Breaking News

ಕಲ್ಯಾಣಸಿರಿ ವಿಶೇಷ

ಹಾಲ್ಕುರಿಕೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಧೋರಣೆ ಖಂಡಿಸಿ ಪ್ರತಿಭಟನೆ

Screenshot 2024 03 28 16 45 20 15 6012fa4d4ddec268fc5c7112cbb265e7

Protest condemning the attitude of Halkurike Parthamika Krishi Patta Cooperative Society ತಿಪಟೂರು:ಹಾಲ್ಕುರಿಕೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಹಾಲೇನಹಳ್ಳಿ, ಹೊಸೂರು ಮತ್ತು ಹಾಲೇನಹಳ್ಳಿ ಗೊಲ್ಲರಹಟ್ಟಿಯ ಷೇರುದಾರರನ್ನು ಅನುಮತಿ ಇಲ್ಲದೆ ವಿಭಜಿಸುವ ಧೋರಣೆಯನ್ನು ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ವತಿಯಿಂದ ತಿಪಟೂರು ತಾಲೂಕು ಕಚೇರಿಯ ಮುಂದೆ ಪ್ರತಿಭಟನೆಯನ್ನು ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಪರವಾಗಿ ಗ್ರೇಡ್-2 …

Read More »

ಮಾನವ ಧರ್ಮದ ಉದ್ದಾರಕ್ಕೆ ರೇಣುಕರ ಕೊಡುಗೆಅಪಾರ:ಕೆ.ರಾಜಶೇಖರ ಹಿಟ್ನಾಳ

Screenshot 2024 03 28 14 58 01 23 6012fa4d4ddec268fc5c7112cbb265e7

Renuka’s contribution to the advancement of human religion is immense: K. Rajasekhara Hitna. ಗಂಗಾವತಿ,28:ಮಾನವ ಧರ್ಮಕ್ಕೆ ರೇಣುಕಾಚಾರ್ಯರ ಕೊಡುಗೆ ಅಮೋಘವಾದದ್ದು ಮಾನವ ಧರ್ಮದ ಉದ್ಧಾರಕ್ಕಾಗಿ ರೇಣುಕರು ಜನ್ಮ ತಾಳಿದ್ದರು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ರಾಜಶೇಖರ ಹಿಟ್ನಾಳ್ ಹೇಳಿದರು.ಅವರು ನಗರದ ಎಂ ಜಿ ರಸ್ತೆಯಲ್ಲಿ ಶ್ರೀರೇಣುಕಾಚಾರ್ಯರ ಜಯಂತಿ ನಿಮಿತ್ತ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಜಂಗಮ ಸಮಾಜ ಅತ್ಯಂತ ಕಷ್ಟಕರ ಸಮಾಜವಾಗಿದೆ. ಸಮಾಜದ ಉದ್ದಾರಕ್ಕಾಗಿ …

Read More »

ಕೋಟಿ ಒಡೆಯನಾದರು ದರ್ಶನಕಕ್ಕೆ ಹೆಚ್ಚುವರಿ ಹಣವಸೂಲಿಮಾಡುತ್ತಿರುವ ಪ್ರಾಧಿಕಾರದ ವಿರುದ್ಧ : ಭಕ್ತರಆಕ್ರೋಶ

Screenshot 2024 03 27 19 45 23 01 6012fa4d4ddec268fc5c7112cbb265e7

Against the authority charging extra money to Darshanaka who became the owner of crores: the anger of the devotees. ವರದಿ :ಬಂಗಾರಪ್ಪ ಸಿ .ಹನೂರು : ಕ್ಷೇತ್ರದ ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀಮಲೆ ಮಾದೇಶ್ವರ ಬೆಟ್ಟದಲ್ಲಿ : 25 ದಿನಗಳಲ್ಲಿ 3.13 ಕೋಟಿ ರೂ. ಸಂಗ್ರಹವಾಗಿರುವುದು ಸಂತೋಷದ ವಿಷಯ ಆದರೆ ತುರ್ತು ಸಂದರ್ಭದಲ್ಲಿ ಸಾಮಾನ್ಯ ಜನರು ದರ್ಶನ ಮಾಡಬೇಕಾದರೆ ಬಹಳ ಕಷ್ಟವಾಗಿದೆ ಅದ್ದರಿಂದ …

Read More »

ಆನೆಗುಂದಿ ಶ್ರೀ ಆಂಜನೇಯದೇವಸ್ಥಾನ ಅಂಜನಾದ್ರಿ ಬೆಟ್ಟ ಹುಂಡಿಯಲ್ಲಿ9,29,147/- ರೂ ಗಳು ಸಂಗ್ರಹ

Screenshot 2024 03 27 13 54 47 92 6012fa4d4ddec268fc5c7112cbb265e7

9,29,147/- collected in Anegundi Sri Anjaneya Devasthan Anjanadri Betta Hundi ಗಂಗಾವತಿ, ಸಮೀಪದ ಆನೆಗುಂದಿ (ಚಿಕ್ಕರಾಂಪುರ) ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ದಲ್ಲಿಇಂದು ದಿ. 27/03/2024 ರಂದು ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸಹಾಯಕ ಆಯುಕ್ತರು ಕೊಪ್ಪಳ ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಶ್ರೀ ಮಹಾಂತಗೌಡ ಗೌಡರ ಗ್ರೇಡ್-2 ತಹಶೀಲ್ದಾರರು, ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ …

Read More »

ನಾಟಕ ಅಕಾಡಮಿಗೆ ಹೆಸರು ತನ್ನಿ, ಈ ಭಾಗಕ್ಕೆ ಅವಕಾಶ ನೀಡಿ-ಜ್ಯೋತಿ ಮನವಿ

Bring name to Natak Akademi, give this part a chance – Jyoti pleads ಕೊಪ್ಪಳ : ಕಾಂಗ್ರೆಸ್ ಸರಕಾರದಲ್ಲಿ ಉತ್ತರ ಕರ್ನಾಟಕದ ಬಹುತೇಕ ಕವಿ, ಕಲಾವಿದ, ಸಾಹಿತಿ, ಚಿಂತಕರಿಗೆ ವಿವಿಧ ಅಕಾಡಮಿಗಳಲ್ಲಿ ಅವಕಾಶ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಆಸೆಗೆ ನೀರೆರೆದಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದ್ದಾರೆ.ಅವರು ನಗರದಲ್ಲಿ ನಾಟಕ …

Read More »

ನಂದಿನಿ ಪಾರ್ಲರ್ಗೆ ಆಕಸ್ಮಿಕ ಬೆಂಕಿ ಲಕ್ಷಾಂತರ ರೂ ನಷ್ಟ.

Screenshot 2024 03 26 16 05 57 81 6012fa4d4ddec268fc5c7112cbb265e7

Accidental fire at Nandini Parlor causes loss of lakhs of rupees. ತಿಪಟೂರು ನಗರದ ಅರಸೀಕೆರೆ ಮುಖ್ಯ ರಸ್ತೆಯಲ್ಲಿ ಬರುವ ನಂದಿನಿ ಹಾಲಿನ ಮಳಿಗೆಗೆ ವಿದ್ಯುತ್ ಶಾಕ್ ಸರ್ಕ್ಯೂಟ್ ನಿಂದಾಗಿ ನಂದಿನಿ ಹಾಲಿನ ಮಳಿಗೆ ಸುಟ್ಟು ಕರಕಲಾಗಿದೆ. ಮಧ್ಯಾಹ್ನದ ಸಮಯದಲ್ಲಿ ಊಟಕ್ಕೆ ಮನೆಗೆ ಹೋದಾಗ ಈ ಅವಘಡ ಸಂಬಂಧಿಸಿದೆ ಎನ್ನಲಾಗಿದೆ .ಸುಮಾರು ಐದರಿಂದ ಆರು ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. ವರದಿ ಮಂಜು ಗುರುಗದಹಳ್ಳಿ.

Read More »

ಕ್ಷೇತ್ರದ ಜನರೆ ನಮ್ಮ ಕುಟುಂಬಕ್ಕೆ ಅಧಿಕಾರ ಅಪ್ಪ ರಾಜೂಗೌಡರ ಪುಣ್ಯಸ್ಮರಣೆಯಲ್ಲಿ :ಮಾಜಿ ಶಾಸಕ ಆರ್ ನರೇಂದ್ರ ಅಭಿಮತ .

Screenshot 2024 03 25 21 28 36 22 6012fa4d4ddec268fc5c7112cbb265e7

People of Constituency, power to our family in memory of Father Raju Gowda: Former MLA R Narendra Abhima. ವರದಿ : ಬಂಗಾರಪ್ಪ ಸಿ .ಹನೂರು:ನಮ್ಮ ಕುಟುಂಬವು ಸದಾ ಕ್ಷೇತ್ರದ ಜನರ ನೋವು ನಲಿವು ಗಳಲ್ಲಿ ಭಾಗಿಯಾಗಿದೆ ಅದೇ ರೀತಿಯಲ್ಲಿ ನಮ್ಮ ಕ್ಷೇತ್ರದ ಕಾರ್ಯಕರ್ತ ಬಂಧುಗಳು ನಮ್ಮ ಕುಟುಂಬದ ಕಾರ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಮಾಜಿ ಸಚಿವ ದಿ. …

Read More »

ಮೂಲಭೂತಸೌಕರ್ಯಗಳನ್ನು ಕಲ್ಪಿಸುವ ವರೆಗೂ ಮತದಾನ ಮಾಡುವುದಿಲ್ಲ : ರೈತ ಮುಖಂಡ ಹೊನ್ನೂರು ಪ್ರಕಾಶ್

Will not vote until basic facilities are provided: Farmer leader Honnur Prakash. ವರದಿ : ಬಂಗಾರಪ್ಪ ಸಿ .ಹನೂರು : ಕ್ಷೇತ್ರದಲ್ಲಿಬುಡಕಟ್ಟು ಬೇಡ ಗಂಪಣ ಸಮುದಾಯದವರೇ ಹೆಚ್ಚಾಗಿರುವ ಹಲವಾರು ಕುಗ್ರಾಮಗಳಿಗೆ ಅಲ್ಲಿ ವಾಸಿಸುವ ಜನರಿಗೆ ಕನಿಷ್ಠ ಪಕ್ಷ ಮೂಲಭೂತ ಸೌಲಭ್ಯ ಕಲಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ,ಚುನಾವಣಾ ಸಂದರ್ಭದಲ್ಲಿ ಮಾತ್ರ ಬರೀ ಆಶ್ವಾಸನೆ ನೀಡಿ ನಂತರ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ …

Read More »

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಇವರ ಪರವಾಗಿ ಅಥಣಿ ಮತಕ್ಷೇತ್ರದಕಾರ್ಯಕರ್ತರ ಪೂರ್ವಭಾವಿ ಸಭೆ

Screenshot 2024 03 25 21 06 04 52 6012fa4d4ddec268fc5c7112cbb265e7

Preliminary meeting of Athani Constituency workers on behalf of Congress candidate Priyanka Jarakiholi from Chikkodi Lok Sabha Constituency ಅಥಣಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರ. ಕಾರ್ಯಕರ್ತರ ಹಾಗೂ ಅಭಿಮಾನಿಗಳ ಪೂರ್ವಭಾವಿ ಸಭೆಯು ಪಟ್ಟಣದ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಜನಪ್ರಿಯ ಶಾಸಕರಾದ ಸನ್ಮಾನ ಶ್ರೀ ಲಕ್ಷ್ಮಣ ಸಂ ಸವದಿ ಯವರ ನೇತೃತ್ವದಲ್ಲಿ ಜರುಗಿತು.ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ …

Read More »

ಅದ್ದೂರಿಯಾಗಿ ಜರುಗಿದ ಅಮರೇಶ್ವರ ರಥೋತ್ಸವ.

Screenshot 2024 03 25 20 59 28 14 6012fa4d4ddec268fc5c7112cbb265e7

Amareshwar Rathotsava was held in grand style. ಕುಷ್ಟಗಿ/ತಾವರಗೇರಾ: ಸಮೀಪದ ಎಸ್ ಅಡವಿಭಾವಿ ಗ್ರಾಮದ ಕೊಳ್ಳದ ಅಮರೇಶ್ವರ ಮಹಾರಥೋತ್ಸವವು ಪ್ರತಿ ವರ್ಷದಂತೆ ಹೋಳಿ ಹುಣ್ಣಿಮೆ ದಿನದಂದು ಸೋಮವಾರ ಸಾಯಂಕಾಲ ಸುತ್ತ ಮುತ್ತ ಹತ್ತಾರು ಹಳ್ಳಿಗಳ ಸಾವಿರಾರು ಜನಸಂದಣಿಯಲ್ಲಿ ಬಹು ವಿಜೃಂಭಣೆಯಿಂದ ಅದ್ದೂರಿಯಾಗಿ ಜರುಗಿತು.ಬೆಳಿಗ್ಗೆ ಐದು ಗಂಟೆಯಿಂದ ಮಹಾರುದ್ರಾಭಿಷಕ ನಂದಿಧ್ವಜ ಮೆರವಣಿಗೆ ಪಲ್ಲಕ್ಕಿ ಉತ್ಸವ ಧೀರ್ಘ ದಂಡ ನಮಸ್ಕಾರ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ಬಳಿಕ ಅಂಕಲಗಿ ಶ್ರೀ ಗಳು ಆಶಿರ್ವಚನ …

Read More »