Breaking News

ಕಲ್ಯಾಣಸಿರಿ ವಿಶೇಷ

ಎ.ಪಿ.ಎಮ್.ಸಿ ಕೌಂಪಡ ಭೂವಿ ಪೂಜೆ: ಕಾರ್ಯಕರ್ತರಿಗಾಗಿ ಕಾಯ್ದು ಕುಳಿತಶಾಸಕರು

Screenshot 2024 03 13 09 27 23 73 6012fa4d4ddec268fc5c7112cbb265e7

APMC Koumpada Bhuvi Puja: MLAs waiting for activists ಸಾವಳಗಿ: ಭೂಮಿ ಪೂಜಾ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹೈಡ್ರಾಮ ಸ್ಥಳೀಯ ಗ್ರಾಮ ಪಂಚಾಯತ ಸದಸ್ಯರಿಗೆ ಹಾಗೂ ಕಾರ್ಯಕರ್ತರು ಮತ್ತು ಪತ್ರಕರ್ತರಿಗೆ ಹೇಳದೆ ಏಕಾಏಕಿ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಲು ಮುಂದಾದರು. ಹೌದು ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಜಮಖಂಡಿ 2023-24ನೇ ಸಾಲಿನ ಆರ್ ಐ ಡಿ ಎಫ್-29 ಯೋಜನೆ ಅಡಿಯಲ್ಲಿ ಮಂಜೂರಾದ ಕೃಷಿ …

Read More »

ಪ್ರಥಮ ಮಹಿಳಾ ಜಗದ್ಗುರು ಲಿಂ. ಡಾ, ಮಾತೆ ಮಹಾದೇವಿ ಮಾತಾಜಿಯವರ 77ನೇ ಜಯಂತಿ ಅಂಗವಾಗಿ ಅವರ ನೆನಪು

First female Jagadguru Lim. Remembering Dr. Mathe Mahadevi Mataji on the occasion of her 77th Jayanti ಡಾ ಪೂಜ್ಯ ಮಾತೆ ಮಹಾದೇವಿ ಎಂಎ , ಬಿ.ಎಸ್ಸಿ. (13 ಮಾರ್ಚ್ 1946 – 14 ಮಾರ್ಚ್ 2019 ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ವಿದ್ವಾಂಸ, ಅತೀಂದ್ರಿಯ, ಬರಹಗಾರ ಮತ್ತು ಮೊದಲ ಮಹಿಳಾ ಜಗದ್ಗುರು , ಭಾರತೀಯ ಲಿಂಗಾಯತ ಸಮುದಾಯದ ಆಧ್ಯಾತ್ಮಿಕ ಮುಖ್ಯಸ್ಥ. ಮಾತೆ ಮಹಾದೇವಿಹುಟ್ಟು13 ಮಾರ್ಚ್ …

Read More »

ಗಾಣಿಗ ಸಮಾಜಕ್ಕೆ ಪದಾಧಿಕಾರಿಗಳ ಆಯ್ಕೆ

Screenshot 2024 03 12 18 42 59 00 E307a3f9df9f380ebaf106e1dc980bb6

Election of Officers for Mining Society ಗಂಗಾವತಿ : ಯಾವುದೇ ಒಂದು ಸಮುದಾಯ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂಘಟನೆ ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಮಾಜ ಸಂಘಟಿತವಾಗಬೇಕಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶರಣಪ್ಪ ನಾಗೋಜಿ ಅವರು ಹೇಳಿದರು. ನಗರದ ಹಿರೇ ಜಂತಕಲ್ ನ ಬಸವ ಭವನದಲ್ಲಿ ಸೋಮವಾರ ಆಯೋಜಿಸಿದ ತಾಲೂಕ ಗಾಣಿಗ ಸಮಾಜದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸದೃಢ ಸಮಾಜ ನಿರ್ಮಾಣಕ್ಕೆ ಸಂಘಟನೆ ಅಗತ್ಯವಾಗಿದ್ದು, ಅನ್ಯ ಸಮುದಾಯವನ್ನು ಗೌರವಿಸುತ್ತಾ ಸಂಘಟಿತರಾಗಬೇಕು. ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಗಾಣಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಂಘಟನೆ ಇಲ್ಲವಾದ್ದರಿಂದ ಸಮಾಜ ಅಭಿವೃದ್ಧಿ ಹೊಂದುತ್ತಿಲ್ಲ. ಸಂಘಟನೆ ಅಭಾವದಿಂದ ಯುವ ಸಮೂಹ ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷ ಣಿಕವಾಗಿ ಮುಂದುವರಿಯುತ್ತಿಲ್ಲ.  ಸಮಾಜದ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು. ಗಾಣಿಗ ಸಮಾಜದ ಜಿಲ್ಲಾ ಅಧ್ಯಕ್ಷ ತೋಟಪ್ಪ ಕಾಮನೂರು ಅವರು ಮಾತನಾಡಿ, ಸಮಾಜದ ಮುಖಂಡರು ಸಂಘಟನೆಯಲ್ಲಿ ತೊಡಗಬೇಕು. ಆಯ್ಕೆ ಆದ ಪದಾಧಿಕಾರಿಗಳು ಸಮಾಜ ಅಭಿವೃದ್ಧಿ ಪೂರಕ ಕಾರ್ಯಗಳನ್ನು ಮಾಡಬೇಕು. ಸರಕಾರದಿಂದ ಸಮಾಜಕ್ಕೆ ಸಿಗುವ ಸೌಲಭ್ಯಗಳನ್ನು ಸಮುದಾಯದ ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದರು. ಈ ವೇಳೆ ಜಿಲ್ಲಾ ಘಟಕದ ಗಾಣಿಗ ಸಮಾಜದ ಗೌರವಾಧ್ಯಕ್ಷ ರುದ್ರಮುನಿ ಗಾಳಿ, ಅಖಿಲ ಭಾರತ ಗಾಣಿಗ ಸಮಾಜದ ಉಪಾಧ್ಯಕ್ಷ ಸಂಗನಗೌಡ ಪಾಟೀಲ್, ಅಖಿಲ ಭಾರತ ಗಾಣಿಗ ಸಮಾಜದ ಕಾರ್ಯದರ್ಶಿ ವೀರಣ್ಣ ಗಾಣಿಗೇರ್, ಜಿಲ್ಲಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ, ಉಮೇಶ ಸಜ್ಜನ, ಸಮಾಜದ ಹಿರಿಯರು ಹಿರೇಬಸಪ್ಪ ಸಜ್ಜನ, ಜಿ.ಶಿವಲಿಂಗಪ್ಪ, ವೈ.ಸೋಮಪ್ಪ, ಸಂಗಪ್ಪ ಸಜ್ಜನ, ಮಹಾಂತೇಶ ಸಜ್ಜನ ಕನಕಗಿರಿ, ಅಶೋಕ ಸಜ್ಜನ ಖಾಧಿ ಭಂಡಾರ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರ, ಶ್ರೀದೇವಿ ನಾಗರಾಜ, ಶರಣಪ್ಪ ಕಲ್ಗುಡಿ ಸಿ.ಬಿ.ಎಸ್. ಶಿವಪುತ್ರಪ್ಪ ಗುಡ್ಡದ ಕ್ಯಾಂಪ್, ಹಾಗೂ ಗಾಣಿಗ ಸಮಾಜದ ನಗರ ಘಟಕದ ಪದಾಧಿಕಾರಿಗಳು ಇದ್ದರು.  ತಾಲೂಕು ಅಧ್ಯಕ್ಷರಾಗಿ ಶಿವಪುತ್ರಪ್ಪ ನೇಮಕ ಪದಾಧಿಕಾರಿಗಳ ನೇಮಕ: ಗಂಗಾವತಿ ತಾಲೂಕಾ ಗಾಣಿಗ ಸಮಾಜದ ನೂತನ ಗೌರವಾಧ್ಯಕ್ಷರಾಗಿ ಶ್ರೀದೇವಿ ನಾಗರಾಜ, ತಾಲೂಕಾಧ್ಯಕ್ಷರಾಗಿ ಶಿವಪುತ್ರಪ್ಪ ಗುಡ್ಡದಕ್ಯಾಂಪ್ ವಡ್ಡರಹಟ್ಟಿ, ಉಪಾಧ್ಯಕ್ಷರಾಗಿ ಶರಣಪ್ಪ ಕಲ್ಗುಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ ಮಾಲಿಪಾಟೀಲ್ ಜಂಗಮರ ಕಲ್ಗಡಿ, ಖಜಾಂಚಿ ಚಂದ್ರಪ್ಪ ಸೊಕ್ಕೆ, ಸದಸ್ಯರಾಗಿ ಮಲ್ಲಿಕಾರ್ಜುನ ಜೋಗಿನ ಜ.ಕಲ್ಗುಡಿ, ಶರಣಬಸವ ಹುನಗುಂದ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರು, ಶರಣಪ್ಪ ಕುದುರಕೊಟಗಿ ಬಸಾಪಟ್ಟಣ, ನಾಗೇಶ ಹುಣಿಸಿಹಾಳ ಹಣವಾಳ, ಬಸಪ್ಪ ಬಚ್ಚಿನಾಳ ಅಯೋದ್ಯ, ಶಂಕ್ರಪ್ಪ ಕುರಹಟ್ಟಿ ಶರಣಬಸವೆಶ್ವರ ನಗರ, ಭುವನೇಶಪ್ಪ ಹಿರೆಜಂತಕಲ್, ವಿಜಯಕುಮಾರ ಕುಷ್ಟಗಿ, ಎಂ.ನಾಗರಾಜ ಹಿರೇಜಂತಕಲ್, ಶಶಿಕುಮಾರ ಗಡ್ಡಿ, ಮುದಿಯಪ್ಪ ಬಾಬುರೆಡ್ಡಿಕ್ಯಾಂಪ್, ನಾಗರಾಜ ಗಡ್ಡಿ ಹಿರೇಜಂತಕಲ್, ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ರತ್ನಮ್ಮ ಚೆನ್ನಬಸಪ್ಪ ಹಿರೇಜಂತಕ್ ಇವರನ್ನು ಆಯ್ಕೆ ಮಾಡಲಾಯಿತು.

Read More »

ವೈದ್ಯರಿಲ್ಲದೆ ತೆರೆಯುವ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡುವಗ್ರಾಮಸ್ಥರು

Screenshot 2024 03 12 18 31 48 53 6012fa4d4ddec268fc5c7112cbb265e7

Villagers struggle for treatment in the hospital that opens without a doctor. ವರದಿ : ಬಂಗಾರಪ್ಪ ಸಿ.ಹನೂರು :ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಅನಾರೋಗ್ಯಕ್ಕೀಡಾದರೆ ಸಮಸ್ತೆಗಳಾಗಬಾರದೆಂದು ಸರ್ಕಾರವು ಲಕ್ಷಾಂತರ ಹಣ ವ್ಯಯಿಸುವಾಗ ಕೂಡ್ಲೂರಿನ ಗ್ರಾಮದ ವ್ಯಕ್ತಿಯು ಅನಾರೋಗ್ಯದ ನಿಮಿತ್ತವಾಗಿ ಆಸ್ಪತ್ರೆಗೆ ದಾಖಲಾಗಲು ಬಂದಾಗ ರಾತ್ರಿ ವೇಳೆ ಬಾಗಿಲು ಮುಚ್ಚಿದ ಪರಿಣಾಮದಿಂದ ಹೊಟ್ಟೆ ನೋವಿನಿಂದ ನರಳಿ ಚಿಕಿತ್ಸೆ ಸಿಗದೇ ಪರದಾಡಿದ ಘಟನೆ ತಾಲೂಕಿನ ಕೂಡ್ಲೂರಿನಲ್ಲಿ ನಡೆದಿದೆ ಎಂದು ಕರ್ನಾಟಕ …

Read More »

ಅಭಿವೃದ್ಧಿಗೆಮತ್ತೋಂದು ಹೆಸರೆಆರ್ ದೃ ವನಾರಯಣ್ ಮೊದಲನೆ ವರ್ಷದ ಪುಣ್ಯಸ್ಮರಣೆಯಲ್ಲಿ ಆರ್ ನರೇಂದ್ರಾಭಿಮತ

Screenshot 2024 03 12 18 13 36 87 6012fa4d4ddec268fc5c7112cbb265e7

Another name for development is Dru Vanarayan, who is first in the commemoration of the year, Narendra Abhima. ವರದಿ : ಬಂಗಾರಪ್ಪ ಸಿ .ಹನೂರು:ರಾಜ್ಯದ ಕೆಲಸ ಕಾರ್ಯಗಳಿಗೆ ಕೆಂದ್ರದಲ್ಲಿ ಸದಾ ಮುಂದಿದ್ದ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ್ ರವರ ಕೊಡುಗೆ ಅಪಾರವಾಗಿದೆ ಅವರ ನಿಧನದಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. …

Read More »

ಮಕ್ಕಳ ಮನದಲ್ಲಿ ಮಾನವೀಯಮೌಲ್ಯಗಳನ್ನುತುಂಬುವಅವಶ್ಯಕತೆಇದೆ-ನೇತ್ರಾಜಗುರುವಿನ ಮಠ

Screenshot 2024 03 12 13 08 56 86 6012fa4d4ddec268fc5c7112cbb265e7

There is a need to inculcate humane values ​​in the minds of children – Netrajaguru’s Math ಗಂಗಾವತಿ:ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಮತ್ತು ಭವಿಷ್ಯದಲ್ಲಿ ಉತ್ತಮ ಜೀವನ ಸರಿಪಡಿಸುವುದರ ಬಗ್ಗೆ ಬಾಲ್ಯದಲ್ಲಿಯೇ ಅವರ ಮನ ಪರಿವರ್ತನೆಗಾಗಿ ನಮ್ಮ ಸಂಸ್ಥೆ ಶ್ರಮಿಸುತ್ತಿದೆ ಎಂದು ನೇತ್ರಾಜ್ ಗುರುವಿನ ಮಠ ರವರು ಇಂದು ಮಹಾನ್ ಕಿಡ್ಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಯನಗರ ಸತ್ಯನಾರಾಯಣಪೇಟೆ ವಾಕಿಂಗ್ ಗ್ರೂಪ್ ನವರಿಂದ ಸನ್ಮಾನ ಸ್ವೀಕರಿಸಿ …

Read More »

ಬ್ರಹ್ಮಾಂಡದ ಪ್ರತೀಕವೇ ಇಷ್ಟಲಿಂಗ

Screenshot 2024 03 12 12 30 45 00 6012fa4d4ddec268fc5c7112cbb265e7

Ishtalinga is the symbol of the universe ಯಲಬುರ್ಗಾ ತಾಲೂಕಿನ ಶರಣ ಗ್ರಾಮ ಗುಳೆ ಗ್ರಾಮದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ರಾಷ್ಟ್ರೀಯ ಬಸವ ದಳ ಮತ್ತು ಅಕ್ಕನಾಗಲಾಂಬಿಕೆ ಮಹಿಳಾ ಗಣದ ವತಿಯಿಂದ ಸಾಮೂಹಿಕ ಇಷ್ಟಲಿಂಗ ಶಿವಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಪ್ರಥಮದಲ್ಲಿ ಗುರು ಪೂಜೆ, ಪ್ರಾರ್ಥನೆ ಮತ್ತು ಇಷ್ಟಲಿಂಗ (ತ್ರಾಟಕ ) ಶಿವಯೋಗ ಕಾರ್ಯಕ್ರಮವನ್ನ ಶರಣ ಬಸವರಾಜ ಹೂಗಾರ ಇವರು ಪ್ರಾತ್ಯಕ್ಷಿಕವಾಗಿ ತೋರಿಸಿ ಕೊಡುವುದರ ಮೂಲಕ ಪ್ರತಿಯೊಬ್ಬರ ಅಂಗದ …

Read More »

ಲೋಕೇಶ್ವರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಿಂದ ತಿಪಟೂರು ಶಾಸಕರವಿರುದ್ಧಅಸಮಾಧಾನ.

Screenshot 2024 03 12 10 03 17 39 6012fa4d4ddec268fc5c7112cbb265e7

Against Tipatur MLA by Lokeshwar fans and Congress workers displeasure ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ ಗುಡ್ಡದಪಾಳ್ಯ ತಾತನ ಮನೆ ಫಾರ್ಮ್ ಹೌಸ್ ನಲ್ಲಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರಾದ ಲೋಕೇಶ್ವರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ಆಯೋಜನೆ ಮಾಡಲಾಯಿತು ತಾಲ್ಲೂಕಿನ 26 ಗ್ರಾಮ ಪಂಚಾಯಿತಿ ಹಾಗೂ ನಗರದ 31 ವಾರ್ಡ್ನ ಅಭಿಮಾನಿಗಳು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು ಸಭೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಶಾಸಕರಾದ …

Read More »

ರೈತ.ರೈತರ ನಡುವೆ ಸಂಘರ್ಷಉಂಟುಮಾಡಲುಸಂಚುರೂಪಿಸುತ್ತಿದೆ ಅದಕ್ಕೆ ಯಾವುದೇ ಮುಗ್ದ ರೈತರು ಕಿವಿ ಕೊಡದೆಜಾಗೃತರಾಗಬೇಕೆಂದು ರೈತ ಸಂಘದ ತಾಲೂಕುಅಧ್ಯಕ್ಷಕಾರಿಗನಹಳ್ಳಿ ಪುಟ್ಟೇಗೌಡ ರೈತರಲ್ಲಿಮನವಿಮಾಡಿದರು

Screenshot 2024 03 11 18 45 22 65 6012fa4d4ddec268fc5c7112cbb265e7

The taluk president of Kariganahalli Puttegowda appealed to the farmers to be aware that there is a plot to create conflict between farmers. ಕೆ.ಆರ್.ಪೇಟೆ: ಸತ್ಯಕ್ಕೆ ಜಯ ಸಿಕ್ಕ ಹಿನ್ನೆಲೆಯಲ್ಲಿ .ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಹತಾಶೆಯಗೊಂಡು ತನ್ನ ಲಾಭದಾಯಕಕ್ಕಾಗಿ ರೈತ.ರೈತರ ನಡುವೆ ಸಂಘರ್ಷ ಉಂಟುಮಾಡಲು ಸಂಚು ರೂಪಿಸುತ್ತಿದೆ ಅದಕ್ಕೆ ಯಾವುದೇ ಮುಗ್ದ ರೈತರು ಕಿವಿ ಕೊಡದೆ ಜಾಗೃತರಾಗಬೇಕೆಂದು …

Read More »

ಹೆಣ್ಣುಮಕ್ಕಳಿಗೆ ಉಚಿತವಾದ ಖಡ್ಡಾಯ ಶಿಕ್ಷಣ ನೀಡಬೇಕು : ಪಲ್ಲವಿ ಆದಾಪೂರ ಅಭಿಮತ

Free compulsory education for girls: Pallavi Adapura Abhimat ನವಲಿ: ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಾಂಸ್ಕೃತಿಕ ಭವನದಲ್ಲಿ ಗ್ರಾಮ ಪಂಚಾಯತ ನವಲಿ ಶ್ರೀ ಕ್ಷೇತ್ರ ನವಲಿ ವೀರಭದ್ರೇಶ್ವರ ಗ್ರಾಮಿಣಾಭಿವೃದ್ಧಿ ಸಂಸ್ಥೆ, ಮಹಿಳಾ ಸಬಳಿಕರಣ ಸಂಸ್ಥೆ ಮಹಿಳಾ ಸಬಲೀಕರಣ ಸಂಸ್ಥೆ ಕೊಪ್ಪಳ ಹಾಗೂ ಮಹಿಳಾ ಸ್ವ ಸಹಾಯ ಸಂಘಗಳ ಸಹ ಭಾಗಿತ್ವದೊಂದಿಗೆ ಹಮ್ಮಿಕೊಂಡಿದ್ದ ಅಂತರಾಷ್ಟೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಬಳಿಕರಣ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಕುಮಾರಿ ಪಲ್ಲವಿ …

Read More »