Breaking News

ಕಲ್ಯಾಣಸಿರಿ ವಿಶೇಷ

ಕನಕಗಿರಿ ತಾ.ಪಂಯ ನೂತನ ಇಓ ಆಗಿ ಕೆ.ರಾಜಶೇಖರ್ ಅಧಿಕಾರ ಸ್ವೀಕಾರ

IMG 20240620 WA0171

ಕನಕಗಿರಿ: ತಾಲೂಕು ಪಂಚಾಯತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಂದು ತಾಲೂಕು ಪಂಚಾಯತಿಯ ಯೋಜನಾಧಿಕಾರಿಗಳಾಗಿದ್ದ ಕೆ.ರಾಜಶೇಖರ್ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, ಎಲ್ಲಾ ಸಿಬ್ಬಂದಿಗಳ ಸಭೆಯನ್ನು ನಡೆಸಿ ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಪ್ರಗತಿ ಸಾಧಿಸಲು ತಿಳಿಸಿದರು. ನಂತರ ತಾಲೂಕು ಪಂಚಾಯತಿಯ ಎಲ್ಲಾ ಸಿಬ್ಬಂದಿಗಳು ನೂತನ ಇಓ ರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಸಿಬ್ಬಂದಿಗಳಾದ ಹನುಮಂತ, ಕೊಟ್ರಯ್ಯ ಸ್ವಾಮಿ, ಪವನಕುಮಾರ್, ಯಂಕೋಬ, ಹನುಮವ್ವ, …

Read More »

ಇಂಧನ ದರ ಏರಿಕೆಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು.

IMG 20240620 WA0195 Scaled

ವರದಿ : ಬಂಗಾರಪ್ಪ. ಸಿ .ಹನೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಕಳೆದಿದೆ ಆದರೆ ಬಡವರಿಗೆ ದೊರಕುವ ಸೌಲಭ್ಯಗಳನ್ನು ದುಪ್ಪಟ ಮಾಡಿದ್ದಾರೆ ಎಂದು ಮಂಡಲ ಅಧ್ಯಕ್ಷರಾದ ವೃಷೆಬೇಂದ್ರ ತಿಳಿಸಿದರು .ಹನೂರು ಪಟ್ಟಣದ ತಹಸಿಲ್ದಾರ್ ಕಛೇರಿಯ ಮುಂಬಾಗದಲ್ಲಿ ರಾಜ್ಯ ಸರ್ಕಾರದ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಹನೂರು ಮೂರ್ತಿಯವರು ನಮ್ಮರಾಜ್ಯದ್ಯಕ್ಷರ ಹಾಗೂ ಜಿಲ್ಲಾದ್ಯಕ್ಷರ ಸೂಚನೆ ಮೆರೆಗೆ ಇಂದು ಪ್ರತಿಭಟನೆ ಮಾಡುತ್ತಿದ್ದೆವೆ ಇಂತಹ ಸರ್ಕಾರವನ್ನು ಈ ಕೂಡಲೆ ರಾಜ್ಯಪಾಲರು …

Read More »

ಸಚಿವ ತಂಗಡಗಿ ಅರೆಹುಚ್ಚ ಎಂದ ದಡೆಸ್ಗೂರವರೇ ಸೋತು ಹುಚ್ಚರಾಗಿದ್ದಾರೆ

IMG 20240620 WA0187

ಕೊಪ್ಪಳ : ಕನ್ನಡ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಜ ತಂಗಡಗಿ ಅವರು ಸಭ್ಯ ರಾಜಕಾರಣಿ ಮತ್ತು ಘನತೆಗೆ ತಕ್ಕಂತೆ ನಡೆದುಕೊಳ್ಳುವ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಸವರಾಜ ದಡೆಸ್ಗೂರ ಒಮ್ಮೆ ಅಕಸ್ಮಾತ್ ಶಾಸಕರಾಗಿದ್ದ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದರೆ ಜನ ಅಷ್ಟು ಕೆಟ್ಟದಾಗಿ ಸೋಲಿಸುತ್ತಿರಲಿಲ್ಲ ಎಂಬ ಪರಿಜ್ಞಾನ ಇಟ್ಟುಕೊಂಡರೆ ಒಳಿತು, ಇನ್ನು ಅವರ ಅವಧಿಯಲ್ಲಿ …

Read More »

ಕಾಂಗ್ರೆಸ್ ಸರಕಾರ ರೈತರನ್ನು ಸಂಪೂರ್ಣ ಕಡೆಗಣಿಸುತ್ತಿದೆ : ಹೊಳೆಯಾಚೆ,,,,

IMG 20240620 WA0154

ವರದಿ : ಪಂಚಯ್ಯ ಹಿರೇಮಠ,,, ಕೊಪ್ಪಳ : ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ರೈತರನ್ನು ಸಂಪೂರ್ಣ ಕಡೆಗಣಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಹನುಮಂತಪ್ಪ ಹೊಳಿಯಾಚಿ ಆರೋಪಿದರು. ಬುಧವಾರ ಕೊಪ್ಪಳದ ಜಿಲ್ಲಾ ಕಛೇರಿಯಲ್ಲಿ ಹಮ್ಮಿಕೊಂಡ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ ಕಾಂಗ್ರೆಸ್ ಸರಕಾರ ಚುನಾವಣೆಗೂ ಮುನ್ನಾ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೇಂದ್ರದಲ್ಲಿ ಜಾರಿ ಮಾಡಿದ ಕೃಷಿ ಕಾಯ್ದೆಯನ್ನು ಅಧಿಕಾರಕ್ಕೆ …

Read More »

ಜೂನ್-೨೧ ಶುಕ್ರವಾರ ಅಂತರಾಷ್ಟ್ರೀಯಯೋಗ ದಿನಾಚರಣೆಯನ್ನು ಆಚರಿಸಲು ನಿರ್ಧಾರ

WhatsApp Image 2024 06 19 At 1.57.21 PM

ಗಂಗಾವತಿಯ ಸರ್ವಯೋಗ ಮತ್ತು ಆಧ್ಯಾತ್ಮ ಬಳಗದೊಂದಿಗೆ ಮತ್ತು ಸ್ಪೂರ್ತಿ ಆರ್ಯುವೇದಿಕ್ ಮೇಡಿಕಲ್ ಕಾಲೇಜು ಹಾಗೂ ಡಾ: ಎಸ್.ವಿ. ಸವಡಿ ಆರ್ಯುವೇದಿಕ್ ಆಸ್ಪತ್ರೆ ಗಂಗಾವತಿ ಇವರ ಪ್ರಾಯೊಜಕತ್ವದಲ್ಲಿ ಜೂನ್-೨೧ ಶುಕ್ರವಾರ ಅಂತರಾಷ್ಟೀಯ ಯೋಗ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಗಿದೆ.ಅದರ ನಿಮಿತ್ಯವಾಗಿ ದಿನಾಂಕ ೨೦-೦೬-೨೦೨೪ ರ ಗುರುವಾರ ಬೆಳಿಗ್ಗೆ ೯-೦೦ ಗಂಟೆಗೆ ಯೋಗ ಜಾಗೃತಿ ಜಾಥಾವನ್ನು ಎ.ಪಿ.ಎಮ್.ಸಿ ಆವರಣದ ಶ್ರೀ ಚನ್ನಬಸವಸ್ವಾಮಿ ದೇವಸ್ಥಾನದಿಂದ ಪ್ರಾರಂಭಿಸಿ ಸಿಬಿಎಸ್ ವೃತ್ತ, ಗಾಂಧಿ ಸರ್ಕಲ್, ಬಸವಣ್ಣ ಸರ್ಕಲ್ ಮುಖಾಂತರವಾಗಿ …

Read More »

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 6000 ಸಾವಿರದ ಮೊತ್ತದ ಪರಿಕರಗಳ ದೇಣಿಗೆ

IMG 20240619 WA0191

ಗಂಗಾವತಿ: ತಾಲೂಕಿನ ರಾಮದುರ್ಗ (ಗೂಗಿಬಂಡಿ ) ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಾಲೂಕು ಗಂಗಾವತಿ ಶಾಲೆಗೆ ಶ್ರೀಮತಿ ಬೆನ್ನಿತ್ ಬೇ ನೋನಿ ಇಂಜಿನಿಯರ್ ಅಮೆರಿಕ( ಮೈಸೂರು) ಅವರು ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ ಮತ್ತು 50 ಲೋಟಗಳನ್ನು ಅಂದರೆ 6000 ಸಾವಿರದ ಮೊತ್ತದ ಪರಿಕರಗಳನ್ನು ದೇಣಿಗೆ ನೀಡಿದ್ದಾರೆ ಈ ಸಂದರ್ಭದಲ್ಲಿ ಶ್ರೀಮತಿ ಪದ್ಮಾವತಿ ಮುಖ್ಯೋಪಾಧ್ಯಾಯರು ಶಿಕ್ಷಕರಾದ ಶ್ರೀ ಶ್ರೀನಿವಾಸ ಕೆಎಸ್ ಶ್ರೀಮತಿ …

Read More »

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಿ ಕಾರ್ಮಿಕ ಮುಖಂಡಎ.ದೇವದಾಸ್

IMG 20240619 WA0075

ಕರ್ನಾಟಕ ರಾಜ್ಯ ಸಂಯುಕ್ತ  ಕಟ್ಟಡ ಕಾರ್ಮಿಕರ  ಸಂಘದ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಸಮ್ಮೇಳನದ  ಪೋಸ್ಟರ್  ಪರಪತ್ರ  ಬಿಡುಗಡೆ ಮಾಡಲಾಯಿತು. ಸಂಘದ ರಾಜ್ಯ ಕಾರ್ಯದರ್ಶಿಗಳಾದ ಕಾಮ್ರೇಡ್ ಎ. ದೇವದಾಸ್ ಅವರು  ಜಿಲ್ಲೆಯ ಮುಖಂಡರನ್ನುದ್ದೇಶಿಸಿ ಮಾತನಾಡಿದರುಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ಕಳೆದ ಎರಡು ವರ್ಷಗಳಿಂದ ಸರಿಯಾಗಿ ಬಂದಿಲ್ಲ . ಸಾಕಷ್ಟು ಬಡ ಕಾರ್ಮಿಕರ ಮಕ್ಕಳು ಶಾಲೆ ಪೀಸ್ ಕಟ್ಟದೆ ಕಷ್ಟ ಅನುಭವಿಸುತ್ತಿದ್ದಾರೆ.ಕಾರ್ಮಿಕರಿಗೆ ಮೀಸಲಾದ ಆರೋಗ್ಯ ಸೌಲಭ್ಯ ಮದುವೆ ಸೌಲಭ್ಯ, ವಸತಿ, ಇನ್ನಿತರ ಸಹಾಯಧನ …

Read More »

ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯರ ಸಲಹೆ ಕೇಳಿದ ಸಚಿವೆನಿರ್ಮಲಾ ಸೀತಾರಾಮನ್

Screenshot 2024 06 19 14 51 46 61 40deb401b9ffe8e1df2f1cc5ba480b12

ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ  ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಮ್ಮ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು (ಶಾಸಕಾಂಗದೊಂದಿಗೆ) ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸಭೆಗಳನ್ನು ನಡೆಸಲಾಗುತ್ತದೆ. ಬಜೆಟ್ ಪೂರ್ವ ಚರ್ಚಾ ಸಭೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರ ಬರೆದಿದ್ದಾರೆ. ಮುಂಬರುವ ಕೇಂದ್ರ ಬಜೆಟ್ …

Read More »

ನನ್ನ ಕಲ್ಯಾಣ ಮಹೋತ್ಸವಕ್ಕಿಗ ೨೬ ವರ್ಷ

WhatsApp Image 2024 06 18 At 6.08.26 PM

My Kalyan Mahotsava is 26 years old ಜೂನ ೧೮ ಬಂದರೆ ಸಾಕು ಸತ್ಯಂಪೇಟೆಯ ನನ್ನ‌ಮನೆಯ ಅಂಗಳದಲ್ಲಿ ಶರಣ ಹಕ್ಕಿಗಳ ಕಲರವ. ನಾಡಿನ ಮೂಲೆ ಮೂಲೆಯಿಂದ ಶರಣ ತತ್ವ ಜಿಜ್ಞಾಸುಗಳೆಲ್ಲ ಸೇರಿ ಬಸವಾದಿ ಶರಣರ ಚಿಂತನೆಗಳನ್ನು ಈ ನೆಲದಲ್ಲಿ ಬಿತ್ತುವ ಬಗೆ ಹೇಗೆಂದು ? ಮುಕ್ತವಾಗಿ ಚರ್ಚಿಸುತ್ತಿದ್ದರು. ಪ್ರತಿ ವರ್ಷ ಜೂನ್ ೧೮ ರಂದು ನನ್ನ ಅಜ್ಜ ಗುರಪ್ಪ ಯಜಮಾನರ ಸ್ಮರಣೋತ್ಸವ ನಿಮಿತ್ತ ಅಪ್ಪ ಲಿಂಗಣ್ಣ ಸತ್ಯಂಪೇಟೆ ಅನುಗಾಲದಿಂದ …

Read More »

ಶಂಕರಪ್ಪಬಳ್ಳೇಕಟ್ಟೆ ರವರಿಗೆ ರಾಷ್ಟ್ರೀಯ ಕನ್ನಡ ಸಾಹಿತ್ಯ ಪುರಸ್ಕಾರ

WhatsApp Image 2024 06 18 At 4.35.11 PM

National Kannada Literary Award to Shankarappaballekatte ತಿಪಟೂರು: “ಕರ್ನಾಟಕ ಕನ್ನಡ ಸಾಹಿತ್ಯ ಲೋಕ” ನೆಲಮಂಗಲ ಪವಾಡ ಬಸವಣ್ಣ ದೇವರ ಮಠದಲ್ಲಿ ಪ್ರಜಾ ಕವಿ ನಾಗರಾಜು ಅವರ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಂಭ್ರಮ ಕವಿ ಗೋಷ್ಠಿಯನ್ನು ಶ್ರೀಮಠದ ಪೀಠಾದ್ಯಕ್ಷರಾದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಉದ್ಘಾಟಿಸಿ ,ಕೃತಿಗಳ ಬಿಡುಗಡೆ ಮಾಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಕಲ್ಪತರು ನಾಡಿನ ‘ರೈತಕವಿ’ ಡಾ.ಪಿ ಶಂಕರಪ್ಪ ಬಳ್ಳೇಕಟ್ಟೆ ರವರನ್ನು ಅವರ ಸಾಹಿತ್ಯ …

Read More »