Breaking News

ಕಲ್ಯಾಣಸಿರಿ ವಿಶೇಷ

ರೈತರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ರೈತ ಸಂಘದಿಂದ ಪ್ರತಿಭಟನೆ ಎಚ್ಚರಿಕೆ :ರಾಜ್ಯದ್ಯಕ್ಷ ಬಡಗಲುಪುರದ ನಾಗೇಂದ್ರ

Screenshot 2024 02 25 16 45 42 83 6012fa4d4ddec268fc5c7112cbb265e7

Alleging that there has been an attack on the farmers, protest has been warned by the farmers’ association: Nagendra, the state president of Badagalupur. ವರದಿ :ಬಂಗಾರಪ್ಪ ಸಿ.ಹನೂರು : ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಗುರುವಾರ ರೈತರು ಹಾಗೂ ಗ್ರಾಮದ ಮಹಿಳೆಯ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯು, ಹೂಗ್ಯಂ ಗ್ರಾಮ …

Read More »

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Screenshot 2024 02 25 16 10 13 27 6012fa4d4ddec268fc5c7112cbb265e7

Constitution Awareness Jatha Programme ತಿಪಟೂರು : ಕುಪ್ಪಾಳು ಗ್ರಾಮ ಪಂಚಾಯಿತಿ ವತಿಯಿಂದ ಕರಡಿ ಶೆಟ್ಟಿಹಳ್ಳಿಮಾರ್ಗವಾಗಿ ಮಧ್ಯಾನ್ಹ ಆಗಮಿಸಿದ ಸಂವಿಧಾನ ಜಾಗೃತಿ ಜಾಥ ರಥವನ್ನು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಅನಿತಾ ಷಡಾಕ್ಷರಿ ಅವರು ಹಾಗೂ ಸರ್ವಸದಸ್ಯರು ಮತ್ತು ದಲಿತ ಮುಖಂಡರುಗಳು ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ವಿವಿಧ ಶಾಲಾ-ಕಾಲೇಜುಗಳ ಮಕ್ಕಳು ವಿವಿಧ ವೇಷ ಭೂಷಣದೊಂದಿಗೆ ಹಾಗೂ ಮಹಿಳಾ ಸಂಘಟನೆಗಳು ಪೂರ್ಣ ಕುಂಭದೊಂದಿಗೆ ಸ್ವಾಗತಿಸುತ್ತಾ ಕುಪ್ಪಾಳಿನ ಮುಖ್ಯ ರಸ್ತೆಗಳಲ್ಲಿ ಬ್ಯಾಂಡ್ …

Read More »

ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಉದ್ಯೋಗ ಮೇಳ ಉದ್ಘಾಟನೆ: ಹತ್ತು ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ ಗುರಿ

Screenshot 2024 02 25 08 25 30 57 6012fa4d4ddec268fc5c7112cbb265e7

Inauguration of Job Fair at Presidency College: Aim to provide employment to 10,000 people ಬೆಂಗಳೂರು; ಶಿಕ್ಷಣ ಮತ್ತು ಸಬಲೀಕರಣದ ದಾರಿದೀಪವಾದ ಅಸೆಟ್‌ ಸೊಸೈಟಿ, ಪ್ರತಿಭಾವಂತರಿಗೆ ಮಿತಿಯಿಲ್ಲದ ಅವಕಾಶಗಳನ್ನು ಕಲ್ಪಿಸಿದ್ದು, ಈ ನಿಟ್ಟಿನಲ್ಲಿ ನಗರದ ಹೆಬ್ಬಾಳದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಲಿವೇಟ್ 2ಕೆ24 ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಹತ್ತು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗಾವಕಾಶ ಮತ್ತು ಒಂದು ಸಾವಿರಕ್ಕೂ ಮೀರಿದ ದೂರದೃಷ್ಟಿಯುಳ್ಳವರನ್ನು ಉದ್ಯಮ ಶೀಲರನ್ನಾಗಿ ಮಾಡಲು ಸೂಕ್ತ …

Read More »

ಪಬ್ಲಿಕ್ ಶಾಲೆಯಲ್ಲಿ ಮನಸುರೆಗೊಂಡ ಟ್ಯಾಲೆಂಟ್ ಫೆಸ್ಟ್ ವಸ್ತುಪ್ರದರ್ಶನ

Screenshot 2024 02 25 08 16 43 30 6012fa4d4ddec268fc5c7112cbb265e7

Enthusiastic talent fest exhibition at a public school ಬೆಂಗಳೂರು: ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ ವರ್ಷವೂ ವಿಶೇಷ ಚಟುವಟಿಕೆಯನ್ನು ನೀಡಲಾಗುತ್ತದೆ, ಅದೇ ರೀತಿ ಈ ಭಾರಿಯೂ ಟ್ಯಾಲೆಂಟ್ ಫೆಸ್ಟ್ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಮಕ್ಕಳಲ್ಲಿ ಸುಪ್ತ ಪ್ರತಿಭೆಯನ್ನು ಗುರುತಿಸಲಾಗುತಿದೆ ಎಂದು ಸೇಂಟ್ ಲಾರ್ಡ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ಶ್ರೀಹರ್ಷ ತಿಳಿಸಿದರು. ಬೆಂಗಳೂರಿನ ಮಾಗಡಿ ರಸ್ತೆಯ ಕೆಪಿ ಅಗ್ರಹಾರದಲ್ಲಿ ಕಲಾ …

Read More »

ಗಂಗಾವತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾಹನುಮಂತ ಮೂಳೆ

Screenshot 2024 02 24 19 15 06 03 6012fa4d4ddec268fc5c7112cbb265e7

Constitution Awareness Jatha successfully held in Gangavati Hanuman bone ಗಂಗಾವತಿ: ನಗರದಲ್ಲಿ ಫೆಬ್ರವರಿ-೨೩ ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಹನುಮಂತ ಮೂಳೆ ಪ್ರಕಟಣೆಯಲ್ಲಿ ತಿಳಿಸಿದರು.ಸಂವಿಧಾನ ಸಮರ್ಪಣೆ ನಿಮಿತ್ತ ರಾಜ್ಯ ಸರ್ಕಾರ ಆಯೋಜಿಸಿರುವ ಸಂವಿಧಾನ ಜಾಗೃತಿ ರಥಕ್ಕೆ ನಗರದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಜಾಗೃತಿ ರಥಕ್ಕೂ ಮೊದಲು ನಗರದ …

Read More »

ಯೂಥ್ ೪ ಜಾಬ್ಸ್ ಫೌಂಡೇಷನ್, ಗ್ರಾಸ್ ರೂಟ್ಸ್ಅಕಾಡೆಮಿಯವರಿಂದವಿಕಲಚೇತನ ತರಬೇತಿದಾರರಿಗೆ ಪ್ರಮಾಣ ಪತ್ರಗಳ ಜೊತೆಗೆ ಬುಕ್ಸ್, ಬ್ಯಾಗ್‌ಗಳ ವಿತರಣೆ

Screenshot 2024 02 24 19 02 01 75 E307a3f9df9f380ebaf106e1dc980bb6

By Youth 4 Jobs Foundation, Grass Roots Academy Distribution of books, bags along with certificates to differently abled trainees ಗಂಗಾವತಿ: ಯೂಥ್ ೪ ಜಾಬ್ಸ್ ಫೌಂಡೇಶನ್, ಗ್ರಾಸ್ ರೂಟ್ಸ್ ಅಕಾಡೆಮಿ ಸಂಸ್ಥೆಯ ವತಿಯಿಂದ ಜನೇವರಿ-೨೨ ರಂದು ಬೆಳಗ್ಗೆ ೧೧:೩೦ ಗಂಟೆಗೆ ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿರುವ ಅರಮನೆ ಫ್ಯಾಮಿಲಿ ರೆಸ್ಟೋರೆಂಟ್ ಫಂಕ್ಷನ್ ಹಾಲ್‌ನಲ್ಲಿ ೧೧೭ ವಿಕಲಚೇತನ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರದ ಜೊತೆಗೆ ಬುಕ್ಸ್ ಮತ್ತು …

Read More »

ಮಾಜಿ ಸಚಿವರ ಇಕ್ಬಾಲ್ಅನ್ಸಾರಿಯವರಿಗೆ ಎಂ.ಎಲ್.ಸಿ ಸ್ಥಾನ ನೀಡಿ,ಸಚಿವ ಸ್ಥಾನ ನೀಡಲು ಒತ್ತಾಯ.

Screenshot 2024 02 24 18 53 37 06 E307a3f9df9f380ebaf106e1dc980bb6

Former minister Iqbal Ansari was given MLC seat. Forced to give ministerial post. ಗಂಗಾವತಿ: ಮಾಜಿಸಚಿವ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಕಾಂಗ್ರೆಸ್ ನಾಯಕ ಇಕ್ಬಾಲ್ ಅನ್ಸಾರಿಯವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಜೊತೆಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಾಗೂ ಇಕ್ಬಾಲ್ ಅನ್ಸಾರಿಯವರ ಅಭಿಮಾನಿಯಾದ ಖಾಜಾಹುಸೇನ್ ದರ್ಗಾದ್ ಒತ್ತಾಯಿಸಿದ್ದಾರೆ.ಪ್ರಾಮಾಣಿಕ ರಾಜಕಾರಣಿಯಾದ ಇಕ್ಬಾಲ್ ಅನ್ಸಾರಿಯವರು ತಮಗೆ ನೀಡಿದ ಖಾತೆಯನ್ನು ಸಮರ್ಥವಾಗಿ …

Read More »

ಜೈನ್ ಪಬ್ಲಿಕ್ಶಾಲೆಯಲ್ಲಿ ಕರಾಟೆ ಬೆಲ್ಟ್ ಪರೀಕ್ಷೆ

Screenshot 2024 02 24 18 42 11 40 E307a3f9df9f380ebaf106e1dc980bb6

Karate Belt Test at Jain Public School ಗಂಗಾವತಿ: ಫೆಬ್ರವರಿ-೨೪ ರಂದು ಗಂಗಾವತಿಯ ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಕರಾಟೆ ಬೆಲ್ಟ್ ಪರೀಕ್ಷೆಯನ್ನು ಟ್ರೆಡಿಷನಲ್ ಅಂಡ್ ಸ್ಪೋರ್ಟ್ಸ್ ಶೊಟುಖಾನ್ ಕರಾಟೆ ಡು ಅಸೋಸಿಷಿಯನ್ ಇಂಡಿಯಾ ಇವರ ನೇತೃತ್ವದಲ್ಲಿ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ೨೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಮತ್ತು ಬೆಲ್ಟ್ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೈನ್ ಪಬ್ಲಿಕ್ ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶಶಿಧರ್ ಉಪ್ಪಾರ್ ಮತ್ತು ಅಕಾಡೆಮಿಕ್ …

Read More »

5 ಕೋಟಿ ವೆಚ್ಚದಲ್ಲಿ ಅಲೆಮಾರಿ ಭವನ ನಿರ್ಮಾಣಕ್ಕೆ ಸಚಿವ ಬಿ.ನಾಗೇಂದ್ರ ಭರವಸೆ

Screenshot 2024 02 24 18 30 41 20 6012fa4d4ddec268fc5c7112cbb265e7

Minister B. Nagendra promised to build Amamari Bhavan at a cost of 5 crores ಬಳ್ಳಾರಿ: ಜಿಲ್ಲೆಯಲ್ಲಿನ ಅಲೆಮಾರಿ ಜನಾಂಗದವರ ಸಾಮಾಜಿಕ, ಸಾಂಸ್ಕøತಿಕ ಹಾಗೂ ಇತರೆ ಚಟುವಟಿಕೆಳಿಗಾಗಿ 5 ಕೋಟಿ ರೂ.ವೆಚ್ಚದಲ್ಲಿ ಸರ್ಕಾರದಿಂದ ಅಲೆಮಾರಿ ಭವನ ನಿರ್ಮಿಸಿಕೊಡುವುದಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಭರವಸೆ ನೀಡಿದರು. ಇಲ್ಲಿನ ವಾಲ್ಮೀಕಿ ಭವನದಲ್ಲಿ …

Read More »

ಗ್ಯಾರಂಟಿ ಸ್ಕೀಂ ಬಗ್ಗೆ ಬಿಜೆಪಿಯ ಸುಳ್ಳು ಪ್ರಚಾರ : ಜ್ಯೋತಿ ಟೀಕೆ

Screenshot 2024 02 24 18 19 14 60 6012fa4d4ddec268fc5c7112cbb265e7

BJP’s false propaganda about guarantee scheme: Jyoti criticizes ಕೊಪ್ಪಳ: ರಾಜ್ಯದಲ್ಲಿ ಕಳೆದ ವರ್ಷದಿಂದ ಆರಂಭವಾಗಿರುವ ಕಾಂಗ್ರೆಸ್ ರಾಜ್ಯ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡಜನರ ಪಾಲಿನ ಆಶಾಕಿರಣಗಳಾಗಿದ್ದು ಬಿಜೆಪಿ ಸುಳ್ಳು ಪ್ರಚಾರ ಮಾಡುವ ಮೂಲಕ ಜನರಿಗೆ ವಂಚಿಸುತ್ತಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಟೀಕಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಬಡಜನರಿಗಾಗಿ ಮಾಡಿರುವ ಅನ್ನಭಾಗ್ಯ, ಯುವನಿಧಿ, ಗೃಹಭಾಗ್ಯ, ಗೃಹಜ್ಯೋತಿ ಮತ್ತು …

Read More »