Breaking News

ಕಲ್ಯಾಣಸಿರಿ ವಿಶೇಷ

ಬಾಗಲಕೋಟೆಗೆ ಹೊಸ ಅಧ್ಯಾಯನಿರ್ಮಿಸೋಣ: ಸಂಯುಕ್ತ ಪಾಟೀಲ

Screenshot 2024 04 02 16 42 06 82 6012fa4d4ddec268fc5c7112cbb265e7

Let’s create a new chapter for Bagalkot: Samyukta Patil ಸಾವಳಗಿ: ಇಂದಿರಾ ಗಾಂಧಿ ಕಾಲದಿಂದಲೂ ಬಡವರ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷ ತನ್ನದೆಯಾದ ಇತಿಹಾಸ ಹೊಂದಿದೆ. ಇಂತಹ ಪಕ್ಷದಲ್ಲಿ ನಾವು ಕಾರ್ಯಕರ್ತರಾಗಿರುವುದು ಹೆಮ್ಮೆಯ ಸಂಗತಿ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಬಡವರ ಪಾಲಿಗೆ ಆಶಾಕಿರಣವಾಗಿದೆ. ಆದ್ದರಿಂದ ಕಾರ್ಯಕರ್ತರು ಎದೆಗುಂದದೆ ಕಾಂಗ್ರೆಸ್‌ ಸರಕಾರವಿದ್ದ ಸಂದರ್ಭದಲ್ಲಿನ ಸರಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಬಾಗಲಕೋಟೆ ಲೋಕಸಭಾ ಕಾಂಗ್ರೆಸ್ …

Read More »

ಸಿ.ಸಿ ರಸ್ತೆ ಹಾಳು ಮಾಡಿ,ರಸ್ತೆಯನ್ನು ಬಂದು ಮಾಡಿ, ಸಾರ್ವಜನಿಕರಿಗೆ ಓಡಾಡಲು ತೊಂದರೆ ಯಾದರುಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು.

Screenshot 2024 04 01 21 43 28 53 6012fa4d4ddec268fc5c7112cbb265e7

Officials who destroyed the CC road, came and built the road and made it difficult for the public to move around, closed their eyes. ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಲ್ಲನಗೌಡ ತಂದೆ ಮಲ್ಕಾಜಪ್ಪ ಹೊಸಮನಿ ಎಂಬ ವ್ಯಕ್ತಿಯು ಗ್ರಾಮದ ಎರೆಡು ಮತ್ತು ನಾಲ್ಕನೇ ವಾರ್ಡಿಗೆ ಸಂಪರ್ಕ ಬೆಳೆಸುವ ಮುಖ್ಯ ರಸ್ತೆಯನ್ನು (ಹನ್ನೆರೆಡು ಲಕ್ಷ ರೂಪಾಯಿ …

Read More »

ಕಾಂಗ್ರೆಸ್ ಪಕ್ಷನುಡಿದಂತೆ ನಡೆದುಬಡವರಉದ್ಧಾರ ಮಾಡಿದೆ: ಮಾಜಿ ಸಚಿವ ಎಂ.ಮಲ್ಲಿಕಾರ್ಜುನ್ ನಾಗಪ್ಪ

Screenshot 2024 04 01 18 40 19 46 6012fa4d4ddec268fc5c7112cbb265e7

The Congress party did as it said and saved the poor: Former Minister M. Mallikarjun Nagappa ಗಂಗಾವತಿ: ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು ಸ್ವಾತಂತ್ರ್ಯ ನಂತರ ಭಾರತದ ಅಭಿವೃದ್ಧಿ ಮತ್ತು ಬಡ ಜನತೆಯ ಸ್ವಾವಲಂಬನೆ ಬದುಕಿಗೆ ಗೌರವ ನೀಡಿದೆ ಎಂದು ಮಾಜಿ ಸಚಿವ ಎಂ ಮಲ್ಲಿಕಾರ್ಜುನ್ ನಾಗಪ್ಪ ಹೇಳಿದರು ಅವರು ತಮ್ಮ ನಿವಾಸದಲ್ಲಿ ಲೋಕ ಕಾಂಗ್ರೆಸ್ ಅಭ್ಯರ್ಥಿ ಕೆ ರಾಘವೇಂದ್ರ ಹಿಟ್ನಾಳ್ ಕೆ ರಾಜಶೇಖರ್ …

Read More »

ಕೃಷ್ಣಾ,ಹಾಗೂ ಹಿರಣ್ಯಕೇಶಿ ನದಿಗಳಿಗೆ ಶೀಘ್ರ ನೀರು ಬಿಡಲು ಮನವಿ.

Screenshot 2024 04 01 18 28 16 78 6012fa4d4ddec268fc5c7112cbb265e7

Request to release water to Krishna and Hiranyakesi rivers soon. ಇಂದು ಮುಂಬೈ ನಗರದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಂದ್ರ ಫಡ್ನವೀಸ್ ಜಿ ಅವರನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿಯಾಗಿ ಮಹಾರಾಷ್ಟ್ರದಿಂದ ಕೃಷ್ಣಾ, ವೇದಗಂಗಾ ನದಿ ಹಾಗೂ ಹಿಡಕಲ್ ಜಲಾಶಯಕ್ಕೆ …

Read More »

ಪರಿಶಿಷ್ಟವರ್ಗಅಲ್ಲದವರಿಗೆ ಜಾತಿ ಪ್ರಮಾಣ ಪತ್ರ ಕೊಡಬಾರದು : ವಾಲ್ಮೀಕಿ ಸಂಘ ಆಗ್ರಹ

Screenshot 2024 04 01 18 18 53 47 6012fa4d4ddec268fc5c7112cbb265e7

Non-Scheduled Caste should not be given caste certificate: Valmiki Sangh Agraha ಕೊಪ್ಪಳ: ಕರ್ನಾಟಕ ರಾಜ್ಯದ ಉಚ್ಚ ನ್ಯಾಯಾಲಯ ಬೆಂಗಳೂರು ರಿಟ್ ಪಿಟಿಷನ್ ೧೩೭೭೭/೨೩ ರಡಿ ನೀಡಿರುವ ಮಧ್ಯಂತರ ಆದೇಶ ದಿನಾಂಕ; ೨೧.೩.೨೦೨೧ ಅನ್ನು ಜಾರಿ ಮಾಡುವ ಕುರಿತು ಜಿಲ್ಲಾಧಿಕರಿಗಳಿಗೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ರಾಜ್ಯ ವಾಲ್ಮೀಕಿ ಮಹಾಸಭಾದಿಂದ ಮನವಿ ಸಲ್ಲಿಸಲಾಯಿತು.ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ವಿಪರೀತವಾಗಿದ್ದು ಇಂತಹ …

Read More »

ಆರೋಗ್ಯವಿಶ್ವಶಾಂತಿಗಾಗಿ ನಗೆ ಯೋಗ ಅಗತ್ಯ –ವಿದ್ಯಾಮಣಿ ಪುಟ್ಟಣ್ಣ

Screenshot 2024 04 01 17 35 31 13 6012fa4d4ddec268fc5c7112cbb265e7

Laughter Yoga is essential for health and safety – Vidyamani Puttanna ಬೆಂಗಳೂರು; ನಗೆ ಯೋಗ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಪೂರಕ ಎಂದು ವಿದ್ಯಾಮಣಿ ಪುಟ್ಟಣ್ಣಹೇಳಿದ್ದಾರೆ. ಏಪ್ರಿಲ್‌ 1 ರ ದಿನವಾದ ಇಂದು ಶ್ರೀನಗರದಲ್ಲಿ ಕ್ಯಾಮ್ಸ್‌ ಕರ್ನಾಟಕ, ದಿ ಗ್ರೀನ್‌ ಇನೋವೇಟರ್ಸ್‌, ಬ್ರಾಹ್ಮಿ ಮಹಿಳಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗೆ ಯೋಗ ಆರೋಗ್ಯಕ್ಕಾಗಿ, ಸಂತೋಷಕ್ಕಾಗಿ ಮತ್ತು …

Read More »

ಇಂದ್ರಜಿತ್ ಲಂಕೇಶ್ ಗೆ ಇಂಡಿಯನ್ ಲೆಜೆಂಡರಿ ಪ್ರಶಸ್ತಿ ಪ್ರಧಾನ

Screenshot 2024 04 01 17 29 30 79 6012fa4d4ddec268fc5c7112cbb265e7

Indian Legendary Award to Indrajit Lankesh ಬೆಂಗಳೂರು: ಪ್ಯಾಷನ್ ಮತ್ತು ಸೌಂದರ್ಯ ಕ್ಷೇತ್ರದಲ್ಲಿ ಅತಿದೊಡ್ಡ ಸಂಸ್ಥೆಯಾದ ಸುಧಾ ವೆಂಚರ್ಸ್ ಸಂಸ್ಥೆಯು ಇದೀಗ ಮಹಿಳಾ ಸಬಲೀಕರಣಕ್ಕಾಗಿ ಹೊಸ ಹೆಜ್ಜೆ ಇರಿಸಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಸುಧಾ ವೆಂಚರ್ಸ್ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಶೀ-ರೋ ಆವಾರ್ಡ್ 2024 ( ಶೀ ಈಸ್ ದಿ ಹೀರೋ) ಎಂಬ ಗೌರವ ನೀಡಿ ಸನ್ಮಾನಿಸಿದೆ. ಇದರ ಜೊತೆಗೆ ಹೇಗೆ ಪ್ರತಿಯೊಬ್ಬ ಯಶಸ್ವಿ …

Read More »

ಹೆಚ್ಚುವರಿ ಕರ್ನಾಟಕ ಜಲಸಾರಿಗೆ ಮಂಡಳಿ ಉದ್ಘಾಟನೆ

Screenshot 2024 04 01 17 23 18 78 6012fa4d4ddec268fc5c7112cbb265e7

ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಮೂರನೇ ಮಹಡಿಯಲ್ಲಿ ಹೆಚ್ಚುವರಿ ಕರ್ನಾಟಕ ಜಲಸಾರಿಗೆ ಮಂಡಳಿಯ ಕಚೇರಿಯನ್ನ ಕರ್ನಾಟಕ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿ ಜಯರಾಮ್ ರಾಯಪುರ್ ಅವರು ಸೋಮವಾರ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿ ಜಯರಾಮ್ ರಾಯಪುರ್ ಅವರು, ಹೆಚ್ಚುವರಿ ಕಚೇರಿ ಉದ್ಘಾಟನೆಯಿಂದ ಕಚೇರಿಯ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಕೆಲಸಕ್ಕೆ ಎಂದು ತಿಳಿಸಿದರು. ಕೇಂದ್ರ ಜಲಸಾರಿಗೆ ಅಭಿವೃದ್ಧಿ ಜೊತೆಗೆ ರಾಜ್ಯ ಜಲಸಾರಿಗೆ ಮಂಡಳಿಯೂ ಸಹ ಅಭಿವೃದ್ಧಿಗೊಳಸಲಾಗುತ್ತದೆ. ಇದಕ್ಕೆ …

Read More »

ವಿದ್ಯುತ್‌ಗೆ ಆಗ್ರಹಿಸಿ ಕೆಇಬಿ ಕಚೇರಿಗೆ ರೈತರ ಮುತ್ತಿಗೆ

Screenshot 2024 04 01 17 13 03 68 6012fa4d4ddec268fc5c7112cbb265e7

Farmers besieged KEB office demanding electricity ಸಾವಳಗಿ: ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರೈತ ಸಮುದಾಯ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೆಇಬಿ ಕಛೇರಿಗೆ ಸಾವಳಗಿ, ಟಕ್ಕಳಕಿ, ಶೂರಪಾಲಿ ಟಕ್ಕೋಡ, ಕುರಗೋಡ, ಸೇರಿದಂತೆ ಅನೇಕ ವಿವಿಧ ಗ್ರಾಮಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ನೀಡುತ್ತಿಲ್ಲವೆಂದು ಸೋಮವಾರ ಸಾವಳಗಿ ಹಾಗೂ ಸುತ್ತಮುತ್ತಲಿನ ರೈತರು ಕೂಡಿಕೊಂಡು ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ …

Read More »

ಅಶೋಕಸ್ವಾಮಿ ಹೇರೂರ ಭೇಟಿಯಾದ ಬಾಜಪ ಅಭ್ಯರ್ಥಿ ಡಾ.ಬಸವರಾಜ.

Screenshot 2024 04 01 17 02 58 26 6012fa4d4ddec268fc5c7112cbb265e7

Ashokaswamy Heroor met BJP candidate Dr. Basavaraja. ಗಂಗಾವತಿ:ಭಾರತೀಯ ಜನತಾ ಪಕ್ಷದ ಕೊಪ್ಪಳ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಡಾ.ಬಸವರಾಜ.ಕೆ ಅವರು ಕೊಪ್ಪಳ ಜಿಲ್ಲಾ ವಾಣಿಜ್ಯೊದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಮತ್ತು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು ಭೇಟಿಯಾಗಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪ್ರಭಾವ ಬಳಸಿ, ಬಿ.ಜೆ.ಪಿ ಅಭ್ಯರ್ಥಿಗೆ ಮತಗಳನ್ನು ದೊರಕಿಸಿಕೊಡಲು ಸಹಾಯ ಮಾಡಬೇಕೆಂದು ಬಿ.ಜೆ.ಪಿ.ಧುರಿಣ ಎಚ್.ಗಿರೆಗೌಡ ಅವರು ಅಶೋಕಸ್ವಾಮಿ …

Read More »