ಗಂಗಾವತಿ.13:ಹೆಣ್ಣಿನ ಮೇಲೆ ದಿನೇ ದಿನೇ ಹೆಚ್ಚುತ್ತಿರುವ ಕೌರ್ಯ, ಕೊಲೆ, ಅತ್ಯಾಚಾರ, ಲೈಂಗಿಕ ಕಿರುಕುಳ, ಮಾನಸಿಕ ದೌರ್ಜನ್ಯ,ಅಪ್ರಾಪ್ತ ಹೆಣ್ಮಕ್ಕಳ ಅತ್ಯಾಚಾರ, ಸಾಮಾಜಿಕ ಅಗೌರವ ಎಗ್ಗಿಲ್ಲದೇ ನೆಡೆದರೂ, ಪುರುಷ ಸಮಾಜ ಮಾತ್ರ ತನ್ನ ಪಾಡಿಗೆ ತಾನಿದೆ. ತನಗೂ ಇದಕ್ಕೂ ಏನು ಸಂಬಂಧವೇ ಇಲ್ಲ ಎನ್ನುವಂತೆ ಇರುವ ಪುರುಷ ಮನಸ್ಥಿತಿಗೆ ದಿಕ್ಕಾರ,. ಮೈಕ್ ಸಿಕ್ಕಾಗ ಪುಂಕಾನು ಪುಂಕ ಹೆಣ್ಮಕ್ಕಳನ್ನು ಹೊಗಳಿ ಮತ ಹಾಕಿಸಿಕೊಳ್ಳುವ ಮಂತ್ರಿಗಳು, ಶಾಸಕರು, ಒಟ್ಟಾರೆ ರಾಜಕಾರಣಿಗಳು ಸಮಾಜದಲ್ಲಿ ಇಂತಹ ಘಟನೆ ನೆಡೆದಾಗ …
Read More »ಆಟೋನಗರ ಸದಸ್ಯ ರಂಗಪ್ಪ ನಿಧನಕ್ಕೆ ಸಂತಾಪ: ಭಾರಧ್ವಾಜ್
ಗಂಗಾವತಿ: ಸುಮಾರು ೫೦ ವರ್ಷಗಳಿಂದ ನೆನೆಗುದಿಗೆ ಬಿದ್ದ ಆಟೋನಗರ ನಿವೇಶನ ಹಂಚಿಕೆಗೆ ಮನನೊಂದು ಬಹಳಷ್ಟು ಜನ ಸದಸ್ಯರು ಮರಣ ಹೊಂದಿರುತ್ತಾರೆ. ಇಂದು ರಂಗಪ್ಪ ತಿಮ್ಮರಾಜು (೬೭) ಎಂಬುವವರು ಆಟೋನಗರ ನಿವೇಶನ ಹಂಚಿಕೆಯಾಗದಿದ್ದಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿ ಕಳೆದ ಹತ್ತು ದಿನಗಳಿಂದ ಹಾಸಿಗೆ ಹಿಡಿದು ನಿನ್ನೆ ಜೂನ್-೧೧ ರಂದು ಮೃತಪಟ್ಟಿದ್ದಾರೆ ಎಂದು ಆಟೋನಗರದ ಹಿರಿಯ ಸದಸ್ಯ ಭಾರಧ್ವಾಜ್ ಪ್ರಕಟಣೆಯಲ್ಲಿ ಖೇದ ವ್ಯಕ್ತಪಡಿಸಿದ್ದಾರೆ.ಆಟೋನಗರ ೧೯೮೫ ರಲ್ಲಿ ಪ್ರಾರಂಭವಾಗಿದ್ದು, ಇಂದಿನವರೆಗೂ ಸರ್ಕಾರಕ್ಕೆ ಭರಿಸಬೇಕಾದ ಎಲ್ಲಾ …
Read More »ನೀಟ್ ಪ್ರವೇಶ ಪರೀಕ್ಷೆಯಲ್ಲಿಭ್ರಷ್ಟಾಚಾರ ನಿಷ್ಪಪಕ್ಷಪಾತ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ
ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ನಿಷ್ಪಕ್ಷಪಾತ ವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿ ಗಳು ನಗರದಲ್ಲಿ ಪ್ರತಿ ಭಟನೆ ನಡೆಸಿದರು. ನಗರದ ಹಳೆ ಬಸ್ ನಿಲ್ದಾಣದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ವೈದ್ಯಕೀಯ ಶಿಕ್ಷಣ ವ್ಯಾಪಾರವಾಗಿದ್ದು, ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕಡು ಕಷ್ಟವಾಗಿದೆ. ಹಗಲಿರುಳು ತಮ್ಮ ಪರಿಶ್ರಮ ಹಾಕಿ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ನೀಟ್ ಪರೀಕ್ಷೆಯ …
Read More »ಸಾವಳಗಿ ಗ್ರಾಮದಿಂದ ತುಬಚಿ ರಸ್ತೆ 2-3 ಕಿ.ಮೀ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ, ಮಳೆಗಾಲದಲ್ಲಿ ಕೆಸರು ಗದ್ದೆಯಾಗಿದೆ,ಮುಕ್ತಿ ಯಾವಾಗ…?
ಜಮಖಂಡಿ: ಸಂಪೂರ್ಣ ಹದಗೆಟ್ಟು ರಸ್ತೆಯು ಸಂಚಾರಕ್ಕೆ ತೊಂದರೆ ಉಂಟಾಗಿದೆ, ಅದರಲ್ಲು ಮಳೆಗಾಲದಲ್ಲಿ ಹೇಳ ತೀರದು ಮಳೆಯಾದರೆ ಸಾಕು ಈ ರಸ್ತೆ ಕೆಸರು ಗದ್ದೆಯಂತಾಗುತ್ತದೆ, ಇದನ್ನು ನೋಡಿದರೆ ಅಧಿಕಾರಿಗಳು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ. ಹೌದು ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಿಂದ ತುಬಚಿ ರಸ್ತೆ 2-3 ಕಿ.ಮೀ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ, ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುತ್ತದೆ. ಈ ರಸ್ತೆಯು ಬರಿ ಕೆಸರು (ರಾಡಿ) ಧೂಳಿನಿಂದ ಕೂಡಿದ ರಸ್ತೆ, ಮತ್ತು ಕೆಲವು ವರ್ಷಗಳ …
Read More »ಗಂಗಾವತಿ-ದರೋಜಿ ರೈಲ್ವೆ ಲೈನ್ನಿರ್ಮಾಣಕ್ಕೆ ಅಶೋಕಸ್ವಾಮಿ ಹೇರೂರ ಒತ್ತಾಯ.
ಜಿಲ್ಲೆಯ ಗಂಗಾವತಿ ನಗರದ ರೈಲ್ವೆ ನಿಲ್ದಾಣದಿಂದ ಬಳ್ಳಾರಿ ಜಿಲ್ಲೆಯ ದರೋಜಿ ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನೂತನ ಬ್ರಾಡ್ ಗೇಜ್ ರೈಲ್ವೆ ಲೈನ್ ನಿರ್ಮಾಣ (31.30 ಕಿ.ಮಿ.) ಕಾಮಗಾರಿಗೆ ರೂ.919.49 ಕೋಟಿ ಹಣ ಮಂಜೂರು ಮಾಡುವ ಕುರಿತು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ, ಕೇಂದ್ರಕ್ಕೆ ಪತ್ರ ಬರೆದಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ …
Read More »ಕಲ್ಯಾಣ ಸಿರಿ ,Impact,ವರದಿ : ಫಲ ಶ್ರುತಿ, ಪಟ್ಟಣದಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ : ಸ್ವಚ್ಛತೆಗೆ ಮುಂದಾದ ಪಟ್ಟಣ ಪಂಚಾಯಿತಿ
ಕಲ್ಯಾಣ ಸಿರಿ ,,,,,Impact,,,,,ವರದಿ : ಫಲ ಶ್ರುತಿ ( ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಸಾರ್ವಜನಿಕರು ) ಎನ್ನುವ ತಲೆ ಬರಹದಡಿ ಪ್ರಕಟಗೊಂಡಿರುವ ವರದಿಗೆ ಎಚ್ಚೆತ್ತುಕೊಂಡ ಪಟ್ಟಣ ಪಂಚಾಯಿತಿ,,, ಕೊಪ್ಪಳ : ಕುಕನೂರು ಪಟ್ಟಣದ ಮುಖ್ಯ ಭಾಗವಾದ ಹಾಗೂ ಪಟ್ಟಣದ ಹಳೆಯ ಊರು ಎನ್ನುವ ಹಣೆ ಪಟ್ಟಿ ಹೊಂದಿರುವ ಕೋಳಿಪೇಟೆಯ ಪ್ರಮುಖ ರಸ್ತೆ ಹಾಗೂ ಮಹಾಮಾಯ ದೇವಸ್ಥಾನದ ಪಾದಗಟ್ಟೆಯಿಂದ ಹಿಡಿದು ಸಂಪೂರ್ಣ ಸಂತೆ ಬಜಾರ, ಹಾಗೂ ಬಸ್ ನಿಲ್ದಾಣದ ಹತ್ತಿರ, ಕೆಇಬಿಗೆ …
Read More »ಸಚಿವ ಶಿವರಾಜ್ ತಂಗಡಗಿ ಜನ್ಮದಿನ: ಬುದ್ದಿಮಾಂದ್ಯರಿಗೆ, ವೃದ್ಧರಿಗೆಅನ್ನಸಂತರ್ಪಣೆ
ಗಂಗಾವತಿ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸ ಚಿವ ಶಿವರಾಜ ತಂಗಡಿ ಅವರ ಜನ್ಮದಿನ ಆಚರಣೆ ನಿಮಿತ್ತ ಸೋಮವಾರ ಗಂಗಾವತಿ ನಗರ ಮತ್ತು ಗ್ರಾಮೀಣ ಪ್ರದೇಶ ದಲ್ಲಿ ಸಾಮಾಜಿಕ ಸೇವಾ ಕಾರ್ಯಗಳು ಜರುಗಿದವು. ಬೆಳಿಗ್ಗೆ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆ ಡ್ಡಿ ಶ್ರೀನಿವಾಸ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶ್ರೀ ರಾಮನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಒಳರೋಗಿಗಳಿಗೆ …
Read More »ವಸತಿ ಯೋಜನೆಯ ಫಲಾನುಭವಿ ಆಯ್ಕೆ ವಿಧಾನ ಸರಿಯಾದ ರೀತಿಯಲ್ಲಿ ನಡೆಯಬೇಕು :ಜಿಪಂ ಸಿಇಓ ರಾಹುಲ್ ಶಿಂಧೆ
ಬೆಳಗಾವಿ: ಬರಗಾಲ ಹಾಗೂ ಚುನಾವಣೆ ಎರಡನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡಿರುವುದು ಹಾಗೂ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಾಗಿರುವುದಕ್ಕೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹಲ್ ಶಿಂಧೆ ಅಭಿನಂದನೆಗಳನ್ನು ತಿಳಿಸಿದರು. ಬೆಳಗಾವಿ ಸುವರ್ಣಸೌಧ, ಸೆಂಟ್ರಲ್ ಹಾಲ್ ನಲ್ಲಿ ಶುಕ್ರವಾರ (ಜೂ.7) ತಾಲ್ಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …
Read More »ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ-ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!
ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ- ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!* ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಕೆಳಗಿನ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ. ಜೂನ್ 4 ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯು ಜಿ ಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು …
Read More »ಅಂಗನವಾಡಿ ಕೇಂದ್ರಕ್ಕೆ ಕುಡಿಯುವ ಕೂಲ್ ವಾಟರ್ ಕ್ಯಾನ್ ನೀಡಿ ಹುಟ್ಟುಹಬ್ಬವನ್ನು ಆಚರಣೆ:
ಗಂಗಾವತಿ: ನಗರದಶ್ರೀವೀರಮಹೇಶ್ವರ ಜಂಗಮ ಸಮಾಜ ಸಂಘದ ಉಪಾಧ್ಯಕ್ಷರಾದ ಎಸ್.ಬಿ.ಹಿರೇಮಠ ಇವರು ತಮ್ಮ 65 ನೇ ವರ್ಷದ ಜನ್ಮದಿನದ ಪ್ರಯುಕ್ತ,34 ನೇ ವಾರ್ಡ್ ಹಿರೇಜಂತಕಲ್ ಕಂಬಳಿಮಠದ ಹತ್ತಿರ ಇರುವ 3ನೇ ಅಂಗನವಾಡಿ ಕೇಂದ್ರದ ಪುಟ್ಟ ಪುಟ್ಟ ಮಕ್ಕಳಿಗೆ ಕುಡಿಯುವ ಕೂಲ್ ವಾಟರ್ ಕ್ಯಾನ್ ನೀಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅತ್ಯಂತ ಸರಳವಾಗಿ ಮುಗ್ದತೆಯಿಂದ ಇರುವ ಮಕ್ಕಳೊಂದಿಗೆ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಂಡರು, ಸಮಾಜದಲ್ಲಿ ಕೆಲವರು ತಮ್ಮ ಹುಟ್ಟು ಹಬ್ಬವನ್ನು ಅತ್ಯಂತ ವಿಶೇಷವಾಗಿ …
Read More »