ಬೆಂಗಳೂರು: ಗಾಂಧಿಬಜಾರ್, ಸರ್ಕಾರಿ ಪಿ.ಯು ಕಾಲೇಜುನಲ್ಲಿಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಬೆಂಗಳೂರು ನಗರ ಮಂಡಳಿ ವತಿಯಿಂದ ಆಯೋಜಸಿದ್ದ ಸಮಾರಂಭದಲ್ಲಿ ಗಾಂಧಿ ವೃದ್ಧಾಶ್ರಮ ಅಧ್ಯಕ್ಷ ಡಾ. ಭೂಪಾಲಂ ಸುನೀಲ್ ರವರು ಬರೆದ ಸಕ್ಸಸ್ ಪುಸ್ತಕವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಕಾಲೇಜಿನ 60 ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್ ವಿತರಣೆ ಮಾಡಲಾಯಿತು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸಿ.ಎನ್ ಅಶೋಕ್, ಪ್ರಧಾನ ಕಾರ್ಯದರ್ಶಿ ಡಾ. ಮಲಕಪ್ಪ …
Read More »ಪಟ್ಟಣದಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ : ಸ್ವಚ್ಛತೆಗೆ ಮುಂದಾಗದ ಪಟ್ಟಣ ಪಂಚಾಯಿತಿ,,,
( ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಸಾರ್ವಜನಿಕರು ) ವರದಿ: ಪಂಚಯ್ಯ ಹಿರೇಮಠ,,, ಕೊಪ್ಪಳ : ಕುಕನೂರು ಪಟ್ಟಣದ ಮುಖ್ಯ ಭಾಗವಾದ ಹಾಗೂ ಪಟ್ಟಣದ ಹಳೆಯ ಊರು ಎನ್ನುವ ಹಣೆ ಪಟ್ಟಿ ಹೊಂದಿರುವ ಕೋಳಿಪೇಟೆಯ ಪ್ರಮುಖ ರಸ್ತೆಯಲ್ಲಿ ಚಲಿಸಬೇಕೆಂದರೇ ಸುಮಾರು 2-3 ವಾರ್ಡ್ ನ ಕಲ್ಮಶ ಹಾಗೂ ದುರ್ನಾತ ಬೀರುವ ಚರಂಡಿ ನೀರನ್ನು ದಾಟಿ ಸಾಗಬೇಕದ ದುಸ್ಥಿತಿ ಸಾರ್ವಜನಿಕರಿಗೆ ಎದುರಾಗಿದೆ. ಹೌದು ಇದು ಇಲ್ಲಿನ ನಿವಾಸಿಗಳ ಗೋಳು ಮಾತ್ರವಲ್ಲ ಪರ ಗ್ರಾಮಗಳ …
Read More »ಜೂನ 16 ರಂದು ಶ್ರೀ ಮದ್ಯೋಗಿಶ್ವರ ಯಾಜ್ಞವಲ್ಕ್ಯ ಗುರುಗಳ ಜೈಂತ್ಯೋತ್ಸವ
ಕೊಪ್ಪಳ, 09- ನಗರದ ಪ್ರಾಶಾಂತ ಬಡಾವಣೆಯ ಶ್ರೀ ವಿಠ್ಠಲ ಕೃಷ್ಣ ದೇವಸ್ಥಾನದಲ್ಲಿ ಜೂನ್ 16ರಂದು ಶ್ರೀ ಮದ್ಯೋಗಿಶ್ವರ ಯಾಜ್ಞವಲ್ಕ್ಯ ಗುರುಗಳ ಜೈಂತ್ಯೋತ್ಸವ ಜರುಗಲಿದೆ.ಜಯಂತೋತ್ಸವದ ಅಂಗವಾಗಿ ಇದೇ ಜೂನ 10 ಸೋಮವಾರದಿಂದ ಜೂನ್ 16 ರವಿವಾರದ ವರೆಗೆ ನಿತ್ಯ ಸಂಜೆ 6ರಿಂದ 7ರವರೆಗೆ ಪ್ರವಚನ ಪಂ ರಘುಪ್ರೇಮಾಚಾರ್ಯ ಮುಳಗುಂದ ಇವರಿಂದ ಈಶ್ವಯಾಸ ಕುರಿತಿ ಪ್ರತಿ ನಿತ್ಯ ಪ್ರವಚನ ಜರುಗಲಿದೆ.ಮೆರವಣಿಗೆ ಜೂನ 15 ರಂದು ಶನಿವಾರ ಸಂಜೆ 6ಕ್ಕೆ ವಿವಿದ ಣಜನಾಮಂಡಳಿಗಳಿಂದ ಶ್ರೀ …
Read More »ಈಶಾನ್ಯ ಕರ್ನಾಟಕ ಪದವೀಧರರ ಚುನಾವಣೆ: ಕಾಂಗ್ರೆಸ್ನ ಡಾ. ಚಂದ್ರಶೇಖರ ಪಾಟೀಲ ಗೆಲುವು ಕುಕನೂರು ಪಟ್ಟಣದಲ್ಲಿವಿಜಯೋತ್ಸವ
ಕುಕನೂರು : ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಸತತ ಎರಡನೇ ಬಾರಿ ಭರ್ಜರಿ ಜಯ ಸಾಧಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಗಗನ ನೋಟಗಾರ ಹರ್ಷ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣದ ವೀರಭದ್ರಪ್ಪ ವೃತ್ತದಲ್ಲಿ ವಿಜಯೋತ್ಸವ ಸಂಭ್ರಮವನ್ನು ಆಚರಿಸಿ ಸಿಹಿ ವಿತರಿಸಿ ಮಾತನಾಡಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದರು, ಸದ್ಯ …
Read More »ಪ್ರತಿಯೊಬ್ಬರೂ ಮನೆಗೊಂದು ಸಸಿ ಬೆಳೆಸಿಜಿ.ಪಂ. ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಹೇಳಿಕೆ
ಹೇಮಗುಡ್ಡದಲ್ಲಿ ವನಮಹೋತ್ಸವ ಕಾರ್ಯಕ್ರಮ ಗಂಗಾವತಿ : ಪ್ರತಿಯೊಬ್ಬರೂ ಮನೆಗೊಂದು ಗಿಡ ಬೆಳೆಸಬೇಕು ಎಂದು ಜಿ.ಪಂ. ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಅವರು ಹೇಳಿದರು. ತಾಲೂಕಿನ ಹೇಮಗುಡ್ಡ ಗ್ರಾಮದ ದುರ್ಗಾದೇವಿ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾ.ಪಂ.ವತಿಯಿಂದ ಶುಕ್ರವಾರ ಆಯೋಜಿಸಿದ್ದ ವನ ಮಹೋತ್ಸವಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ನಶಿಸುತ್ತಿರುವ ಪರಿಸರ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು. ಗ್ರಾಮದಲ್ಲಿ ಸುಂದರ …
Read More »ವೀರಾಪೂರ ಗ್ರಾಮದ : ಶ್ರೀ ಗಾಳೆಮ್ಮ ದೇವಿ ಹಾಗೂಶ್ರೀದುರ್ಗಾದೇವಿ ಜಾತ್ರಾ ಮಹೋತ್ಸವ
ಕುಕನೂರು : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪೂರ ಗ್ರಾಮದ ಶ್ರೀ ಗಾಳೆಮ್ಮ ದೇವಿಯ ಹಾಗೂ ದುರ್ಗಾ ದೇವಿ ಜಾತ್ರಾ ಮಹೋತ್ಸವವು ದಿ.07.06.2024ರ ಶುಕ್ರವಾರದಿಂದ ದಿ.11.06 ಮಂಗಳವಾರದವರೆಗೆ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಜರುಗುವವು. ದಿ. 07 ರ ಶುಕ್ರವಾರದಂದು ಬೆಳಿಗ್ಗೆ 8 ಗಂಟೆಗೆ ಶ್ರೀ ದೇವಿಯ ಕಂಕಣ ಕಟ್ಟುವ ಕಾರ್ಯಕ್ರಮ ಜರುಗಲಿದೆ. ದಿ. 10ರಂದು ಸೋಮವಾರ ರಾತ್ರಿ ಅಗ್ನಿ ಹಚ್ಚುವ ಕಾರ್ಯಕ್ರಮ ನಡೆಯಲಿದೆ, ರಾತ್ರಿ 11ಗಂಟೆಗೆ ಭಕ್ತರಿಂದ ಮದ್ದು ಸುಡುವ …
Read More »17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಥಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕೆಲವೆಡೆ 30 ರಿಂದ 40 ಕಿ.ಮೀ. …
Read More »ಪ್ರತಿಯೊಬ್ಬರೂ ತಮ್ಮ ಹುಟ್ಟು ಹಬ್ಬದಂದು ಒಂದು ಸಸಿ ಬೆಳಸಿ : ಫಾದರ್ ಸಜ್ಜಿ ಜಾರ್ಜ್
ಕುಕನೂರು : ಪ್ರತಿಯೊಬ್ಬ ನಾಗರಿಕರು ತಮ್ಮ ಹುಟ್ಟು ಹಬ್ಬದಂದು ಒಂದು ಸಸಿ ಬೆಳಸಿ ಅವುಗಳನ್ನು ಪೋಷಿಸಿ ಸಂರಕ್ಷಣೆ ಮಾಡುವ ಮೂಲಕ ಪರಿಸರವನ್ನು ಉಳಿಸಲು ಮುಂದಾಗಬೇಕು ಎಂದು ಎಸ್ ಎಫ್ ಎಸ್ ಶಾಲೆಯ ಮುಖ್ಯಸ್ಥರಾದ ಫಾದರ್ ಸಜ್ಜಿ ಜಾರ್ಜ ಹೇಳಿದರು. ಅವರು ಕುಕನೂರ ಪಟ್ಟಣದ ಎಸ್ ಎಫ್ ಎಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಪರಿಸರ ಸಂರಕ್ಷಣೆ ಹಾಗೂ ಅದರ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರದಲ್ಲಿ ಕುಕನೂರು …
Read More »ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ
ಕೊಪ್ಪಳ: ಇಲ್ಲಿನ ಪ್ರಗತಿಪರ ಹೋರಾಟಗಾರ್ತಿ, ಮಹಿಳಾ ಮುಖಂಡೆ, ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತೆ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ರಾಜ್ಯಮಟ್ಟದ “ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.ಕುಷ್ಟಗಿ ತಾಲೂಕ ದೋಟಿಹಾಳ ಗ್ರಾಮದಲ್ಲಿ ಜೂನ್ ೨೫ ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುವದು ಎಂದು ಸಂಘಟಕರಾದ ನಾಗರಾಜ ಕಾಳಗಿ, ಶಂಕ್ರಮ್ಮ ಕೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚುನಾವಣೆ ನಿಮಿತ್ಯ ಕಾರ್ಯಕ್ರಮ ತಡವಾಗಿದ್ದು, ಮಹಿಳಾ ದಿನಾಚರಣೆ ನಿಮಿತ್ಯ …
Read More »ನೆಲಮಂಗಲದಲ್ಲಿ ಗ್ರೀನ್ ಗ್ರೋವ್ಸ್ ಪ್ರಾರಂಭ ;
ಆಧುನಿಕ ಜೀವನದಲ್ಲಿ ವಿನೂತನ ಮಾದರಿಯ ಭರವಸೆ ನೀಡುವ ಹೊಸ ಹೆಗ್ಗುರುತು ಬೆಂಗಳೂರು,: ಸತ್ತ್ವ ಗ್ರೂಪ್ ಇತ್ತೀಚೆಗೆ ನೆಲಮಂಗಲದಲ್ಲಿ ಗ್ರೀನ್ ಗ್ರೋವ್ಸ್ ಆರಂಭಿಸಿದ್ದು, ಈ ಯೋಜನೆಯು ಬಹಳ ವೇಗವಾಗಿ ಸಮಕಾಲೀನ ಜೀವನದ ದಾರಿದೀಪವಾಗಿ ಹೊರಹೊಮ್ಮುತ್ತಿದೆ. 45 ಎಕರೆಗಳಷ್ಟು ಹಚ್ಚ ಹಸಿರಿನ ನಡುವೆ ಸ್ಥಾಪಿಸಲಾದ ಈ ಯೋಜನೆಯು ಸಾಟಿಯಿಲ್ಲದ ಆಧುನಿಕ ಸೌಕರ್ಯಗಳನ್ನು ಒದಗಿಸುತ್ತದೆ. ಈ ಗ್ರೀನ್ ಗ್ರೋವ್ಸ್ ಅಚ್ಚುಕಟ್ಟಾಗಿ ಪ್ಲಾನ್ ಮಾಡಲಾದ 750 ವಿಲ್ಲಾ ಪ್ಲಾಟ್ಗಳನ್ನು ಒಳಗೊಂಡಿದೆ. ವಿಶೇಷವಾಗಿ ಸಮುದಾಯ ವಾಸಿಸಲು ಅನುಕೂಲವಾಗುವಂತೆ …
Read More »