Breaking News

ಕಲ್ಯಾಣಸಿರಿ ವಿಶೇಷ

ಇಕ್ಬಾಲ್ ಅನ್ಸಾರಿಗೆ ಎಂಎಲ್‍ಸಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷರಿಗೆ ಮಹಮ್ಮದ್ ಸಾಬ್ ದಳಪತಿ ಮನವಿ

Screenshot 2024 02 22 19 57 44 51 E307a3f9df9f380ebaf106e1dc980bb6

Mohammad Saab Dalpati requested KPCC president to give MLC seat to Iqbal Ansari ಗಂಗಾವತಿ: ಅಭಿವೃದ್ಧಿ ಹರಿಕಾರ ಬಡವರ ಬಂಧು ದೀನ ದಲಿತರ ನಾಯಕ ಗಂಗಾವತಿ ವಿಧಾನಸಭಾ ಕ್ಷೇತ್ರವನ್ನು ಬದಲಾವಣೆ ಮಾಡಿದಂತಹ ಅಖಂಡ  ಚಕ್ರವರ್ತಿಯಾದ  ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಎಂಎಲ್‍ಸಿ ಸ್ಥಾನ ನೀಡಿ ಮತ್ತೊಮ್ಮೆ ಅಭಿವೃದ್ಧಿ ಪರ್ವ ಆರಂಭಕ್ಕೆ ಅವಕಾಶ ಕಲ್ಪಿಸಿ ಕೊಡಬೇಕೆಂದು.  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮತ್ತು ಎಐಸಿಸಿ ಅಧ್ಯಕ್ಷರಾದ …

Read More »

“ವಿಶ್ವಕರ್ಮರ ಸಾಧನೆ ಸರ್ವವ್ಯಾಪಿಯಾಗಿದೆ” ವಿಶ್ವಕರ್ಮನಾಡೋಜಡಾ.ಉಮೇಶ್ ಕುಮಾರ್

Screenshot 2024 02 22 19 43 48 45 6012fa4d4ddec268fc5c7112cbb265e7

Vishwakarma’s achievement is all-pervading” Vishwakarmanadojada.Umesh Kumar ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರದ ಕಜ್ಕೆ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಅನ್ನಪೂರ್ಣೇಶ್ವರಿ,ಶ್ರೀ ಶಂಕರಾಚಾರ್ಯ ಹಾಗೂ ಶ್ರೀ ವಿನಾಯಕ ದೇವಾಲಯದ ಶಿಲಾಬಿಂಬ ಪ್ರತಿಷ್ಠೆ ಹಾಗೂ ಮಹಾ ಕುಂಬಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ, ಶ್ರೀ ಶಿವಾನಂದ ಭಾರತಿ ಸ್ವಾಮೀಜಿ, ಶ್ರೀ ಶಂಕರಾತ್ಮಾನಂದ ಸರಸ್ವತಿ ಸ್ವಾಮೀಜಿ,ಶ್ರೀ ಈಶ ವಿಠಲ ದಾಸ್ ಸ್ವಾಮೀಜಿ, …

Read More »

ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ಯುವ ಮುಖಂಡ ನವನೀತ್ ಗೌಡ

Screenshot 2024 02 22 19 34 37 42 6012fa4d4ddec268fc5c7112cbb265e7

Youth leader Navneet Gowda celebrated his birthday simply. ವರದಿ :ಬಂಗಾರಪ್ಪ ಸಿಹನೂರು : ಹುಟ್ಟು ಸಾವು ಯಾರಿಗೂ ಶಾಸ್ವತವಿಲ್ಲ ಮನುಷ್ಯ ತನ್ನ ಜಿವೀತ ಅವದಿಯಲ್ಲಿ ಯಾರಿಗೂ ಕೆಡು ಬಯಸದೆ ಸದಾ ಒಳಿತು ಬಯಸಿದರೆ ನಾವು ನೆಮ್ಮದಿಯಿಂದ ಬದುಕಬಹುದು ಎಂದರು .ಹನೂರು ಪಟ್ಟಣದಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ತನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ಆಚರಿಸುಕೊಂಡು ನಂತರ ಮಾತನಾಡಿದ ಅವರು ಕ್ಷೇತ್ರದಲ್ಲಿ ನಮ್ಮ ಮನೆತನದವರಿಗೂ ಮತದಾರರಿಗೂ ಅವಿನಾಭಾವ ಸಂಬಂಧವಿದೆ ಎಂಬುದು …

Read More »

ಬೆಂಗಳೂರು ವಿವಿ: ಸಂವಹನ ವಿಭಾಗದಿಂದ ‘ಫ್ರೆಶರ್ಸ್ ಪಾರ್ಟಿ’ ಆಯೋಜನೆ

Screenshot 2024 02 22 19 21 17 51 6012fa4d4ddec268fc5c7112cbb265e7

Bangalore University: Organized ‘Freshers Party’ by Department of Communication ಬೆಂಗಳೂರು: ಫೆ.22: ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಫ್ರೆಶರ್ಸ್ ಪಾರ್ಟಿ’ಯನ್ನು ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಾ. ಬಿ. ಶೈಲಶ್ರೀರವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಶಿಸ್ತು ಬದ್ಧವಾಗಿ ಅಧ್ಯಯನ ನಡೆಸಿದರೆ ಯಶಸ್ವಿಯಾಗಲು ಪೂರಕವಾಗಲಿದೆ. ಇನ್ನು ಕಾಲೇಜು ಹಂತಗಳಲ್ಲಿ ಸರಿಯಾಗಿ ಮಾಧ್ಯಮಕ್ಕೆ ಸಂಬಂಧಿಸಿದ ಹಲವಾರು ಕೌಶಲ್ಯಗಳನ್ನು ಕಲಿತರೆ ಮುಂಬರುವ …

Read More »

ಅಂಜನಾದ್ರಿದೇವಾಲಯದ ಕಾಣಿಕೆ ಹುಂಡಿಯಲ್ಲಿ 34,86,965 ರೂಸಂಗ್ರಹ

Screenshot 2024 02 22 12 24 31 12 6012fa4d4ddec268fc5c7112cbb265e7

34,86,965 collected in Anjanadridevalaya’s offering Hundi ಗಂಗಾವತಿ:  ತಾಲೂಕಿನ ಆನೇಗುಂದಿ ಸಮೀಪವಿರುವ ಅಂಜನಾದ್ರಿ ದೇವಾಲಯದ ಕಾಣಿಕೆ ಹುಂಡಿ ಭರ್ತಿಯಾಗಿದ್ದು, ಬುಧವಾರ ತಾಲೂಕು ಆಡಳಿತದ ಅಧಿಕಾರಿಗಳು ಹುಂಡಿ ಎಣಿಕೆ ಮಾಡಿದ್ದು ಒಟ್ಟು 34,86,965 ರೂ ಸಂಗ್ರಹವಾಗಿದೆ. ಜ.5 ರಿಂದ ಫೆ.21 ರ ವರೆಗಿನ 46 ದಿನದ ಹುಂಡಿ ಲೆಕ್ಕ ಮಾಡಲಾಗಿದೆ.ಇದರಲ್ಲಿ 2 ವಿದೇಶಿ ನೋಟು ಮತ್ತು 9 ವಿದೇಶಿ ನಾಣ್ಯ ಹುಂಡಿಯಲ್ಲಿ ಸಂಗ್ರಹವಾಗಿವೆ.ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಮಹಾಂತಗೌಡ …

Read More »

ಭಾವೈಕ್ಯತೆಯ ಗುರು ಲಿಂಗೈಕ್ಯ ತೋಂಟದ ಸಿದ್ದಲಿಂಗ ಸ್ವಾಮಿಗಳು

Screenshot 2024 02 22 11 21 49 33 6012fa4d4ddec268fc5c7112cbb265e72

Siddalinga Swami of Lingaikya Tonta is the Guru of Bhavaikya ಇದೊಂದು ದುರಂತದ ಕಾಲಘಟ್ಟ . ಈಗ ಪ್ರತಿಯೊಂದು ಪದಕ್ಕೂ ಸೀಮಿತವಾದ ಅರ್ಥ ಹುಡುಕು ಪ್ರಯತ್ನ ಎಲ್ಲಾ ಕ್ಷೇತ್ರಗಳಲ್ಲಿ ನಡೆಯುತ್ತಿದೆ . ಅದರಂತೆ ಧಾರ್ಮಿಕ ಕ್ಷೇತ್ರವೂ ಅಂತಹದೊಂದು ಘಟನೆಗೆ ಸಾಕ್ಷಿಯಾಯಿತು. ಗದುಗಿನ ತೋಂಟದಾರ್ಯ ಮಠದ ಹಿಂದಿನ ಪೂಜ್ಯರಾದ ಲಿಂಗೈಕ್ಯ ತೋಂಟದ ಸಿದ್ದಲಿಂಗ ಸ್ವಾಮಿಗಳ ಹುಟ್ಟು ಹಬ್ಬವನ್ನು ಭಾವೈಕ್ಯತೆಯ ದಿನಾಚರಣೆಯೆಂದು ಆಚರಣೆ ಮಾಡುವ ಸಂಧರ್ಭದಲ್ಲಿ , ಭಾವೈಕ್ಯತೆಯ ಎನ್ನುವುದು …

Read More »

ಷಟಸ್ಥಲ-ಶಿವಯೋಗ

Screenshot 2024 02 22 08 10 11 86 6012fa4d4ddec268fc5c7112cbb265e7

Shatasthala-Shivayoga ಅಂಗೇಂದ್ರಿಯ ಕರಣ ಹರಣದಲ್ಲಿ ಲಿಂಗವ ಧರಿಸಿಲಿಂಗಾಂಗಿಯಾದನಯ್ಯ ನಿಮ್ಮ ಶರಣ.ಅದೆಂತೆಂದಡೆ:ಘ್ರಾಣದಲ್ಲಿ ಲಿಂಗವ ಧರಿಸಿದನಾಗಿ,ಘ್ರಾಣ ಲಿಂಗದ ಘ್ರಾಣವಾಯಿತ್ತು.ಜಿಹ್ವೆಯಲ್ಲಿ ಲಿಂಗವ ಧರಿಸಿದನಾಗಿ,ಜಿಹ್ವೆ ಲಿಂಗದ ಜಿಹ್ವೆಯಾಯಿತ್ತು.ನೇತ್ರದಲ್ಲಿ ಲಿಂಗವ ಧರಿಸಿದನಾಗಿ,ನೇತ್ರ ಲಿಂಗದ ನೇತ್ರವಾಯಿತ್ತು.ತ್ವಕ್ಕಿನಲ್ಲಿ ಲಿಂಗವ ಧರಿಸಿದನಾಗಿ,ತ್ವಕ್ಕು ಲಿಂಗದ ತ್ವಕ್ಕಾಯಿತ್ತು.ಶ್ರೋತ್ರದಲ್ಲಿ ಲಿಂಗವ ಧರಿಸಿದನಾಗಿ,ಶ್ರೋತ್ರ ಲಿಂಗದ ಶ್ರೋತ್ರವಾಯಿತ್ತು.ಮನದಲ್ಲಿ ಲಿಂಗವ ಧರಿಸಿದನಾಗಿ,ಮನ ಲಿಂಗದ ಮನವಾಯಿತ್ತು.ಸರ್ವಾಂಗದಲ್ಲಿ ಲಿಂಗವ ಧರಿಸಿದನಾಗಿ,ಸರ್ವಾಂಗಲಿಂಗವಾಯಿತ್ತು,ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನಿಮ್ಮ ಶರಣಂಗೆ. ಇದು ಷಟಸ್ಥಲ ಸಿದ್ಧಾಂತವನ್ನ ನಿರೂಪಿಸುವ ವಚನ. ಷಟಸ್ಥಲವೆಂದರೆ ಮನುಷ್ಯನಾದವನು ಶರಣನಾಗಲು ಹಂತವಾಗಿ ಆಂತರಿಕ ವಿಕಸನ ಹೊಂದಬೇಕಾಗುತ್ತದೆ. ಶರಣರ …

Read More »

ಸಂವಿಧಾನ ಪೀಠಿಕೆ ಪಠಣ ಮಾಡಿದ ಅಂಗನವಾಡಿ ಬಾಲಕ !

Screenshot 2024 02 21 21 02 07 44 6012fa4d4ddec268fc5c7112cbb265e7

Anganwadi boy recited the Preamble of the Constitution! ಎಲ್ಲರ ಗಮನಸೆಳೆದ ಹೇರೂರು ಗ್ರಾಮದ ನಾಲ್ಕು ವರ್ಷದ ಭದ್ರೇಶ ಗಂಗಾವತಿ : ತಾಲೂಕಿನ ಹೇರೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ನಾಲ್ಕು ವರ್ಷದ ಅಂಗನವಾಡಿ ಬಾಲಕನೊಬ್ಬ ಸಂವಿಧಾನ ಪೀಠಿಕೆ ಪಠಣ ಮಾಡಿ ಎಲ್ಲರ ಗಮನಸೆಳೆದು, ಶಹಬ್ಬಾಷ್ ಎನಿಸಿಕೊಂಡಿದ್ದಾನೆ. ! ಹೌದು ನೀವು ಆಶ್ಚರ್ಯಪಟ್ಟರೂ ನಂಬಲೇಬೇಕು. ಹೇರೂರು ಗ್ರಾಮದ 4ನೇ ಅಂಗನವಾಡಿ ಕೇಂದ್ರದ ಬಾಲಕ ಭದ್ರೇಶ ತಂದೆ ವೀರೇಶ ಎಂಬ …

Read More »

ನಾಡದೊರೆಮುಖ್ಯಮಂತ್ರಿಸಿದ್ದರಾಮಯ್ಯನವರನ್ನು ಯಲಬುರ್ಗಾಕ್ಷೇತ್ರದ ಜನತೆಯ ಪರವಾಗಿ ಸನ್ಮಾನಿಸಿದರು

Screenshot 2024 02 21 19 19 46 06 6012fa4d4ddec268fc5c7112cbb265e7

Honored Chief Minister Siddaramaiah on behalf of the people of Yalaburga Kshetra ಬೆಂಗಳೂರು, ಬಜೆಟ್ ನಲ್ಲಿ ಯಲಬುರ್ಗಾ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಕೊಟ್ಟಿದ್ದ ನಾಡಿನ ದೊರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಯಲಬುರ್ಗಾ ಕ್ಷೇತ್ರದ ಜನತೆಯ ಪರವಾಗಿ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಯಲಬುರ್ಗಾ ಕ್ಷೇತ್ರದ ಜನಪ್ರಿಯ ಶಾಸಕರಾದ ಬಸವರಾಜ ರಾಯರೆಡ್ಡಿ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಬಸವರಾಜ್ ಉಳ್ಳಾಗಡ್ಡಿ ಕುಕುನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು …

Read More »

ಕಾ|| ಭಾರಧ್ವಾಜ್ ಸಿ.ಪಿ.ಐ.ಎಂ.ಎಲ್ ಪಕ್ಷಕ್ಕೆಮರಳಿಸೇರ್ಪಡೆವಿಜಯ ದೊರೆರಾಜು

Screenshot 2024 02 21 18 59 22 81 E307a3f9df9f380ebaf106e1dc980bb6

Ka|| Bhardwaj rejoins CPIML Vijaya Doraraj ಗಂಗಾವತಿ: ಸಿ.ಪಿ.ಐ.ಎಂ.ಎಲ್ ಪಕ್ಷದಲ್ಲಿ ಕಾ|| ಭಾರಧ್ವಾಜರು ಸುಮಾರು ೨೩ ವರ್ಷಗಳಿಂದ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಾ, ಕಳೆದ ೦೬ ತಿಂಗಳ ಹಿಂದೆ ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರ ಸರಿದು ಪಕ್ಷದಲ್ಲಿನ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದರು. ಪೌರಕಾರ್ಮಿಕರ ಹಾಗೂ ರೈಸ್ ಮಿಲ್ ಕಾರ್ಮಿಕರ, ಹಾಗೂ ಇನ್ನಿತರ ಸಂಘಟನೆಗಳ ಕಾರ್ಮಿಕರ ಒತ್ತಾಯದ ಮೇರೆಗೆ ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷಕ್ಕೆ ಮರಳಿ ಸೇರ್ಪಡೆಗೊಂಡಿರುವುದು ಅತೀವ ಸಂತಸ ತಂದಿದೆ ಎಂದು ಪಕ್ಷದ …

Read More »