Breaking News

ಕಲ್ಯಾಣಸಿರಿ ವಿಶೇಷ

ಕೋರಮಂಗಲಒಳಾಂಗಣ ಕ್ರೀಡಾಂಗಣದಲ್ಲಿ ಫೆ.16 ರಿಂದ 18 ರ ವರೆಗೆ ಕರಾಟೆಕುರಿತಅಂತರರಾಷ್ಟ್ರೀಯವಿಚಾರಸಂಕಿರ್ಣ : ದೇಶ ವಿದೇಶಗಳ ಗಣ್ಯರು ಭಾಗಿ

Screenshot 2024 02 14 14 04 01 05 6012fa4d4ddec268fc5c7112cbb265e7

16th to 18th February at Koramangala Indoor Stadium, Karate Kurita International Forum: Dignitaries from home and abroad participated. ಬೆಂಗಳೂರು, ಫೆ, 14: ಭಾರತೀಯ ರೈಯುಯೆ ರೈಯು ಕರಾಟೆ ಡು ಕೊಬೊಡೋ ಸಂಘಟನೆಯಿಂದ ಕರಾಟೆಗೆ ಹೊಸ ಸ್ಪರ್ಷ ನೀಡುವ, ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕಾರಣವಾಗಿರುವ ಕ್ರೀಡೆಗೆ ಹೊಸ ಆಯಾಮ ನೀಡುವ ಸಲುವಾಗಿ ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಫೆ. 16 ರಿಂದ 18 …

Read More »

ಫೆ. ೨೧ ರಂದು ಕಿತ್ತೂರಲ್ಲಿ “ನಾನು ಚನ್ನಮ್ಮ” ರಾಷ್ಟ್ರೀಯ ಅಭಿಯಾನ

Screenshot 2024 02 13 19 42 06 21 E307a3f9df9f380ebaf106e1dc980bb6

Feb. “Nanu Channamma” national campaign at Kittoor on 21st ಕೊಪ್ಪಳ : ಇದೇ ಫೆ. ೨೧ ಕ್ಕೆ ಚನ್ನಮ್ಮನ ಸ್ವಾತಂತ್ರö್ಯದ ಕಿಚ್ಚು ಮೊಳಗಿ ಎರಡು ಶತಮಾನ ಕಳೆಯುವದರಿಂದ ದೇಶದ ಪ್ರಗತಿಪರ ಜನರೆಲ್ಲ ಸೇರಿ ಮಹಿಳಾ ಧೌರ್ಜನ್ಯ ಒಕ್ಕೂಟದ ನೇತೃತ್ವದಲ್ಲಿ ರಾಷ್ಟçಮಟ್ಟದ “ನಾನು ಚನ್ನಮ್ಮ” ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಮಹಿಳೆಯರು ಮಾಧ್ಯಮಗೋಷ್ಠಿಯಲ್ಲಿ ತಿಳಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಒಂದೇ ದಿನ ಮಾಧ್ಯಮದವರ ಮೂಲಕ ಜನರಿಗೆ …

Read More »

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

Screenshot 2024 02 13 19 43 03 46 6012fa4d4ddec268fc5c7112cbb265e7

A teacher has a lot to learn from students: Magalada ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ, ಮಾಗಳದ ಹೇಳಿದರು.ಅವರು ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ೧೯೮೨ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ …

Read More »

ರಾಜ್ಯದಲ್ಲೇ ಮೊದಲ ಬಾಹ್ಯ ಸೌಂದರ್ಯ ವೃದ್ಧಿಗೆ ಸವಿತಾ ಸಮಾಜದ ಕೊಡುಗೆ ಮಹತ್ವದ್ದು – ಎಂ.ಎಸ್. ರಕ್ಷಾ ರಾಮಯ್ಯ

Screenshot 2024 02 13 19 24 13 97 6012fa4d4ddec268fc5c7112cbb265e7

Savita Samaj’s contribution to the first external beauty improvement in the state is significant – M.S. Raksha Ramaiah ಸವಿತಾ ಸಮಾಜದ ಕುಲದವೈವ ಭಗವಾನ್ “ಸವಿತಾ ಮಹರ್ಷಿ” ದೇವಾಲಯಕ್ಕೆ ಶಿಲಾನ್ಯಾಸ : ಮನುಷ್ಯನ ಗೌರಿ ಬಿದನೂರು, ಫೆ, 13; ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸವಿತಾ ಸಮಾಜದ ಶಕ್ತಿ ಮತ್ತು ಕುಲದೈವವಾದ ಭಗವಾನ್ “ಸವಿತಾ ಮಹರ್ಷಿ’ಯ ದೇವಸ್ಥಾನಕ್ಕೆ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …

Read More »

ರಾಜ್ಯಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಾಗ ಆಯ್ಕೆ ಮಾಡಿಕೊಳ್ಳುವಂತಿಲ್ಲ, ಅದು ತುಷ್ಟೀಕರಣಕ್ಕೆ ಕಾರಣವಾಗುತ್ತದೆ: ಸುಪ್ರೀಂ ಕೋರ್ಟ್

Screenshot 2024 02 13 16 32 10 50 680d03679600f7af0b4c700c6b270fe7

States cannot be selective while granting reservations to backward classes, which leads to appeasement: Supreme Court ಹೊಸದಿಲ್ಲಿ: ರಾಜ್ಯಗಳು ಒಳಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಉಪವರ್ಗೀಕರಿಸಬಹುದೇ ಎನ್ನುವುದನ್ನು ಪರಿಶೀಲಿಸುತ್ತಿರುವ ಸರ್ವೋಚ್ಚ ನ್ಯಾಯಾಲಯವು, ರಾಜ್ಯ ಸರಕಾರಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಾಗ ಆಯ್ಕೆ ಮಾಡಿಕೊಳ್ಳುವಂತಿಲ್ಲ, ಅದು ತುಷ್ಟೀಕರಣದ ಅಪಾಯಕಾರಿ ಪ್ರವೃತ್ತಿಗೆ ಕಾರಣವಾಗುತ್ತದೆ ಎಂದು ಹೇಳಿದೆ. ಇ.ವಿ.ಚಿನ್ನಯ್ಯ ವಿರುದ್ಧ ಆಂಧ್ರಪ್ರದೇಶ ಪ್ರಕರಣದಲ್ಲಿ ಐವರು ನ್ಯಾಯಾಧೀಶರ …

Read More »

ರಾಜ್ಯ ಬಜೆಟ್ – ವಿದ್ಯಾರ್ಥಿಗಳ ಅಪೇಕ್ಷೆ!

Screenshot 2024 02 13 14 20 34 78 6012fa4d4ddec268fc5c7112cbb265e7

State budget – students demand! ಕೊಪ್ಪಳ :ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಅದರಲ್ಲೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ನಿವಾರಣೆಯ ಕಡೆಗೆ ರಾಜ್ಯ ಸರ್ಕಾರ ಗಮನ ಹರಿಸಬೇಕೆಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ರಾಜ್ಯದ ವಿದ್ಯಾರ್ಥಿಗಳ ಪರವಾಗಿ ಮನವಿ ಮಾಡುತ್ತದೆ. ರಾಜ್ಯದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದು, ಅವರ …

Read More »

ಸರ್ಕಾರಿ ಕಚೇರಿಗಳಲ್ಲಿ ಫೆ.17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸೂಚನೆ

Screenshot 2024 02 05 10 06 54 08 6012fa4d4ddec268fc5c7112cbb265e7

CM instructed to put Basavanna’s portrait on February 17 in government offices ಫೆ.17ರಂದು ಬಸವಣ್ಣನವರ ಭಾವಚಿತ್ರ ಹಾಕುವಂತೆ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸುವಂತೆ ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು …

Read More »

“ವಿಶ್ವ ರೈತ ಚೇತನ ಪ್ರೊ. ಎಂಡಿಎನ್”

Screenshot 2024 02 13 12 14 03 79 6012fa4d4ddec268fc5c7112cbb265e7

“Vishwa Raitha Chetana Prof. mdn” ‘ಪ್ರೊಫೆಸರ್’ ಅಂದ್ರೆ ‘ಎಂಡಿಎನ್’ ಅನ್ನುವಷ್ಟರ ಮಟ್ಟಿಗೆ “ಶ್ರೀ ಮಹಾಂತ ದೇವರು ನಂಜುಂಡಸ್ವಾಮಿ” ಯವರು ಜನಾನುರಾಗಿಯಾಗಿದ್ದರು.ಪ್ರೊಫೆಸರ್ ಎಂಡಿಎನ್ ೧೯೩೬ ಫೆಬ್ರವರಿ ೧೩ ರಂದು ಮೈಸೂರಿನ ತಿರುಮಕೂಡಲು ನರಸೀಪುರದ ಮಾಡ್ರಳ್ಳಿಯಲ್ಲಿ ಜನಿಸಿದರು. ತಂದೆ ಶ್ರೀ ಮಹಾಂತ ದೇವರು ಆಗಿನ ವಿಧಾನಸಭೆ ಮತ್ತು ಪರಿಷತ್ತಿನ ಸದಸ್ಯರಾಗಿದ್ದರು. ತಾಯಿ ಶ್ರೀಮತಿ ರಾಜಮ್ಮಣ್ಣಿ. ಮೈಸೂರಿನ ಹಾರ್ಡ್ವಿಕ್ ಶಾಲೆಯಲ್ಲಿ ಪ್ರಾಥಮಿಕ ವಿಧ್ಯಾಭ್ಯಾಸ. ಯುವರಾಜ ಕಾಲೇಜಿನಲ್ಲಿ ಇಂಟರ್ ಮೀಡಿಯಟ್. ೧೯೫೪ ರಲ್ಲಿ ಮೈಸೂರು …

Read More »

ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ

Screenshot 2024 02 13 09 22 39 12 6012fa4d4ddec268fc5c7112cbb265e7

Dharani in front of Chikkodi Zilla Panchayat office ಚಿಕ್ಕೋಡಿ: ರಕಾರದ ಅನುದಾನದಲ್ಲಿ ನಿರ್ಮಿಸಿದ ಕಾಮಗಾರಿಗಳ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವ ಚಿತ್ರಗಳನ್ನು ಹಾಕಬಾರದು ಎಂಬ ನ್ಯಾಯಾಲಯದ ಆದೇಶವಿದೆ, ಚಿಕ್ಕೋಡಿ ಉಪವಿಭಾಗದಲ್ಲಿಯ ಬಸ್ ಸೆಲ್ಟರಗಳ ಮೇಲೆ ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಹಾಕಿರುವ ಕುರಿತು ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಬಾಳಾಸಾಹೇಬ ರಾವ್ ವಕೀಲರು, ದೂರು ಸಲ್ಲಿಸಿದ್ದು, ಚಿಕ್ಕೋಡಿಯ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಮೂರು ದಿವಸಗಳಲ್ಲಿ ತೆರುವುಗೊಳಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು …

Read More »

ಕೊಪ್ಪಳಜಿಲ್ಲಾವಿಶ್ವಕರ್ಮ ಸಮಾಜದಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ : ರುದ್ರಪ್ಪ ಬಡಿಗೇರ ಬಣಕ್ಕೆ ಭರ್ಜರಿ ಜಯ

Screenshot 2024 02 12 19 35 53 41 6012fa4d4ddec268fc5c7112cbb265e7

Koppal District Vishwakarma Samaj Board of Directors Election: Rudrappa Badigera faction wins big ಕೊಪ್ಪಳ : ತೀವ್ರ ಕುತೂಹಲ ಕೆರಳಿಸಿದ್ದಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ರುದ್ರಪ್ಪ ಬಡಿಗೇರ ಅವರ ಬಣಕ್ಕೆ ಭರ್ಜರಿ ಜಯವಾಗಿದೆ. ಇಲ್ಲಿನ ಶಾಸಕರ ಮಾದರಿ ಶಾಲಾ ಆವರಣದಲ್ಲಿ ರವಿವಾರ ನಡೆದ ಜಿಲ್ಲಾ ವಿಶ್ವಕರ್ಮ ಸಮಾಜದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಡೆದು ರುದ್ರಪ್ಪ ಬಡಿಗೇರ ಅವರ ಬಣಕ್ಕೆ …

Read More »