ಗಂಗಾವತಿ: ರಾಜ್ಯ ಸರ್ಕಾರ ಜೂನ್-೧೫ ರಂದು ಪೆಟ್ರೋಲ್, ಡೀಸೆಲ್ಗೆ ತೆರಿಗೆ ಹೆಚ್ಚಿಸಿ ಬೆಲೆ ಹೆಚ್ಚಳ ಮಾಡಿದ್ದು, ಕೂಡಲೇ ಬೆಲೆ ಹೆಚ್ಚಳ ನೀತಿಯನ್ನು ಹಿಂಪಡೆಯಲು ಸಿ.ಪಿ.ಐ.ಎಂ.ಎಲ್ ಲಿಬರೇಷನ್ ರಾಜ್ಯ ಸರ್ಕಾರನ್ನು ಒತ್ತಾಯಿಸುತ್ತದೆ ಎಂದು ಲಿಬರೇಷನ್ನ ರಾಜ್ಯ ಸ್ಥಾಯಿ ಸಮಿತಿ ಸದಸ್ಯರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೆಲವು ಬಿಜೆಪಿ, ಸಂಘ ಪರಿವಾರ ಆರ್.ಎಸ್.ಎಸ್ ರವರು ನಮ್ಮನ್ನು ಕಾಂಗ್ರೆಸ್ನವರು ಎಂದು ಹೇಳಿಕೆ ಕೊಡುವುದು ಸರಿಯಲ್ಲ. ನಾನು ೧೯೬೫ ರಿಂದ ಕಮ್ಯುನಿಸ್ಟ್ ಪಾರ್ಟಿ ಸದಸ್ಯನಾಗಿದ್ದು, ನಾನೆಂದೂ ಕಾಂಗ್ರೆಸ್ಗೆ …
Read More »ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಹಾರಾಟಕ್ಕೆ ಅರ್ಥವಿಲ್ಲ : ಜ್ಯೋತಿ
ಕೊಪ್ಪಳ : ರಾಜ್ಯದಲ್ಲಿ ಪೆಟ್ರೋಲ್ ದರ ೩ ಮತ್ತು ಡೀಸೆಲ್ ದರ ೩.೫ ಹೆಚ್ಚಳವಾಗಿರುದಕ್ಕೆ ಬಿಜೆಪಿ ಚೀರಾಟ ಹಾರಾಟ ಹೋರಾಟ ಮಾಡುತ್ತಿರುವದು ಅತ್ಯಂತ ಹಾಸ್ಯಾಸ್ಪದ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡೆ ಜ್ಯೋತಿ ಎಂ. ಗೊಂಡಬಾಳ ವ್ಯಂಗ್ಯವಾಡಿದ್ದಾರೆ.ರಾಜ್ಯದಲ್ಲಿ ಸಿದ್ದರಾಮಯ್ಯ ಡಿಕೆಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರಕಾರ ಅತ್ಯಂತ ಜನಪರವಾಗಿ ಕೆಲಸ ಮಾಡುತ್ತಿದ್ದು, ಪೆಟ್ರೋಲ್ ದರ ೩ ಮತ್ತು ಡೀಸೆಲ್ ದರ ೩.೫ ಹೆಚ್ಚಳ ಮಾಡಿರುವದು ದೊಡ್ಡ ಸಂಗತಿಯೇನು ಅಲ್ಲ ಜೊತೆಗೆ ಈಗಲೂ ದರ …
Read More »ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ
ಬೆಂಗಳೂರು: ಜೂನ್.16: ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ. ಕೋಲಾರ ಜಿಲ್ಲೆ, ಮುಳಬಾಗಿಲು ತಾಲೂಕಿನ ಗುಜ್ಜನಹಳ್ಳಿ ಗ್ರಾಮದ ನಿವಾಸಿಯಾದ ದಿವಂಗತ ಗಡ್ಡೂರು ಮುನಿಯಪ್ಪ, ದಾಸನ್ನನವರ …
Read More »ಗಂಗಾಮತಸಮಾಜದಿಂದ ಗಂಗಾ ಜಯಂತಿ ಆಚರಣೆ
ಗಂಗಾವತಿ.: ತಾಲೂಕಿನ ಹೊಸಳ್ಳಿ ಗ್ರಾಮದ ಗಂಗಾಮತ ಸಮಾಜದ ವತಿಯಿಂದ ಗಂಗಾ ಪರಮೇಶ್ವರಿ ಜಯಂತಿಯನ್ನು ಭಾನುವಾರ ಆಚರಣೆ ಮಾಡಲಾಯಿತು. ಜಯಂತಿಯ ಅಂಗವಾಗಿ ಗಂಗಾ ಪರಮೇಶ್ವರಿ ದೇವಿಯ ದೇವಸ್ಥಾನದಲ್ಲಿ ಬೆಳಗ್ಗೆ ಗಂಗಾದೇವಿ ಮೂರ್ತಿಗೆ ಅಭಿಷೇಕ, ಕುಂಕುಮಾರ್ಚನೆ, ವಿಶೇಷ ಹೂವಿನ ಅಲಂಕಾರ ಸೇರಿದಂತೆ ನಾನಾ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು. ನಂತರ ಗಂಗಾಮತ ಸಮಾಜದವರಿಂದ ಕಳಶ ಕುಂಭಗಳೊAದಿಗೆ ಗಂಗಾದೇವಿ ಮೂರ್ತಿಯನ್ನು ಅದ್ದೂರಿಯಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆಯನ್ನು ಮಾಡಲಾಯಿತು. ವಿಧಾನ ಪರಿಷತ್ನ ಮಾಜಿ …
Read More »ಸರ್ಕಾರಿ ಉರ್ದು ಶಾಲೆಗೆ ಸೌಲಭ್ಯದಕೊರತೆ,ಹೊಣೆಗಾರರು ಯಾರು ?
(ನೇರ ಹೊಣೆಗಾರರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಕಾರ್ಯಲಯ ಬಂಡಿಹರ್ಲಾಪುರ) ಕಲ್ಯಾಣ ಸಿರಿ ಸುದ್ದಿ: ಕೊಪ್ಪಳ, 14:ಜಿಲ್ಲೆಯ ಹಳೆಬಂಡಿ ಹರ್ಲಾಪುರ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಸೌಲಭ್ಯದ ವಂಚಿತರಾದ ಗೋಳು.ಸರ್ಕಾರಿ ಶಾಲೆ ಎಂದರೆ ದೇವರ ಶಾಲೆ ಎಂದು ಎಷ್ಟೋ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಆದರೆ ಈ ಶಾಲೆಗೆ ಬಗೆ ಬಗೆಯಾದ ಕೊರತೆಗಳನ್ನು ಅನುಭವಿಸುತ್ತಿದ್ದಾರೆ, ವಿದ್ಯಾರ್ಥಿಗಳು ಶಾಲೆಗೆ ಹೋಗಲು ಅತಿಯಾದ ರಸ್ತೆ ತೊಂದರೆಯನ್ನು ಅನುಭವಿಸುತ್ತಾ ಹೋಗುತ್ತಿರುವುದನ್ನು ಈ ಮೇಲೆ …
Read More »ಪರಿಸರ ಸಂರಕ್ಷಣೆ ಎಲ್ಲರ ಹೊಣೆ-ಗ್ರಾಪಂ ಅಭಿವೃದ್ಧಿಅಧಿಕಾರಿಗಳಾದ ಇಂದಿರಾ
ಹೇಮಗುಡ್ಡ ಗ್ರಾಮದಲ್ಲಿ ವನಮಹೋತ್ಸವ ಗಂಗಾವತಿ : ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದ್ದು, ಪ್ರತಿಯೊಬ್ಬರೂ ಪರಿಸರ ಉಳಿವಿಗೆ ಮುಂದಾಗಬೇಕು ಎಂದು ಚಿಕ್ಕಬೆಣಕಲ್ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಇಂದಿರಾ ಹೇಳಿದರು. ತಾಲೂಕಿನ ಹೇಮಗುಡ್ಡ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛ ಹಸಿರು ಗ್ರಾಮವಾರ ಅಂಗವಾಗಿ ಗ್ರಾ.ಪಂ. ವತಿಯಿಂದ ಶುಕ್ರವಾರ ಆಯೋಜಿಸಿದ್ದ ವನ ಮಹೋತ್ಸವದಲ್ಲಿ ಮಾತನಾಡಿದರು. ಸ್ವಚ್ಛ ಪರಿಸರ ಇದ್ದರೆ ಮಾತ್ರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಪರಿಸರ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. …
Read More »ಶಾಲಾ ಮಕ್ಕಳಿಗೆ ಬಸ್ಸುಗಳಿಲ್ಲದೆ ಪರದಾಟ ಅಧಿಕಾರಿಗಳಿಗೆ ಚಲ್ಲಾಟ
ವರದಿ : ಬಂಗಾರಪ್ಪ ಸಿ .ಹನೂರು : ತಾಲೂಕಿನ ಬೈಲೂರು ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್ಸ್ ಬಾರದ ಕಾರಣ ಶಾಲಾ ಮಕ್ಕಳು ಶಿಕ್ಷಕರು ಸಾರ್ವಜನಿಕರು ತೀವ್ರ ತೊಂದರೆಯನ್ನು ಅನುಭವಿಸಿದ್ದಾರೆ. ಕಳೆದ ಹತ್ತು ದಿನಗಳಿಂದ ಕಣ್ಣೂರು ಮಾರ್ಗವಾಗಿ ಹನೂರು ತಾಲೂಕಿನ ಬೈಲೂರಿಗೆ ಸಂಚರಿಸುತ್ತಿರುವ ಸಾರಿಗೆ ಬಸ್ ಬಾರದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತುಂಬಾ ತೊಂದರೆ ಪಡುವಂತಾಗಿದೆ ಇದರಿಂದ ನಿಗದಿತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲಾರದೆ ನೂರಾರು ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗಿದ್ದು …
Read More »ಅನಿಲ ಬಡಚಿರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ
ಅಥಣಿ:-*ವಿಪತ್ತುಗಳಂತ ತುರ್ತು ಸಂದರ್ಭದಲ್ಲಿ ಅತ್ಯುತ್ತಮ ಸೇವೆಗಾಗಿ ಅಥಣಿ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಅನಿಲ ಬಡಚಿರವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ. ಅಗ್ನಿ ಅವಗಡ ಮತ್ತು ವಿಪತ್ತುಗಳಂತ ತುರ್ತು ಸೇವೆಗಳ ಸಂದರ್ಭದಲ್ಲಿ ನಾಗರಿಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಅತ್ಯುತ್ತಮ ಸೇವೆ ಸಲ್ಲಿಸಿದ ಅಗ್ನಿಶಾಮಕ ಮತ್ತು ಅಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಮುಖ್ಯ ಮಂತ್ರಿ ಚಿನ್ನದ ಪದಕ ನೀಡಿ …
Read More »ಕೊಲೆ: ಕಠಿಣ ಕ್ರಮಕ್ಕೆ ಆಗ್ರಹ
ಬೆಂಗಳೂರು; ನಟಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಆರೋಪದ ಮೇಲೆ ಅಪಹರಿಸಿಕೊಂಡು ಚಿತ್ರದುರ್ಗದಿಂದ ಹೋದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಎಂದು ನೀಡಬೇಕು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿ, ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಅದಕ್ಕೆ ಕಾನೂನು ಶಿಕ್ಷೆ ನೀಡುತ್ತಿತ್ತು.ಅದು ಬಿಟ್ಟು ನಟ ದರ್ಶನಾಗಲಿ ಅಥವಾ ಅವರ ಹಿಂಬಾಲಕರಾಗಲಿ ಶಿಕ್ಷೆ ನೀಡುವುದಕ್ಕೆ, ಕೊಲೆ …
Read More »ಗಂಗಾವತಿ ನಗರ ಠಾಣೆ ಪಿಎಸ್ಐ ವರ್ಗಾವಣೆ:
ಗಂಗಾವತಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ನಗರ ಪೊಲೀಸ್ ಠಾಣೆ ಪಿ ಐ ಪ್ರಕಾಶ್ ಮಾಳೆ ಇವರು ಪಕ್ಕದ ಕಂಪ್ಲಿ ಠಾಣೆಗೆ ವರ್ಗಾವಣೆಗೊಂಡಿದ್ದರು ಈಗ ಚುನಾವಣೆ ಮುಗಿದ ನಂತರ ಪುನಹ ಗಂಗಾವತಿ ನಗರ ಠಾಣೆಗೆ ಪಿಐ ಆಗಿ ಪ್ರಕಾಶ್ ಮಳೆಯವರು ಅಧಿಕಾರ ಸ್ವೀಕಾರ ಮಾಡಿದರು. ಅದರಂತೆ ಗಂಗಾವತಿ ನಗರ ಠಾಣೆ ಪಿಎಸ್ಐ ಬಸವರಾಜ ಇವರು ಕಮಲಾಪೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರಿಗೆ ಇಂದು ಗಂಗಾವತಿ ನಗರ ಪಿಐ ಪ್ರಕಾಶ ಮಾಳಿ …
Read More »