Our opposition to such construction of distillery and ethanol plants is not against sugar factories ಕೆ.ಆರ್.ಪೇಟೆ: ತಾಲೂಕು ರೈತ ಸಂಘ ಎಂದಿಗೂ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ವಿರೋಧಿಯಲ್ಲ, ಕಾರ್ಖಾನೆಯಿಂದ ಪರಿಸರ ಮತ್ತು ಸಾರ್ವಜನಿಕರಿಗೆ ಮಾರಕವಾಗುವ ಡಿಸ್ಟಿಲರಿ ಮತ್ತು ಎಥನಾಲ್ ಘಟಕಗಳ ಅಂತಹ ನಿರ್ಮಾಣಕ್ಕೆ ನಮ್ಮ ವಿರೋಧ ಎಂದು ತಾಲೂಕು ರೈತ ಸಂಘ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ …
Read More »ಚಾಮರಾಜನಗರ ಜಿಲ್ಲಾ ಬಿಜೆಪಿ ಯುವಮೋರ್ಚ ಜಿಲ್ಲಾಕಾರ್ಯದರ್ಶಿಯಾಗಿ ಚಿರಂಜೀವಿ ಆಯ್ಕೆ
Chiranjeevi elected as Chamarajanagar District BJP Youth Morcha District Secretary. ವರದಿ : ಬಂಗಾರಪ್ಪ ಸಿಹನೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಮಲೆ ಮಹದೇಶ್ವರ ಬೆಟ್ಟದ ಯುವಕ ಚಿರಂಜೀವಿಯವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಿಬಿ ಸೂರ್ಯ ಕುಮಾರ್ ಆದೇಶ ಹೊರಡಿಸಿದ್ದಾರೆ.ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಚಿರಂಜೀವಿ ಮಾತನಾಡಿ ಬಿಜೆಪಿ ಪಕ್ಷದಲ್ಲಿನ ನಮ್ಮ ಕಾರ್ಯವನ್ನು ಗುರುತಿಸಿ ಪಕ್ಷದ ಹಿತ ದೃಷ್ಟಿಯಿಂದ ಜಿಲ್ಲಾಧ್ಯಕ್ಷ ನಿರಂಜನ್ …
Read More »ಕನಕಗಿರಿ ಉತ್ಸವದಲ್ಲಿ ಕನ್ನಡಪ್ರೇಮಿ ಸಮಾಜ ಸೇವಕಜಿ.ರಾಮಕೃಷ್ಣರವರಿಗೆಸನ್ಮಾನ.
Kannada-loving social worker Ramakrishna was honored at the Kanakagiri festival ಗಂಗಾವತಿ: ತಾಲೂಕಿನ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ಜಿ. ರಾಮಕೃಷ್ಣರವರಿಗೆ ಇತ್ತೀಚೆಗೆ ಕನಕಗಿರಿಯಲ್ಲಿ ನಡೆದ ಕನಕಗಿರಿ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ ತಂಗಡಗಿಯವರು ಉಡುಚಪ್ಪ ನಾಯಕ ವೇದಿಕೆಯಲ್ಲಿ ಗೌರವಯುತವಾಗಿ ಸನ್ಮಾನಿಸಿ ಗೌರವಿಸಿದ್ದಾರೆ.ಕನ್ನಡಪ್ರೇಮಿ ಲಯನ್ ಜಿ. ರಾಮಕೃಷ್ಣರವರು ಸುಮಾರು ೪೦ ವರ್ಷಗಳಿಂದ ಸಮಾಜಸೇವೆ, ಶೈಕ್ಷಣಿಕ, ಸಾಹಿತ್ಯ, ಸಾಂಸ್ಕೃತಿಕ, …
Read More »ವಾತ್ಸಲ್ಯ ಮನೆ ಹಸ್ತಾಂತರ ಡಾ. ಡಿ ವೀರಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ
Vatsalya House Handover Dr. Program under the guidance of D Veerandra Heggade ಗಂಗಾವತಿ ,05: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಹಂಪಮ್ಮ ವಾತ್ಸಲ್ಯ ಫಲಾನುಭವಿಗೆ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ನಿರ್ದೇಶಕ ಗಣೇಶ್. ಬಿ. ವಾತ್ಸಲ್ಯ ಮನೆ ಹಸ್ತಾಂತರಿಸಿ, ಮಾತನಾಡಿ, ಜನನ ಜೀವನ ಮರಣ, ಜೀವನದ ಈ ಮೂರು ಗಟ್ಟಗಳ ಬಗ್ಗೆ ಮಾತನಾಡಿ, ಆರೋಗ್ಯದಿಂದ ಮನೆಯಲ್ಲಿ ನೆಮ್ಮದಿಯ ಜೀವನ ನಡೆಸಲೆಂದು, ಸಮಾಜದ ಅಸಹಾಯಕ ಕುಟುಂಬಗಳಿಗೆ ಡಾ. ಡಿ ವೀರಂದ್ರ …
Read More »ಪೋಲಿಯೊ ಹನಿ ಹಾಕಿಸುವದರಿಂದ ಮಗುವಿನ ಸಂಪೂರ್ಣ ರಕ್ಷಣೆ; ಡಾ.ರಮೇಶ ಸಲಹೆ
Complete protection of child from polio vaccination; Dr. Ramesh’s advice ಗಂಗಾವತಿ.5 : ಐದು ವರ್ಷದೊಳಗಿನ ಮಕ್ಕಳಿಗೆ ಪಾಲಕರು ಎರಡು ಹನಿ ಪೊಲಿಯೋ ಹನಿಯನ್ನು ಹಾಕಿಸುವ ಮೂಲಕ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಗಂಗಾವತಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ(1) ಆಡಳಿತ ವೈದ್ಯಾಧಿಕಾರಿ ಡಾ.ರಮೇಶ ದರೋಜಿ ಅವರು ಅಭಿಪ್ರಾಯಪಟ್ಟರು, ಗಂಗಾವತಿ ನಗರ ಆರೋಗ್ಯ ಕೇಂದ್ರದಲ್ಲಿ ನಡೆದ ಪೋಲಿ ಯೋ ಲಸಿಕಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾ …
Read More »ಕೃಷಿ, ತೋಟಗಾರಿಕೆ, ವಿಜ್ಞಾನಗಳ ವಿವಿ:10ನೇ ಅಂತರ್ ಮಹಾವಿದ್ಯಾಲಯಗಳ ಕ್ರೀಡಾ ಹಬ್ಬ
University of Agriculture, Horticulture, Sciences: 10th Inter-University Sports Festival ಶಿವಮೊಗ್ಗ: ಮಾರ್ಚ್,05: ಹಿರಿಯೂರುನಲ್ಲಿ ಆಯೋಜಿಸಿದ್ದ 10ನೇ ಅಂತರ ಮಹಾವಿದ್ಯಾಲಯಗಳ ಬಾಸ್ಕೆಟ್ಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಡಾ. ಆರ್.ಸಿ ಜಗದೀಶ್ ಉದ್ಘಾಟಿಸಿದರು. ರಾಜ್ಯದಲ್ಲಿರುವ ವಿವಿಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆಗಳ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ ಹಾಗೂ ಅರಣ್ಯ ಮಹಾವಿದ್ಯಾಲಯ ಪೊಣ್ಣಪೇಟೆ, ತೋಟಗಾರಿಕೆ ಮಹಾವಿದ್ಯಾಲಯ ಮೂಡಿಗೆರೆ, ತೋಟಗಾರಿಕೆ ಮಹಾವಿದ್ಯಾಲಯ ಹಿರಿಯೂರು, ಕೃಷಿ …
Read More »“ರೈತಕವಿ”ಶಂಕರಪ್ಪಬಳ್ಳೇಕಟ್ಟೆಗೆ ಪುಟ್ಟರಾಜ ಗವಾಯಿ ಸದ್ಬಾವನ ಪ್ರಶಸ್ತಿ ಪ್ರದಾನ
Puttaraja Gavai Sadbhavan award to “Ritakavi” Shankarappaballekatta ತಿಪಟೂರು : ಪಂಡಿತ್ ಡಾ. ಪುಟ್ಟರಾಜ ಗವಾಯಿಗಳವರ 110ನೇ ಜಯಂತೋತ್ಸವವನ್ನು ಶ್ರೀ ವೀರೇಶ್ವರ ಪುಣ್ಯಶ್ರಮದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ ಕಲ್ಲಯ್ಯಜ್ಜ ನವರ ನೇತೃತ್ವದಲ್ಲಿ ಡಾ ವಿ ಬಿ ಹಿರೇಮಠ್ ಮೆಮೋರಿಯಲ್ ಪ್ರತಿಷ್ಠಾನ ಮತ್ತು ಅಶ್ವಿನಿ ಪ್ರಕಾಶನದ ಸಹಯೋಗದೊಂದಿಗೆ ನೇತ್ರದಾನ ಶಿಬಿರ ಆರೋಗ್ಯ ಶಿಬಿರ ಹಾಗೂ ಕವಿ ಕಾವ್ಯ ಗೋಷ್ಠಿ ಮತ್ತುರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ವನ್ನು ವಿಮಲೇಶ್ವರ ನಗರದ …
Read More »ನಮ್ಮ ನಡುವೆ ಈಗಿಲ್ಲದ ಕೆ.ಶಿವರಾಮ
Nam’ma naḍuve īgillada ke.ŚivarāmaK. Shivaram who is no longer with us ಶ್ರೀ.ಕೆ.ಶಿವರಾಮ ಅವರು ದೈಹಿಕವಾಗಿ ನಮ್ಮ ನಡುವೆ ಇಲ್ಲ ಅಂದಾಗ ಸಂಕಟವಾಯ್ತು. ಹಳೆಯ ನೆನಪುಗಳು ನುಗ್ಗಿ ಬಂದವು. ಅಪ್ಪ ಲಂಕೇಶ್ ಪತ್ರಿಕೆಗೆ ಬರೆಯುತ್ತಿದ್ದ ದಿನಗಳವು. ಆಗ ಕೆ.ಶಿವರಾಮ ಯಾದಗಿರಿಯ ಉಪ ವಿಭಾಗ ಅಧಿಕಾರಿಯಾಗಿ ಬಂದರು. ಜನ ಸಾಮಾನ್ಯರ ಬಗೆಗೆ ಪ್ರೀತಿ ವಿಶ್ವಾಸ ಹಾಗೂ ನೋವುಗಳನ್ನು ಅರಿತಿದ್ದ ಶಿವರಾಮ ಸರ್, ಸರಕಾರದ ಸೌಲತ್ತುಗಳನ್ನು ಜನ ಸಾಮಾನ್ಯರಿಗೆ ತಲುಪಲಿ …
Read More »ಜಾತಿ ಮತ್ತು ಪಂಗಡದ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ
One day training program for caste and tribe farmers ಸುಳ್ಯ: ಪ. ಜಾತಿ ಮತ್ತು ಪಂಗಡದ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಒಟ್ಟು ಸುಳ್ಯ ತಾಲೂಕಿನಿಂದ 80 ಜನ ಮಹಿಳೆಯರು ಹಾಗೂ ಪುರುಷ ರೈತರು ಭಾಗವಹಿಸಿದರು. ಭಾರತೀಯ ಸಾಂಬರ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ …
Read More »ಮೇಜರ್ಡ ಡಾ.ದಯಾನಂದಸಾಳುಂಕೆರವರಿಗೆ ಸನ್ಮಾನ
Major Dr. Tribute to Dayananda Salunker ಕೊಪ್ಪಳ; ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಎನ್.ಸಿ.ಸಿ ಅಧಿಕಾರಿಗಳಾದ ಡಾ.ದಯಾನಂದ ಸಾಳುಂಕೆರವರು ಕ್ಯಾಪ್ಟನ್ ರ್ಯಾಂಕ್ನಿAದ ಮೇಜರ್ ರ್ಯಾಂಕ್ಗೆೆ ಬಡ್ತಿ ಪಡೆದ ನಿಮಿತ್ಯವಾಗಿ ಮಹಾವಿದ್ಯಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪ್ರಾಚಾರ್ಯರಾದ ಡಾ. ಚನ್ನಬಸವರವರು ಮಾತನಡುತ್ತಾ ಕಳೆದ ೧೫ ವರ್ಷಗಳಿಂದ ಡಾ. ದಯಾನಂದ ಸಾಳುಂಕೆಯವರು ಕ್ಯಾಪ್ಟನ್ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವುದು ಅವಿಸ್ಮರ್ಣೀಯ. ಮಹಾವಿದ್ಯಾಲಯದ ರಾಷ್ಟಿçÃಯ ದಿನಾಚರಣೆಗಳು, ಪಲ್ಸ್ ಪೋಲಿಯೋ, ಕರೋನ ಜಾಗೃತಿ ಅಭಿಯಾನ, ರಕ್ತದಾನ …
Read More »