Breaking News

ಕಲ್ಯಾಣಸಿರಿ ವಿಶೇಷ

ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ  ವಿಧಿಸುವಂತೆ ಗಂಗಾಮತ ಸಮಜದಿಂದ ಒತ್ತಾಯ

IMG 20240516 WA0215

Gangamat Samaj insists that the accused of Anjali’s murder should be punished severely ಗಂಗಾವತಿ.ಮೇ.15: ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿರುವ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ ತಹಶಿಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗಂಗಾಮತ ಸಮಾಜ (ಬೆಸ್ತ) ಸಂಘದ ವತಿಯಿಂದ ಗುರುವಾರದಂದು ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಗಂಗಾಮತ ಸಮಾಜದ ಯುವ ಮುಖಂಡ ಶಿವಕುಮಾರ ಅರಿಕೇರಿ …

Read More »

ಲೋಕಾಯುಕ್ತರಿಂದ ಗಂಗಾವತಿ, ಕಾರಟಗಿ, ಕನಕಗಿರಿ  ಸಾರ್ವಜನಿಕರಿಂದ ಅಹವಾಲು ಸ್ವೀಕಾರ

IMG 20240517 WA0306

ಗಂಗಾವತಿ 17:ತಾಲೂಕು ಮಂಧನ   ಸಭಾಂಗಣದಲ್ಲಿ  ಗಂಗಾವತಿ: ನಗರದ ತಾಲೂಕ ಪಂಚಾಯಿತಿಯ ಮಂಥನ ಸಭಾಂಗಣದಲ್ಲಿ ಲೋಕಾಯುಕ್ತರು ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಿದ್ದರು.  ಗಂಗಾವತಿ ಗ್ರಾಮದ ಭೂಮಿ ಸರ್ವೆ ನಂಬರ್ 46/ ಅ ವಿಸ್ತೀರ್ಣ 16 ಎಕರೆ 11 ಗುಂಟೆ, ಭೂಮಿಯು ದುಗೋಜಿ ರಾವ್ ತಂದೆ ಗುಂಜಳ್ಳಿ ಈರಪ್ಪ ಇವರಿಂದ 1954ನೇ ಸಾಲಿನಲ್ಲಿ ಭರಮಪ್ಪ ತಂದೆ ಅನಾಳಪ್ಪ ಜೋಗಿನ್ ಇವರು ಖರೀದಿ ಮಾಡಿದ್ದು, ಇದರ ದಸ್ತ ಮೇಜು …

Read More »

ಹಳ್ಳಿಗಳಲ್ಲಿ ಹಬ್ಬಗಳ ಆಚರಣೆಯಿಂದ ಗ್ರಾಮಸ್ಥರಿಗೆ ನೆಮ್ಮದಿ ಹಾಗೂ ಸಂತೋಷದ ವಾತವರ್ಣ ನಿರ್ಮಾಣ :ಉದ್ಯಮಿ ರಂಗಸ್ವಾಮಿ ಅಭಿಮತ.

IMG 20240517 WA0191

ವರದಿ : ಬಂಗಾರಪ್ಪ ಸಿ .ಹನೂರು : ನಮ್ಮ ದೇಶವು ಅತಿ ಹೆಚ್ಚು ಹಳ್ಳಿಗಳಿಂದ ಹಾಗೂ ನಾನಾ ಸಂಸ್ಕೃತಿಗಳಿಂದ ಕೂಡಿದೆ ,ಪ್ರತಿಯೊಂದು ಸಮುದಾಯವು ಅವರವರ ನಂಬಿಕೆಗಳಿಗೆ ತಕ್ಕಂತೆ ಆಚರಿಸುತ್ತಾರೆ ಎಂದು ಉದ್ಯಮಿ ಪೊನ್ನಾಚಿ ರಂಗಸ್ವಾಮಿ ತಿಳಿಸಿದರು.ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರು ಸೇರಿದಂತೆ ಮುನಿಶೇಟ್ಟಿ ದೊಡ್ಡಿಯ ಯಲ್ಲಿಯು ಸಹ ಹಬ್ಬಗಳನ್ನು ಆಚರಿಸುತ್ತಿರುವುದು ಸಂತೋಷದ ವಿಷಯವಾಗಿದೆ ಇದರಿಂದ ಗ್ರಾಮದಿಂದ ತೆರಳಿ ಪಟ್ಟಣ ಸೇರಿದ ಎಲ್ಲಾ ಯುವಕರಿಗೆ ನಮ್ಮ ಹಳ್ಳಿಗಳಲ್ಲಿ ಗ್ರಾಮೀಣ ಸೊಗಡಿನ ಬಗ್ಗೆ …

Read More »

ಗಂಗಾವತಿಯಿಂದ ಬೆಳಗಾವಿಗೆವರ್ಗಾವಣೆಯಾದ ನ್ಯಾಯಾಧೀಶೆ ಗೌರಮ್ಮ ದಂಪತಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ.

IMG 20240517 WA0177 Scaled

ಗಂಗಾವತಿ: ಇಲ್ಲಿನ ಹೆಚ್ಚುವರಿ ನ್ಯಾಯಾಲಯದಲ್ಲಿ ಸತತ ಮೂರು ವರ್ಷಗಳಿಂದ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸುತ್ತಿದ್ದ, ನ್ಯಾಯಾಧೀಶೆ ಗೌರಮ್ಮ ದಂಪತಿಗೆ ವಕೀಲರ ಸಂಘದಿಂದ ಬುಧವಾರ ಬೀಳ್ಕೊಡಲಾಯಿತು. ಇವರಿಗೆ ಗಂಗಾವತಿಯಿಂದ ಬೆಳಗಾವಿಗೆ ವರ್ಗಾವಣೆಯಾಗಿದ್ದು, ಇವರು ತಮ್ಮ ಸೇವಾ ಅವಧಿಯಲ್ಲಿ ತ್ವರೀತಗತಿಯಲ್ಲಿ ಪ್ರಕರಣಗಳ ವಿಲೇವಾರಿಗೆ ಪ್ರಯತ್ನಿಸುವ ಮೂಲಕ ಕಕ್ಷಿದಾರರಿಗೆ, ವಕೀಲರಿಗೆ ನೆರವಾಗಿದ್ದಾರೆ ಎಂದು ಗಂಗಾವತಿ ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಪ್ರಸಂಶ ವ್ಯಕ್ತಪಡಿಸಿದರು. ಬೆಳಗಾವಿ ನ್ಯಾಯಾಲಯಕ್ಕೆ ವರ್ಗಾವಣೆಯಾದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಗೌರಮ್ಮ ಅವರಿಗೆ …

Read More »

ಗೊ ಡಿಜಿಟ್ ಜನರಲ್ ಇನ್ಷುರೆನ್ಸ್ ಲಿಮಿಟೆಡ್‌ನ ಷೇರುಗಳ ಪ್ರತಿ ಈಕ್ವಿಟಿ ಷೇರಿನ ಬೆಲೆ 258 ರೂ.ಗಳಿಂದ 272 ರೂ.ಗಳೆಂದು ನಿಗದಿ

IMG 20240515 WA0163

ಮುಂಬಯಿ : ಬೆಂಗಳೂರು ಮೂಲದ ಮತ್ತು ಮುಂಚೂಣಿಯ ಡಿಜಿಟಲ್ ಸಂಪೂರ್ಣ ಶ್ರೇಣಿಯ ವಿಮಾ ಕಂಪನಿಗಳಲ್ಲಿ ಒಂದಾಗಿರುವ ಅಲ್ಲದೆ, ವಿಮಾ ಕ್ಷೇತ್ರದ ಹಿರಿಯರಾದ ಕಾಮೇಶ್ ಗೋಯೆಲ್ ಅವರು 2017ರಲ್ಲಿ ಸ್ಥಾಪಿಸಿದ ಗೊ ಡಿಜಿಟ್ ಜನರಲ್ ಇನ್ಷುರೆನ್ಸ್ ಲಿಮಿಟೆಡ್ ಈಗ ತನ್ನ ಷೇರುಗಳ ಪ್ರಥಮ ಸಾರ್ವಜನಿಕ ಕೊಡುಗೆ ನೀಡಲು ಮುಂದಾಗಿದ್ದು, ಪ್ರತಿ ಈಕ್ವಿಟಿ ಷೇರುಗಳ ಬೆಲೆ 258 ರೂ.ಗಳಿಂದ 272 ರೂ.ಗಳಂದು ನಿಗದಿ ಮಾಡಲಾಗಿದೆ. ಷೇರುಗಳ ಪ್ರಥಮ ಸಾರ್ವಜನಿಕ ಕೊಡುಗೆ(ಐಪಿಒ)ಯು ಬುಧವಾರ, ಮೇ …

Read More »

ಅಂಜಲಿ ಅಂಬಿಗೇರ ಕೊಲೆ : ಆರೋಪಿಯ ಕಠಿಣ ಶಿಕ್ಷೆಗೆ ಒತ್ತಾಯ

IMG 20240515 WA0181

ಗಂಗಾವತಿ. ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿ ಹೋಗಿರುವ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಗಂಗಾಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ಮತ್ತು ನಗರಸಭೆ ಸದಸ್ಯರು ಪರಶುರಾಮ ಮಡ್ಡೇರ ಒತ್ತಾಯಿಸಿದ್ದಾರೆ. ನಂತರ ಮಾತನಾಡಿ, ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದಕ್ಕೆ ಮತ್ತೊಮ್ಮೆ ಗಂಗಾಮತ ಸಮಾಜದ ಯುವತಿ ಕೊಲೆ ನಡೆದಿದೆ. ಹುಬ್ಬಳ್ಳಿ ನಗರದ ವೀರಾಪುರ ಓಣಿ ಗುಡಿಓಣಿ ನಿವಾಸಿಯಾದ ಅಂಜಲಿ ಅಂಬಿಗೇರ (20) …

Read More »

ಶ್ರೀಭಗೀರಥಜಯಂತ್ಯೋತ್ಸವದ ಅಂಗವಾಗಿ ನಗರದ ಶ್ರೀ ಭಗೀರಥ ವೃತ್ತದ ಶ್ರೀ ಭಗೀರಥನ ಭಾವಚಿತ್ರಕ್ಕೆಪುಷ್ಪಾರ್ಪಣೆ

14 Gvt 01 1

ಗಂಗಾವತಿ: ಮಂಗಳವಾರ ಶ್ರೀ ಭಗೀರಥ ಜಯಂತ್ಯೋತ್ಸವದ ಅಂಗವಾಗಿ ನಗರದ ಉಪ್ಪಾರ ಓಣಿ ಬಳಿ ಇರುವ ಶ್ರೀ ಭಗೀರಥ ವೃತ್ತದ ಶ್ರೀ ಭಗೀರಥನ ಭಾವ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದರು.ಜೀವ ಕೋಟಿಯ ದಾಹ ತಣಿಸಿ ಪೂರ್ವಜರ ಮುಸದ್ಗತಿಗೆ ಕಾರಣೀಕರ್ತರಾದರು. ಅವರ ಬದುಕಿನ ಸಂಕಷ್ಟದ ಹಾದಿಯಲ್ಲಿ ಎದರಾದ ಕಷ್ಟ ಕಾರ್ಪಣ್ಯಗಳನ್ನು ಛಲ ಬಿಡದೆ ತ್ರಿವಿಕ್ರಮನಂತೆ ಜಯಿಸಿ ಎಲ್ಲರಿಗೂ ಆದರ್ಶ ಪ್ರಾಯನಾದ ಭಗೀರಥ ಪ್ರಯತ್ನ ಎನ್ನುವ ಹೆಸರು ಲೋಕರೂಢಿಯಾಗುವಂತೆ ಜನಪ್ರೀಯಗೊಂಡ ಅವರ ಬದುಕಿನ ಪ್ರತಿ …

Read More »

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

IMG 20240514 WA0193

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಯವರು ಕಾನೂನು ಬಾಹಿರವಾಗಿ ಒಂದೇ ದಿನದಲ್ಲಿ ಸುಮಾರು 30-40 ಖಾತೆಗಳನ್ನು ಮಾಡಿ, ಜಂಟಿ ಬಾಧ್ಯತ (ಜೆ.ಎಲ್.ಜಿ) ಅಡಿಯಲ್ಲಿ ಸುಮಾರು 200-215 ಗುಂಪುಗಳಿಗೆ ಸಾಲವನ್ನು ನೀಡಿ, ಕೋವಿಡ್ ಸಮಯದಲ್ಲಿ ಗ್ರಾಹಕರಿಗೆ 3 ವರ್ಷದವರೆಗೆ ಸುಮ್ಮನಿದ್ದು, ಈಗ ಏಕಾ ಏಕಿ ನೋಟಿಸ್ ನೀಡಿ ಮಾನಸಿಕ ಕಿರುಕುಳ ನೀಡುತ್ತಿದ್ದು, ಸದರಿ …

Read More »

ಮರೂರು ಗ್ರಾಮದಲ್ಲಿ ಮುರಿದು ಬೀಳುವ ಅಂತದಲ್ಲಿರುವ ವಿದ್ಯುತ್ ಕಂಬಗಳು

IMG 20240514 WA0206

ವರದಿ : ಬಂಗಾರಪ್ಪ ಸಿ .ಹನೂರು:ಕ್ಷೇತ್ರ ವ್ಯಾಪ್ತಿಯಲ್ಲಿನ ಮರೂರು ಗ್ರಾಮದಲ್ಲಿನ100kv ಟಿ ಸಿಯ ಜೊತೆಯಲ್ಲಿರುವ ವಿದ್ಯುತ್ ಕಂಬಗಳು ಮುರಿದು ಬೀಳುವ ಹಂತದಲ್ಲಿದ್ದು ಈಗಾಗಲೇ ನಮ್ಮ ಗ್ರಾಮದ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರ ಹಾಗೂ ಮುಖ್ಯರಸ್ತೆ ಇದ್ದು 2ವರ್ಷ ದಿಂದ 100kv tc ಕಂಬ ಮುರಿದು ಬೀಳುವ ಸಾಧ್ಯತೆ ಇದನು ಸ್ಥಳಾಂತರ ಮಾಡಿಸಲು ಸಾರ್ವಜನಿಕರು ದೂರು ನೀಡಿದರು ಯಾವುದೇ ಪ್ರಯೋಜನವಿಲ್ಲ ಇದರ ಎಸ್ಟಿಮೆಂಟ್ ಕಾಪಿಯನ್ನು ಸಹ ಮಾಡಿ 2ತಿಂಗಳು ಕಳೆದರು …

Read More »

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

Screenshot 2024 05 14 16 56 43 58 6012fa4d4ddec268fc5c7112cbb265e7

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಲಿಂಗರಾಜ ಅವರು ಹೇಳಿದರು.ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬದುಕಿನ ಸಾರ್ಥಕತೆಯನ್ನು ಪ್ರತಿಯೊಬ್ಬರೂ ವೃತ್ತಿಯಲ್ಲಿ ಕಾಣಬೇಕು. ಸೇವೆಯೆ ನಮ್ಮ ಇಲಾಖೆಯ ಮುಖ್ಯ ಗುರಿ. ಸೇವೆಗಳಿಗಾಗಿಯೇ ಬರುವ ಸಾರ್ವಜನಿಕರಿಗೆ …

Read More »