ಚಿನ್ನ ಖರೀದಿ ಬೇಡ, ತೈಲ ಬಳಕೆ ತಗ್ಗಿಸಿ ಎಂಬ ಆರ್ಥಿಕ ಸಂಕಷ್ಟದಿಂದ ಪಾರು ಮಾಡಿದ ಡಾ. ಮನಮೋಹನ್ ಸಿಂಗ್ ನೀತಿಗಳಿಗೆ ವಿರುದ್ಧ : ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ ಕುಮಾರ್ ಟೀಕೆ
Dr. Manmohan Singh, who saved India from economic crisis by not buying…
ಬ್ಲಾಕ್ ಬೆಲ್ಟ್ ವಿತರಣೆ
Black Belt Distribution ಬ್ಲಾಕ್ ಬೆಲ್ಟ್ ವಿತರಣೆ ಕೊಪ್ಪಳ: ನ್ಯಾಷನಲ್ ಶೋಟೊಖಾನ್ ಕರಾಟೆ ಅಸೋಷಿಯೇಷನ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿ ಮೇ-೦೧ ರಿಂದ ಮೇ-೦೩ ರವರೆಗೆ ತರಬೇತುದಾರರ ತರಬೇತಿ ಮತ್ತು ತೀರ್ಪುಗಾರರ ತಾಂತ್ರಿಕ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಗಾರದಲ್ಲಿ ತರಬೇತುದಾರರಿಗೆ ಬ್ಲಾಕ್ ಬೆಲ್ಟ್ ಪರೀಕ್ಷೆ ನಡೆಸಲಾಯಿತು. ಈ ತರಬೇತಿ ಮತ್ತು ಪರೀಕ್ಷೆಯಲ್ಲಿ ಕೊಪ್ಪಳದಿಂದ ಭಾಗವಹಿಸಿದ್ದ ದೇವಪ್ಪ ಕಲ್ಲನವರ ಬ್ಲಾಕ್ ಬೆಲ್ಟ್ 3 ಡಾನ್, ತಿರುಮಲ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಮತ್ತು ರೇಣುಕಾ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಪಡೆದುಕೊಂಡಿದ್ದು ಅವರಿಗೆ NSKAI ಸಂಸ್ಥೆಯ ಮುಖ್ಯಸ್ಥರಾದ ಶಿಹಾನ್ ಸಂಜಯ ಇಂಗೋಲೆ ರವರು ಬ್ಲಾಕ್ ಬೆಲ್ಟ್ ಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ NSKAI ಕರ್ನಾಟಕದ ಅಧ್ಯಕ್ಷರಾದ ಶನ್ಸಾಯ್ ಡಿ, ಬಾಷಾ ಸಾಹೇಬ್ ಉಪಸ್ಥಿತರಿದ್ದರು. ಬ್ಲಾಕ್ ಬೆಲ್ಟ್ ಪಡೆದ ತರಬೇತುದಾರರಿಗೆ ಧರ್ಮದರ್ಶಿ ರಾಮಣ್ಣ ಕಲ್ಲನವರ, ಮುಖಂಡರಾದ ಯಮನೂರಪ್ಪ ನಾಯಕ, ರಾಜಬಕ್ಷಿ ಎಚ್, ವಿ ಸೇರಿದಂತೆರ ವಿಧ್ಯಾರ್ಥಿಗಳು ಶುಭಕೋರಿದ್ದಾರೆ.
ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ ಸಂಘರ್ಷಕ್ಕೆ ಕರೆ
Basapura lake encroachment by Baldota calls for conflict ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ…
ರೈತರ ಹೊಲಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಲು ಒತ್ತಾಯ : ಶರಣಬಸಪ್ಪ ದಾನಕೈ
Demand for smooth road connectivity to farmers' fields: Sharanabasappa Danakai ರೈತರ ಹೊಲಗಳಿಗೆ…
ಮೊನ್ನೆಅಂಜನಾದ್ರಿಯ ಶ್ರೀ ಆಂಜನೇಯಸ್ವಾಮಿ ಗೆ ಹೈದ್ರಾಬಾದ್ ಮೂಲಕ ಉದ್ಯಮಿ ಮಹೇಶರೆಡ್ಡಿ ಕುಟುಂಬದವರು ಕೊಟ್ಟ 12 ಆಭರಣ ಗಳು ಚಿನ್ನಲೇಪಿತ ತಾಂಮ್ರ
ಅಂಜನಾದ್ರಿಗೆ ಸಮರ್ಪಣೆಯಾಗಿರುವ ಪ್ರಭಾವಳಿ,ಗಧೆ ಸೇರಿ 12 ಸಾಮಾನುಗಳು ಚಿನ್ನ ಲೇಪಿತ ತಾಮ್ರದಿಂದ ಕೂಡಿವೆ:ಎಸಿ ಮಾಲಗಿತ್ತಿ*ಲೋಹ ಪರಿಶೋಧಕ,ಮೌಲ್ಯಮೌಲ್ಯಮಾಪನವನ್ನುತ…
ಮಾದಪ್ಪನ ಸನ್ನಿಧಿಯಲ್ಲಿ ಚಿರತೆ ದಾಳಿ ಬಾಲಕ ಸಾವು ಇದು ಭಕ್ತರಿಗೆ ಎಚ್ಚರಿಕೆ ಘಂಟೆ
Leopard attack in the presence of Madappa, boy dies, this is a…
“ನಮ್ಮ ನದಿ – ನಮ್ಮ ಹೊಣೆ” ಅಭಿಯಾನಕ್ಕೆ ಉತ್ತಮ ಸ್ಪಂದನೆ ಸ್ವಚ್ಚತೆ ಅನ್ನುವದು ಒಂದು ದಿನದ ಆಲೋಚನೆ ಆಗಬಾರದು : ಜ್ಯೋತಿ
Good response to the “Our River – Our Responsibility” campaign: Cleanliness should…
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 604 ನೇ ಜಯಂತಿ ಕಾರ್ಯಕ್ರಮ
Shivasharane Hemareddy Mallamma's 604th birth anniversary program ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 604…
ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ
Foundation stone laying ceremony at Huligi today --- ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ…
ಕಲ್ಮಠ ಮಹಿಳಾ ಕಾಲೇಜಿನಲ್ಲಿ ಮಹಿಳಾ ಕಲೋತ್ಸವ :
Women's Art Festival at Kalmath Women's College: ಕಲ್ಮಠ ಮಹಿಳಾ ಕಾಲೇಜಿನಲ್ಲಿ ಮಹಿಳಾ ಕಲೋತ್ಸವ…
