Breaking News

ಕಲ್ಯಾಣಸಿರಿ ವಿಶೇಷ

ಮಿನಿ ವಿಧಾನಸೌಧಲ್ಲಿ ಬಿ.ಡಿ. ಜತ್ತಿ ಅವರ ಕಂಚಿನ ಪ್ರತಿಮೆ ನಿರ್ಮಿಸಿ: ಧ್ರುವ

Screenshot 2024 02 24 18 03 44 83 6012fa4d4ddec268fc5c7112cbb265e7

Mini Vidhana Soudhalli B.D. Make a bronze statue of Jatti: Dhruva ಜಮಖಂಡಿ: ತಾಲೂಕಿನ ಸಾವಳಗಿ ಗ್ರಾಮ ಪಂಚಾಯತಿ ಯಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿ, ಜಮಖಂಡಿ – ತೇರದಾಳ ಮತಕ್ಷೇತ್ರದಿಂದ ಸ್ಪರ್ಧಿಸಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಈ ದೇಶದ ರಾಷ್ಟ್ರಪತಿಯಾಗಿ ಸೇವೆಯನ್ನು ಸಲ್ಲಿಸಿದ ಶ್ರೀ ಬಿ ಡಿ ಜತ್ತಿ ರವರ ಒಂದು ಸ್ಮಾರಕ ಕೂಡಾ ಇರದಿರುವದು ಬೇಸರದ ಸಂಗತಿಯಾಗಿದೆ. ಜಮಖಂಡಿಯಲ್ಲಿ ಹೆಮ್ಮೆಯ ನಾಯಕ ಶ್ರೀ …

Read More »

ಭಾರತ ಹುಣ್ಣಿಮೆ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ವಿಶೇಷಪೂಜೆ,ಪ್ರತಿಯೊಬ್ಬರೂಆಧ್ಯಾತ್ಮಿಕವಾಗಿದೇವರಲ್ಲಿಪಾಲಕರಲ್ಲಿನಂಬಿಕೆಯುಳ್ಳವರಾಗಬೇಕು

Screenshot 2024 02 24 15 53 14 02 6012fa4d4ddec268fc5c7112cbb265e7

Bharat Full Moon Special Pooja at Shri Renuka Yallamma Temple, Everyone Should Be Spiritually Believing in God and Guardians ಗಂಗಾವತಿ: ಪ್ರತಿಯೊಬ್ಬರೂ ದೇವರು ಹಾಗೂ ಪಾಲಕರಲ್ಲಿ ನಂಬಿಕೆಯುಳ್ಳವರಾಗುವಂತೆ ರಾಷ್ಟ್ರೀಯ ಪಟ್ಟಣ ಸೌಹಾರ್ದ ಸಹಕಾರಿ ಮಹಾಮಂಡಳದ ರಾಜ್ಯದ ನೂತನ ನಿರ್ದೇಶಕ ಕೆ.ಕಾಳಪ್ಪ ಹೇಳಿದರು.ಅವರು ಇಸ್ಲಾಂಪೂರ ಅಂಗಡಿ ಸಂಗಣ್ಣ ಕ್ಯಾಂಪಿನಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಭಾರತ ಹುಣ್ಣಿಮೆ ನಿಮಿತ್ತ ಆಯೋಜಿಸಿದ್ದ ವಿಶೇಷ ಪೂಜಾ ಹಾಗೂ …

Read More »

ಅರವತ್ತರ ಹರೆಯದ ನಿಜಗುಣಾನಂದ ಸ್ವಾಮೀಜಿ

Screenshot 2024 02 24 12 48 31 50 6012fa4d4ddec268fc5c7112cbb265e7

Nijagunananda Swamiji in his sixties ಈ ಲಿಂಗಾಯತ ಮಠಾಧೀಶರೆಂದರೆ ನನಗೆ ಹೇಸಿಗೆ ಅನಿಸುತ್ತದೆ. ಬಸವ ಪ್ರಣೀತ ಲಿಂಗಾಯತ ಧರ್ಮವನ್ನು ತಮ್ಮ ಆಡಂಬೋಲಕ್ಕೆ, ವೈಭವಕ್ಕೆ ಬಳಸಿಕೊಂಡು ಹದಗೆಡಿಸುತ್ತಿದ್ದಾರಲ್ಲ! ಎಂಬ ನೋವು ಉಂಟಾಗುತ್ತದೆ. ಆದರೆ ಅಲ್ಲೊಬ್ಬ ಇಲ್ಲೊಬ್ಬ ಮಠಾಧೀಶರು ಕನಿಷ್ಟ ಪಕ್ಷ ಅಕ್ಷರ ಮತ್ತು ಅನ್ನ ದಾಸೋಹ ಮಾಡಿದ್ದಾರಲ್ಲ ಎಂಬ ಸಮಾಧಾನ ಇನ್ನೊಂದು ಕಡೆ. ಬಸವ ತತ್ವವನ್ನು ಹಾಸಿ ಹೊದ್ದುಕೊಂಡ ಮಠಾಧೀಶರು ಇಂದಿಗೂ ದುರ್ಲಭ. ಈ ಎಲ್ಲಾ ಮಾತುಗಳನ್ನು ಮೀರಿ ಜನ …

Read More »

ಅತಿ ಶೀಘ್ರದಲ್ಲೇ ಕಾಂಗ್ರೆಸ್ ಬೃಹತ್ ಮಟ್ಟದ ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಕಾರ್ಯಾಲಯ

Screenshot 2024 02 24 12 12 44 03 6012fa4d4ddec268fc5c7112cbb265e7

Very soon Congress will hold a large-scale convention of workers and a new office ಗಂಗಾವತಿ,24;ರಾಜ್ಯ ನಾಯಕರ ಆದೇಶದ ಮೇರೆಗೆ “ಬ್ಲಾಕ್ ಕಾಂಗ್ರೆಸ್ ಸಮಿತಿ, ಗಂಗಾವತಿ” ನೂತನ ಕಾರ್ಯಾಲದ ಸ್ಥಳವನ್ನು ಕ್ಷೇತ್ರದ ಹಿರಿಯ ನಾಯಕರಿಂದ ಸ್ಥಳ ಪರಿಶೀಲನೆ ಮಾಡಲಾಯಿತು ಅತಿ ಶೀಘ್ರದಲ್ಲೇ ಬೃಹತ್ ಮಟ್ಟದ ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಕಾರ್ಯಾಲಯ ರಾಜ್ಯ ನಾಯಕರಿಂದ ಉದ್ಘಾಟನೆ ಸಮಾರಂಭದ ಬಗ್ಗೆ ಚರ್ಚಿಸಲಾಯಿತು ಮುಂದಿನ ದಿನಮಾನದಲ್ಲಿ ಇನ್ನು ಅನೇಕ …

Read More »

ವಿಕಸಿತ ಭಾರತ ಅಭಿಯಾನ:ದಿಇನ್ಸ್ಟಿಟ್ಯೂಟ್‌ ಆಫ್‌ ಕಾಸ್ಟ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾದಿಂದ ವಿವಿಧ ವಿಚಾರಗೋಷ್ಠಿ

Screenshot 2024 02 24 09 59 17 78 6012fa4d4ddec268fc5c7112cbb265e7

Evolved Bharat Abhiyan: Various Seminars by The Institute of Cost Accountants of India ಬೆಂಗಳೂರು, ; ವಿಕಸಿತ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರಿ ಸ್ವಾಮ್ಯದ ದಿ ಇನ್ಸ್ಟಿಟ್ಯೂಟ್‌ ಆಫ್‌ ಕಾಸ್ಟ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾದ ಬೆಂಗಳೂರು, ಮೈಸೂರು ಮಂಗಳೂರು ಶಾಖೆಯಿಂದ ನಗರದಲ್ಲಿಂದು ಎರಡು ದಿನಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ನಗರದ ಕ್ಯಾಪಿಟಲ್‌ ಹೋಟೆಲ್‌ ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸೆಂಟ್ರಲ್‌ ಟ್ಯಾಕ್ಸ್‌ ಆಡಿಟ್‌ – 1 ವಿಭಾಗದ ಆಯುಕ್ತ …

Read More »

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಧಿಕಾರಿಗಳ ಸಭೆ

Screenshot 2024 02 23 19 49 46 32 6012fa4d4ddec268fc5c7112cbb265e7

Kolar district in-charge minister to officials meeting ಬೆಂಗಳೂರು:(ಫೆಬ್ರವರಿ 23):- ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಇರುವ ಬೃಹತ್ ಮತ್ತು ದೊಡ್ಡ ಪ್ರಮಾಣದ ಕೈಗಾರಿಕೆಗಳು ಮತ್ತು ಕಾರ್ಖಾನೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ(Company Social Responsibility) ಮತ್ತು ಸ್ಥಳೀಯರಿಗೆ ಉದ್ಯೋಗಗಳನ್ನು(Employment to Localities) ಸರಿಯಾದ ರೀತಿಯಲ್ಲಿ ನೀಡಲಾಗಿದೆಯೇ ಎನ್ನುವ ಕುರಿತು ವಿಧಾನ ಸೌಧದಲ್ಲಿ ಸಂಜೆ …

Read More »

ಅಥಣಿ ಶ್ರೀ ವೀರಶೈವ ವಿದ್ಯಾಪೀಠಪ್ರೌಢಶಾಲೆಯಲ್ಲಿ ಅಗ್ನಿಅವಘಡಗಳ ಮುಂಜಾಗೃತಾಕಾರ್ಯಕ್ರಮ

Screenshot 2024 02 23 19 31 34 90 6012fa4d4ddec268fc5c7112cbb265e7

Fire Disaster Prevention Program at Athani Sri Veerashaiva Vidyapeeth High School ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಅಗ್ನಿ ಅನಾಹುತ ತಪ್ಪಿಸಲು ಎಚ್ಚರಿಕೆ ಅಗತ್ಯ. * ಅಗ್ನಿ ಅನಾಹುತದಿಂದ ಪಾರಾಗಲು ಮುನ್ನೆಚ್ಚರಿಕೆ ಹಾಗೂ ಸಾಮಾನ್ಯ ಜ್ಞಾನ ಇರಬೇಕೆಂದು ಅಥಣಿ ಪ್ರಬಾರ ಅಗ್ನಿಶಾಮಕ ಠಾಣಾಧಿಕಾರಿ ಶ್ರೀ ಮಲ್ಲಿಕಾರ್ಜುನ ಬಂಧಾಳ ಹೇಳಿದರು.ಅವರು ದಿನಾಂಕ 23/02/2024 ರಂದು ಅಥಣಿ ಪಟ್ಟಣದ ಶ್ರೀ ವೀರಶೈವ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಅಗ್ನಿ ಅವಘಡಗಳ …

Read More »

ವೈನ್ ಶಾಪ್ ನಲ್ಲಿ ಹಗಲು ಸುಲಿಗೆ…!

Screenshot 2024 02 23 16 57 13 47 6012fa4d4ddec268fc5c7112cbb265e7

Daytime extortion at wine shop…! ಕುಕನೂರು: ತಾಲೂಕಿನ ಕುದರಿಮೋತಿ ಗ್ರಾಮದ ಶ್ರೀ ಲಿಕ್ಕರ್ಸ್ ವೈನ್ಸ್ ಸಿ.ಎಲ್ -2, ಶಾಪ್ ಇದೆ. ಇಲ್ಲಿ ಸರ್ಕಾರದ ಅಬಕಾರಿ MRP ದರದ ಮೇಲೆ ಕನಿಷ್ಠ 40 ರೂಪಾಯಿ ಹೆಚ್ಚಿನ ದುಡ್ಡನ್ನು ಗ್ರಾಹಕರಿಂದ ಸುಲಿಗೆಯಂತೆ ಸುಲಿಯುತ್ತಿದ್ದಾನೆ ಈತನಿಗೆ ಈ ಭಾಗದ ಅಬಕಾರಿ ಅಧಿಕಾರಿಗಳನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಅವರಿಗೆ ತಿಂಗಳ ತಿಂಗಳ ಮಾಮೂಲಿ ಕೊಡುವುದಾಗಿ ಹೇಳುತ್ತಿದ್ದಾನೆ ಇಷ್ಟೊಂದು ರೇಟು ಹೆಚ್ಚಿಗೆ ಯಾಕೆ ಕೊಡಬೇಕು ಎಂದು …

Read More »

ದಕ್ಷಿಣ ಭಾರತದ ನಿರಂಕಾರಿ ಸಂತ ಸಮಾಗಮ ಮಾರ್ಚ್ 2 ಮತ್ತು 3ರಂದು ಬೆಂಗಳೂರಿನಲ್ಲಿ.

Screenshot 2024 02 23 10 46 25 01 6012fa4d4ddec268fc5c7112cbb265e7

South India Nirankari Sant Samagam March 2nd and 3rd in Bangalore. ಬೆಂಗಳೂರು : ಸದ್ಗುರು ಮಾತಾ ಸುದಿಕ್ಷಾ ಜಿ ಮಹಾರಾಜ ಅವರ ಕೃಪಾ ಆಶೀರ್ವಾದದಿಂದ ದಕ್ಷಿಣ ಭಾರತದ ನಿರಂಕಾರಿ ಸಂತ ಸಮಾಗಮವು ಮಾರ್ಚ್ 2 ಮತ್ತು 3ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡದಲ್ಲಿ ನಡೆಯಲಿದೆ. ಸಮಾಗಮದ ತಯಾರಿಯು ಬರದಿಂದ ಸಾಗಿದೆ. ಕರ್ನಾಟಕ, ಅಂದ್ರ ಪ್ರದೇಶ, ತೆಲಂಗಾಣ, ತಮಿಳನಾಡು,ಕೇರಳ, ಮಹಾರಾಷ್ಟ, ಅಂಡಮಾನ ನಿಕೋಬಾರ, ಗೋವಾ ಮತ್ತು ದೂರದ ದೇಶ …

Read More »

ಕುಡಿಯುವ ನೀರಿನ ಸಮಸ್ಯೆ ಸಹಾಯವಾಣಿ ಕೇಂದ್ರ ಆರಂಭ

Drinking water problem helpline center started ತಾವರಗೇರಾ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಭವಣೆ ಸಮಸ್ಯೆ ಉಂಟಾದಲ್ಲಿ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಇವರ ನಿರ್ದೇಶನದಂತೆ ಪಟ್ಟಣ ಪಂಚಾಯತಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನಬಿಸಾಬ ಹೆಚ್ ಖುದಾನವರ ತಿಳಿಸಿದ್ದಾರೆ.ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುತ್ತಾರೆ. ಬೇಸಿಗೆ ಬಿಸಿಲು ಆರಂಭವಾಗಿದ್ದು ಈ ಬೇಸಿಗೆ ದಿನದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆ ಆಗಬಾರದು …

Read More »