ಕೊಪ್ಪಳ:ನುಷ್ಯನಲ್ಲಿ ಮಾನಸಿಕ ಆತ್ಮಿಕ ಬಲ ಕಡಿಮೆ ಆಗಿರುವುದೇ ತಂಬಾಕಿಗೆ ಬಲಿಯಾಗಲು ಮುಖ್ಯ ಕಾರಣ ಎಂದು ಬ್ರಹ್ಮಕುಮಾರಿ ಯೋಗಿನಿ ಅಕ್ಕ ತಿಳಿಸಿದರು. ಅವರು ಈಶ್ವರೀಯ ವಿಶ್ವವಿದ್ಯಾಲಯ ಏರ್ಪಡಿಸಿದ ತಂಬಾಕು ನಿಷೇಧ ದಿನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬುದ್ಧಿಜೀವಿಯಾದ ಮನುಷ್ಯನಿಗೆ ಒಳ್ಳೆಯದನ್ನು ಸ್ವೀಕಾರ ಮಾಡಲು ಆಗುತ್ತಿಲ್ಲ ಕೆಟ್ಟದ್ದನ್ನು ಬಿಡಲು ಆಗುತ್ತಿಲ್ಲ ಅನೇಕ ದುಶ್ಚಟಗಳಿಗೆ ದಾಸನಾಗುತ್ತಿದ್ದಾನೆ ದಿನೇ ದಿನೇ ಮನುಷ್ಯನಲ್ಲಿ ದುಃಖ ಅಶಾಂತಿ ಹೆಚ್ಚುತ್ತಿದೆ ಇಂತಹ ಸ್ಥಿತಿಗೆ ಮೂಲ ಕಾರಣ ಮನುಷ್ಯನ ಮನೋಬಲ ಕಡಿಮೆಯಾಗಿದೆ ತನ್ನ …
Read More »ಆಕ್ಸ್ ಬ್ರಿಡ್ಜ್ ಗ್ರೂಪ್ ಆಫ್ ಸಂಸ್ಥೆಗಳಿಂದ ಮಹತ್ವಾಕಾಂಕ್ಷೆಯ “ಅಕ್ಸಲರೇಟ್”ಉದ್ಯೋಗ ಮೇಳ : ಸಹಸ್ರಾರು ವಿದ್ಯಾರ್ಥಿಗಳು ಭಾಗಿ
ಬೆಂಗಳೂರು, ಜೂ, 1; ಆಕ್ಸ್ ಬ್ರಿಡ್ಜ್ ಗ್ರೂಪ್ ಆಫ್ ಸಂಸ್ಥೆಗಳಿಂದ ಮಾಗಡಿ ರಸ್ತೆಯ ಹೇರೋ ಹಳ್ಳಿಯ ಕಚೇರಿಯಲ್ಲಿ ಬೃಹತ್ ಜಾಬ್ ಮೇಳ ಆಯೋಜಿಸಲಾಗಿತ್ತು. 75 ಕ್ಕೂ ಅಧಿಕ ಕಂಪೆನಿಗಳು ಮೇಳದಲ್ಲಿ ಸಹಸ್ರಾರು ಮಂದಿ ಭಾಗಿಯಾಗಿದ್ದು, ನೂರಾರು ಮಂದಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಯಿತು.ಐಟಿ ಸಂಸ್ಥೆಗಳು, ನಿರ್ವಹಣೆ, ವಿದ್ಯುನ್ಮಾನ, ಸಿವಿಲ್ ಎಂಜಿನಿಯರಿಂಗ್, ಮಾರುಕಟ್ಟೆ, ಹಣಕಾಸು, ಪೂರೈಕೆ ಸರಪಳಿ, ಆರೋಗ್ಯ, ಔಷಧ, ಡಿಜಿಟಲ್ ಮಾರುಕಟ್ಟೆ ಮತ್ತಿತರೆ ವಲಯಗಳ ಪ್ರಮುಖ ಕಂಪೆನಿಗಳು ಮೇಳದಲ್ಲಿ ಭಾಗವಹಿಸಿದ್ದವು.ಆಕ್ಸ್ಬ್ರಿಡ್ಜ್ …
Read More »ಶಿಕ್ಷಣದಿಂದ ಜೀವನ ಶಿಕ್ಷಣದಿಂದ ಜೀವನ ಬದಲಾವಣೆ ಸಾಧ್ಯ: ಡಾ. ಜಯದೇವಿ ಗಾಯಕವಾಡ ಸಾಧ್ಯ: ಡಾ. ಜಯದೇವಿ ಗಾಯಕವಾಡ
ಬಸವಕಲ್ಯಾಣ: ಬುದ್ಧನ ಶಾಂತಿ ಮತ್ತು ಅಹಿಂಸೆ, ಬಸವಣ್ಣನವರ ಸಮಾನತೆ,ಅಂಬೇಡ್ಕರ್ ಅವರ ಸ್ವಾಭಿಮಾನ ಮತ್ತು ಶಿಕ್ಷಣ ಈ ಮೂರು ಅಂಶಗಳನ್ನು ಬುದ್ಧ ಬಸವ ಅಂಬೇಡ್ಕರ್ ಅವರ ತತ್ತ್ವ ಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಿಜ ಜೀವನದಲ್ಲಿ ಶಿಕ್ಷಣವನ್ನು ಪಡೆದಾಗ ಮಾತ್ರ ಜೀವನದಲ್ಲಿ ಬದಲಾವಣೆ ಸಾಧ್ಯ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿ ಸದಸ್ಯೆ ಡಾ.ಜಯದೇವಿ ಗಾಯಕವಾಡ ಅಭಿಪ್ರಾಯಪಟ್ಟರು. ಸರ್ವೋದಯ ಕಾಲೋನಿಯಲ್ಲಿ ಸಿದ್ದಾರ್ಥ ಯುಥ್ ಕ್ಲಬ್ ಮತ್ತು ಕರ್ನಾಟಕ ಬೌದ್ಧ ಸಾಹಿತ್ಯ …
Read More »ಕರ್ತವ್ಯ ನಿಷ್ಠೆ ಮೆರೆದ ಸಂಸ್ಥೆಯ ಭದ್ರತಾ ಸಿಬ್ಬಂದಿಗೋವಿಂದರಾಜು
ಬೆಂಗಳೂರು: ಮೇ,30: ಇಂದಿನ ದಿನಮಾನದಲ್ಲಿ ಸರ್ಕಾರಿ, ಅರೇ ಸರ್ಕಾರಿ, ಖಾಸಗಿ ನೌಕರರು ಹಾಗೂ ಸಿಬ್ಬಂದಿಗಳು ತಮ್ಮ ಮಗ ಅಥವಾ ಮಗಳ ಮದುವೆಗೆ ಹದಿನೈದು ದಿನಗಳಿಂದ ಒಂದು ತಿಂಗಳಿನವರೆಗೆ ಕಛೇರಿಗಳಲ್ಲಿ ರಜೆಯನ್ನು ತೆಗೆದುಕೊಳ್ಳುತ್ತಾರೆ. ಇಷ್ಟೊಂದು ದಿನ ರಜೆ ತೆಗೆದುಕೊಳ್ಳುವುದು ಮಾಮೂಲಾಗಿಬಿಟ್ಟಿದೆ. ಆದರೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ಭದ್ರತಾ ಸಿಬ್ಬಂದಿ ಗೋವಿಂದರಾಜು ತಮ್ಮ ಮಗಳ ಮದುವೆಯು ದಿನಾಂಕ: 29.05.2024 ಮತ್ತು 30.05.2024 ರ ಬುಧವಾರ …
Read More »ಮಾದಪ್ಪನ ಕಾಣಿಕೆ ಹುಂಡಿ ಹಣ ಎಣಿಕೆ ನಡೆದಿದ್ದು, 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂ. ಸಂಗ್ರಹ
ವರದಿ : ಬಂಗಾರಪ್ಪ ಸಿ ಹನೂರು .ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂ. ಸಂಗ್ರಹವಾಗಿದೆ.ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮುಖದಲ್ಲಿ ಹುಂಡಿಗಳನ್ನು ತೆರೆದು, ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 8:30ರವರೆಗೂ ನಡೆಯಿತು. …
Read More »ಹಬ್ಬಗಳನ್ನುಆಚರಿಸುತ್ತಿರುವುದರಿಂದ ಹಳ್ಳಿಗಳು ಸುಬೀಕ್ಷವಾಗಿವೆ:ಶಾಸಕರಾದ ಎಮ್ ಆರ್ ಆರ್ ನರೇಂದ್ರ ಅಭಿಮತ
ವರದಿ: ಬಂಗಾರಪ್ಪ ಸಿ .ಹನೂರು :ಹಿಂದಿನ ಕಾಲದಿಂದಲೂ ಪ್ರತಿಯೊಂದು ಹಳ್ಳಿಯಲ್ಲು ಹಬ್ಬಗಳನ್ನು ಆಚರಿಸುತ್ತಿರುವುದು ವಾಡಿಕೆ ಅದರಂತೆ ಪ್ರಸ್ತುತದಲ್ಲಿ ಸಹ ಗ್ರಾಮದ ಜನರೆಲ್ಲ ಒಂದೇಡೆ ಸೇರಿ ಒಮ್ಮತದಿಂದ ಹಬ್ಬಗಳನ್ನು ಆಚರಿಸುತ್ತಿರುವುದರಿಂದ ಶುಭ ಸಂಕೇತವಾದಂತಾಗಿದೆ ಎಂದು ಮಾಜಿ ಶಾಸಕರಾದ ಆರ್ ನರೇಂದ್ರ ತಿಳಿಸಿದರು . ವಿಧಾನಸಭಾ ಕ್ಷೇತ್ರದ ಕೌದಳ್ಳಿ ,ಕೆಂಪಯ್ಯನಹಟ್ಟಿ ,ಮತ್ತು ಶೇಟ್ಟಳ್ಳಿ ಸೇರಿದಂತೆ ವಿವೀದೆಡೆ ಭಾಗವಹಿಸಿ ಮಾತನಾಡಿದ ಅವರು ಪ್ರತಿ ಸಮುದಾಯದ ಬಿದಿಯಲ್ಲಿ ಇಂದು ನಡೆದ ಗ್ರಾಮ ದೇವತೆಯ ಹಬ್ಬವು ಬಹಳ …
Read More »ಗ್ರಾಮಪಂಚಾಯತಿಗಳ ಮೂಲಕಸಹಜಬೇಸಾಯಅನುಷ್ಠಾನವಾಗಬೇಕು-ಡಾ,ಮಂಜುನಾಥ
ಚಾ.ನಗರ ಯಳಂದೂರು : ಗ್ರಾಮಪಂಚಾಯತಿಗಳ ಮೂಲಕಸಹಜಬೇಸಾಯಅನುಷ್ಠಾನವಾಗಬೇಕು ಎಂದು ಸಹಜಕೃಷಿವಿಜ್ಞಾನಿಡಾ,ಮಂಜುನಾಥತಿಳಿಸಿದರು.ತಾಲೂಕಿನ ದುಗ್ಗಹಟ್ಟಿ ರಾಜೇಶ ಅವರ ತೋಟದಲ್ಲಿ, ಜೆ ಎಸ್ ಬಿ ಪ್ರತಿಷ್ಠಾನ ಮೇ 28 ರಿಂದ 30 ರವರೆಗೆ ಹಮ್ಮಿಕೊಂಡಿದ್ದ 3 ದಿನಗಳ ಸುಸ್ಥಿರ ಕೃಷಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಭಾರತ ಕೃಷಿ ಪ್ರಧಾನ ದೇಶವಾಗಿದೆ. ಅನಾದಿಕಾಲದಿಂದ ಮಾನವ ಮತ್ತು ಕೃಷಿಗೆ ಅನ್ಯೋನ್ಯ ಸಂಬಂಧವಿದೆ. ಪರಿಸರ ರಕ್ಷಣೆ ನಮ್ಮ ಹೊಣೆ, ಯಾವತ್ತೂ ಕೃಷಿ ನಮ್ಮನ್ನು ಕೈ ಬಿಟ್ಟಿಲ್ಲ ಮುಂದೆ ಸಹ ಬಿಡಿವುದಿಲ್ಲ …
Read More »ಎಲ್. ಹೆಚ್ ನಲ್ಲಿ ನಮ್ಮೂರ ದೊನ್ನೆ ಬಿರಿಯಾನಿ ಹೋಟಲ್ – ಯು.ಟಿ. ಖಾದರ್ ಉದ್ಘಾಟಿಸಿದರು.
ಬೆಂಗಳೂರು: ರಾಜ್ಯವನ್ನು ಪ್ರತಿನಿಧಿಸುವ ಶಾಸಕ ಮಾಜಿ ಶಾಸಕರಿಗೆ,ಸುತ್ತಮುತ್ತಲಿನ ವಿವಿಧ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ,ಸಿಬ್ಬಂದಿಗಳಿಗೆ, ಪತ್ರಕರ್ತರುಗಳಿಗೆ ಮತ್ತು ಸಾರ್ವಜನಿಕರಿಗೆ ಕೆಮಿಕಲ್ ರಹಿತವಾದ ಮಸಾಲೆಗಳನ್ನು ಉಪಯೋಗಿಸಿ ಸಿದ್ಧಪಡಿಸಲಾಗುವ ಗುಣಮಟ್ಟದ ಮಾಂಸಹಾರಿ ಊಟ,ತಿಂಡಿಗಳನ್ನು ಒದಗಿಸಬೇಕೆಂಬ ಏಕೈಕ ಉದ್ದೇಶದಿಂದ ಶಾಸಕರ ಭವನದ ಶಾಸಕರ ಭವನದ ಕಟ್ಟಡ-2ರ ನೆಲಮಾಳಿಗೆಯಲ್ಲಿಂದು ನಮ್ಮೂರ ದೊನ್ನೆ ಬಿರಿಯಾನಿ ಹೆಸರಿನಲ್ಲಿ ಹೊಟೇಲ್ ಶಾಖೆಯನ್ನು ಸಭಾಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟಿಸಿದರು. ವಿಧಾನ ಪರಿಷತ್ ಸಚಿವಾಲಯ ಸಭಾಪತಿಗಳಾದ ಬಸವರಾಜ್ ಶಿವಲಿಂಗಪ್ಪ ಹೊರಟ್ಟಿ ಅವರು ಭೇಟಿ ನೀಡಿದರು.ಹೋಟಲ್ …
Read More »ಮೇ ೩೦ ಕ್ಕೆ ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಹಾಸನಛಲೋ:ಭಾರಧ್ವಜ್
ಗಂಗಾವತಿ: ಸಂಸದ ಪ್ರಜ್ವಲ್ ರೇವಣ್ಣ ಬಂಧನ ವಿಳಂಬ ಖಂಡಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಲು ಒತ್ತಾಯಿಸಿ ರಾಜ್ಯದಾದ್ಯಂತ ನೂರಾರು ಸಂಘಟನೆಗಳು ಒಟ್ಟಾಗಿ ಮೇ.೩೦ ರಂದು ಹಾಸನಕ್ಕೆ ತೆರಳುತ್ತಿದ್ದು ಗಂಗಾವತಿ ತಾಲೂಕಿನಿಂದ ೧೦೦ ಕ್ಕು ಹೆಚ್ಚು ಸಿಪಿಐಎಂಎಲ್ ಕಾರ್ಯಕರ್ತರು ಹೋರಾಟಕ್ಕೆ ಹೋಗುತ್ತಿದ್ದೇವೆ ಎಂದು ಸಿಪಿಐಎಂಎಲ್ ರಾಜ್ಯ ಸ್ಥಾಯಿ ಸಮಿತಿ ಸದಸ್ಯ ಜೆ. ಭಾರಧ್ವಜ್ ಹೇಳಿದರು. ಅವರು ಮಂಗಳವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.ಮಾಜಿ ಪ್ರಧಾನಿ ದೇವೆ ಗೌಡರ ಕುಟುಂಬದ ಬಗೆಗೆ ನಮಗೆ ಅಪಾರ ಗೌರವವಿತ್ತು …
Read More »ಪ್ರಚಾರಕ್ಕಾಗಿ ಸಸಿ ನೆಡಬೇಡಿಮನುಕುಲಕ್ಕಾಗಿ ನೆಡಿ.ರಾಷ್ಟçಪ್ರಶಸ್ತಿ ವಿಜೇತ ಶಿಕ್ಷಕರಾದ ಖಾದರಸಾಬ್ ಹುಲ್ಲೂರು “ಅಕ್ಷರ-ಅನ್ನ, ಪರಿಸರ-ಚಿನ್ನ”
ಗಂಗಾವತಿ: ಇಂದು ಆನೆಗುಂದಿ ಮಹಿಳಾ ಶಕ್ತಿ ಕೇಂದ್ರದಲ್ಲಿ ಪರಿಸರ ಪ್ರೇಮಿ ಸಿಂಧೂ ಡಿ. ಜೊತೆ, ರಾಷ್ಟçಪ್ರಶಸ್ತಿ ವಿಜೇತ ಶಿಕ್ಷಕರಾದ ಖಾದರಸಾಬ ಹುಲ್ಲೂರು ರವರು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, ನಾನು ಹಳೆ ಬೇರು ಆದರೆ, ಸಿಂಧೂ ಡಿ ಹೊಸ ಚಿಗುರು, ಸಿಂಧೂವಿನ ಜೊತೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಸಂತೋಷವಾಗುತ್ತಿದೆ. ಪ್ರತಿಯೊಬ್ಬರೂ ಮನುಕುಲ ಪ್ರಾಣಿ ಸಂಕುಲದ ಉಳಿವಿಗಾಗಿ ಸಸಿ ನೆಡಬೇಕಾಗಿದೆ. ಇಂತಹ ಪರಿಸರ ಕಾಳಜಿ ಕಾರ್ಯಕ್ರಮಗಳಲ್ಲಿ …
Read More »