ಬೆಂಗಳೂರು; “ಶ್ರೀ ವಜ್ರಕ್ಷೇತ್ರ” ಎಂದೇ ಖ್ಯಾತಿ ಪಡೆದಿರುವ ಬಸವನಗುಡಿಯ ತ್ಯಾಗರಾಜನಗರದ ಶ್ರೀ ಅಭಯ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಈ ತಿಂಗಳ 21 ರಿಂದ 23 ರ ವರೆಗೆ 47 ನೇ ವರ್ಷದ ವೈಭವದ “ನರಸಿಂಹ ಜಯಂತಿ ಮಹೋತ್ಸವ” ಆಚರಿಸಲಾಗುತ್ತಿದೆ.ಭಗವಾನ್ ಅಭಯ ಲಕ್ಷ್ಮೀ ನರಸಿಂಹ, ಭಗವಾನ್ ಅಶ್ವಥ ಕುಬೇರ ಲಕ್ಷ್ಮೀ ನರಸಿಂಹ ಮತ್ತು ಕಂಬದ ನರಸಿಂಹನ ವಜ್ರದ ಆಕಾರದ ಸ್ವರೂಪದಿಂದಾಗಿ ಈ ಹೆಸರು ಬಂದಿದ್ದು, ನಗರದಲ್ಲಿ ನರಸಿಂಹ ಜಯಂತಿಗೆ ತನ್ನದೇ ಆದ …
Read More »ಜಗಜ್ಯೋತಿಶ್ರೀಬಸವೇಶ್ವರರ ಜಯಂತೋತ್ಸವ ಹಾಗೂ ಹುಟ್ಟುಹಬ್ಬ ಆಚರಣೆ
ತಿಪಟೂರು: ಬಸವ ಜಯಂತಿ ಅಂಗವಾಗಿ,ತಿಪಟೂರು ತಾಲೂಕು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷರು ಹಾಗೂ ಪತ್ರಕರ್ತರಾದ ಬಿ.ಟಿ. ಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಇವರ, ಸೇವಾರ್ಥದಲ್ಲಿಕಲಾಕೃತಿ (ರಿ,) ತಿಪಟೂರು ಇವರ ವತಿಯಿಂದ ನಿತ್ಯ ನಡೆಯುತ್ತಿರುವ ಅನ್ನಪೂರ್ಣ ಸಂಚಾರಿ ಅನ್ನ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು, ತಿಪಟೂರು ನಗರದ ಕೆ.ಆರ್. ಬಡಾವಣೆಯಲ್ಲಿರುವ ಯಶಸ್ವಿನಿ ವೃದ್ಧಾಶ್ರಮ ಮತ್ತು ಕೋಟೆಯ ಶ್ರೀ ಶಾರದಾಂಬ ಹಿರಿಯರ ಮನೆ (ವೃದ್ಧಾಶ್ರಮಕ್ಕೆ) ಊಟದ ವ್ಯವಸ್ಥೆ ಮಾಡಿ,ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಜಗಜ್ಯೋತಿ ಶ್ರೀ …
Read More »ಪಂಚಾಯತ್ ಸದಸ್ಯ ಶ್ರೀ ಪ್ರಸಾದ್ ರೈ ಮುತುವರ್ಜಿಯಿಂದ 90 ಮನೆಗಳಿಗೆ ಕುಡಿಯುವ ನೀರು, ಸಾರ್ವಜನಿಕ ರಿಂದ ಮೆಚ್ಚುಗೆ
ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲ 4ನೇ ವಾರ್ಡಿನ ಕಲ್ಲಗುಡ್ಡೆ ಪರಿಸರದ 90 ಮನೆಗಳಿಗೆ ಒಂದು ತಿಂಗಳುಗಳಿಂದ ಮೂಲ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆ ಎದುರಿಸುತ್ತಿದ್ದರು. ಈ ಸಮಸ್ಯೆಯನ್ನು ಮನಗಂಡ ಸ್ಥಳೀಯ ಪಂಚಾಯತ್ ಸದಸ್ಯರು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಶ್ರೀ ಪ್ರಸಾದ್ ರೈ ಮೇನಾಲರವರ ಮುತುವರ್ಜಿಯಿಂದ ಹಾಗೂ ಗ್ರಾಮ ಪಂಚಾಯತ್ ಅಜ್ಜಾವರ ಆಡಳಿತ ಮತ್ತು ಸುಳ್ಯ ತಾಲೂಕು ಕಾರ್ಯನಿರ್ವಾಹಕ ಅಭಿಯಾಂತರರು ನೀರು ಸರಬರಾಜು ನೈರ್ಮಲ್ಯ ಇಲಾಖೆಯ ಸಹಾಯದಿಂದ …
Read More »ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ, ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಮಾಧ್ಯಮ ಹೇಳಿಕೆ ಬೆಂಗಳೂರು, ಮೇ 6: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ …
Read More »ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ
ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ ಉಳಿಯುವವರ ಪೌರತ್ವ ನಿಷೇಧ ಮಾಡಬೇಕು ಎಂದು ಬಿಜೆಪಿ ಮುಖಂಡ ಸಂಗಮೇಶ್ ಸುಗ್ರೀವಾ ಚುನಾವಣೆ ಆಯೋಗಕ್ಕೆ ಒತ್ತಾಯಿಸಿದ್ದಾರೆ.ಈ ಕುರಿತಂತೆ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಂಗಮೇಶ ಅವರು, ಭಾರತದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆಗಳಲ್ಲಿ ಮತದಾರರ ಪಾತ್ರ ಮಹತ್ವದ್ದು. ಸಂವಿಧಾನದಡಿ ನಮಗೆ ದೊರೆತಿರುವ ಮಹತ್ತರವಾದ ಹಕ್ಕನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಚಲಾಯಿಸುವ ಮೂಲಕ …
Read More »ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.
ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಮತ್ತು ಸಂಸದ ಸಂಗಣ್ಣ ಕರಡಿ ಭೇಟಿಯಾಗಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಆಭರಣ ವ್ಯಾಪಾರಿ ವಿಜಯ ಕುಮಾರ ರಾಯಕರ, ನಗರ ಸಭೆಯ ಹಿರಿಯ ಸದಸ್ಯ ಮನೋಹರ ಸ್ವಾಮಿ ಮುದೇನೂರು ಹಿರೇಮಠ,ಖಾಲಿ ಚೀಲ ವ್ಯಾಪಾರಿ ವಿಶ್ವನಾಥ,ಉದ್ಯಮಿ ಮುಷ್ಟಿ ವಿರುಪಾಕ್ಷಪ್ಪ ಹಾಗೂ …
Read More »ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.
ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ ಬಸವರಾಜ್ ಇವರ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶನಿವಾರ ರಾತ್ರಿ 2:30 ಸಮಯದಲ್ಲಿ ಮನೆಯಲ್ಲಿದ್ದ ದಾಖಲೆ ಪತ್ರಗಳು ಹಣ ಒಡವೆ ಫ್ರಿಡ್ಜ್ ಟಿವಿ ಬಟ್ಟೆಗಳು ಸೇರಿದಂತೆ ಸುಟ್ಟು ಬಸ್ಮವಾಗಿರುವ ಘಟನೆ ಕೊಟ್ಟಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ ಸುಮಾರು 20 ಲಕ್ಷ ರೂ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ತಿನ್ನಲು …
Read More »ಪ್ರಜಾತಂತ್ರಉಳಿವಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಕಾಳೆ
ಗಂಗಾವತಿ.ಮೇ.05: ಪ್ರಜಾತಂತ್ರ ಉಳಿವು, ಸಂವಿಧಾನದ ರಕ್ಷಣೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್ ದಲಿತ ಯುವ ಮುಖಂಡ ರಮೇಶ ಕಾಳೆ ಮನವಿ ಮಾಡಿದರು. ಕೊಪ್ಪಳ ಲೋಕಸಭಾ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಗಂಗಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಪ್ರಚಾರ ನಡೆಸಿ ಮತಯಾಚಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳುಗಳಲ್ಲಿ ತಾನು ನೀಡಿದ ಭರವಸೆಯನ್ನು ಈಡೇರಿಸಿದೆ. …
Read More »ಬೈಲಹೊಂಗಲ :ನರೇಗಾ ಕೆಲಸಕ್ಕೆ ಹೆಚ್ಚಿನ ಜನರು ಬರುವಂತೆ ಕರೆ- ವಿಜಯ ಪಾಟೀಲ.
ಗ್ರಾಪಂ ಸುತಗಟ್ಟಿ ಮತ್ತು ದೇಶನೂರ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಗಳಿಗೆ ಇಂದು ಸಹಾಯಕ ನಿರ್ದೇಶಕ ವಿಜಯ ಪಾಟೀಲ ಭೇಟಿ ನೀಡಿ. ಹೊಸದಾಗಿ ಸಿಗುವಂತಹ ಕೂಲಿ ಮೊತ್ತ 349/- ಬಗ್ಗೆ ವಿವರಿಸಿದರು ಮತ್ತು ಹಾಜರಾತಿ ಕುರಿತು ವಿವರಿಸಿದರು.ಹಾಜರಾತಿಯಲ್ಲಿ ಪಾರದರ್ಶಕತೆಯ ತರುವ ಸಲುವಾಗಿ ಈಗಾಗಲೇ ಕಳೆದ ಎರಡು ವರ್ಷಗಳಿಂದ ಚಾಲ್ತಿಯಲ್ಲಿರುವ NMMs ಹಾಜರಾತಿಯ ಪರಿಶೀಲನೆ ಮಾಡಿದರು ಇದರಲ್ಲಿ ಕೆಲಸಕ್ಕೆ ಬರುತ್ತೇನೆ ಎಂದ ಕೂಲಿಕಾರರ ಮಾತ್ರ ಕೆಲಸಕ್ಕೆ ಬಂದು ಹಾಜರಾತಿ ಮೂಲಕ ನಿಗಧಿ ಪಡಿಸಿರುವ …
Read More »BJP ಸೋಲಿಸಿ ಭಾರತ ಉಳಿಸಿ-ಎಸ್.ಎಫ್.ಐ
ಹೊಸಪೇಟೆ: ಇಂದು ಭಾರತದಲ್ಲಿ ಪ್ರಜಾಪ್ರಭುತ್ವ ರಕ್ಷಣೆ ಮಾಡುವ ಸಂದರ್ಭದಲ್ಲಿ ನಾವಿದ್ದೇವೆ. ಇದಕ್ಕೆ ಬಹುಮುಖ್ಯ ಕಾರಣವೇ ಸಾರ್ವತ್ರಿಕ ಲೋಕಸಭಾ ಚುನಾವಣೆ ಆದ್ದರಿಂದ ಇಂದು ಎಸ್.ಎಫ್.ಐ ಸಂಘಟನೆ ಕೋಮುವಾದಿ ಬಿ.ಜೆ.ಪಿಯನ್ನು ಸೋಲಿಸುವುದು ಬಹುಮುಖ್ಯ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ರಾಷ್ಟ್ರೀಯ ಉಪಾಧ್ಯಕ್ಷ ನಿತೀಶ್ ನಾರಾಯಣ ಹೇಳಿದರು. ಅವರು ವಿಜಯನಗರ ಜಿಲ್ಲೆಯಲ್ಲಿ ಇಂದು ಪತ್ರಿಕೆ ಗೋಷ್ಠಿ ಉದ್ದೇಶಸಿ ಮಾತನಾಡಿದರು ಜಗತ್ತಿನ ಅನೇಕ ದೇಶಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಆದರೆ ಭಾರತದಲ್ಲಿ ಶಿಕ್ಷಣ ವಿರೋಧಿ …
Read More »