Condemn petrol and diesel price hike: Protest from BJP ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೊಪ್ಪಳ ಗಡಿಯಾರ ಕಂಬದ ಮುಂದುಗಡೆ ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾ ವತಿಯಿಂದ ಗ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆ ನೇತೃತ್ವ ವಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣವರ್ ಮಾತನಾಡಿ ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ಗೆಲ್ಲಲೂ ರಾಜ್ಯದ ಜನಕ್ಕೆ ಉಚಿತ, ಖಚಿತ, ನಿಶ್ಚಿತ …
Read More »ಭಾನಾಪೂರ ಮೇಲ್ಸೆತುವೆ ಪೂರ್ಣಗೊಳ್ಳುವದು ಯಾವಾಗ,,,,,?
When will the Bhanpur flyover be completed? ಆಮೆಗತಿಯಲ್ಲಿ ಸಾಗಿದ ಮೇಲ್ಸೆತುವೆ ಕಾಮಗಾರಿ : ವಾಹನ ಸವಾರರ ಪರದಾಟ,,, ವರದಿ : ಪಂಚಯ್ಯ ಹಿರೇಮಠ,,, ಕೊಪ್ಪಳ : ಕರಡಿ ಸಂಗಣ್ಣನವರು ಸಂಸದರಿದ್ದಾಗ ಪ್ರಾರಂಭಗೊಂಡ ಮೇಲ್ಸೆತುವೆ ಕಾಮಗಾರಿ ಎರಡು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದು ವಾಹನ ಸವಾರರು ಪರದಾಡುತ್ತಾ ಭಾನಾಪೂರ ಗ್ರಾಮವನ್ನು ದಾಟಿ ಪರ ಗ್ರಾಮಗಳಿಗೆ ಪ್ರಯಾಣಿಸುವ ಪರಸ್ಥಿತಿ ನಿರ್ಮಾಣವಾಗಿದೆ. ಮೇಲ್ಸೆತುವೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಂಡು ಸುಮಾರು ಎರಡು ವರ್ಷಗಳಿಂದ ಮೇಲ್ಸೆತುವೆಯ …
Read More »ಇಕ್ಬಾಲ್ ಅನ್ಸಾರಿಯವರ ಜನ್ಮದಿನದ ಅಂಗವಾಗಿಬುದ್ಧಿಮಾಂದ್ಯ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ : ಮಂಜು ಹಂಚಿನಾಳ
Distribution of fruits to mentally retarded children on the occasion of Iqbal Ansari’s birthday: Manju Handinala ಗAಗಾವತಿ: ಇಕ್ಬಾಲ್ ಅನ್ಸಾರಿಯವರ ಜನ್ಮದಿನದ ಅಂಗವಾಗಿ ಜೂನ್-೧೭ ರಂದು ನಗರದ ಬುದ್ಧಿಮಾಂದ್ಯ ಮಕ್ಕಳಿಗೆ ಇಕ್ಬಾಲ್ ಅನ್ಸಾರಿ ಅಭಿಮಾನಿಗಳು ಹಣ್ಣು ಹಂಪಲು ಹಾಗೂ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು.ನಂತರ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಂಜು ಹಂಚಿನಾಳ ಮಾತನಾಡಿ. ಈ ಕ್ಷೇತ್ರದ ಜನ ಮೆಚ್ಚಿದ …
Read More »ಮಹಿಳಾಸಶಕ್ತಿಕರಣಕ್ಕೆ ಸಾಧನೆಯಬುನಾದಿಯಾಗಬೇಕು : ಉತ್ತರ ಪ್ರದೇಶರಾಜ್ಯಪಾಲರಾದ ಆನಂದಿ ಬೆನ್ ಪಟೇಲ್
ಬೆಂಗಳೂರು; ಸ್ವಾವಲಂಬಿ ಭಾರತದಲ್ಲಿ ಸ್ತ್ರೀಯರು ಆತ್ಮಗೌರವ, ಆತ್ಮಬಲದಿಂದ ಸ್ವತಂತ್ರವಾಗಿ ಆರೋಗ್ಯಕರವಾಗಿ ಬದುಕುವಂತಾಗಬೇಕು. ಮಹಿಳಾಸಶಕ್ತಿಕರಣಕ್ಕೆ ಸಾಧನೆಯೇ ಬುನಾದಿಯಾಗಬೇಕು ಎಂದು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಹೇಳಿದ್ದಾರೆ.ನಗರದ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಆಚಾರ್ಯ ಪಾಠಶಾಲಾ ತಾಂತ್ರಿಕ ವಿದ್ಯಾಲಯದಿಂದ “ಮಹಿಳಾ ಸಬಲೀಕರಣ ದೃಷ್ಟಿಕೋನದಿಂದ ಕಾರ್ಯಪ್ರವೃತ್ತಿ ಕಡೆಗೆ” ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಲಿಂಗ ತಾರತಮ್ಯ ದೂರವಾಗಿ ಸಂವಿಧಾನಾತ್ಮಕವಾಗಿ ಎಲ್ಲ ಮಕ್ಕಳಿಗೆ ಉಚಿತ ಶಿಕ್ಷಣ ಲಭ್ಯವಾಗಬೇಕು. ಸಾಕ್ಷಾರತೆ …
Read More »ರಾಜ್ಯಮಟ್ಟದಲ್ಲಿ ವಿಶ್ವಕರ್ಮ ಒಕ್ಕೂಟ ಬಲಪಡಿಸಬೇಕು: ವಿಶ್ವಕರ್ಮ ನಾಡೋಜ ಡಾ.ಉಮೇಶ್ ಕುಮಾರ್
ಹೊಸದುರ್ಗ: “ನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ವಿಶ್ವಕರ್ಮ ಸಮುದಾಯದ ಸಂಘಟನೆಗಳ ಒಕ್ಕೂಟವನ್ನು ಬಲಪಡಿಸುವ ಅಗತ್ಯವಿದೆ” ಎಂದು ಬೆಂಗಳೂರಿನ ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಸಹಕಾರ ರತ್ನ, ವಿಶ್ವಕರ್ಮ ನಾಡೋಜ ಡಾ.ಬಿ.ಎಂ.ಉಮೇಶ್ ಕುಮಾರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘ ಹಾಗೂ ಹೊಸದುರ್ಗ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಅಶೋಕ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶ್ವಕರ್ಮ ಜನಜಾಗೃತಾ ಸಮಾವೇಶವನ್ನು ಉದ್ಘಾಟಿಸಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಕೆ. ಎಸ್. …
Read More »ಸಾಮೂಹಿಕ ವಿವಾಹ ಮೂಲಕ ಸರಳತೆ ಮೈಗೂಡಿಸಿಕೊಳ್ಳಿ : ಮಹಾದೇವ ಸ್ವಾಮೀಜಿ
ಕುಕನೂರು: ಇಂದಿನ ದುಬಾರಿ ದಿನಗಳಲ್ಲಿ ಯುವ ಜನಾಂಗ ಸಾಮೂಹಿಕ ವಿವಾಹ ಗಳಲ್ಲಿ ಮದುವೆ ಆಗುವ ಮೂಲಕ ಆಡಂಬರ ಜೀವನದಿಂದ ಹೊರಗೆ ಬರಲು ಪ್ರಯತ್ನಿಸಬೇಕೆಂದು ಕುಕನೂರಿನ ಡಾ.ಮಹಾದೇವ ಸ್ವಾಮೀಜಿ ನುಡಿದರು. ಅವರು ಭಾನುವಾರ ತಾಲ್ಲೂಕಿನ ಯಡಿಯಪುರ ಗ್ರಾಮದ ಪರಶುರಾಮ್ ಮ್ಯಾಗೇರಿ ಹಮ್ಮಿಕೊಂಡಿದ್ದ 11 ಜೋಡಿ ಸಾಮೂಹಿಕ ವಿವಾಹ ಕಾಯ೯ಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಳೆದ 8 ವರ್ಷಗಳಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬಂದಿರುವುದು ಉತ್ತಮ ಬೆಳವಣಿಗೆ ಇಂಥ ಚಟುವಟಿಕೆಗಳು …
Read More »ಬೂದಗುಂಪಾ ಕ್ರಾಸ್ ನಿಂದ ಬಳ್ಳಾರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ಮನವಿ.
ಗಂಗಾವತಿ: ಗಂಗಾವತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ತಾಲೂಕಿನ ಬೂದಗುಂಪಾ ರಾಷ್ಟ್ರೀಯ ಹೆದ್ದಾರಿ (ಸಂಖ್ಯೆ: N.H.50) ಯಿಂದ ಕಂಪ್ಲಿ-ಕುರಗೋಡು ಮಾರ್ಗವಾಗಿ ಕೋಳೂರ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ:N.H.50A ಕ್ಕೆ ಅಥವಾ ಕಂಪ್ಲಿ-ಕುಡುತಿನಿ ಮಾರ್ಗವಾಗಿ ಕುಡಿತಿನಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿಗೆ (ಸಂಖ್ಯೆ:67) ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ , ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಸಚಿವರಿಗೆ ಪತ್ರ ಬರೆಯುವ …
Read More »ಸಿಎಸ್ಸಿ ಸೇವಾ ಸೌಲಭ್ಯಗಳನ್ನು ರೈತರಿಗೆ ಮಹಿಳೆಯರಿಗೆ ಕೂಲಿ ಕಾರ್ಮಿಕರಿಗೆ ಸಕಾಲದಲ್ಲಿ ತಲುಪಿಸಿ: ಪ್ರಕಾಶ್ ರಾವ್
ಗಂಗಾವತಿ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ ಟ್ರಸ್ಟ್ ಗಂಗಾವತಿ ತಾಲೂಕಿನ ಸಿ.ಎಸ್.ಸಿ ಕಾಮನ್ ಸರ್ವೀಸ್ ಸೆಂಟ್ರಗಳ ಸೇವಾದಾರರ ಪ್ರೇರಣಾ ಕಾರ್ಯಾಗಾರವನ್ನುಗಂಗಾವತಿಯ ಯೋಜನಾ ಕಛೇರಿಯಲ್ಲಿ ಹಮ್ಮಿಕೊಳ್ಳಲಾಯಿತು, ಕೊಪ್ಪಳ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರಕಾಶ್ ರಾವ್ರವರು ಕಾರ್ಯಕ್ರಮವನ್ನು ದೀಪಾ ಬೆಳಗಿಸಿ, ಉದ್ಘಾಟನೆ ಮಾಡುವರದ ಮೂಲಕ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದರು. ತಾಲ್ಲೂಕಿನ 40 ಮಂದಿ ಸೇವಾದಾರರು ಸಕಾಲದಲ್ಲಿ ಸೇವೆಗಳನ್ನು ರೈತರಿಗೆ, ಮಹಿಳೆಯರಿಗೆ, ಕೂಲಿ ಕಾರ್ಮಿಕಾರಿಗೆ ಸಕಾಲದಲ್ಲಿ ತಲುಪಿಸಿರಿ, ಪ್ರಸ್ತುತ ಪ್ರಧಾನ ಮಂತ್ರಿ ಫಸಲು ಭೀಮಾ …
Read More »ತರಬೇತಿ ಕಾರ್ಯಾಗರ ಉದ್ಘಾಟಿಸಿದ ಉಪ ನಿರ್ದೇಶಕರಾದಕೊಪ್ಪಳ ಡಾ.ಪಿ.ಎಮ್. ಮಲ್ಲಯ್ಯ
ಸಮಗ್ರ ಜಾನುವಾರುಗಳ ನಿರ್ವಹಣೆ ತರಬೇತಿ ಗಂಗಾವತಿ : ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪಶು ವೈದ್ಯಕೀಯ ಮತ್ತು ಪಶು ಪಾಲನಾ ಇಲಾಖೆ, ಕೊಪ್ಪಳ ಹಾಗೂ ಕೆ.ವಿ.ಕೆ ಗಂಗಾವತಿ ಇವರ ಸಹಯೋಗದಲ್ಲಿ “ಸಮಗ್ರ ಜಾನುವಾರುಗಳ ನಿರ್ವಹಣೆ” ಕುರಿತಂತೆ ಗಂಗಾವತಿ/ಕಾರಟಗಿ/ಕನಕಗಿರಿ ತಾಲೂಕಿನ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿಆಯೋಜಿಸಿದ್ದ ( ಪಶು ಸಖಿ) …
Read More »ಬಕ್ರೀದ್ ಹಬ್ಬ ಕೇವಲ ಬಲಿದಾನದಸಂಕೇತವಲ್ಲ : ಜನಾಬ ಆಫೀಸ್ ಸಾಬ
ಕೊಪ್ಪಳ : ಬಕ್ರೀದ್ ಹಬ್ಬ ಕೇವಲ ಬಲಿದಾನದ ಅದೊಂದು ಧರ್ಮ ಪರಿಪಾಲನೆಯ ಆಚರಣೆಯಾಗಿದೆ ಎಂದು ಸಮಾಜದ ಧರ್ಮಗುರು ಜನಾಬ ಹಫೀಸ್ ಸಾಬ ಹೇಳಿದರು. ಬಕ್ರೀದ್ ಹಬ್ಬದ ಅಂಗವಾಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಮಾತನಾಡಿ ಈ ಹಬ್ಬವು ಇಸ್ಲಾಮಿನ ಇತಿಹಾಸವನ್ನು ಸ್ಮರಿಸುವ ಮಹತ್ವದ ದಿನವಾಗಿದೆ. ಇಂತಹ ಆಚರಣೆಯಲ್ಲಿ ವಿಶ್ವದ ಎಲ್ಲಾ ಮುಸ್ಲಿಂ ಭಾಂದವರು ತೊಡಗುತ್ತಾರೆ ಎಂದರು. ನಂತರದಲ್ಲಿ ರಷೀದ್ ಸಾಬ ಹಣಜಗಿರಿ ಮಾತನಾಡಿ ಪ್ರವಾದಿಗಳು ಸಾರಿರುವ …
Read More »