Breaking News

ಕಲ್ಯಾಣಸಿರಿ ವಿಶೇಷ

ರೋಗಿಗಳಿಗೆ ಸ್ವತಃ ತಂದೆ ತಾಯಿ ಗಳಂತೆ ನೋಡಿಕೊಳ್ಳಬೇಕು ಡಾ.ವಿಜಯಕುಮಾರ್ ಕರೆ 

Screenshot 2024 02 26 18 41 58 12 E307a3f9df9f380ebaf106e1dc980bb6

Dr. Vijayakumar calls for patients to be treated like parents   ಗಂಗಾವತಿ.25: ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಕಾಲೇಜ್ ಆಫ್‌ ನರ್ಸಿಂಗ್ ಮತ್ತು ಇನ್ಸಿಟಿಟ್ಯೂಟ್ ಆಫ್ ನರ್ಸಿಗ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್, ಇದು ನಮ್ಮ ಹಬ್ಬ ಪ್ರತಿಜ್ಞಾವಿಧಿ ಮತ್ತು ದೀಪ ಬೆಳಗಿಸುವ ಕಾರ್ಯಕ್ರಮವನ್ನು ಉದ್ಘಾಟಸಿ‌ ಮಾತನಾಡಿದ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಬೋರ್ಡ್ ಅಧಿಕಾರಿಗಳಾದ ಡಾ.ವಿಜಯಕುಮಾರ ಕೆ.ಆರ್,ವಿದ್ಯಾರ್ಥಿಗಳು ಈ ಒಂದು ಸಂಸ್ಥೆಯನ್ನು ಆಯ್ಕೆ ಮಾಡಿ ಒಳ್ಳೆಯ ಕೆಲಸವನ್ನು ಮಾಡಿದ್ದೀರಿ  …

Read More »

ನಮ್ಮ ನಡಿಗೆ ನಶೆ ಮುಕ್ತ ಹಾಗೂ ಮಾದಕ ಮುಕ್ತ  ಸಮಾಜ ಕಡೆಗೆ ಎಂಬ  ಜಾಗೃತಿ ನಡಿಗೆ  ಚಾಲನೆ

Screenshot 2024 02 26 17 56 27 19 6012fa4d4ddec268fc5c7112cbb265e7 1

Our walk is an awareness walk towards a drug-free and drug-free society ಕೊಪ್ಪಳ : ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳದ ಲೇಬ‌ರ್ ಸರ್ಕಲ್‌ದಿಂದ ರ್ಯಾಲಿ       ಪ್ರಾರಂಭವಾಗಿ ಅಶೋಕ ವೃತ್ತದ ವರೆಗೆ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಮುಫ್ತಿ ನಜೀರ್ ಅಹ್ಮದ್ ಸಹಾಬ್ ಸೋಲಿಡಾರಿಟಿ ಧ್ವಜವನ್ನು ಲಬೀದ್  ಶಾಫಿ ಅವರಿಗೆ ನೀಡುವುದರ ಮೂಲಕ ನಮ್ಮ ನಡಿಗೆ ನಶೆ ಮುಕ್ತ ಹಾಗೂ ಮಾದಕ ಮುಕ್ತ  ಸಮಾಜ …

Read More »

ಪದವಿಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಹಾಗೂ ಅಂಕಪಟ್ಟಿ ನೀಡಲು ಒತ್ತಾಯಿಸಿ. ತಡೆಹಿಡಿದ ಫಲಿತಾಂಶ ಬಿಡುಗಡೆ ಮಾಡಲು ಆಗ್ರಹಿಸಿ ಪ್ರತಿಭಟನೆ.

Screenshot 2024 02 26 17 56 27 19 6012fa4d4ddec268fc5c7112cbb265e7

Condemn the increase in degree examination fee and demand to provide mark sheet. Protest demanding the release of withheld results. ಗಂಗಾವತಿ: ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಏಕಾಏಕಿ 1200 ರೂ. ಕ್ಕಿಂತ ಹೆಚ್ಚು ಮಾಡಿರುವುದು ಖಂಡನಾರ್ಹವಾಗಿದೆ. ಒಂದೆಡೆ ರಾಜ್ಯದಲ್ಲಿ ಬರಗಾಲ ಆವರಿಸಿದ್ದು ಕೊಪ್ಪಳ ಜಿಲ್ಲೆಯು ಬರಗಾಲ ಪ್ರದೇಶ ಎಂದು ಸರ್ಕಾರ ಗುರುತಿಸಿದ್ದು ಪೋಷಕರ ಕೈಗೆ ದುಡಿಮೆ ಇಲ್ಲದಂತಾಗಿದೆ ಬಳ್ಳಾರಿ ವಿಶ್ವವಿದ್ಯಾಲಯವು ಪರೀಕ್ಷ …

Read More »

ತಿಪಟೂರು ತಾಲೂಕಿನ ತಡಸೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದಲಿತ ವಿರೋಧಿ ದಿನೇಶ್‍ರವರನ್ನು ಸೇವೆಯಿಂದವಜಾಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Screenshot 2024 02 26 17 02 21 78 6012fa4d4ddec268fc5c7112cbb265e7

ತಿಪಟೂರು ತಾಲೂಕಿನ ಕಸಬಾ ಹೋಬಳಿಯ ತಡಸೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದಿನೇಶ್ ರವರು ಇತ್ತೀಚೆಗೆ ತಡಸೂರು ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಸವಿಂಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮಕ್ಕಳನ್ನು ಆ ಜಾಥಾ ಕಾರ್ಯಕ್ರಮಕ್ಕೆ ಬರದಂತೆ ತಡೆಹಿಡಿದು ಮತ್ತು ಬೆದರಿಸಿ,ಆ ಸವಿಂಧಾನ ಜಾಗೃತಿಯ ವೇದಿಕೆ ಕಾರ್ಯಕ್ರಮದಲ್ಲಿದ್ದ ಗಣ್ಯರು ಬಿ.ಆರ್.ಅಂಬೇಡ್ಕರ್ ಭಾವಚಿತ್ರವುಳ್ಳ ಶಾಲನ್ನು ಹಾಕಿಕೊಂಡಿದ್ದು,ಈ ಶಿಕ್ಷಕ ಆ ಶಾಲನ್ನು ಧರಿಸದೆ ಬಾಬಾ ಸಾಹೇಬ್ ರವರಿಗೆ ಅವಮಾನಿಸಿದ್ದು,ಶಾಲೆಗಳಲ್ಲಿ …

Read More »

ಪರಿಶಿಷ್ಟ ಜಾತಿ ಮತ್ತು ಪಂಗಡದವರಿ ಕೃಷಿ ಮತ್ತು ಇಲಾಖೆಯಿಂದ ದೊರಕುವ ಸೌಲಭ್ಯದ ಬಗ್ಗೆ. ಮಾಹಿತಿಕಾರ್ಯಾ ಗಾರ

Screenshot 2024 02 26 16 06 47 39 6012fa4d4ddec268fc5c7112cbb265e7

Scheduled Castes and Scheduled Tribes regarding agriculture and facilities available from the Department. Informer ಸುಳ್ಯ : ತೋಟಗಾರಿಕೆ ಇಲಾಖೆ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದ.ಕ.ಜಿಲ್ಲಾ ಘಟಕ. ಹಾಗೂ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿ.AVSS ಶಾಖೆ ಸುಳ್ಯ ಇವರುಗಳ ಸಹಬಾಗಿತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿ ಕೃಷಿ ಮತ್ತು ಇಲಾಖೆಯಿಂದ ದೊರಕುವ ಸೌಲಭ್ಯದ ಬಗ್ಗೆ. ಮಾಹಿತಿಗಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೇಯನ್ನು ನಿವೃತ್ತ ಕೆನರಾ …

Read More »

ದಿನನಿತ್ಯಲಿಂಗಪೂಜೆಯಿಂದ ಮಾನವನ ಅಪಮೃತ್ಯೂಗಳ ದೂರ

Screenshot 2024 02 25 21 32 29 76 7352322957d4404136654ef4adb64504

Away from human immortality by daily lingam pooja ಯಲಬುರ್ಗಾ ತಾಲೂಕಿನ ಶರಣಗ್ರಾಮ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳ ಮತ್ತು ಅಕ್ಕನಾಗಲಾಂಬಿಕೆ ಮಹಿಳಾ ಗಣದ ಸಂಯೋಗದಿಂದ 89 ನೇ ಹುಣ್ಣಿಮೆಯ ಮಾಸಿಕ ಬಸವಾನುಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಪ್ರಾಸ್ತಾವಿಕ ಮಾತನಾಡಿದ ಶರಣಪ್ಪ ಹೊಸಳ್ಳಿ ಇವರು ಮಾತನಾಡಿ, ಈ ಒಂದು ಪವಿತ್ರವಾದ ಭಾರತ ಉಣ್ಣಿಮೆ ಚನ್ನಹುಣ್ಣಿಮೆ ಎಂದು ಕರೆಯಲ್ಪಡುವ ಈ ಉಣ್ಣಿಮೆ ಚನ್ನಬಸವಣ್ಣನವರ ಜಾತ್ರೆ ನಡೆಯುವ ದಿನ ಇದು ಸುದೈವದ …

Read More »

ಮುಕ್ತಿದಾಮದ ಮಹಾಮಾತೆಯಾದ ಶ್ರೀಮತಿ ಆಶಾ ವೆಂಕಟಸ್ವಾಮಿ ಸನ್ಮಾನ

Screenshot 2024 02 25 21 12 39 06 965bbf4d18d205f782c6b8409c5773a4

Honorable Mrs. Asha Venkataswamy, the great mother of Muktidam ಮುಕ್ತಿದಾಮದ ಮಹಾಮಾತೆಯಾದ ಶ್ರೀಮತಿ ಆಶಾ ವೆಂಕಟಸ್ವಾಮಿ ಇವರು ವಿಶೇಷವಾಗಿ ಅನಾಥ ಹಾಗೂ ಬಡ ಸುಮಾರು 5000 ಶವಗಳಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ ಅಂತ್ಯ ಸಂಸ್ಕಾರಕ್ಕೆ ಬಹಳಷ್ಟು ಸಹಾಯ ನೀಡಿದ್ದಾರೆ ಇವರು ಆಂಬುಲೆನ್ಸ್ ಡ್ರೈವರ್ ಆಗಿ ಸಹ ಕೆಲಸ ನಿರ್ವಹಿಸಿದ್ದಾರೆ ಇಂತಹ ಕೆಲಸ ಮಾಡುವುದಕ್ಕೆ ಅವರ ಗಂಡ ಹಾಗೂ ಅತ್ತೆ ಮಾವ ಮನೆಯವರು ಸಹ ಅವರನ್ನು ಹೊರಹಾಕಿ ಕೈಬಿಟ್ಟಿದ್ದರು ತಮ್ಮ …

Read More »

ಸರ್ಕಾರದ ಸೌಲಭ್ಯ ಸದುಪಯೋಗಕ್ಕೆ ಸಲಹೆ-ಪಿಐ ಎಂ.‌ಡಿ. ಫೈಜುಲ್ಲಾ

Screenshot 2024 02 25 21 03 32 02 6012fa4d4ddec268fc5c7112cbb265e7

Advice for efficient use of government facilities-PI M.D. Faizullah ಕನಕಗಿರಿಯ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಿಐ ಎಂ.‌ಡಿ. ನಮನ ಫೈಜುಲಾ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯ ಸೆಟ್‌ವಿತರಿಸಿದರು ಕನಕಗಿರಿ: ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಹಾಗೂ ಶಿಕ್ಷಕರು ಸಾಕಷ್ಟು ಶ್ರಮ ವಹಿಸುತ್ತಾರೆ, ಅವರ‌ ನಿರೀಕ್ಷೆಗಳನ್ನು ಹುಸಿಗೊಳಿಸದೆ ಉತ್ತಮ ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಬೇಕೆಂದು ಪಿಐ ಎಂ.‌ಡಿ. ಫೈಜುಲ್ಲಾ ತಿಳಿಸಿದರು.ಇಲ್ಲಿನ …

Read More »

ಮದಭಾವಿ ಗ್ರಾಮದಲ್ಲಿ ಸಂತ ಶಿರೋಮಣಿ ರೋಹಿದಾಸ ಜಯಂತಿ ಆಚರಣೆ

Screenshot 2024 02 25 20 55 12 21 6012fa4d4ddec268fc5c7112cbb265e7

Celebration of Saint Shiromani Rohidasa Jayanti in Madabavi village ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಕೋಕಟನೂರ (ಮಾಂಜರಿ)ಕಾಡಸಿದ್ದೇಶ್ವರ ಮಠದ ಪರಮ ಪೂಜ್ಯ ಗುರುಶಾಂತ ದೇಶಿ ಕೇಂದ್ರ ಶಿವಾಚಾರ್ಯ ಇವರು ರೋಹಿದಾಸ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಸಂತ ಶಿರೋಮಣಿ ರೋಹಿದಾಸ ಮಹಾರಾಜರ ಆಚಾರ ವಿಚಾರ ಹಾಗೂ ಆದರ್ಶಗಳನ್ನು ಎಲ್ಲರು ರೂಡಿಸಿಕೊಳ್ಳಬೇಕು. ಇಂದಿನ ಯುವಕರು ವಿದ್ಯಾರ್ಥಿಗಳು ಒಳ್ಳೆಯ ಸಂಸ್ಕಾರ ಸಂಸ್ಕೃತಿ ಬೆಳೆಸಿ ಕೊಂಡು ಯಾವದೆ ಕೆಟ್ಟ ಚಟಕ್ಕೆ …

Read More »

ಬುಡಕಟ್ಟು ಜನಾಂಗ ಮಕ್ಕಳಿಗಾಗಿ ವಸತಿ ಶಾಲಾ ಕಟ್ಟಡ ಕಾಮಗಾರಿ ಗುದ್ದಲಿ ಪೂಜೆ ನೆರವೆರಿಸಿದ ಶಾಸಕ ಎಮ್ ಆರ್ ಮಂಜುನಾಥ್.

Screenshot 2024 02 25 17 08 55 83 6012fa4d4ddec268fc5c7112cbb265e7

MLA M R Manjunath performed Guddali Puja for residential school building work for tribal children. ವರದಿ:ಬಂಗಾರಪ್ಪ ಸಿಹನೂರು :ತಾಲೂಕಿನ ಗಾಣಿಗಮಂಗಲ ಗ್ರಾಮದಲ್ಲಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಂಆರ್ ಮಂಜುನಾಥ್ ರಿಂದ ಭೂಮಿ ಪೂಜೆ ಮಾಡಲಾಯಿತು.ಹನೂರು ತಾಲ್ಲೂಕಿನಕಾಡಂಚಿನ ಗ್ರಾಮವಾದ ಗಾಣಿಗಮಂಗಲದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ನಿರ್ಮಾಣಕ್ಕೆ ಗುದ್ದಲಿ ಪೂಜೆ …

Read More »