Breaking News

ಕಲ್ಯಾಣಸಿರಿ ವಿಶೇಷ

ಎನ್.ಆರ್.ಕಾಲೋನಿಯ ಆಚಾರ್ಯ ಪಾಠಶಾಲಾದಲ್ಲಿ ವೈಭವದಿಂದ ಜರುಗಿದ ಸಮ್ಮಿಲನ ಕಾರ್ಯಕ್ರಮ

IMG 20240630 WA0181

ಬೆಂಗಳೂರು, ಜೂ, 30; ಎಪಿಎಸ್ ಶೈಕ್ಷಣಿಕ ಟ್ರಸ್ಟ್ ನ ಎನ್.ಆರ್. ಕಾಲೋನಿಯ ಆಚಾರ್ಯ ಪಾಠಶಾಲಾ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ಸಂಸ್ಥೆಯ ಉತ್ಸಾಹಭರಿತ ಸಮ್ಮಿಲನ ಆಯೋಜಿಸಲಾಗಿತ್ತು.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಸಿ.ಎ.ವಿಷ್ಣು ಭರತ್ ಆಲಂಪಳ್ಳಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.ವಾರಾಂತ್ಯದಲ್ಲಿ ಶಿಕ್ಷಣ ಕೇಂದ್ರ ಉತ್ಸಾಹದ ಕೇಂದ್ರವಾಗಿ ಮಾರ್ಪಟ್ಟಿತ್ತು. ಈ ಕಾರ್ನೀವಲ್ ಕಿರಿಯರಿಂದ ಹಿರಿಯ ನಾಗರಿಕವರೆಗೆ ಎಲ್ಲರಿಗೂ ಮೋಜಿನ ವೇದಿಕೆಯಾಗಿತ್ತು. ಸ್ವಚ್ಛ ಮತ್ತು ಸುಂದರ ಮಳಿಗೆಗಳಲ್ಲಿ ರೋಮಾಂಚಕ ಆಟಗಳು, ಸಮ್ಮೋಹನಗೊಳಿಸುವ …

Read More »

ಲಿಂಗಾಯತ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

IMG 20240630 WA0157

ಗಂಗಾವತಿ,: ಇಂದು ದಿನಾಂಕ 30/6/2024 ರಂದು ನಗರದ ಶ್ರೀ ಚನ್ನಮಲ್ಲಿಕಾರ್ಜುನ ಮಠದ ಆವರಣದಲ್ಲಿ ವೀರಶೈವ ಲಿಂಗಾಯತ ನೌಕರ ಸಂಘದ ವತಿಯಿಂದ ಎಸ್. ಎಸ್. ಎಲ್. ಸಿ ಮತ್ತು ಪಿ.ಯು.ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಲಿಂಗಾಯತ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಗಂಗಾವತಿಯ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯೋಗ ಗುರುಗಳಾದ ಶಾಂತವೀರ ಸ್ವಾಮಿಗಳು ವೀರಶೈವ ಲಿಂಗಾಯತ ನೌಕರ ಸಂಘದ …

Read More »

ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ದ ಜುಲೈ 01 ರಂದು ಡಿ.ಎಸ್ ಎಸ್ಪ್ರತಿಭಟನೆ

IMG 20240630 WA0104

ತಿಪಟೂರು: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಗಳು ಮಹಿಳೆಯರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಜುಲೈ 01ರಂದು ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೋಪೆಸರ್ ಬಿ.ಕೃಷ್ಣಪ್ಪ ಸಂಘಟನೆ ವತಿಯಿಂದ ಪ್ರತಿಭಟನ ಧರಣಿ ಹಮ್ಮಿಕೊಳ್ಳಲಾಗಿದೆ,ನಗರದ ತಿಪಟೂರು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಘೋಷ್ಠಿ ಉದೇಶಿ ಮಾತನಾಡಿದ ಡಿ.ಎಸ್ ಎಸ್ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ತುಮಕೂರು ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಗಳು ದಿನನಿತ್ಯ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದು ಜಿಲ್ಲೆಯಲ್ಲಿ ಸುಮಾರು 100ಕ್ಕೂ …

Read More »

ಕರ್ನಾಟಕ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯನೂತನ ತಾಲೂಕ ಅಧ್ಯಕ್ಷರಾಗಿ ಹಂಪಸದುರ್ಗ ಗ್ರಾಮದ ದುರುಗಪ್ಪ ದಂಡೋರ ನೇಮಕ

WhatsApp Image 2024 06 29 At 13.46.25 432333a1

Durgappa Dandora of Hampasadurga village has been appointed as the Taluk President of Karnataka Madiga Dandora Reservation Struggle Committee. ಗಂಗಾವತಿ: ಕರ್ನಾಟಕ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷರಾದ ಬಿ. ಹುಸೇನಪ್ಪಸ್ವಾಮಿ ಮಾದಿಗ ಇವರ ನೇತೃತ್ವದಲ್ಲಿ ಜೂನ್-೨೯ ಶನಿವಾರ ನಗರದ ಶ್ರೀ ಚನ್ನಬಸವ ಪುರಾಣ ಮಂಟಪದಲ್ಲಿ ಗಂಗಾವತಿ ತಾಲೂಕಿನ ನೂತನ ಅಧ್ಯಕ್ಷರನ್ನಾಗಿ ಹಂಪಸದುರ್ಗ ಗ್ರಾಮದ ದುರುಗಪ್ಪ ದಂಡೋರ ಹಾಗೂ ತಾಲೂಕಾ …

Read More »

ಇಎಸ್ಐಸಿ ಆಸ್ಪತ್ರೆಯಲ್ಲಿ ರಾಷ್ರೀಯ ವೈದ್ಯರ ದಿನಾಚರಣೆ: ಅಮೂಲ್ಯ ಅಂಗಾಂಗಳ ಪ್ರದರ್ಶನ

IMG 20240629 WA0047

70/5,000  Characters ESIC Hospital celebrates National Doctor’s Day ಬೆಂಗಳೂರು, ಜೂ,29; ರಾಜಾಜಿನಗರದ ಇಎಸ್ಐಸಿ ಮಾದರಿ ಆಸ್ಪತ್ರೆಯ ಅಕಾಡೆಮಿಕ್ ಬ್ಲಾಕ್ ನಲ್ಲಿ  ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ಮಾನವನ ಅಮೂಲ್ಯ ಅಂಗಾಂಗಳ ಪ್ರದರ್ಶನ ಏರ್ಪಡಿಸಲಾಗಿತ್ತು.  ಜನ ಸಾಮಾನ್ಯರು, ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಅಂಗಾಂಗಳು ಹೇಗೆ ಕಾರ್ಯನಿರ್ವಹಿಸುತ್ತವೆ. ಅವುಗಳ ಮಹತ್ವ, ಅಂಗಾಂಗಗಳ ರಚನೆ ಕುರಿತಂತೆ ಅರಿವು ಮೂಡಿಸಲಾಯಿತು.  ವಿಶೇಷವಾಗಿ ಮೆದುಳು, ಹೃದಯ, ಶ್ವಾಸಕೋಶ, ಕಿಡ್ನಿ ತಾಯಿಯ ಗರ್ಭದಲ್ಲಿರುವ ಬ್ರೂಣ ಸೇರಿದಂತೆ …

Read More »

ವಿದ್ಯಾರ್ಥಿಗಳು ವಿವೇಕವಂತರಾಗಬೇಕು – ಡಾ. ವೊಡೇ ಪಿ. ಕೃಷ್ಣ

WhatsApp Image 2024 06 29 At 6.25.54 PM

Students need to be smart. Wodey P. Krishna ಬೆಂಗಳೂರು, ಜೂ,29; ಆಧುನಿಕ ಬದುಕಿಗೆ ಶಿಕ್ಷಣ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಅಕ್ಷರಸ್ಥರಾಗುವ ಜೊತೆಗೆ ವಿವೇಕವಂತರಾಗಬೇಕು ಎಂದು ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ, ನಾಡೋಜ ಡಾ.ವೂಡೇ ಪಿ.ಕೃಷ್ಣ ಹೇಳಿದ್ದಾರೆ.ಶೇಷಾದ್ರಿಪುರಂ ಸಂಜೆ ಕಾಲೇಜು ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಬುದಕಿನಲ್ಲಿ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡು ಮುನ್ನಡೆಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಚಿತ್ರನಟ ಚೇತನ್ ಕುಮಾರ್ …

Read More »

ಮಾದಪ್ಪನ ಹುಂಡಿಯಲ್ಲಿ ಹೆಚ್ಚಿದ ಹಣ ಭಕ್ತರ ಸಂಖ್ಯೆಯಲ್ಲಿ ಏರಿಕೆ

WhatsApp Image 2024 06 29 At 5.54.41 PM

Huge increase in number of devotees ವರದಿ : ಬಂಗಾರಪ್ಪ ,ಸಿ .ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.20 ಕೋಟಿ ರೂ. ಸಂಗ್ರಹವಾಗಿದೆ.ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.ಬಳಿಕ ಸಿಸಿ …

Read More »

ಯಶಸ್ವಿಯಾಗಿ ನಡೆದ ರೈತರ ಕುಂದು ಕೊರತೆಗಳ ಸಭೆ .

WhatsApp Image 2024 06 29 At 7.16.42 PM

Successful meeting of farmers. ವರದಿ : ಬಂಗಾರಪ್ಪ .ಸಿಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ರೈತರಿಗಿರುವಂತಹ ಹಲವಾರು ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ತಹಸೀಲ್ದಾರ್ ವೈ ಕೆ ಗುರುಪ್ರಸಾದ್ ತಿಳಿಸಿದರು.. ಹನೂರು ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ರೈತರ ಕುಂದು ಕೊರತೆ ನಿವಾರಣೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ನಮ್ಮತಾಲೂಕಿನಲ್ಲಿರುವ ವಿವಿಧ ಇಲಾಖಗಳಲ್ಲಿ ಸಮಸ್ಯೆಗಳಿದ್ದಲ್ಲಿ ಅಂತಹ …

Read More »

ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಹಿಳಾ ಸಾಹಿತಿಯನ್ನು ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲು ನಾಡೋಜ ಮಹೇಜೋಶಿ ಮತ್ತು ಅವರ ಪದಾಧಿಕಾರಿಗಳಲ್ಲಿ ಮನವಿ

29. Koppal News.photo

A request has been made to Nadoja Mahejoshi and her office bearers to appoint a woman writer as the president of the 87th All India Kannada Sahitya Sammelan in Mandya. ಕೊಪ್ಪಳ: ಮಹಿಳಾ ಸಾಹಿತಿಗಳು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲು ೧೯೭೧ ರ ತನಕ ಕಾಯ ಬೇಕಾಯಿತು. ಮಂಡ್ಯದಲ್ಲಿ ೩೧ನೇ ಮೇ ಇಂದ ಎರಡನೇ ಜೂನ್ …

Read More »

ತಮಗೆ ತಾವೇ ಮನವಿ ಪತ್ರ ಸಲ್ಲಿಸಿಕೊಂಡ ಕಾನೂನುವಿದ್ಯಾರ್ಥಿಗಳು.

Screenshot 2024 06 29 17 17 31 48 6012fa4d4ddec268fc5c7112cbb265e7

ಬಳ್ಳಾರಿ:ಜೂ28 ತಮಗೆ ತಾವೇ ಮನವಿ ಪತ್ರ ಸಲ್ಲಿಸಿಕೊಂಡ ಕಾನೂನು ವಿದ್ಯಾರ್ಥಿಗಳು.ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಗೆ ಮನವಿ ಪತ್ರ ಸಲ್ಲಿಸಲು ತೆರಳಿದ್ದ ವಿದ್ಯಾರ್ಥಿಗಳಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕೇಳುವುದು ದೂರದ ಮಾತು ಅವರ ಮನವಿ ಪತ್ರವನ್ನು ಸ್ವೀಕರಿಸಲು ಬಾರದ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಅವರ ಕಚೇರಿಯ ಅಧಿಕಾರಿಗಳು ಮನವಿ ಪತ್ರವನ್ನು ಟಪಾಲು ವಿಭಾಗಕ್ಕೆ ಕೊಟ್ಟು ಹೋಗಿ ಎಂದ ಅಧಿಕಾರಿಗಳು. ಸರ್ಕಾರಿ ಕಚೇರಿಯಲ್ಲಿ ಮನವಿಪತ್ರವನ್ನು ಸ್ವೀಕರಿಸಲುಯಾವ ಅಧಿಕಾರಿಗಳು ಬಾರದ ಕಾರಣ …

Read More »