Breaking News

ಕಲ್ಯಾಣಸಿರಿ ವಿಶೇಷ

ಹನೂರು ಪಟ್ಟಣದಲ್ಲಿ ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ ದೂರು ದಾಖಲು

IMG 20240521 WA0159 1 Scaled

ವರದಿ :ಬಂಗಾರಪ್ಪ ಸಿ .ಹನೂರು:ತನ್ನ ಖಾತೆಯಲ್ಲಿ ಟ್ಟಿದ ಹಣವನ್ನು ಮನೆಗೆ ತೆಗೆದುಕೊಂಡು ಮನೆಗೆ ಹೋಗಲು ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ರೈತರೊಬ್ಬರು ತನ್ನ ಕಾರ್ಡು ನೀಡಿದಾಗ ಅಪರಿಚತರೊಬ್ಬ ವಂಚಿಸಿ ಹಣ ಲಪಟಾಯಿಸಿರುವ ಘಟನೆ ಹನೂರು ಪಟ್ಟಣದ ಕೆನರಾ ಬ್ಯಾಂಕ್‌ನ ಎಟಿಎಂ ಕೇಂದ್ರದಲ್ಲಿ ಸೋಮವಾರ ನಡೆದಿದೆ. ತಾಲ್ಲೂಕಿನ ಕೌದಳ್ಳಿ ಜಿಪಂ ವ್ಯಾಪ್ತಿಯ ಕುರಟ್ಟಿ ಹೊಸೂರು ಗ್ರಾಮದ ರೈತ ಬಸವರಾಜು ಹಣ ಕಳೆದುಕೊಂಡ ವ್ಯಕ್ತಿ. ಘಟನೆ ವಿವರ: ಪಟ್ಟಣದ ಶ್ರೀ ಬೆಟ್ಟಳ್ಳಿ …

Read More »

ದುಬೈನಲ್ಲಿ ಮೇಳೈಸಿದ ಅರ್ಥಪೂರ್ಣ ಬಸವ ಜಯಂತಿ .

IMG 20240520 WA0216

ಬಸವಣ್ಣನ ವಿಶ್ವದ ಸಮಗ್ರ ಕ್ಷೇತ್ರಗಳ ನೇತಾರ: ಶ್ರೀ ತರಳಬಾಳು ಜಗದ್ಗುರುಗವರ ವಿಶ್ಲೇಷಣೆ ಶ್ರೀ ಜಗದ್ಗುರುಗಳವರಿಂದ ದುಬೈ ಬಸವಾಭಿಮಾನಿಗಳಿಗೆ ಬಸವಾದಿ ಶರಣರ ಮೊಬೈಲ್ ಆಪ್ ಪ್ರಾತ್ಯಕ್ಷಿಕೆ ವಿವರಣೆ ದುಬೈ , 20,:ರಾಮಾಯಣದಲ್ಲಿ ಹನುಮಂತ ಲಂಕೆಗೆ ಹಾರಿ ಸೀತೆಯನ್ನು ರಕ್ಷಿಸಿದಂತೆ, ಉದ್ಯೋಗ ಬಯಸಿ ಭಾರತದಿಂದ ದುಬೈಗೆ ಹಾರಿಬಂದ ಸಾಗರದಾಚೆಯ ಕನ್ನಡಿಗರು ಬಸವಾಭಿಮಾನಿಗಳಾಗಿ ತಮ್ಮ ಮಕ್ಕಳಿಗೆ ವಚನ ಸಾಹಿತ್ಯ, ಸಂಸ್ಕೃತಿ ಬೆಳೆಸುತ್ತಿರುವುದು ಬಹು ಪ್ರಶಂಸನೀಯ ಎಂದು ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. …

Read More »

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಆಯುಕ್ತೆ ಬಿ.ಬಿ. ಕಾವೇರಿ ಅವರಿಗೆ ಭೇಟಿಯಾಗಿ ಮನವಿ ಸಲ್ಲಿಕೆ

WhatsApp Image 2024 05 20 At 4.35.09 PM

School Education and Literacy Department Principal Secretary Ritesh Kumar Singh and Commissioner B.B. Meet Kaveri and submit a plea ಡೊನೇಷನ್ ಹಾವಳಿ ಕಡಿವಾಣಕ್ಕೆ ಎಸ್ಎಫ್ಐ ಆಗ್ರಹ ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್, ಭೋದನಾ ಶುಲ್ಕ ಸೇರಿದಂತೆ ವಿವಿಧ ಶುಲ್ಕವನ್ನು ಹೆಚ್ಚಳ ಮಾಡಿ ಡೊನೇಷನ್ ಸಹಿತ ಹಣ ವಸೂಲಿ …

Read More »

ಉಪ್ಪಾರ ಸಮಾಜದ ತಾಲೂಕಾ ಪದಾಧಿಕಾರಿಗಳ ಆಯ್ಕೆ

19 Gvt 01

Election of Taluka office bearers of Uppara Samaj ಗಂಗಾವತಿ: ಗಂಗಾವತಿ ತಾಲೂಕಾ ಉಪಾರ ಸಮಾಜದ ಪದಾಧಿಕಾರಿಗಳ ಆಯ್ಕೆ ಸಮಾಜ ಬಾಂಧವರ ಸಮ್ಮುಖದಲ್ಲಿ ನಡೆಯಿತು. ತಾಲೂಕಾ ಅಧ್ಯಕ್ಷರಾಗಿ ಅಮರಜ್ಯೋತಿ ವೆಂಕಟೇಶ್, ಗೌರವಧ್ಯಕ್ಷರಾಗಿ ಕಟ್ಟಿಮನಿ ಯಲ್ಲಪ್ಪ, ಕಾರ್ಯಾಧ್ಯಕ್ಷರಾಗಿ ಮುಕ್ಕಣ್ಣ ಮಾನಳ್ಳಿ ಆಯ್ಕೆಯಾದರು.ಇನ್ನುಳಿದಂತೆ ಉಪಾಧ್ಯಕ್ಷರಾಗಿ ಯಂಕಪ್ಪ ಕೆಸರಹಟ್ಟಿ, ಗೋವಿಂದಪ್ಪ ಹುಲಿಗಿ, ಚೆನ್ನಪ್ಪ ರ‍್ಹಾಳ್, ಮಂಜುನಾಥ್ ಮಂತ್ರಿ, ಯಂಕೋಬ್ ಪೂಜಾರ್, ಪ್ರಧಾನ ಕಾರ್ಯದರ್ಶಿಳಾಗಿ ಗೋವಿಂದಪ್ಪ ಚಿಲಕಟ್, ಸಹಕಾರ್ಯದರ್ಶಿಯಾಗಿ ಮಂಜುನಾಥ್ ಬರಗೂರು, ಖಜಾಂಚಿಯಾಗಿ ವಿ. …

Read More »

ಆಸ್ತಿ ತೆರಿಗೆ ಕಡಿಮೆ ಮಾಡಲುವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಗಳ ಮನವಿ.

IMG 20240519 WA0234

ಗಂಗಾವತಿ:ಕಲ್ಯಾಣ ಕರ್ನಾಟಕ ಭಾಗಕ್ಕೆ ನೂತನ ಕೈಗಾರಿಕಾ ನೀತಿ ಜಾರಿ ಮಾಡಲು ಮತ್ತು ಆಸ್ತಿ ತೆರಿಗೆ ಕಡಿಮೆ ಮಾಡಲು ಕಲಬುರ್ಗಿ ವಿಭಾಗ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಗಳು ಜಂಟಿಯಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ರಾಯಚೂರ ನಗರದ ಖಾಸಗಿ ಹೋಟೆಲ್ ಒಂದರಲ್ಲಿ ರವಿವಾರ ಜರುಗಿದ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ, ಎಪಿಎಂಸಿ ಸೆಸ್, ವಾಣಿಜ್ಯ ತೆರಿಗೆ ಮತ್ತು ಇಂಡಸ್ಟ್ರೀಸ್ ತೆರಿಗೆಯನ್ನು ಕಡಿಮೆ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಲು …

Read More »

ಹೆರಿಗೆ ಆಸ್ಪತ್ರೆಯ ಮುಂದುಗಡೆ ಇರುವ ರಸ್ತೆಯಲ್ಲಿ ಹಮ್ಸ್ ಗಳನ್ನು ಹಾಕಿ

IMG 20240519 WA0177

ಗಂಗಾವತಿ: 19 ನಗರದ ಆನೆಗೊಂದಿ ರಸ್ತೆಯಲ್ಲಿರುವ ಸರಕಾರಿ ಮಹಿಳಾ ಹೆರಿಗೆ ಆಸ್ಪತ್ರೆಯೂ ಮುಖ್ಯರಸ್ತೆಗೆ ಹೊಂದಿಕೊಂಡಿದ್ದು ದಿನನಿತ್ಯ ನೂರಾರು ಜನರು ಈ ಆಸ್ಪತ್ರೆಗೆ ಬರುತ್ತಾರೆ ಇಲ್ಲಿ ರಸ್ತೆಯು ಬಹಳ ಇಳಿ ಜಾರಿನಿಂದ ಕೂಡಿದ್ದು, ದಿನಾಲು ನೂರಾರು ವಾಹನಗಳು ಟಿಪ್ಪರ್ ಗಳು, ಲಾರಿಗಳು, ಟ್ರ್ಯಾಕ್ಟರ್ ಗಳು, ಬಸ್ಸುಗಳು ಸಾಕಷ್ಟು ಓಡಾಡುತ್ತಿವೆ. ಜೊತೆಗೆ ಈ ರಸ್ತೆಯ ಮೂಲಕ ಸರ್ಕಾರಿ ಡಿಗ್ರಿ ಕಾಲೇಜ್, ಐಟಿಐ ಕಾಲೇಜ್, ಇಂಜಿನಿಯರಿಂಗ್ ಕಾಲೇಜ್, ನರ್ಸಿಂಗ್ ಕಾಲೇಜ್, ಕಾನೂನು ಪದವಿ ಕಾಲೇಜ್, …

Read More »

ಮರಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮರಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ, ಶ್ರೀರಾಮನಗರ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು, ಶ್ರೀ ಶರಣಬಸವೇಶ್ವರ ಯುವಕ ಸಂಘ ಮರಳಿ, ಮಾರುತಿ ಕಣ್ಣಿನ ಆಸ್ಪತ್ರೆ ಗಂಗಾವತಿ ಇವರ ಸಂಯುಕ್ತ ಆಶ್ರಯದಲ್ಲಿ ಸುಮಾರು 295 ಜನ ರೋಗಿಗಳಿಗೆ ಉಚಿತ ತಪಾಸಣೆ ಮಾಡಲಾಯಿತು. 180ಜನ ನರರೋಗ, ಹೃದಯ ರೋಗ, ಕಿಡ್ನಿಯಲ್ಲಿ ಕಲ್ಲು, ಕ್ಯಾನ್ಸರ್ ರೋಗ, ಎಲುಬು ಕೀಲುಗಳ ತೊಂದರೆಯ ರೋಗಿಗಳಿಗೆ ಸಪ್ತಗಿರಿ ಆಸ್ಪತ್ರೆ ಬೆಂಗಳೂರಿನ ನುರಿತ ವೈದ್ಯರಿಂದ ಹಾಗೂ …

Read More »

ಜ್ಞಾನ ವಿಕಾಸ ಸಂಯೋಜಕೀಯರು ಹಮ್ಮಿಕೊಂಡ ಸಭೆ ಯಶಸ್ವಿ

IMG 20240518 WA0339

ಗಂಗಾವತಿ: ತಾಲೂಕಿನ ಜ್ಞಾನ ಸಂಯೋಜಕೀಯರ ಸಭೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೊಪ್ಪಳ ಜಿಲ್ಲೆಯ  ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ  ಪ್ರಕಾಶ ರಾವ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ, ಕೇಂದ್ರಗಳ ಗುಣಮಟ್ಟ ಕಾಪಾಡುವಲ್ಲಿ ಸಂಯೋಜಕೀಯರ ಪಾತ್ರ, ಮತ್ತು ಗುಣಮಟ್ಟ ಕಾರ್ಯಕ್ರಮಗಳನ್ನು ಮಾಡುವ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿದರು. ಕೊಪ್ಪಳ ಪ್ರಾದೇಶಿಕ ಕಚೇರಿಯ ಜ್ಞಾನ ವಿಕಾಸ ವಿಭಾಗದ  ಯೋಜನಾಧಿಕಾರಿಗಳಾದ ಶ್ರೀಮತಿ ಸುಧಾ ಗವಾಕರ್, ಕ್ರಿಯಾಯೋಜನೆ ಅನುಷ್ಠಾನದ ಬಗ್ಗೆ, ಕೇಂದ್ರದ …

Read More »

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಅನಾಥಾಶ್ರಮಕ್ಕೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ

IMG 20240518 WA0002

ಕೊಡಗು ಜಿಲ್ಲೆಯ ಸೋಮವಾರಪೇಟೆ ನಗರದಲ್ಲಿ ಅನಾಥ ಬುದ್ಧಿಮಾಂದ್ಯ ಹುಡುಗ ರಸ್ತೆ ಉದ್ದಕ್ಕೂ ಸುತ್ತುತ್ತಿರುವುದನ್ನು ಗಮನಿಸಿದ ಸಾರ್ವಜನಿಕ ಸೋಮವಾರಪೇಟೆ ವೃತ್ತ ನಿರೀಕ್ಷಕರಿಗೆ ಫೋನ್ ಮುಖಾಂತರ ಸಂಪರ್ಕಿಸಿದಾಗ ಪೊಲೀಸ್ ಸಿಬ್ಬಂದಿಗಳು ಬಂದು ಈ ಹುಡುಗನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದಾಗ ಈ ಹುಡುಗ ಬುದ್ದಿಮಾಂದ್ಯ ಹುಡುಗ ಎಂದು ಗೊತ್ತಾಗುತ್ತದೆ ಈ ಹುಡುಗನ ಹೆಸರು ಹೇಮಂತ್ ಇವರ ತಂದೆ ಹೆಸರು ಕೇಳಿದರೆ ಬೆಂಗಳೂರಿನ ಲಗ್ಗೆರೆ ನಿವಾಸಿಯಾದ ವೆಂಕಟಪ್ಪ ಹಾಗೂ ಇವರ ತಾಯಿಯ ಹೆಸರು ಪವಿ …

Read More »

ಶೈಕ್ಷಣಿಕ ಸುಧಾರಣೆಗೆ ಎಲ್ ವೈ ರಾಜೇಶ್ ಮಾದರಿ ಅನುಸರಿಸಿದ ರಾಜ್ಯ ಸರ್ಕಾರ

IMG 20240518 WA00002

ಶೈಕ್ಷಣಿಕ ವರ್ಷದ ಮೊದಲ ಮೆಟ್ಟಿಲು ಎಸ್ ಎಸ್ ಎಲ್ ಸಿ. ಮಗ/ಮಗಳು ಎಸ್ ಎಸ್ ಎಲ್ ಸಿ ಪಾಸಾದರು ಎಂದರೆ ನಿಟ್ಟುಸಿರು ಬಿಡುವ ಪಾಲಕರು ಅದೆಷ್ಟೋ ಮಂದಿ. ಹಾಗೆಯೇ ಕಡಿಮೆ ಅಂಕ ಪಡೆದವರು ಹಾಗೂ ಫೇಲಾದವರ ಚಿಂತೆ ಮತ್ತೊಂದು. ಮಾನಸಿಕ ಖಿನ್ನತೆಗೆ ಒಳಗಾಗುವವರು, ಶಿಕ್ಷಣವನ್ನೇ ಅರ್ಧಕ್ಕೆ ನಿಲ್ಲಿಸುವವರು, ಓದಿನ ಕನಸಿಗೆ ಕಡಿವಾಣ ಹಾಕಿ ಬಾಳ ಬಂಧನಕ್ಕೆ ಒಳಗಾಗುವವರು ಕೆಲವರು, ಇನ್ನೂ ಕೆಲವರು ಆತ್ಮಹತ್ಯೆಗೆ ಶರಣಾಗುವವರು. ಇಂತಹ ಪ್ರವೃತ್ತಿ ಮಕ್ಕಳಲ್ಲಿ ಮಾತ್ರವಲ್ಲ …

Read More »