ತಾಯಿಸಿದರು. ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಗ್ರಾಮದಲ್ಲಿನ ಗ್ರಾಮಸ್ಥರು, ಯುವಕರು, ಮಹಿಳೆಯರು ಕೂಡ ಕುಡಿತದ ದಾಸ್ಯಕ್ಕೆ ಒಳಗಾಗಿದ್ದಾರೆ. ಇದರಿಂದ ಇವರ ಬಡ ಕುಟುಂಬದವರ ಜೀವನ ತುಂಬಾ ಕಷ್ಟಕರ ವಾಗಿದ್ದು, ದಿನದಲ್ಲಿ ದುಡಿದ ಹಣವನ್ನು ಈ ಮದ್ಯದ ಅಂಗಡಿಗಳಿಗೆ ಇಡುವಂತಹ ದುಸ್ತಿತಿ ಬಂದಿದೆ.ಮತ್ತು ಊರಿನಲ್ಲಿ ತುಂಬಾ …

Read More »

ಅಬಕಾರಿ ನಿರೀಕ್ಷಕ ವಿಠಲ್ಪಿರಂಗಣ್ಣನವರ್ ಅವರನ್ನು ರ‍್ಗಾವಣೆ ಅಥವಾಅಮಾನತುಗೊಳಿಸುವ ಕುರಿತು.

Ramesh Kali 1

ಗಂಗಾವತಿ ತಾಲೂಕು ವ್ಯಾಪ್ತಿಯಲ್ಲಿ ಕಳೆದ ೬ ತಿಂಗಳಿಂದ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಹಾಗೂ ಎಂ.ಆರ್.ಪಿ. ಬೆಲೆಗೆ ಮದ್ಯ ಮಾರಾಟ ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ನಿರಂತರ ವರದಿಗಳೂ ಕೂಡ ಪ್ರಕಟವಾಗುತ್ತಿವೆ. ಆದರೂ ಕೂಡ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣ ತಪ್ಪಿದೆ. ಯಾವ ಮದ್ಯದ ಅಂಗಡಿಗಳಲ್ಲಿಯೂ ಕೂಡ ಎಂ.ಆರ್.ಪಿ. ಬೆಲೆಗೆ ಮದ್ಯ ಮಾರಾಟ …

Read More »

ರೋಗದ ಆತಂಕದ ನಡುವೆಯೂಮುಂಚೂಣಿ ವಾರಿಯರ್‌ಗಳಾಗಿ ವೈದ್ಯರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ

IMG 20240702 WA0337

ಗಂಗಾವತಿ: ಗಂಗಾವತಿ ನಗರದ ಡಾ:ಅಂಬೇಡ್ಕರ್ ನಗರದ ಪ್ರಾಥಮಿಕ ಆರೋಗ ಕೇಂದ್ರದಲ್ಲಿ ಜುಲೈ 01 ರಾಷ್ಟ್ರೀಯ ವೈದ್ಯರ ದಿನ. ಕೋವಿಡ್ 19 ಸೋಂಕಿನ ಹಾವಳಿಯ ಸಮಯದಲ್ಲಿ ವೈದ್ಯಲೋಕದ ಪರಿಶ್ರಮ ಅಪಾರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ರೋಗದ ಆತಂಕದ ನಡುವೆಯೂ ಮುಂಚೂಣಿ ವಾರಿಯರ್‌ಗಳಾಗಿ ವೈದ್ಯರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾದದ್ದು. ದೇಶವಾಸಿಗಳ ಆರೋಗ್ಯ ರಕ್ಷಣೆಗಾಗಿ ಹಗಲಿರುಳೂ ಶ್ರಮಿಸುತ್ತಿರುವ ವೈದ್ಯಲೋಕಕ್ಕೆ ನುಡಿನಮನವಿದು, ಡಾ: ಬಿ.ಸಿ. ರಾಯ್‌ ಅವರ ಜನ್ಮ ದಿನವಾದ ಜುಲೈ 1ರಂದು ದೇಶದಲ್ಲಿ ವೈದ್ಯರ ದಿನವನ್ನು …

Read More »