Breaking News

ಕಲ್ಯಾಣಸಿರಿ ವಿಶೇಷ

ಶಿಕ್ಷಣದ ಗುಣಮಟ್ಟದ ಜೊತೆಗೆ ಮಾನವೀಯ ಮೌಲ್ಯ ಒಳಗೊಂಡ ಶಾಲೆ – ಶ್ರೀ ಚೈತ್ಯಾನಂದ ಸ್ವಾಮೀಜಿ

caityānanda svāmījiA school with quality of education and human values ​​- Sri Chaityananda Swamiji ಕೊಪ್ಪಳ: ಇಲ್ಲಿನ ನಂದಿನಗರದಲ್ಲಿರುವ ವಿದ್ಯಾಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಯ ೮ನೇ ಶಾಲಾ ವಾಷಿ೯ಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ರಾಮಕೃಷ್ಣ ಆಶ್ರಮದ ಶ್ರೀ ಚೈತ್ಯಾನಂದ ಸ್ವಾಮಿಗಳು ಮಾತನಾಡಿ, ವಿದ್ಯಾ ಸರಸ್ವತಿ ಶಾಲೆ ಶಿಕ್ಷಣ ಮತ್ತು ಮೌಲ್ಯ ಎರಡನ್ನೂ ಕಲಿಸುತ್ತಿದೆ ಎಂದರು.ಸಮಾಜದಲ್ಲಿ ಬಹಳ ಮುಖ್ಯವಾಗಿ ಆಗುತ್ತಿರುವ ಧ್ವೇಷಮಯ ವಾತಾವರಣ ಹೋಗಲಾಡಿಸಲು ಶಾಲಾ …

Read More »

ಮುಖ್ಯ ಶಿಕ್ಷಕ ದಿನೇಶ್ ಅಮಾನತ್ತಿಗೆ ದ ಸಂ ಸ ಹಾಗೂ ಎ ಎಸ್ ಎಸ್ ಕೆ ಸಂಘಟನೆಯಿಂದ ಬೃಹತ್ ಪ್ರತಿಭಟನೆ

Screenshot 2024 03 03 10 14 08 16 6012fa4d4ddec268fc5c7112cbb265e7

Massive protest by the Samsa and ASSK organization against the suspension of head teacher Dinesh ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ತಡಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ದಿನೇಶ್ ಇತ್ತೀಚೆಗೆ ನಡೆದ ರಾಜ್ಯ ಸರ್ಕಾರ ಹಾಗೂ ತುಮಕೂರು ಜಿಲ್ಲೆ ವತಿಯಿಂದ ಸಂವಿಧಾನ ಜಾಥ ಕಾರ್ಯಕ್ರಮ ತಡಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಂದ ಸಂದರ್ಭದಲ್ಲಿ ದಲಿತ ಸಮುದಾಯದ ಮಕ್ಕಳನ್ನು ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮಕ್ಕೆ …

Read More »

ತೊದಲಬಾಗಿಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಿಸಿ: ಗ್ರಾಮಸ್ಥರು

Screenshot 2024 03 02 16 57 25 50 6012fa4d4ddec268fc5c7112cbb265e7

Build Bus Stand in Todalbagi Village: Villagers ಸಾವಳಗಿ: ಮಹಿಳೆಯರು, ಶಾಲಾ ಮಕ್ಕಳು, ಪರಸ್ಥಳದಿಂದ ಬಂದಂತ ಜನರಿಗೆ ನಿಲ್ಲಲು ಹಾಗೂ ಕುಳಿತುಕೊಳ್ಳಲು ಒಂದು ಒಳ್ಳೆಯ ಬಸ್ ನಿಲ್ದಾಣ ಇಲ್ಲದಂತಾಗಿದೆ. ಹೌದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಹೋಬಳಿ ತೊದಲಬಾಗಿ ಗ್ರಾಮದ ಖಾಯಂ ನಿವಾಸಿಗಳಾದ ನಾವು ಬಸ್ ನಿಲ್ದಾಣ ನಿರ್ಮಿಸುವ ಕುರಿತು ಕೆಳಗೆ ಸಹಿ ಮಾಡಿದ ನಾವುಗಳು ವಿನಂತಿಸಿಕೊಳ್ಳುವುದು ಒಂದೇ ಒಂದು ವಿಷಯ ಶೀಘ್ರವೇ ಬಸ್ ನಿಲ್ದಾಣ ನಿರ್ಮಾಣ …

Read More »

ತಿಪಟೂರು ತಾಲೂಕಿನ ತಡಸೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದಲಿತ ವಿರೋಧಿ ದಿನೇಶ್‍ರವರನ್ನು ಸೇವೆಯಿಂದವಜಾಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

Screenshot 2024 03 01 19 44 55 35 6012fa4d4ddec268fc5c7112cbb265e7

pratibhaṭaneA massive protest by the Karnataka Dalit Sangharsh Samiti demanding the dismissal of anti-Dalit head teacher Dineshra of Tadasur Government High School in Tipatur taluk. ತಿಪಟೂರು:ತಾಲೂಕಿನ ಕಸಬಾ ಹೋಬಳಿಯ ತಡಸೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದಿನೇಶ್ ರವರು ಇತ್ತೀಚೆಗೆ ತಡಸೂರು ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಸವಿಂಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮಕ್ಕಳನ್ನು …

Read More »

ಕನ್ನಡ ಚಲಚಿತ್ರ ಖ್ಯಾತ ನಟ ಕೆ.ಶಿವರಾಮ ನಿಧನಸಂತಾಪ ಸಭೆ

Screenshot 2024 03 01 19 27 32 83 E307a3f9df9f380ebaf106e1dc980bb6

Famous Kannada film actor K. Shivaram passed away condolence meeting ಕೊಪ್ಪಳ: ದಿನಾಂಕ ೨೯-೦೨-೨೦೨೪ ರಂದು ಸಾಯಾಂಕಾಲ ೪-೧೫ ಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟ ಹಾಗೂ ಕೊಪ್ಪಳಕ್ಕೆ ಮೊದಲ ಜಿಲ್ಲಾಧಿಕಾರಿಯಾಗಿ ಆಡಳಿತ ನಡೆಸಿದ ಕೆ.ಶಿವರಾಮ ಅವರ ನಿಧನ ಕರ್ನಾಟಕ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಕೊಪ್ಪಳದ ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರು ಹೇಳಿದರು. ಅವರು ಕೊಪ್ಪಳದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸಂತಾಪ ಸಭೆ ಅಧ್ಯಕ್ಷತೆಯನ್ನು ವಹಿಸಿ …

Read More »

ಅಭಿವೃದ್ಧಿ ಹರಿಕಾರ ಶ್ರೀ ಇಕ್ಬಾಲ್ಅನ್ಸಾರಿಯವರಿಗೆ ಎಂ.ಎಲ್.ಸಿ ಸ್ಥಾನದ ಜೊತೆಗೆಸಚಿವ ಸ್ಥಾನ ನೀಡಬೇಕು: ಹುಲಿಗೆಮ್ಮ ಕಿರಿಕಿರಿ, ನಗರಸಭೆ ಸದಸ್ಯರು.

Screenshot 2024 03 01 19 02 02 16 E307a3f9df9f380ebaf106e1dc980bb6

Development pioneer Mr. Iqbal Ansari along with MLC post Minister position should be given to: Huligemma Kiri, Municipal Councilor. ಗಂಗಾವತಿ: ಕ್ಷೇತ್ರದ ಅಭಿವೃದ್ಧಿ ಚಿಂತಕ, ಅಭಿವೃದ್ಧಿ ಹರಿಕಾರ ಎಂದೇ ಖ್ಯಾತಿ ಪಡೆದ ಮಾಜಿ ಸಚಿವ ಶ್ರೀ ಇಕ್ಬಾಲ್ ಅನ್ಸಾರಿಯವರಿಗೆ ಎಂ.ಎಲ್.ಸಿ ಸ್ಥಾನ ನೀಡುವ ಮೂಲಕ ಸಚಿವರನ್ನಾಗಿ ಮಾಡಬೇಕೆಂದು ಗಂಗಾವತಿಯ ೩೨ನೇ ವಾರ್ಡಿನ ನಗರಸಭೆ ಸದಸ್ಯರಾದ ಶ್ರೀಮತಿ ಹುಲಿಗೆಮ್ಮ ಕಿರಿಕಿರಿ ಒತ್ತಾಯಿಸಿದ್ದಾರೆ.ಅವರು ಮಾರ್ಚ್-೦೧ ರಂದು …

Read More »

ಹನೂರಿನ ಕ್ರಿಸ್ತರಾಜ ವಿದ್ಯಾಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿಯಶಸ್ವಿಯಾಗಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ.

Screenshot 2024 03 01 18 41 35 80 6012fa4d4ddec268fc5c7112cbb265e7

2nd PUC examination successfully conducted at the examination center of Kristaraja Vidyasharman, Hanur. ವರದಿ : ಬಂಗಾರಪ್ಪ ಸಿಹನೂರು :ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮಕ್ಕಳಿಗೆ ಪರೀಕ್ಷೆ ಪ್ರಾರಂಭ ಮಾಡಿದ್ದು ಹನೂರಿನ ಕ್ರಿಸ್ತರಾಜ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಹಾಜರಿದ್ದು ಯಶಸ್ವಿಯಾಗಿ ಪರೀಕ್ಷೆ ನಡೆಯಿತು ಎಂದು ಕ್ರಿಸ್ತರಾಜ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಫಾದರ್ ರೋಶನ್ ಬಾಬು ತಿಳಿಸಿದರು.ನಿನ್ನೆ ನಡೆದ ಪ್ರಥಮ ಭಾಷೆ ಕನ್ನಡ ಪರೀಕ್ಷೆಗೆ ಒಟ್ಟು …

Read More »

ನೂರಾರು ರೈತರು ಮತ್ತು ಮಹಿಳೆಯರು ಮುತ್ತಿಗೆ ಹಾಕಿ ಪರಿಸರ ಮಾಲಿನ್ಯ ಮಹಾಮಂಡಳಿಯ ಅಧ್ಯಕ್ಷಶಾಂತತಿಮ್ಮಯ್ಯನಿಗೆ ತೀವ್ರ ತರಾಟೆ

Screenshot 2024 03 01 18 19 47 09 6012fa4d4ddec268fc5c7112cbb265e7

Hundreds of farmers and women besieged the president of Environment Pollution Control Board, Shanta Thimmaiah. ಕೆ.ಆರ್.ಪೇಟೆ:ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರ ಮಂಡಳಿ ಪರಿಸರ ಭವನಕ್ಕೆ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಮಾಕವಳ್ಳಿ, ಕರೋಟಿ,ಕಾರಿಗನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿ,ಲಿಂಗಾಪುರ, ಮಾಣಿಕನಹಳ್ಳಿ, ರಾಮನಹಳ್ಳಿ, ಕುಂದನಹಳ್ಳಿ, ಬೀಚೇನಹಳ್ಳಿ, ಚೌಡೇನಹಳ್ಳಿ, ಸೇರಿದಂತೆ ಅನೇಕ ಗ್ರಾಮಗಳ ನೂರಾರು ರೈತರು ಮತ್ತು ಮಹಿಳೆಯರು ಮುತ್ತಿಗೆ ಹಾಕಿ ಪರಿಸರ ಮಾಲಿನ್ಯ ಮಹಾಮಂಡಳಿಯ ಅಧ್ಯಕ್ಷ ಶಾಂತ …

Read More »

ಕುಳುವ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ : ಮಲ್ಲಿಕಾರ್ಜುನ ಖರ್ಗೆ ಮತ್ತಿತರೆ ಗಣ್ಯರಿಗೆ ಅಭಿನಂದನೆ.

Screenshot 2024 03 01 18 06 16 15 6012fa4d4ddec268fc5c7112cbb265e7

Political representation for the slum community: Kudos to Mallikarjuna Kharge and other dignitaries. ಬೆಂಗಳೂರು, ಮಾ, ೧ ; ರಾಜಕೀಯ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಕುಳುವ ಸಮುದಾಯದ ಪಲ್ಲವಿ ಜಿ. ಅವರನ್ನು “ಕರ್ನಾಟಕ ರಾಜ್ಯ ಸಾಂಬರು ಪದಾರ್ಥಗಳ ಅಭಿವೃದ್ಧಿ ಮಂಡಳಿ”ಗೆ ಅಧ್ಯಕ್ಷರಾಗಿ ನೇಮಿಸಿದ ಹಿನ್ನೆಲೆಯಲ್ಲಿ ಸಮುದಾಯದ ಜನರಲ್ಲಿ ಹರ್ಷ ಉಂಟಾಗಿದ್ದು, ಎಕೆಎಂಎಸ್, ಸಂಘದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ …

Read More »

ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ 13 ನೇ ಸ್ನೇಹಸಮ್ಮೇಳನ

Screenshot 2024 03 01 13 23 20 93 6012fa4d4ddec268fc5c7112cbb265e7

13th Sneha Sammelan of Sri Basaveshwar Vidyawardaka Institute ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ13 ನೇ ವರ್ಷದ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರಾದ ಮಹಾದೇವ ಮೇತ್ರಿ (ಕೋರೆ)ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ದಿನ ನಿತ್ಯ ಶಾಲೆಯಲ್ಲಿ ಶಿಕ್ಷಕರು ಹೇಳಿದ ಪಾಠವನ್ನು ಕೇಳಿ ಸಮಯವನ್ನು ವ್ಯರ್ಥ ಮಾಡದೆ …

Read More »