Breaking News

ಕಲ್ಯಾಣಸಿರಿ ವಿಶೇಷ

ಗ್ಯಾರೆಂಟಿ ಯೋಜನೆ ಜಿಲ್ಲಾಧ್ಯಕ್ಷರಿಂದ ಸಚಿವ ಶಿವರಾಜ್ ತಂಗಡಿಗಿಗೆ ಸನ್ಮಾನ

Screenshot 2024 04 01 16 54 49 64 6012fa4d4ddec268fc5c7112cbb265e7

Minister Shivraj Thandagi was felicitated by the District President of Guarantee Scheme ಕಾರಟಗಿ :- ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಸಮಿತಿಗೆ ಜಿಲ್ಲಾ ಅಧ್ಯಕ್ಷರನ್ನಾಗಿ ರೆಡ್ಡಿ ಶ್ರೀನಿವಾಸ್ ಇವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಇಂದು ಸಚಿವ ಶಿವರಾಜ್ ತಂಗಡಗಿ ಅವರ ನಿವಾಸದಲ್ಲಿ ಗ್ಯಾರೆಂಟಿ …

Read More »

ತಾಲೂಕು ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಸಾಮಾಜಿಕ ನ್ಯಾಯ ಒದಗಿಸುವಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ ಮಹತ್ವದ್ದು : ಆರ್.ಗಾಣಿಗೇರ

Screenshot 2024 04 01 16 33 55 62 6012fa4d4ddec268fc5c7112cbb265e7

Inauguration ceremony of new president of taluk The role of the press in providing social justice is important: R. Ganigera ಗಂಗಾವತಿ, ಏ.01: ಕರ್ನಾಟಕ ಪತ್ರಕರ್ತರ ಸಂಘದ ಪ್ರಾಂತ ಮಟ್ಟದ ಪದಾಧಿಕಾರಿಗಳ ಸಭೆ ಹಾಗೂ ಗಂಗಾವತಿ ತಾಲೂಕ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವು ನಗರದ ಶ್ರೀ ಕೃಷ್ಣ ಭವನ ಸಭಾಂಗಣದಲ್ಲಿ ಭಾನುವಾರದಂದು ನಡೆಯಿತು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು …

Read More »

ಮೊದಲಭಾರಿಗೆಮಂಗಳವಾರ ನಡೆಯಲಿರುವ ಪಟ್ಟಣದ ಅಧಿದೇವತೆ ಬೆಟ್ಟಳ್ಳಿ ಮಾರಮ್ಮನ ರಥೋತ್ಸವ,ಸಮಿತಿಯಿಂದ ಭಕ್ತರಿಗೆ ಮನವಿ

Screenshot 2024 03 31 19 58 05 62 6012fa4d4ddec268fc5c7112cbb265e7

Rathotsava of the town’s deity Bettalli Maramma to be held on Tuesday for the first month, the committee appeals to the devotees. ವರದಿ;ಬಂಗಾರಪ್ಪ ಸಿ .ಹನೂರು : ಪಟ್ಟಣದ ಅಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ನೂತನ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ ಇದರ ಸಂಪೂರ್ಣ ಕಾರ್ಯವನ್ನು ಬೆಟ್ಟಳ್ಳಿ ಮಾರಮ್ಮ ಸಮಿತಿಯ ಅಧ್ಯಕ್ಷರಾದಿಯಾಗಿ ಸಖಲ ಭಕ್ತರು ಕಾಣಿಕೆ ನೀಡುವುದರ ಮೂಲಕ …

Read More »

ತಾಪಕ್ಕೆ ಬತ್ತಿದ ಕೃಷ್ಣಾ ನದಿ ಒಡಲು:ಕುಡಿಯುವ ನೀರಿಗೂ ಹಾಹಾಕಾರ

Screenshot 2024 03 30 18 33 56 45 6012fa4d4ddec268fc5c7112cbb265e7

ಜಮಖಂಡಿ/ಅಥಣಿ: ಬಿಸಿಲಿನ ತಾಪಕ್ಕೆ ಕೃಷ್ಣಾ ನದಿ ನೀರು ಬತ್ತಿ ಹೋಗಿದ್ದು, ನದಿ ನೀರು ನಂಬಿಕೊಂಡಿರುವ ಗಡಿ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದೆಡೆ ನದಿ ತೀರದ ಗ್ರಾಮಗಳಲ್ಲಿ ಜಲಕ್ಷಾಮ ಎದುರಾಗಿದೆ. ಹೌದು, ಬೆಳಗಾವಿ – ಬಾಗಲಕೋಟೆ ಜಿಲ್ಲೆಯ ಜಮಖಂಡಿ-ಅಥಣಿ ತಾಲೂಕಿನ ಹಲವು ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ. ಬಿರು ಬೇಸಿಗೆಯಿಂದ ಕೃಷ್ಣಾ ನದಿಯ ಒಡಲು ಬರಿದಾಗಿದೆ. ಇದರಿಂದಾಗಿ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಮತ್ತೊಂದೆಡೆ, ನದಿಯಲ್ಲಿ …

Read More »

ನಗರಸಭೆ ನಿರ್ಲಕ್ಷ ಇಂದಿರಾನಗರ ನಿವಾಸಿಗಳಿಗೆ ಘನ ತ್ಯಾಜ್ಯ ವಸ್ತುವಿನ ಬೆಂಕಿಯ ವಾಸನೆಯಿಂದ ರೋಗ ರುಜೀನುಗಳಿಗೆ

Screenshot 2024 03 30 18 24 30 14 6012fa4d4ddec268fc5c7112cbb265e7

ಗಂಗಾವತಿ :ನಗರಸಭೆಯ ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಇಂದಿರಾನಗರ ನಿವಾಸಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವಾಗುತ್ತಿದೆ. ಇಡೀ ಒಎಸ್ ಬಿ ರಸ್ತೆಯ ಕಸವನ್ನು ಗೂಡಿಸಿ ಕಸ ಹಾಗೂ ಘನತ್ಯಾಜ್ಯವನ್ನು ಇಂದಿರಾನಗರದ ಹಳೆಯ ಮಲ್ಲಿಕಾರ್ಜುನ ಟಾಕೀಸ್ ಬಯಲಿನಲ್ಲಿ ಹಾಕಿ ನಗರಸಭೆಯವರು ಪ್ರತಿನಿತ್ಯ ಬೆಂಕಿ ಹಚ್ಚುವುದರಿಂದ ಇದರ ಹೊಗೆ ಮತ್ತು ವಿಷಯುಕ್ತ ಗಾಳಿ ಸೇವನೆಯನ್ನು ಇಡೀ ಇಂದಿರಾನಗರದ ನಿವಾಸಿಗಳು ಮತ್ತು ಇಲ್ಲಿಯ ವ್ಯಾಪಾರಸ್ಥರು ಸೇವನೆ ಮಾಡುವುದು ಸಾಮಾನ್ಯವಾಗಿದೆ. ಕಸವನ್ನು ಇಲ್ಲಿ ಹಾಕದಂತೆ ಮತ್ತು ಈ …

Read More »

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ರಾಜಶೇಖರ ಆಡೂರು

Screenshot 2024 03 30 15 56 16 55 6012fa4d4ddec268fc5c7112cbb265e7

Rajasekhara Adur who left BJP and joined Congress ರಾಜ್ಯ ಸರ್ಕಾರ ಸದಾ ಬಡವರು, ಹಿಂದುಳಿದ, ದೀನದಲೀತರ ಉದ್ಧಾರಕ್ಕಾಗಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಯಿಂದ ಕೋಟ್ಯಾಂತರ ಜನರ ಬದುಕಿಗೆ ಆಶಾಕಿರಣವಾಗಿದೆ. ಹೀಗಾಗಿ ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಶಾಸಕ ಕೆ. ರಾಘವೇಂದ್ರ ಹಿಟ್ನಾಳರ ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಸೇರಿದ್ದೇನ. ಇನ್ಮುಂದೆ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಲೋಕಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ. …

Read More »

ನದಿಗಳಲ್ಲಿನೀರಿಲ್ಲಜಲಚರಗಳ ಊರಿಲ್ಲ

Screenshot 2024 03 29 20 42 45 98 6012fa4d4ddec268fc5c7112cbb265e7

There is no water in the rivers and there is no home for aquatic creatures ಸೂರ್ಯನ ಪ್ರಕರತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನವಾರುಗಳು ರಣಬಿಸಿಲಿನ ತಾಪಕ್ಕೆ ತತ್ತರಿಸಿ ಹೋಗಿ, ತೆಕುತ್ತವೆ. ಅವುಗಳಿಗೆ ಮೇವಿಲ್ಲ, ನೀರಿಲ್ಲ ಕಲ್ಯಾಣ ಕರ್ನಾಟಕ ಅಂದ್ರೆ ಭತ್ತದ ನಾಡುಗಳಲ್ಲಿ ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಲ್ಯಾಣ ಕರ್ನಾಟಕದ ತಾಲೂಕುಗಳಲ್ಲಿ ದಾಖಲಾಗಿದೆ. ಹೀಗಾಗಿ ಕೆಲವು ಸಾಕು ಜಾನುವಾರಗಳಾದ ಕುರಿ, ಮೇಕೆ, …

Read More »

ಚಾಮರಾಜನಗರ ಲೋಕಸಭಾ ಕ್ಷೇತ್ರದ ಹನೂರಿನಿಂದ ಚುನಾವಣಾ ಪ್ರಚಾರ ಪ್ರಾರಂಭಿಸಿದ ಸುನಿಲ್ ಬೊಸ್ ರವರಿಗೆ ಶುಭವಾಗಲಿ : ಮಾಜಿ ಶಾಸಕ ಆರ್ ನರೇಂದ್ರ

Screenshot 2024 03 28 19 03 33 51 6012fa4d4ddec268fc5c7112cbb265e7

All the best to Sunil Bose who has started his election campaign from Chamarajanagar Lok Sabha constituency: Former MLA R Narendra ವರದಿ : ಬಂಗಾರಪ್ಪ ಸಿ ಹನೂರು :ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸುನೀಲ್ ಬೊಸ್ ಮಾತನಾಡಿ ನಾನು ಪಕ್ಷಕ್ಕಾಗಿ ಹಗಲಿರುಳು ಎನ್ನದೆ ದುಡಿದವನು ಶ್ರಮ ಪಟ್ಟವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅನ್ಯಾಯದ ಮಾತೆಯಿಲ್ಲ ಹಾಗಾಗಿ ನಮ್ಮ ಮುಂದಿನ ಸವಾಲು ಚುನಾವಣಾ ಎಂಬ …

Read More »

ಚುನಾವಣೆ ಆಯೋಗ ನ್ಯಾಯಯುತವಾಗಿ ಕೆಲಸ ಮಾಡುವ ಭರವಸೆ : ಜ್ಯೋತಿ

Screenshot 2024 03 28 16 58 27 82 6012fa4d4ddec268fc5c7112cbb265e7

Election Commission assured to work fairly: Jyoti ಕೊಪ್ಪಳ: ನೀತಿ ಸಂಹಿತೆ ಜಾರಿಯಲ್ಲಿದೆ, ಕೇಂದ್ರ ಚುನಾವಣೆ ಆಯೋಗ ಲೋಕಸಭೆ ಚುನಾವಣೆಗಳನ್ನು ನ್ಯಾಯಸಮ್ಮತವಾಗಿ, ಯಾರ ಹಂಗೂ ಎಲ್ಲದಂತೆ ಚುನಾವಣೆ ನಡೆಸುವ ಭರವಸೆ ಇದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ಬಿಜೆಪಿಯವರು ನಿನ್ನೆ ಸಚಿವ ಶಿವರಾಜ ತಂಗಡಗಿ ಇಂದು ಡಿ.ಕೆ. ಶಿವಕುಮಾರ ಮತ್ತು ಐಎಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣೆ ಆಯೋಗಕ್ಕೆ …

Read More »

ಗ್ಯಾರಂಟಿ ಸ್ಕೀಂ ಪ್ರತಿ ಮನೆಗೂ ತಲುಪುತ್ತಿವೆ : ಜ್ಯೋತಿ ಸಂತಸ

Screenshot 2024 03 28 16 52 46 65 6012fa4d4ddec268fc5c7112cbb265e7

Guarantee scheme reaching every household: Jyoti Santasa ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡ ಮತ್ತು ಮಧ್ಯಮ ವರ್ಗದ ಪ್ರತಿ ಮನೆಗೂ ತಲುಪುತ್ತಿರುವದು ಅತ್ಯಂತ ಸಂತಸ ತಂದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಖುಷಿ ವ್ಯಕ್ತಪಡಿಸಿದ್ದಾರೆ.ಅವರು ನಗರಸಭೆ ೨ನೇ ವಾರ್ಡಿನಲ್ಲಿ ಕಾಂಗ್ರೆಸ್ ಬಡಜನರಿಗಾಗಿ ಮಾಡಿರುವ ಅನ್ನಭಾಗ್ಯ, ಯುವನಿಧಿ, ಗೃಹಭಾಗ್ಯ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಗಳನ್ನು …

Read More »