Breaking News

ಕಲ್ಯಾಣಸಿರಿ ವಿಶೇಷ

ಅಕ್ಟೋಬರ್ 6 ರಂದು ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ

screenshot 2025 10 04 19 15 36 18 e307a3f9df9f380ebaf106e1dc980bb6.jpg

Chief Minister's visit to Koppal district on October 6 ಕೊಪ್ಪಳ ಅಕ್ಟೋಬರ್ 04 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಕ್ಟೋಬರ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11.40ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸುವರು. ಅಲ್ಲಿಂದ 11.50ಕ್ಕೆ ನಿರ್ಗಮಿಸಿ ರಸ್ತೆಯ ಮೂಲಕ ಮಧ್ಯಾಹ್ನ 12 ಗಂಟೆಗೆ ಕೊಪ್ಪಳ …

Read More »

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ: ಹೆಸರು ನೋಂದಾಯಿಸಲು ಸೂಚನೆ

Karnataka North East Teachers Constituency Voter List: Instructions to register your name ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದ್ದು, ಅರ್ಹ ಮತದಾರರಿಂದ ಹೆಸರು ನೋಂದಾಯಿಸಲು ಸೂಚಿಸಿದೆ.ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊಪ್ಪಳ ಜಿಲ್ಲೆಗೆ …

Read More »

ಹೊಸಳ್ಳಿ-ಹಿಟ್ನಾಳ್ ಮಧ್ಯ ಭಾಗದ ರಾಷ್ಟ್ರೀಯ ಹೆದ್ದಾರಿ-50ರ ಮೇಲ್ಸೇತುವೆ ಉದ್ಘಾಟನೆ

screenshot 2025 10 03 19 31 03 74 e307a3f9df9f380ebaf106e1dc980bb6.jpg

Hosalli-Hitnal central section flyover on National Highway-50 inaugurated ರಸ್ತೆ ಅಪಘಾತಗಳನ್ನು ಶೂನ್ಯಕ್ಕೆ ತರಲು ಕ್ರಮ- ಸಂಸದ ಕೆ.ರಾಜಶೇಖರ ಹಿಟ್ನಾಳ ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಅಸುರಕ್ಷಿತ ರಸ್ತೆ ಕ್ರಾಸ್‌ಗಳಲ್ಲಿ ಫ್ಲೈಓರ್ ನಿರ್ಮಾಣ ಮತ್ತು ವಾಹನಗಳ ಸಂಚಾರದ ಮೇಲೆ ನಿಗಾವಹಿಸಲು ಅಪಘಾತ ವಲಯಗಳಲ್ಲಿ ಸಿಸಿ ಟಿವಿ ಅಳವಡಿಸಿ ರಸ್ತೆ ಅಪಘಾತಗಳನ್ನು ಶೂನ್ಯಕ್ಕೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ …

Read More »

ಹೇಮಗುಡ್ಡದಲ್ಲಿ ಹೆಚ್.ಆರ್.ಜಿ. ಕುಟುಂಬದಿಂದ ೫೨ ಸಾಮೂಹಿಕ ವಿವಾಹ

screenshot 2025 10 03 19 20 15 22 e307a3f9df9f380ebaf106e1dc980bb6.jpg

52 mass marriages by HRG family in Hemagudda ಗಂಗಾವತಿ: ಸಮೀಪದ ಹೇಮಗುಡ್ಡದಲ್ಲಿ ಪ್ರತಿ ವರ್ಷದಂತೆ ನವರಾತ್ರಿ ೯ ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಮಾಜಿ ಸಂಸದ ಹೆಚ್,ಜಿ.ರಾಮುಲು ಕುಟುಂಬದಿಂದ ಪ್ರತಿ ವರ್ಷದಂತೆ ಸಾಮೂಹಿಕ ವಿವಾಹ ನೆರವೇರಿದ್ದು ಆದರೆ ಈ ಬಾರಿ ೨೩ ನವ ಜೋಡಿಗಳು ಹಸೆ ಮಣಿ ಏರಿದವು. ಮೈಸೂರು ದಸರಾ ಮಾದರಿಯಲ್ಲಿ ಆನೆಯ ಮೇಲೆ ಅಂಬಾರಿ ಮೆರವಣೆಗೆಯು ಗಮನ ಸೆಳೆಯಿತು. ಹೆಚ್.ಆರ್.ಜಿ. ಪ್ರತಿ ಸದಸ್ಯರೂ …

Read More »

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

screenshot 2025 10 03 19 17 01 27 e307a3f9df9f380ebaf106e1dc980bb6.jpg

Koppal District In-charge Minister's tour program ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಅಕ್ಟೋಬರ್ 4 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಸಚಿವರು ಅ. 3ರಂದು ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಕಾರಟಗಿಗೆ ಆಗಮಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು …

Read More »

ಕಷ್ಟಪಟ್ಟು ಆರಂಭಿಸುವ ಉದ್ಯಮವನ್ನು ಲಾಭದಾಯಕ ಉದ್ಯಮವಾಗಿಸುವುದು ಮುಖ್ಯ: ಎಡಿಸಿ ಸಿದ್ರಾಮೇಶ್ವರ

screenshot 2025 10 03 17 27 32 96 e307a3f9df9f380ebaf106e1dc980bb6.jpg

It is important to make a difficult-to-start business profitable: ADC Sidrameshwar ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕಷ್ಟಪಟ್ಟು ಆರಂಭಿಸುವ ಉದ್ಯಮವನ್ನು ಲಾಭದಾಯಕ ಉದ್ಯಮವನ್ನಾಗಿಸುವುದು ಹಾಗೂ ಅದನ್ನು ಮುನ್ನಡೆಸಿಕೊಂಡು ಹೋಗುವುದು ಬಹಳ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದರು.ಸೆ.30 ರಂದು ನಗರದ ಫಾರ್ಚುನ್ ಹೋಟೆಲ್‌ನಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕೊಪ್ಪಳ ಹಾಗೂ ಕೆ.ಸಿ.ಟಿ.ಯು ಟೆಕ್ಸಾಕ್, ಬೆಂಗಳೂರು ಇವರ …

Read More »

ಕನಕಗಿರಿ, ಕಾರಟಗಿ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ: ಅ.6 ರಂದು ಮುಖ್ಯಮಂತ್ರಿಗಳಿAದ ಶಂಕುಸ್ಥಾಪನೆ

Drinking water supply to Kanakagiri and Karatagi towns: Chief Minister to lay foundation stone on October 6 ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ನಗರದ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಕೊಪ್ಪಳ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪಟ್ಟಣ ಪಂಚಾಯತ್ ಕನಕಗಿರಿ ಹಾಗೂ ಪುರಸಭೆ ಕಾರಟಗಿ ಇವರ ಸಂಯುಕ್ತಾಶ್ರಯದಲ್ಲಿ ರೂ.204.57 ಕೋಟಿಗಳ ವೆಚ್ಚದ “ಅಮೃತ್ 2.0” ಯೋಜನೆಯಡಿ ತುಂಗಭದ್ರಾ …

Read More »

ಯಲಬುರ್ಗಾ ಎಪಿಎಂಸಿ: ಕುಕನೂರು ಮಾರುಕಟ್ಟೆಯಲ್ಲಿ ವಾರದಲ್ಲಿ 2 ದಿನ ಇ-ಟೆಂಡರ್ ಪ್ರಕ್ರಿಯೆ

Yelaburga APMC: E-tender process 2 days a week at Kuknoor market ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಯಲುಬುರ್ಗಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕುಕನೂರು ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಸೋಮವಾರ ಮತ್ತು ಗುರುವಾರ (ವಾರದಲ್ಲಿ 2 ದಿನ ಮಾತ್ರ)  ಅಧಿಸೂಚಿತ ಕೃಷಿ ಉತ್ಪನ್ನಗಳಿಗೆ ಇ-ಟೆಂಡರ್ ನಡೆಸಲಾಗುವುದು.ಬೆಳಗ್ಗೆ 10.30 ರಿಂದ 12.30 ಗಂಟೆವರೆಗೆ ಲಾಟ್ ಎಂಟ್ರಿ ಹಾಗೂ ಮಧ್ಯಾಹ್ನ 12.30 …

Read More »

ತಿಪಟೂರು ತಾಲ್ಲೋಕು ಪಂಚಾಯ್ತಿ ಚುನಾವಣೆ ನಡೆದರೆ ನಮ್ಮದೇ ಅಧಿಕಾರ.ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ – ಅಶ್ವಥ್ ನಾರಾಯಣ್

screenshot 2025 10 03 17 04 09 05 6012fa4d4ddec268fc5c7112cbb265e7.jpg

If the Tipaturu taluk panchayat election is held, it is our power.Former Zilla Panchayat Member - Aswath Narayan    ತಿಪಟೂರು:  ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಅಶ್ವಥ್ ನಾರಾಯಣ್ ಮತ್ತೆ ತಿಪಟೂರು ತಾಲ್ಲೋಕಿಗೆ ಎಂಟ್ರಿಯಾಗಿದ್ದು ಈ ಭಾರಿ ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದರೆ ತಿಪಟೂರು ತಾಲ್ಲೋಕಿನ 5 ಜಿಲ್ಲಾ ಪಂಚಾಯ್ತಿ ಕ್ಷೇತ್ರ ಹಾಗೂ 17 ತಾಲ್ಲೋಕು ಪಂಚಾಯ್ತಿ ಕ್ಷೇತ್ರಗಳಿಗೆ ನನ್ನ ಬೆಂಬಲಿಗರು ಪಕ್ಷೇತರರಾಗಿ …

Read More »