Breaking News

ಕಲ್ಯಾಣಸಿರಿ ವಿಶೇಷ

ಮಾರುತಿ ಕಣ್ಣಿನ ಆಸ್ಪತ್ರೆ 25ನೇ ವಾರ್ಷಿಕೋತ್ಸವ. ಪ್ರಯುಕ್ತ ಉಚಿತ ನೇತ್ರ ಚಿಕಿತ್ಸಾ ಶಿಬಿರ.

screenshot 2025 08 24 18 54 26 24 6012fa4d4ddec268fc5c7112cbb265e7.jpg

Maruti Eye Hospital 25th Anniversary. Free eye treatment camp. ಗಂಗಾವತಿ. ಸಮೀಪದ ಸೊಳೆಕಲ್ ಗ್ರಾಮದ ಶ್ರೀ ರಾಜರಾಜೇಶ್ವರಿ ಬೃಹನ್ ಮಠದಲ್ಲಿ. ಪೂಜ್ಯರಾದ ಶ್ರೀ ಭುವನೇಶ್ವರ ತಾತನವರ ದಿವ್ಯ ಸಾನಿಧ್ಯದಲ್ಲಿ. ಮಾರುತಿ ಕಣ್ಣಿನ ಆಸ್ಪತ್ರೆಯ 25ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಔಷಧಿ ಮಾತ್ರೆಗಳ ವಿತರಣೆ ಕಾರ್ಯಕ್ರಮ ರವಿವಾರದಂದು ಜರುಗಿತು. ಈ ಸಂದರ್ಭದಲ್ಲಿ. ಶ್ರೀಮಠದ ಶರಣರಾದ ಪರಮಪೂಜ್ಯ ಶ್ರೀ ಭುವನೇಶ್ವರ ತಾತನವರು ಮಾತನಾಡಿ …

Read More »

ಶ್ರಾವಣ ಮಾಸ ಪವಿತ್ರ ಮಾಸ ಪೂಜ್ಯ ಶ್ರೀ ಶರಣುಬಸವ ಸ್ವಾಮೀಜಿ ಅಭಿಮತ

The holy month of Shravan is the month of Pujya Sri Sharanubasava Swamiji’s devotion. ಇಂದು ಶರಣಗ್ರಾಮ ಗುಳೆ & ವನಜಭಾವಿ ಗ್ರಾಮದ ರಾಷ್ಟ್ರೀಯ ಬಸವ ದಳ ಯುವ ಘಟಕ ಮತ್ತು ಅಕ್ಕ ನಾಗಲಾಂಬಿಕ ಮಹಿಳಾ ಗಣದ ವತಿಯಿಂದ ಶ್ರಾವಣ ಮಾಸದ ನಿಮಿತ್ಯ ಹಮ್ಮಿಕೊಂಡಿರುವ ಮನೆಯಿಂದ ಮನೆಗೆ ಮನದಿಂದ ಮನಕ್ಕೆ ಎಂಬ ಶೀರ್ಷಿಕೆಯ ವಚನ ಜ್ಯೋತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವು 2025 …

Read More »

ವಿಜೃಂಭಣೆಯಿಂದ ನಡೆದ ತೊಂಡಿತೇವರಪ್ಪ ಜಾತ್ರೆ

787a6768 7125 4bbf 8844 f131be5fbaaf

Thondithevarappa fair held with great pomp ವರದಿ ಸೋಮಶೇಖರಯ್ಯ ಸ್ವಾಮಿ ಹಿರೇಮಠ ಕನಕಗಿರಿ ಕನಕಗಿರಿ: ಪಟ್ಟಣದ ಐತಿಹಾಸಿಕ ತೊಂಡಿತೇವರಪ್ಪ(ಕಂಠಿರಂಗ) ದೇವರ ಜಾತ್ರೆ ಶ್ರಾವಣದ ಕೊನೆಯ ಶನಿವಾರ ಶ್ರದ್ಧಾ-ಭಕ್ತಿಯಿಂದ ನಡೆಯಿತು. ಬೆಳಿಗ್ಗೆಯಿಂದ ಹನುಮಂತ ಮೂರ್ತಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಸಹಸ್ರ ನಾಮಾವಳಿ, ವಿಶೇಷ ಅಲಂಕಾರ, ಮಂಗಳಾರತಿ, ನೈವೇದ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ನಂತರ ಸಂಜೆ ದೇವಸ್ಥಾನದ ರಾಜಬೀದಿಯಲ್ಲಿ ಅದ್ದೂರಿಯಾಗಿ ಶ್ರೀ ತೊಂಡಿತೇವರಪ್ಪಸ್ವಾಮಿಯ ರಥೋತ್ಸವ ನಡೆಯಿತು ಭವ್ಯ ರಥದಲ್ಲಿ …

Read More »

ಜೈ ಹಿಂದ್ ಭಾರ್ಗವ” ಗೆ ಭರದಿಂದ ಚಿತ್ರೀಕರಣ

jai hind bhargav cinema photo

Shooting in full swing for “Jai Hind Bhargava” ಬೆಂಗಳೂರು : ಮಾಯಮ್ಮ ಸಿನಿ ಕ್ರಿಯೇಶನ್ಸ್ ಬೆಂಗಳೂರು ಅರ್ಪಿಸುವ “ಜೈ ಹಿಂದ್ ಭಾರ್ಗವ” ಕನ್ನಡ ಚಲನಚಿತ್ರ ಕಳೆದೊಂದು ವಾರದಿಂದ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ ಚಿತ್ರತಂಡ.ಭಾರತದ ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ಮತ್ತು ಆಪರೇಶನ್ ಸಿಂಧೂರದ ಕಥಾ ವಸ್ತು ಹೊಂದಿದ್ದು, ಸತತ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ಹಾಡುಗಳಿಲ್ಲ. ಬೆಂಗಳೂರು,ಚಿಕ್ಕಬಳ್ಳಾಪೂರ, ಮೈಸೂರು, ಡೊಡ್ಡಬಳ್ಳಾಪೂರ,ಘಾಟಿ ಸುಬ್ರಮಣ್ಯ ಮೊದಲಾದ ಕಡೆ ಚಿತ್ರೀಕರಣ ನಡೆಸಲಿದೆ ಎಂದು …

Read More »

ಬಲ್ಡೋಟಾ ಹೇಳಿಕೆ : ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ವಜಾಕ್ಕೆ ಆಗ್ರಹ

mb patil baldota protest 2

Baldota statement: Demand for dismissal of Heavy Industries Minister M.B. Patil ಕೊಪ್ಪಳ: ಸರ್ಕಾರದ ವಾಣಿಜ್ಯ ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ಕೂಡಲೇ ಅವರನ್ನು ಸಂಪುಟದಿAದ ವಜಾ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆಪ್ರತಿಭಟಿಸಿ ಆಗ್ರಹಿಸಿತು.ನಗರದ ಅಶೋಕ ವೃತ್ತದಲ್ಲಿ ಹೋರಾಟಗಾರರು …

Read More »

ವಿಜಯಕುಮಾರ ಗದ್ದಿ ಅವರ ಮನೆಯಲ್ಲಿ ಯಶಸ್ವಿಯಾಗಿ ಜರುಗಿದಆಗಸ್ಟ್-೨೨, ೨೦೨೫ ರ ವಚನ ಶ್ರಾವಣ

whatsapp image 2025 08 23 at 3.59.51 pm

The Vachana Shravan of August 22, 2025 was successfully held at the house of Vijayakumar Gaddi ಗಂಗಾವತಿ: ಶ್ರಾವಣ ಮಾಸದ ಅಂಗವಾಗಿ ಗಂಗಾವತಿ ನಗರದಲ್ಲಿ ಒಂದು ತಿಂಗಳ ಪರ್ಯಂತ ನಡೆಯುತ್ತಿರುವ ವಚನ ಶ್ರಾವಣ ಕಾರ್ಯಕ್ರಮದ ಮೂವತ್ತನೇ ದಿನವಾದ ಆಗಸ್ಟ್-೨೨ ಶುಕ್ರವಾರ ಸ್ನೇಹ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ವಿಜಯಕುಮಾರ ಗದ್ದಿಯವರ ಮನೆಯಲ್ಲಿ ಜರುಗಿತು. ಈ ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಿದ್ದ ವಿಜಯಕುಮಾರ ಗದ್ದಿ ಮಾತನಾಡಿ, ಈ …

Read More »

ಸಮಾಜದ ಹಿತಕ್ಕಾಗಿ ಪತ್ರಕರ್ತರು ಕಾರ್ಯ ಮಾಡಬೇಕು:ರಮೇಶ ಕೋಟಿ*ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸಭೆ

screenshot 2025 08 23 18 39 52 51 6012fa4d4ddec268fc5c7112cbb265e7 2

Journalists should work for the good of society: Ramesh Koti*Karnataka Media Journalists Association District Committee Meeting *ತಾಲೂಕು ಅಧ್ಯಕ್ಷರಾಗಿ ರಾಮಕೃಷ್ಣ ಸಿ.ಡಿ ಆಯ್ಕೆ *ಶೀಘ್ರ ಪತ್ರಿಕಾಗೋಷ್ಠಿ ನಡೆಸುವ ಸ್ಥಳ ನಿಗದಿ ಕಲ್ಯಾಣ ಸಿರಿ ಸುದ್ದಿ ಗಂಗಾವತಿ: ಸ್ವಾರ್ಥ ಬಿಟ್ಟು ಸಮಾಜಕ್ಕಾಗಿ ಪತ್ರಕರ್ತರು ಕಾರ್ಯ ಮಾಡಬೇಕೆಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಮೇಶ ಕೋಟಿ ಹೇಳಿದರು.ಅವರು ನಗರದ ಶ್ರೀ ಸಾಯಿ ಹೋಟಲ್ ಸಭಾಂಗಣದಲ್ಲಿ ಸಂಘದ …

Read More »

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾಗಿರಾಮಕೃಷ್ಣ ಸಿ.ಡಿ ಆಯ್ಕೆ

screenshot 2025 08 23 18 39 52 51 6012fa4d4ddec268fc5c7112cbb265e7 2

Ramakrishna CD elected as Taluk President of Karnataka Media Journalists Association ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕ ಪದಾಧಿಕಾರಿಗಳ ನೇಮಕಾತಿಯು ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಆಗಸ್ಟ್-೨೩ ಶನಿವಾರ ನಗರದ ಕೋರ್ಟ್ ಮುಂಭಾಗದ ಶ್ರೀ ಸಾಯಿ ಹೋಟಲ್ ಸಭಾಂಗಣದಲ್ಲಿ ನಡೆಯಿತು. ಗಂಗಾವತಿ ತಾಲೂಕ ಘಟಕದ ನೂತನ ಅಧ್ಯಕ್ಷರನ್ನಾಗಿ ರಾಮಕೃಷ್ಣ ಸಿ.ಡಿ., ಪ್ರಧಾನ ಕಾರ್ಯದರ್ಶಿಯಾಗಿ ಚನ್ನಬಸವ ಮಾನ್ವಿ …

Read More »

19ನೇ ವಾರ್ಡ : ಅಪಾಯಕ್ಕೆ ಆಹ್ವಾನಿಸುತ್ತಿರುವ ಚರಂಡಿಗಳು,,

20250822 194455 collage.jpg

19th Ward: Dangerous drains ಮಲೇರಿಯಾ, ಡೆಂಗ್ಯೂ ರೋಗದ ಭೀತಿಯಲ್ಲಿ ನಿವಾಸಿಗಳ ವಾಸ,, ಗಂಗಾವತಿ : ನಗರದ 19ನೇ ವಾರ್ಡ್ ಗುಂಡಮ್ಮ ಕ್ಯಾಂಪನಲ್ಲಿ ಸುಮಾರು ವರ್ಷಗಳಿಂದ ಚರಂಡಿಗಳು ಸ್ವಚ್ಚತೆ ಕಾಣದೇ ನೆನೆಗುದಿಗೆ ಬಿದ್ದಿದ್ದರಿಂದ ವಾರ್ಡಿನ ನಿವಾಸಿಗಳು, ಮಕ್ಕಳು, ಜೀವನ ನಡೆಸಲು ಭಯ ಭೀತರಾಗಿ ವಾಸಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಗಂಗಾವತಿ ನಗರದ ಗುಂಡಮ್ಮ ಕ್ಯಾಂಪ್ 19ನೇ ವಾರ್ಡ ನಲ್ಲಿ ಚರಂಡಿಗಳು ನಿರ್ವಹಣೆ ಕೊರತೆಯಿಂದಾಗಿ ತುಂಬಿ ತುಳುಕುತ್ತಾ ಅಪಾಯಕ್ಕೆ ಆಹ್ವಾನ ನೀಡುವುದಲ್ಲದೇ …

Read More »

ಅಗಸ್ಟ್ 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

screenshot 2025 08 22 19 32 42 20 6012fa4d4ddec268fc5c7112cbb265e7.jpg

Social and educational survey of backward classes from August 23 ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ – ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ ಬೆಂಗಳೂರು (ಕರ್ನಾಟಕ ವಾರ್ತೆ) ಆಗಸ್ಟ್ ,22: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ, ವಿದ್ಯತ್ ಮೀಟರ್ ರೀಡರುಗಳು ಎಲ್ಲ …

Read More »