Breaking News

ಕಲ್ಯಾಣಸಿರಿ ವಿಶೇಷ

ಯುವ ಚಾರಣ ಬಳಗದಿಂದ ಸ್ವಚ್ಚತಾ ಹಾಗೂ ಮತದಾನ ಜಾಗೃತಿ ಅಭಿಯಾನ

WhatsApp Image 2024 05 01 At 6.43.54 PM

Cleanliness and voting awareness campaign by Yuva Charan Bala ಗಂಗಾವತಿ: ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಕಿಷ್ಕಿಂಧ ಯುವ ಚಾರಣ ಬಳಗ ಹಾಗೂ ಲಿವ್ ವಿತ್ ಹ್ಯೂಮನಿಟಿ ಟ್ರಸ್ಟ್ ವತಿಯಿಂದ ಇಂದು ಗಂಗಾವತಿ ತಾಲೂಕಿನ ಸಣಾಪುರ ಐತಿಹಾಸಿಕ ಕೆರೆಯ ದಂಡೆಯ ಸ್ವಚ್ಛತಾ ಅಭಿಯಾನ ನಡೆಸಿ, ನಂತರ ಮತದಾನ ಜಾಗೃತಿ ಮೂಡಿಸಲಾಯಿತು.ಸ್ವಚ್ಚತಾ ಅಭಿಯಾನದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಆನೆಗೊಂದಿಯ ಸುದರ್ಶನ ವರ್ಮ, ಅರ್ಜುನ್ ಜಿ.ಆರ್, …

Read More »

ಗಂಗಾವತಿ: ಕಟ್ಟಡ ಕಾರ್ಮಿಕರಿಂದ ಮತದಾನ ಜಾಗೃತಿ ಜಾಥಾ

01 Gvt 03

Gangavati: Voting awareness march by construction workers ಗಂಗಾವತಿ : ಇಲ್ಲಿನ ಶ್ರಮಜೀವಿ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘವು ,ತಾಲೂಕು ಸ್ವೀಪ್ ಸಮಿತಿ ,ಕಾರ್ಮಿಕ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಇಂದು ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಲೋಕಸಭಾ ಚುನಾವಣೆ ೨೦೨೪ ರ ಮತದಾನ ಜಾಗೃತಿ ಜಾಥಾ ನಡೆಸಿದರು. ಶ್ರೀ ಚನ್ನಬಸವಸ್ವಾಮಿ ಮಠದ ಆವರಣದಿಂದ ಪ್ರಾರಂಭವಾದ ಜಾಥಾಕ್ಕೆ ಸ್ವೀಪ್ ಜಿಲ್ಲಾ ರಾಯಭಾರಿ …

Read More »

ಶ್ರೀನಾಥ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

01 Gvt 04 Scaled

CM Siddaramaiah visits Srinath residence ಗಂಗಾವತಿ: ಗಂಗಾವತಿಯ ಶ್ರೀಚನ್ನಬಸವಸ್ವಾಮಿ ಕ್ರೀಡಾಂಗಣದಲ್ಲಿ ಜರುಗಿದ ಕಾಂಗ್ರೆಸ್ ಲೋಕಸಭಾ ಚುನಾವಣಾ ಬಹಿರಂಗ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಶ್ರೀನಾಥ್ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಸಂಸದ ಹೆಚ್.ಜಿ.ರಾಮುಲು ಅವರು ಶ್ರೀ ಆಂಜನೇಯ್ಯ ದೇವಸ್ಥಾನ ಪ್ರತಿಷ್ಠಾಪನೆ ನಿಮಿತ್ಯ ಬೂದೇಶ್ವರಿ ದೇವಸ್ಥಾನಕ್ಕೆ ತೆರಳಿದ ಹಿನ್ನಲೆಯಲ್ಲಿ ದೂರವಾಣಿ ಮೂಲಕ ಅವರನ್ನು …

Read More »

ಬಿಜೆಪಿ, ಹಿಂದುಪರ ಸಂಘಟನೆಗಳು ಯಾಕೆ ಪ್ರಜ್ವಲ್ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ : ಜ್ಯೋತಿ ಪ್ರಶ್ನೆ

IMG 20240430 WA0181

ಕೊಪ್ಪಳ : ದೇಶ ಕಂಡರಿಯದಂತಹ ಹೊಲಸು ಕೆಲಸ ಮಾಡಿರುವ ಜೆಡಿಎಸ್ ಸಂಸದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕಾಮಕಾಂಡ ರಾಜ್ಯದ ಮರ್ಯಾದೆ ತೆಗೆದಿದ್ದು, ಆತನ ವಿರುದ್ಧ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಯಾಕೆ ಪ್ರತಿಭಟನೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡೆ ಜ್ಯೋತಿ ಎಂ. ಗೊಂಡಬಾಳ ಪ್ರಶ್ನೆ ಮಾಡಿದ್ದಾರೆ.ಬಿಜೆಪಿಯ ಜೋಷಿ, ಸಿ.ಟಿ. ರವಿ, ಮುತಾಲಿಕ್, ಶೃತಿ, ಶ್ರೀರಾಮುಲು, ನಡ್ಡಾ, ಶೆಟ್ಟರ್ ಹಾಸನದ ಕಾಮಕಾಂಡ ತಮಗೆ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತನೆ …

Read More »

ಶೋಷಿತಸಮುದಾಯಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಸಂವಿಧಾನ ಸಂರಕ್ಷಣೆ ಮಾಡಬೇಕು:ರಾಮಚಂದ್ರಪ್ಪ

ಗಂಗಾವತಿ :ಎಸ್ ಸಿ ,ಎಸ್ ಟಿ ಮತ್ತು ಶೋಷಿತ ಸಮುದಾಯಗಳು ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾಸಭಾ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಹೇಳಿದರು. ಅವರು ಗಂಗಾವತಿಯ ವಿರುಪಾಪುರ ತಾಂಡದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ್ ಇಟ್ನಾಳ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.ಪ್ರಸ್ತುತ ಭಾರತೀಯ ಜನತಾ ಪಕ್ಷ ಶೋಷಿತ ಸಮುದಾಯಗಳ ಹಕ್ಕುಗಳನ್ನು ಕಸಿಯುವ …

Read More »

ಬೃಹತ್‌ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಮೆಗಾ ಹೆಲ್ತ್ ಕ್ಯಾಂಪ್

Bd370649372148448b3bfef6c8f455ea

ಗಂಗಾವತಿ: ಆಯುರ್ವೇದ ಪ್ರತಿಷ್ಠಾನ (ರಿ)ಸ್ಪೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಡಾ|| ಎಸ್.ವಿ. ಸವಡಿ ಆಯುರ್ವೇದಿಕ್ ಆಸ್ಪತ್ರೆ ರಾಯಚೂರು ರೋಡ್, ವಿದ್ಯಾನಗರದಲ್ಲಿ ಬೃಹತ್‌ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಮೆಗಾ ಹೆಲ್ತ್ ಕ್ಯಾ೦ಪ್ ದಿನಾಂಕ 30-04-2024 ರಂದು ಮಂಗಳವಾರ ದಿನದಂದು ಬೆಳಿಗ್ಗೆಯಿಂದ ಮಧ್ಯಾಹ್ನ 3:00 ವರೆಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದ್ದು, ಇದರ , ಸದುಪಯೋಗವನ್ನು ಗಂಗಾವತಿ ನಗರದ ಮತ್ತು ಸುತ್ತಮುತ್ತ ಗ್ರಾಮದ ಸಮಸ್ತ …

Read More »

ಗಡ್ಡಿ ಯಲ್ಲಿ ಉಚಿತವಾಗಿ ಅಯ್ಯಾಚಾರ ಮತ್ತು ಶಿವ ದೀಕ್ಷೇ ಯನ್ನು ಹಮ್ಮಿಕೊಳ್ಳಲಾಯಿತು

IMG 20240429 WA0237

Ddharma Sri Ajata Appaji’s holy shrine Sri Kshetra Gaddi was offered free Ayyachar and Shiva Deekshe. ಗಂಗಾವತಿ.29  ;ಗಂಗಾವತಿ ಸಮೀಪದ ಗಡ್ಡಿ ಗ್ರಾಮದ ಸದ್ದರ್ಮ   ಶ್ರೀ ಅಜಾತ ಅಪ್ಪಾಜಿಯವರ ಪವಿತ್ರ ಪುಣ್ಯಾಶ್ರಮ ಶ್ರೀ ಕ್ಷೇತ್ರ ಗಡ್ಡಿ ಯಲ್ಲಿ ಉಚಿತವಾಗಿ ಅಯ್ಯಾಚಾರ ಮತ್ತು ಶಿವ ದೀಕ್ಷೇ ಯನ್ನು ಹಮ್ಮಿಕೊಳ್ಳಲಾಯಿತು ಪರಮ ಪೂಜ್ಯ ಶ್ರೀ ಸಂಗಮೇಶ್ವರ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಷ. ಬ್ರ. 108 ಶ್ರೀ ಶ್ರೀ …

Read More »

ಬಹುತ್ವ ಭಾರತಕ್ಕಾಗಿ ಬಿಎಸ್ಪಿಗೆ ಬಹುಮತ ನೀಡಿ: ಶಂಕರ್ ಸಿದ್ದಾಪುರ

WhatsApp Image 2024 04 29 At 5.18.32 PM

Give majority to BSP for plural India: Shankar Siddapur ಗಂಗಾವತಿ.ಏ.28: ಬಹುಜನ ಸಮಾಜ ಪಾರ್ಟಿಯ ಕೊಪ್ಪಳ ಲೋಕಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಂಕರ್ ಸಿದ್ದಾಪುರ ಮಸ್ಕಿ ವಿಧಾನಸಭಾ ಕ್ಷೇತ್ರ, ಸಿಂಧನೂರು ವಿಧಾನಸಭಾ ಕ್ಷೇತ್ರ, ಸಿರುಗುಪ್ಪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರದಂದು ಭರ್ಜರಿ ಪ್ರಚಾರ ನಡೆಸಿ ಮತಯಾಚಿಸಿದರು.ಈ ವೇಳೆ ಮಾತನಾಡಿದ ಶಂಕರ್ ಸಿದ್ದಾಪುರ ಅವರು, ರಾಷ್ಟ್ರೀಯ ಅಧ್ಯಕ್ಷೆ, ಭಾರತದ ಭಾಗ್ಯವಿಧಾತೆ, ಬಹುಜನ ಸಮಾಜ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ಅಕ್ಕ …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಬಲಿಷ್ಠವಾಗಿದೆಗ್ಯಾರಂಟಿ ಯೋಜನೆಗಳು ಆರ್ಥಿಕ ಶಕ್ತಿಗೆ ಪೂರಕ: ಮಾಜಿ ಸಂಸದ ಹೆಚ್.ಜಿ ರಾಮುಲು

IMG 20240428 184446

Congress led by CM Siddaramaiah is strongGuarantee schemes complement economic power: Former MP HG Ramulu ಗಂಗಾವತಿ: ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜೀವನ ನಡೆಸಲು ತುಂಬಾ ಪ್ರಾಯಾಸ ಪಡುತ್ತಿರುವ ಬಡವರಿಗೆ ಗ್ಯಾರಂಟಿ ಯೋಜನೆಗಳು ಆರ್ಥಿಕ ಶಕ್ತಿಗೆ ಪೂರಕವಾಗಿವೆ, ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಗ್ಯಾರಂಟಿಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಲಿವೆ ಎಂದು ಮಾಜಿ ಸಂಸದ ಹೆಚ್.ಜಿ.ರಾಮುಲು ಹೇಳಿದರು.ಅವರು, …

Read More »

ಕಿಡಿಗೇಡಿಗಳಿಂದ ಜೋಳದ ಕಡ್ಡಿಗೆ ಬೆಂಕಿ ರೈತರಿಗೆ ನಷ್ಟ

IMG 20240427 WA0225

ವರದಿ : ಬಂಗಾರಪ್ಪ ಸಿ .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕುಳ್ಳೆಗೌಡ ಮಾದಪ್ಪ ರವರ ಮಗ ಸುಂದರಿ/ನಾಗ ಜಮೀನಿನಲ್ಲಿ ಸಂಗ್ರಹಿಸಿದ ಜೋಳದ ಹಸುವಿನ ಮೇವಿಗೆ ಕಿಡಿಗೇಡಿಗಳಿಂದ ಹಾನಿಯಾಗಿದೆ .ನಂತರ ಮಾತನಾಡಿದ ಗ್ರಾಮದ ಕಾಂಗ್ರೆಸ್ ಮುಖಂಡರಾದ ನಾಗರಾಜು ನಮ್ಮ ಭಾಗದಲ್ಲಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಬರಗಾಲ ಆವರಿಸಿದೆ ಆದರೆ ಸುಮಾರು 25000/ಸಾವಿರ ರೂ ವೆಚ್ಚದಲ್ಲಿ ಎರಡು ಟ್ರ್ಯಾಕ್ಟರ್ ಜೋಳದ ಕಡ್ಡಿಯನ್ನು ಹಸುಗಳಿಗೆ ಸಂಗ್ರಹ ಮಾಡಿದ್ದ ಗುಡ್ಡೆಗೆ ಬೆಂಕಿ …

Read More »