Breaking News

ಕಲ್ಯಾಣಸಿರಿ ವಿಶೇಷ

ಡಾ. ಮಾತೆ ಮಹಾದೇವಿ ಜಯಂತಿ, 5ನೇ ಲಿಂಗೈಕ್ಯ ಸಂಸ್ಮರಣೆ ಕಾರ್ಯಕ್ರಮ

IMG20240317120941 Scaled

Dr. Mata Mahadevi Jayanti, 5th Lingaikya Commemoration Program ಗಂಗಾವತಿ, 18: ರವಿವಾರ ನಗರದ ಬಸವಮಂಟಪದಲ್ಲಿ ಗಂಗಾವತಿ ರಾಷ್ಟ್ರೀಯ ಬಸವದಳದವರು ಅಯೋಜಿಸಿದ್ದ ಡಾ. ಮಾತೆ ಮಹಾದೇವಿಯವರ 78ನೇ ಜಯಂತಿ, 5ನೇ ಲಿಂಗೈಕ್ಯ ಸಂಸ್ಮರಣೆ ಕಾರ್ಯಕ್ರಮ ದಲ್ಲಿ ಪೂಜ್ಯ ಬಸವರಾಜ ವೆಂಕಟಪೂರ ಶರಣರು ಮಾತನಾಡಿ ವಿಶ್ವದ ಮೊದಲ ಮಹಿಳಾ ಜಗದ್ಗುರು ಲಿಂ. ಜಗದ್ಗುರು ಡಾ.ಮಾತೆ ಮಹಾದೇವಿ ಅವರು ನಾಡಿನಾದ್ಯಂತ ಬಸವಾದಿ ಶರಣರು ಮಾಡಿ ರುವ ಕ್ರಾಂತಿಯ ಬಗ್ಗೆ ಜತೆಗೆ ಶರಣರು …

Read More »

ಕರ್ನಾಟಕ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷರನ್ನಾಗಿಶ್ರೀನಿವಾಸ್ ದೇವಿಕೇರಿ ನೇಮಕ

Screenshot 2024 03 18 14 41 20 87 6012fa4d4ddec268fc5c7112cbb265e7

Srinivas Devikeri appointed as Taluk President of Karnataka Journalists Association ಕೊಪ್ಪಳ:- ಕರ್ನಾಟಕ ಪತ್ರಕರ್ತರ ಸಂಘದ ಗಂಗಾವತಿ ತಾಲೂಕ ಅಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತರು ಹಾಗೂ ಶತಾಯು ನ್ಯೂಸ್ ಪತ್ರಿಕೆಯ ಸಂಪಾದಕರು ಆದ ಶ್ರೀಯುತ ಶ್ರೀನಿವಾಸ್ ದೇವಿಕೆರೆ ಇವರನ್ನು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊಸಕೇರಾ ರವರ ಸೂಚನೆಯ ಮೇರೆಗೆ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಆರ್ ಶರಣಪ್ಪ ರವರು ದಿನಾಂಕ 15-3-2024 ಶುಕ್ರವಾರ ನೇಮಕ …

Read More »

ಹವಾಮಾನಬದಲಾವಣೆಯನ್ನುಎದುರಿಸುವತ್ತಾರೈತರುಕಾರ್ಯಪ್ರವೃತ್ತರಾಗಬೇಕಿದೆ : ಸಹಜ ಕೃಷಿವಿಜ್ಞಾನಿಡಾ.ಮಂಜುನಾಥ.

Farmers need to get active to deal with climate change: Sahaja Agricultural Scientist Dr Manjunath. ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ಕರಕಲ ಮಾದಹಳ್ಳಿಯ ಸಂಪತ್ತಣ್ಣ ಅವರ ತೋಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೇಸಿಗೆಯಲ್ಲಿ ತೋಟಗಳ ನಿರ್ವಹಣೆ – ಕ್ಷೇತ್ರ ಪ್ರಾತ್ಯಕ್ಷಿಕೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಹವಾಮಾನ ವೈಪರೀತ್ಯದ ಪರಿಣಾಮಗಳು ಹೆಚ್ಚಾಗಿದೆ. ವಿಪರೀತ ಮಳೆ ಅಥವಾ ಮಳೆಯಿಲ್ಲದ ಕಾರಣದಿಂದ …

Read More »

ಆನೆಗೊಂದಿಉತ್ಸವದಲ್ಲಿ ಸಾರ್ವಜನಿಕರಿಗೆ ತಯಾರಿಸಿದಅಡುಗೆಯಲ್ಲಿ ಉಳಿದ ಅನ್ನ ತಿಂದ ಕುರಿಗಳಸಾವು:ಯಮನೂರ ಭಟ್ ಖಂಡನೆ

Screenshot 2024 03 16 18 48 34 06 E307a3f9df9f380ebaf106e1dc980bb6

Yamanur Bhat condemns sheep eating leftover rice from public cooking during Anegondi Utsava ಗಂಗಾವತಿ: ತಾಲೂಕಿನ ಆನೆಗೊಂದಿಯಲ್ಲಿ ಮಾರ್ಚ್-೧೧ ಮತ್ತು ೧೨ ರಂದು ನಡೆದ ಅದ್ಧೂರಿ ಆನೆಗೊಂದಿ ಉತ್ಸವದಲ್ಲಿ ಭಾಗವಹಿಸಿದ ೩೦ ಸಾವಿರಕ್ಕೂ ಅಧಿಕ ಜನರಿಗಾಗಿ ತಯಾರಿಸಿದ ಅಡುಗೆಯಲ್ಲಿ ಉಳಿದ ಅನ್ನವನ್ನು ಉತ್ಸವದ ಆಹಾರ ನಿರ್ವಹಣಾ ಸಮಿತಿ ಅಧಿಕಾರಿಗಳು ಸ್ಥಳದಲ್ಲಿಯೇ ಚೆಲ್ಲಿ ಬೇಜವಾಬ್ದಾರಿ ವರ್ತನೆ ತೋರಿದ್ದು, ಈ ವಿಸರ್ಜಿತ ಆಹಾರ ಸೇವಿಸಿ ೨೪ ಕುರಿಗಳು ಮೃತಪಟ್ಟಿವೆ. …

Read More »

ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ತಕ್ಷಣ ಬಂಧಿಸುವ ಅಗತ್ಯವಿಲ್ಲ : ಮಾಜಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ

Screenshot 2024 03 16 18 34 19 34 6012fa4d4ddec268fc5c7112cbb265e7

There is no need to arrest as soon as a case is registered under the FOXO Act: Former Law Minister J.C. Madhuswami ಬೆಂಗಳೂರು, ಮಾ, 16; ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹುಲಿಯೂರು ದುರ್ಗದ ವಿದ್ಯಾಚೌಡೇಶ್ವರಿ ಮಠದ ಪೀಠಾಧಿಪತಿ ಬಾಲ ಮಂಜುನಾಥ ಸ್ವಾಮೀಜಿ ಅವರನ್ನು ಬಂಧಿಸಿರುವ ಬೆನ್ನಲ್ಲೇ ಇದೇ ರೀತಿಯ ಆರೋಪ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ …

Read More »

ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯಕ್ಕೆ ಶಾಸಕ ಎಮ್ ಆರ್ ಮಂಜುನಾಥ್ ಭೇಟಿ.

Screenshot 2024 03 16 18 28 56 75 6012fa4d4ddec268fc5c7112cbb265e7

MLA MR Manjunath visit to Brahmakumari Ishwari University. ವರದಿ :ಬಂಗಾರಪ್ಪ ಸಿ ಹನೂರು:ಮಾನವನಾಗಿ ಹುಟ್ಟಿದ ಮೆಲೆ ಸದಾ ಸಮಸ್ಯೆಗಳನ್ನು ಬಗೆಹರಿಸಲು ಪರಿಣಾಮವಾಗಿ ಸಕ್ರಿಯವಾಗಬೇಕಾಗುತ್ತದೆ ಅಂತಹ ಸಂದರ್ಭದಲ್ಲಿ ಮಠಮಾನ್ಯ ,ಆಶ್ರಮ, ಆದ್ಯಾತ್ಮ ಕೆಂದ್ರಗಳು ಅವಶ್ಯಕತೆಯಿದೆ ಎಂದು ಹನೂರು ಪಟ್ಟಣದ ಪ್ರಜಾಪಿತಾ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವವಿದ್ಯಾಲಯಕ್ಕೆ ಶುಕ್ರವಾರದಂದು ಶಾಸಕ ಎಂ.ಆರ್. ಮಂಜುನಾಥ್ ಬೇಟಿ ನೀಡಿದ ಸಮಯದಲ್ಲಿ ತಿಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಸ್ಥೆಯವರ ಆಹ್ವಾನದ ಮೇರೆಗೆ ಆಗಮಿಸಿ …

Read More »

ಬಿರುಬಿಸಿಲ ದಾಹ ನೀಗಿಸುವ ನೀರಿನ ಅರವಟ್ಟಿಗೆ:ನಿಟ್ಟುಸಿರು ಬಿಡುತ್ತಿರುವಸಾರ್ವಜನಿಕರು

Screenshot 2024 03 16 18 21 22 79 6012fa4d4ddec268fc5c7112cbb265e7

The public is sighing at the sudden burst of thirst-quenching water ಗಂಗಾವತಿ:16 ಗಂಗಾವತಿ ನಗರದಲ್ಲಿ ದಲಿತ ಸಂಘಟನಾ ಸಮಿತಿ (ಭೀಮ ಘರ್ಜನೆ) ವತಿಯಿಂದ ನೀರಿನ ಅರವಟ್ಟಿಗೆ ಉದ್ಘಾಟನೆ,ನಂತರ ಉದ್ಘಾಟಿಸಿ ಮಾತನಾಡಿದ ದಲಿತ ಸಂಘಟನೆ ಸಮಿತಿ (ಭೀಮ ಘರ್ಜನೆ) ಕೊಪ್ಪಳ ಜಿಲ್ಲಾಧ್ಯಕ್ಷ ಅಜಯಕುಮಾರ ಛಲವಾದಿ ಅವರು ನಗರದಲ್ಲಿ ಬಿಸಿಲಿನ ಪ್ರಖರತೆ ತೀವ್ರಗೊಳ್ಳುತ್ತಿದ್ದು, ಬಾಯಾರಿ ಬಳಲುವ ಜನರ ಸಂಖ್ಯೆಯೂ ಹೆಚ್ಚುತ್ತಿದೆ. ದುಡ್ಡು ಕೊಟ್ಟು ಅಂಗಡಿಗಳಲ್ಲಿ ಷರಬತ್ತು ಕುಡಿಯಲು ಆಗದ …

Read More »

ಜೆ.ಡಿ.ಎಸ್ ಪಕ್ಷದ ಕೊಪ್ಪಳ ಜಿಲ್ಲಾ ರೈತ ವಿಭಾಗದ ನೂತನ ಅಧ್ಯಕ್ಷರಾಗಿ ಬಸವರೆಡ್ಡಿ ಕೇಸರಹಟ್ಟಿ ನೇಮಕ

Screenshot 2024 03 15 20 39 12 25 E307a3f9df9f380ebaf106e1dc980bb6

Basavareddy Kesarhatti has been appointed as the new president of Koppal District Farmers Division of JDS Party . ಗಂಗಾವತಿ: ಸುಮಾರು ವರ್ಷಗಳಿಂದ ಜೆ.ಡಿ.ಎಸ್ ಪಕ್ಷದಲ್ಲಿ ಎಲೆಮರಿ ಕಾಯಿಯಂತೆ ದುಡಿದು, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಪಕ್ಷದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನನ್ನನ್ನು ಗುರುತಿಸಿ ಪಕ್ಷದಲ್ಲಿ ಕೊಪ್ಪಳ ಜಿಲ್ಲೆಯ ರೈತ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಬಸವರೆಡ್ಡಿ ಕೇಸರಹಟ್ಟಿ ಸಂತಸ ವ್ಯಕ್ತಪಡಿಸಿದರು.ರೈತ ಕುಟುಂಬದಿAದ ಬಂದ ನನಗೆ ಜೆ.ಡಿ.ಎಸ್ ಪಕ್ಷದ …

Read More »

ಗಂಗಾವತಿಯ ಕುವೆಂಪು ಬಡಾವಣೆ, ಸಿದ್ದಾಪುರ ಬಡಾವಣೆ, ಜಯನಗರ, ಸತ್ಯನಾರಾಯಣಪೇಟೆ ಏರಿಯಾಗಳಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿ, ಔಟ್‌ಪೋಸ್ಟ್ ತೆರೆಯಲು ಒತ್ತಾಯ.

Screenshot 2024 03 15 20 31 40 16 E307a3f9df9f380ebaf106e1dc980bb6

Increased police security in Kuvempu Barangay, Siddapur Barangay, Jayanagar, Satyanarayanapet areas of Gangavati and forced to open outpost. ಗಂಗಾವತಿ: ನಗರದ ಕುವೆಂಪು ಬಡಾವಣೆ, ಸಿದ್ದಾಪುರ ಬಡಾವಣೆ, ಜಯನಗರ, ಸತ್ಯನಾರಾಯಣಪೇಟೆ ಸೇರಿದಂತೆ ಪ್ರತಿಷ್ಠಿತ ಏರಿಯಾಗಳ ನಿವಾಸಿಗಳು ಕಳೆದ ಹಲವು ದಿನಗಳಿಂದ ಮನೆಗಳ್ಳರ, ದರೋಡೆಕೋರರ, ಸಮಾಜಘಾತುಕ ಕೃತ್ಯವನ್ನು ಎಸಗುವ ಹಾಗೂ ರಸ್ತೆ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿರುವ ಜನರುಗಳಿಂದ ತೊಂದರೆ ಅನುಭವಿಸಲಾಗುತ್ತಿದ್ದಾರೆ ಎಂದು ಕುವೆಂಪು ಬಡಾವಣೆಯ ನಿವಾಸಿ …

Read More »

ಜಿಲ್ಲಾ ವಿಶ್ವಕರ್ಮ ಸಮಾಜದಪದಾಧಿಕಾರಿಗಳಪದಗ್ರಹಣಸಮಾರಂಭ.

Screenshot 2024 03 15 20 23 19 48 E307a3f9df9f380ebaf106e1dc980bb6

Inauguration ceremony of office bearers of District Vishwakarma Samaj. ಗಂಗಾವತಿ: ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಭಾನುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ನಾಗೇಶ ಕುಮಾರ ಕಂಸಾಲ ತಿಳಿಸಿದ್ದಾರೆ.ಭಾನುವಾರ ಬೆಳಗ್ಗೆ ಹನ್ನೊಂದು ಗಂಟೆಗೆ ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರ ನಗರದ ಗಾಯತ್ರಿ ವಿಶ್ವಕರ್ಮ ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವಕರ್ಮ ಸಮಾಜದ ಜಿಲ್ಲಾ …

Read More »