Breaking News

ಕಲ್ಯಾಣಸಿರಿ ವಿಶೇಷ

ಮಳೆಯಾಶ್ರಿತಬೇಸಾಯ ನಿಜಕ್ಕೂ ಮನುಕುಲಕ್ಕೆ ವರದಾನ ಎಂದು ಸಹಜ ಕೃಷಿವಿಜ್ಞಾನಿಡಾ/ಮಂಜುನಾಥಅಭಿಪ್ರಾಯಪಟ್ಟರು.

Screenshot 2024 04 13 14 50 59 16 6012fa4d4ddec268fc5c7112cbb265e7

ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದ ಶ್ರೀ ಮಹದೇಶ್ವರ ಸಿರಿಧಾನ್ಯ ಘಟಕದ ಆವರಣದಲ್ಲಿ ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ರೈತ ಸಂಘ ಮತ್ತು ತಾಲೂಕು ಪಂಚಾಯತಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ಮಳೆಯಾಶ್ರಿತ ಬೇಸಾಯ ಮತ್ತು ಜೀವನೋಪಾಯ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಮಳೆಯಾಶ್ರಿತ ಬೇಸಾಯದಲ್ಲಿ ನಾವು ಅಕ್ಕಡಿಸಾಲು ಪದ್ದತಿಯನ್ನು ಅನುಸರಿಸಿ ಬಹುಬೆಳೆಗಳನ್ನು ಬೆಳೆಯುತ್ತಿದ್ದೆವು, ಇವಾಗ ರಾಸಾಯನಿಕ ಗೊಬ್ಬರ-ಕೀಟನಾಶಕಗಳು ಬಂದ ನಂತರ, ವಾಣಿಜ್ಯ ಬೆಳೆಗಳನ್ನು ಬೆಳೆಯುವುದು ಜಾಸ್ತಿಯಾಗಿ, ನಮ್ಮ ಪಾರಂಪರಿಕ ಕೃಷಿ ಪದ್ದತಿಗಳು, ಅಕ್ಕಡಿಸಾಲು ಪದ್ದತಿ …

Read More »

ಬಸಾಪಟ್ಟಣಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮೇಣದಬತ್ತಿಬೆಳಗಿಸುವ ಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ಕಾರ್ಯಾಲಯದ ಮುಂದೆ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರ ಅಧ್ಯಕ್ಷತೆಯಲ್ಲಿ ಮೇಣದ ಬತ್ತಿ ಬೆಳಗಿಸುವ ಮೂಲಕ ಶುಕ್ರವಾರ ರಾತ್ರಿ ಮತದಾನ ಜಾಗೃತಿ ಮೂಡಿಸಲಾಯಿತು. ಗ್ರಾಮದ ಚುನಾವಣೆ ರಾಯಭಾರಿಗಳಾದ ತೃತಿಯ ಲಿಂಗಿಗಳಾದ ಶರಣಮ್ಮ ಹಾಗೂ ರಾಜಶೇಖರ ಅವರು ನನ್ನ ಮತ, ನನ್ನ ಹಕ್ಕು ಚುನಾವಣೆ ಘೋಷವಾಖ್ಯಕ್ಕೆ ಮೇಣದಬತ್ತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು …

Read More »

ಆರೋಗ್ಯ ಸಲಹೆ ನೀಡಲು ಗಂಗಾವತಿ ಆಸ್ಪತ್ರೆ ಆಯ್ಕೆ:ದೇಶದ ಪ್ರಮುಖ 14 ಆಸ್ಪತ್ರೆಗಳಲ್ಲಿ ಸ್ಥಾನ ಪಡೆದ ರಾಜ್ಯದ ಏಕೈಕ ಗಂಗಾವತಿ ಆಸ್ಪತ್ರೆ

IMG 20240411 WA0334

Gangavati Hospital selected for health consultation: The only Gangavathi hospital in the state ranked among the top 14 hospitals of the country Gangavathi Hospital selected for health consultation: The only Gangavathi hospital ranked among the top 14 hospitals of the country ಗಂಗಾವತಿ: 12;ಕೇಂದ್ರ ಸರಕಾರದ ಆರೋಗ್ಯ ಇಲಾಖೆಯ ನಾನಾ ಯೋಜನೆಗಳಿಗೆ ಸಲಹೆ ನೀಡಲು …

Read More »

ಮಳೆ ನೀರನ್ನು ಹಿಡಿದಿಡುವಲ್ಲಿ ನಾವು ವಿಪಲವಾಗಿದ್ದೇವೆ : ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ.

0

We are bad at retaining rain water: Sahaja Agricultural Scientist Dr Manjunath. ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಯಳಂದೂರು ತಾಲೂಕಿನ ಹೊನ್ನೂರಿನ ಮಹೇಂದ್ರ ಅವರ ತೋಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೇಸಿಗೆಯಲ್ಲಿ ತೋಟಗಳ ನಿರ್ವಹಣೆ – ಕ್ಷೇತ್ರ ಪ್ರಾತ್ಯಕ್ಷಿಕೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ಬಿಸಿಲಿನ ತಾಪವನ್ನು ತಡೆಯಲು ಆಗುತ್ತಿಲ್ಲ. ತಿಂಗಳ ಪೂರ್ತಿ ಬಿಸಿಲಿನ ತಾಪ ಜಾಸ್ತಿಯಾಗಿ ನೀರಿನ ಬವಣೆ ಜಾಸ್ತಿಯಾಗುತ್ತಿದೆ. ಬಿಸಿಲು ಜಾಸ್ತಿಯಾದ್ರೆ …

Read More »

ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದಕಾರಟಗಿಯಲ್ಲಿ ೨೧ ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ.

WhatsApp Image 2024 04 12 At 6.05.09 PM

Free mass marriage program for 21 couples at Karatagy by Kalyan Karnataka Dalit Sangharsh Samiti. ಭಗವಾನ್ ಬುದ್ಧ, ವಿಶ್ವಗುರು ಬಸವಣ್ಣ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ ಜಯಂತಿ ಅಂಗವಾಗಿ ಕಾರಟಗಿ ತಾಲೂಕಿನ ಕಾರಟಗಿ ನಗರದ ನವಲಿ ರಸ್ತೆಯ ಶ್ರೀ ಸಿದ್ಧೇಶ್ವರ ರಂಗಮAದಿರದ ಆವರಣದಲ್ಲಿ ೨೦೨೪ ರ ಮೇ-೧೦ ರಂದು ಬೆಳಿಗ್ಗೆ …

Read More »

ದೇವರಮನಿಗೆ ಒಲಿದ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ

1001745059

ಗಂಗಾವತಿ, ಏ.11: ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ದಲಿತ ಯುವ ಮುಖಂಡ ಮಲ್ಲೇಶ್ ದೇವರಮನಿ ಅವರಿಗೆ ಕಾಂಗ್ರೆಸ್ ಪಕ್ಷವು ಸೂಕ್ತ ಸ್ಥಾನಮಾನ ನೀಡುವ ಮೂಲಕ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಗೌರವಿಸಿದೆ. ಇತ್ತೀಚಿಗೆ ನಗರದ ವಿಧಾನಪರಿಷತ್ ಮಾಜಿ ಸದಸ್ಯ ಹೆಚ್.ಆರ್.ಶ್ರೀನಾಥ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಎಸ್.ಸಿ. ಘಟಕದ ಅಧ್ಯಕ್ಷ ಮಲ್ಲೇಶ್ ದೇವರಮನಿ ಅವರಿಗೆ ಹೈಕಮಾಂಡ್ ನಗರ …

Read More »

ಕೊಪ್ಪಳ ಲೋಕಸಭಾ ಚುನಾವಣೆರಾಜಕೀಯ ತೀರ್ಮಾನದ ಮೊದಲ ಸಭೆನಾಳೆಸಿಂಧನೂರಿನಲ್ಲಿ- ಧನರಾಜ್ ಈ

Screenshot 2024 04 11 17 56 03 17 6012fa4d4ddec268fc5c7112cbb265e7

ಗಂಗಾವತಿ: “೪.೫ ಲಕ್ಷ ನಿರ್ಣಾಯಕ ಮತದಾರರನ್ನೊಳಗೊಂಡ ರಾಜಕೀಯವಾಗಿ ದಿವ್ಯ ನಿರ್ಲಕ್ಷö್ಯಕ್ಕೆ ಒಳಪಟ್ಟ ಪ್ರವರ್ಗ-೧ ರ ಜಾತಿಗಳ ಒಕ್ಕೂಟದ ರಾಜಕೀಯ ನಿರ್ಣಯಕ್ಕಾಗಿ ಗಂಗಾಮತ, ಉಪ್ಪಾರ, ಯಾದವ, ಕಲಾಲ್, ಬೈಲ್ ಪತ್ತಾರ ಮತ್ತಿತರ ಸಮುದಾಯಗಳ ಜಿಲ್ಲಾಧ್ಯಕ್ಷರ ಮತ್ತು ಪ್ರಮುಖರ ಸಭೆಯನ್ನು ಕೊಪ್ಪಳ ತಾಲೂಕಿನ ಕಾಸನಕಂಡಿಯಲ್ಲಿ ಮುಂದಿನವಾರ ಕರೆಯಲಾಗಿದ್ದು, ಈ ನಿಮಿತ್ತ ಸಿಂಧನೂರು, ಮಸ್ಕಿ ಹಾಗೂ ಸಿರುಗುಪ್ಪದ ಪ್ರವರ್ಗ-೧ ರ ಪ್ರಮುಖರ ಹಾಗೂ ನನ್ನ ಆಪ್ತರ ಪೂರ್ವಭಾವಿ ಸಭೆಯನ್ನು ಏಪ್ರಿಲ್-೧೨ ಶುಕ್ರವಾರದಂದು ಸಿಂಧನೂರಿನ ಕರ್ನಾಟಕ …

Read More »

ಪೊನ್ನಾಚಿ ಗ್ರಾಮ ಪಂಚಾಯತಿಯಲ್ಲಿ ಗೋಶಾಲೆ ಪ್ರಾರಂಭ ಮಾಡುವಂತೆ ತಹಸೀಲ್ದಾರ್ ರವರಿಗೆ ರಂಗಸ್ವಾಮಿ ಮನವಿ

Screenshot 2024 04 11 17 24 47 48 6012fa4d4ddec268fc5c7112cbb265e7

ವರದಿ : ಬಂಗಾರಪ್ಪ ಸಿ. ಹನೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ಜಾನುವಾರುಗಳಿಗೆ ಮೆವು ಸಿಗದೆ ತೊಂದರೆ ಪಡುವಂತಾಗಿದೆ ಈ ಕೂಡಲೆ ತಾಲ್ಲೂಕು ಆಡಳಿತ ಮಂಡಳಿಯು ಸಕಾಲಕ್ಕೆ ಮೆವುಗಳನ್ನು ಒದಗಿಸಿ ಎಲ್ಲಾ ಜಾನುವಾರುಗಳನ್ನು ಕಾಪಾಡಬೇಕಾಗಿದೆ ಕಾಂಗ್ರೆಸ್ ಮುಖಂಡರಾದ ಉದ್ಯಮಿ ಪೊನ್ನಾಚಿ ರಂಗಸ್ವಾಮಿತಿಳಿಸಿದರು .ತಹಶಿಲ್ದಾರರವರಿಗೆ ದೂರವಾಣಿ ಮುಖಾಂತರ ಮಾತನಾಡಿದ ಅವರುತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳು ಸೇರಿದಂತೆ ಪೊನ್ನಾಚಿ, ಇನ್ನು ಮುಂತಾದ ಗ್ರಾಮಗಳಲ್ಲಿ ಜಾನುವಾರುಗಳು ಕಾಡನ್ನೆ ಹೆಚ್ಚಾಗಿ ಆಶ್ರಯಿಸಿರುವುದರಿಂದ ಅವುಗಳಿಗೆ …

Read More »

ಶಿವಶರಣ ಜೇಡರ್ ದಾಸಿಮಯ್ಯ

Jedsr

Shiv Sharan Jader Dasimaiah ಬಸವಾದಿ ಪ್ರಮಥರ 12ನೇ ಶತಮಾನದ ವಚನ ಸಾಹಿತ್ಯ, ವಿಶ್ವ ಪ್ರಜಾ ಪ್ರಭುತ್ವಕ್ಕೆ ಅಡಿಗಲ್ಲು ಹಾಕಿದ ಐತಿಹಾಸಿಕ, ಕ್ರಾಂತಿಕಾರಿ,ಜನಪರ ಸಾಹಿತ್ಯವಾಗಿದೆ. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಶ್ರೇಷ್ಠ ಸಾಹಿತ್ಯವೂ  ಹೌದು. ವಚನ ವಾಙ್ಮಯದ ಜನಪ್ರಿಯತೆಗೆ ಕಾರಣಗಳು ಹಲವಾರು ಇವೆ. ಮುಖ್ಯವಾಗಿ ಸಮಾನತೆ, ಸಹೋದರತ್ವ, ಸಹಬಾಳ್ವೆ, ಸೌಹಾರ್ದತೆ, ಮಾನವೀಯತೆ, ದಯೆ, ಕರುಣೆ, ಪ್ರೀತಿ, ಸ್ನೇಹ ಸೇರಿದಂತೆ ಲಕ್ಷಾಂತರ ವಿಚಾರಗಳ ಸಂಗಮವೇ ಈ ಸಾಹಿತ್ಯದಲ್ಲಿ ದೊರೆಯುತ್ತದೆ. ಇಲ್ಲಿ ಜಗತ್ತಿನ ಎಲ್ಲಾ …

Read More »

ಸರಕಾರಿ ಪಡಿತರ ವಿತರಕರ ಸಂಘ ಮತ್ತು ಕಾರ್ಯಲಯ ಹೆಬ್ಬಾಳ ಶ್ರೀ ಉದ್ಘಾಟನೆ

10

Inauguration of Government Ration Distributors Association and Workshop Hebbala Shri ಗಂಗಾವತಿ;ದಿ, 9.4.2024 ಮಂಗಳವಾರ ಬೆಳಿಗ್ಗೆ 10. ಗಂಟೆಗೆ ರಾಯಚೂರು ರಸ್ತೆಯಲ್ಲಿ ಇರುವ ಟಿ.ಎ.ಪಿ.ಸಿ.ಎಮ್.ಎಸ್ ಕಾರ್ಯಾಲಯದ ಒಂದನೇ ಮಹಡಿಯಲ್ಲಿ ನೂತನವಾಗಿ ಪ್ರಾರಂಭಗೊಂಡ “ಗಂಗಾವತಿ ತಾಲೂಕ ಸರಕಾರಿ ಪಡಿತರ ವಿತರಕರ ಸಂಘ ಮತ್ತು ಕಾರ್ಯಲಯ ಉದ್ಘಾಟನೆಯನ್ನ ಹೆಬ್ಬಾಳದ ಶ್ರೀ ನಾಗಭೂಷಣ್ ಶಿವಾಚಾರ್ಯ ಮಹಾಸ್ವಾಮಿಗಳಿಂದ ನೇರವೆರಿಸಲಾಯಿತು”. ಹಾಗೂ ಸದರಿ ಉದ್ಘಾಟನೆಗೆ ತಾಲೂಕಿನ ಗಣ್ಯಮಾನ್ಯರು ಪಾಲ್ಗೊಂಡು ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕಾರಿಯಾದರು. …

Read More »