Breaking News

ಕಲ್ಯಾಣಸಿರಿ ವಿಶೇಷ

ಏರಿಕಾಡು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಉದ್ಘಾಟನೆ

Screenshot 2024 02 06 16 05 07 95 6012fa4d4ddec268fc5c7112cbb265e7

Inauguration of Karnataka State Farmers Association village unit in Ericadu village. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ತಾಲೂಕಿನ ಮಾರ್ಟಳ್ಳಿ ಗ್ರಾ. ಪಂ ವ್ಯಾಪ್ತಿಯ ಏರಿಕಾಡು ಗ್ರಾಮದಲ್ಲಿ ನೂತನವಾಗಿ ಕರ್ನಾಟಕ ರಾಜ್ಯ ರೈತ ಸಂಘ ಘಟಕವನ್ನು ರೈತ ಮುಖಂಡರ ನೇತೃತ್ವದಲ್ಲಿ ಉದ್ಘಾಟನೆ ಮಾಡಲಾಯಿತು.ಗ್ರಾಮ ಘಟಕ ಉದ್ಘಾಟಿಸಿನಂತರ ಮಾತನಾಡಿದ ಜಿಲ್ಲಾ ಘಟಕದ ಉಪಾಧ್ಯಕ್ಷ ಗೌಡೇಗೌಡರು ಏರಿಕಾಡು ರೈತ ಸಂಘ ಉದ್ಘಾಟನೆ ಆಗಿರುವುದು ಸಂತೋಷದ ವಿಷಯ. ಇಲ್ಲಿನ ಗ್ರಾಮಗಳ …

Read More »

ಪಿಕೆಪಿಎಸ: ಅಧ್ಯಕ್ಷ ಬಸವರಾಜ ಉಪಾಧ್ಯಕ್ಷೆ ಅಂಬವ್ವ ಆಯ್ಕೆ

Screenshot 2024 02 06 15 52 20 11 6012fa4d4ddec268fc5c7112cbb265e7

PKPS: President Basavaraja elected vice president ವರದಿ ಸಚೀನ ಜಾಧವ ಸಾವಳಗಿ: ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮಂಗಳವಾರ ನಡೆಯಿತು. ಅಧ್ಯಕ್ಷರಾಗಿ ಬಸವರಾಜ ಭೀಮರಾಯ ಪರಮಗೊಂಡ, ಉಪಾಧ್ಯಕ್ಷರಾಗಿ ಶ್ರೀಮತಿ ಅಂಬವ್ವ ಗಣಪತಿ ಬಾಪಕರ ಆಯ್ಕೆಯಾಗಿದ್ದಾರೆ. ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನೂತನ ಸದಸ್ಯರಾಗಿ ಬಸವರಾಜ ಗಂಟಿವಾಳಪ್ಪ ಶೇಗುಣಿಸಿ, ಶ್ರೀಕಾಂತ್ ವಿಠ್ಠಲ್ ಗೌಳಿ, ಭರತೇಶ ಭೀಮಪ್ಪ ಕವಟೇಕರ್, ಸಂಗಪ್ಪ ಅಣ್ಣಪ್ಪ ಆಲಗೂರು/ಜಾಧವ, ಲವಾ …

Read More »

ಮೇ ಸಾಹಿತ್ಯ ಮೇಳದ ಸಂಘಟನಾ ಸಭೆಯ ನಡಾವಳಿಗಳು

Screenshot 2024 02 05 20 22 19 15 6012fa4d4ddec268fc5c7112cbb265e7

Proceedings of the organizing meeting of May Sahitya Mela.. Proceedings of the organizing meeting of May Sahitya Mela.. ನಿನ್ನೆ ಫೆ 4 ರಂದು ಕೊಪ್ಪಳದಲ್ಲಿ ಮೇ ಸಾಹಿತ್ಯ ಮೇಳದ 10 ನೇ ಆವೃತ್ತಿಯನ್ನು ಕೊಪ್ಪಳದಲ್ಲಿ ಸಂಘಟಿಸುವ ಕುರಿತು ಸಂಘಟನಾ ಸಭೆ ನಡೆಯಿತು ಸಭೆಯಲ್ಲಿ ಡಾ. ವಿ ಬಿ ರಡ್ಡೇರ, ರವಿತೇಜ ಅಬ್ಬಿಗೇರಿ, ಮಹಾಂತೇಶ ಮಲ್ಲನಗೌಡರ, ಈಶ್ವರ ಹತ್ತಿ, ಅಶೋಕ ಬರಗುಂಡಿ, ಡಾ ಬಸವರಾಜ …

Read More »

ನೂತನವಾಗಿ ಅಸ್ತಿತ್ವಕ್ಕೆ ಬಂದ ಅಖಿಲಕರ್ನಾಟಕ ಒಕ್ಕಲಿಗರ ಸಂಘದ ಚಾಮರಾಜನಗರ ಜಿಲ್ಲಾ ಘಟಕ.

Chamarajanagar district unit of the newly formed All Karnataka Okkaligar Sangh. ವರದಿ : ಬಂಗಾರಪ್ಪ ಸಿ ಹನೂರು.ಚಾಮರಾಜನಗರ : ಪ್ರತಿಯೊಂದು ಸಮುದಾಯವು ಸಂಘಟನೆಗಳಿಂದ ಮುಂಚೂಣಿಗೆ ಬರುತ್ತವೆ ನಂತರ ರಾಜಕೀಯವಾಗಿ ,ಸಾಮಾಜಿಕವಾಗಿ ,ಆರ್ಥಿಕವಾಗಿ ಬಲಿಷ್ಠವಾದ ಛಾಪು ಮೂಡಿಸುತ್ತವೆ ಅದೇ ರೀತಿಯಲ್ಲಿ ಇಂದು ನಮ್ಮ ರಾಜ್ಯ ಸಂಘವು ನೂತನವಾಗಿ ಚಾಮರಾಜನಗರ ಜಿಲ್ಲೆಯಪದಾಧಿಕಾರಿಗಳ ಆಯ್ಕೆ ಸಂಬಂಧ ನೆಡೆದ ಸಭೆಯಲ್ಲಿ ಜಿಲ್ಲಾ ಘಟಕವನ್ನು ಜಿಲ್ಲೆಯ ಎಲ್ಲಾ ತಾಲೂಕುಗಳ ಆದ್ಯತೆ ಹಾಗೂ ಜನಸಂಖ್ಯೆಯ …

Read More »

ಬಸವ ಜಯಂತಿ ಸಮಾರಂಭ-2024ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆ

Screenshot 2024 02 05 18 24 07 32 6012fa4d4ddec268fc5c7112cbb265e7

Basava Jayanti Ceremony – 2024 State Level Essay and Poetry Competition ಬಸವ ಪಥದ ಎಲ್ಲ ಓದುಗರಿಗೂ, ಲೇಖಕರಿಗೂ, ಕವಿಗಳಿಗೂ ಮತ್ತು ಬಸವಾನುಯಾಯಿಗಳಿಗೂ ಮುಂಬರುವ ಬಸವ ಜಯಂತಿ 2024ರ ಹೃದಯಪೂರ್ವಕ ಶುಭಾಶಯಗಳು. ಈ ವರ್ಷದ ಬಸವ ಜಯಂತಿಯನ್ನು ಸ್ಥಾವರ ಸ್ವರೂಪದಲ್ಲಿ ಆಚರಿಸದೆ, ಜಂಗಮ ಸ್ವರೂಪಗೊಳಿಸುವುದಕ್ಕಾಗಿ ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲು ಕೇಂದ್ರ ಬಸವ ಸಮಿತಿಯಿಂದ ನಿರ್ಣಯಿಸಲಾಗಿದೆ. ಸಮಸ್ತ ಬಸವಾನುಯಾಯಿಗಳು ಈ ಪ್ರಬಂಧ ಹಾಗೂ ಕವನ …

Read More »

ಎಲ್‌ಐಸಿ ದೇಶದ ಗೌರವಾನ್ವಿತಸಂಸ್ಥೆಯಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿ

Screenshot 2024 02 05 18 12 47 99 E307a3f9df9f380ebaf106e1dc980bb6

LIC is an honor to work in a respected organization in the country ಗಂಗಾವತಿ: ಭಾರತೀಯ ಜೀವ ವಿಮಾ ನಿಗಮ ದೇಶದ ಗೌರವಾನ್ವಿತ ಸಂಸ್ಥೆಯಾಗಿದ್ದು ಇಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿಯಾಗಿದೆ. ದೇಶದ ಜನರ ಜೀವನ ಆರ್ಥಿಕ ಭದ್ರತೆ ಹಾಗೂ ದೇಶದ ಅಭಿವೃದ್ಧಿಯಲ್ಲಿ ಎಲ್‌ಐಸಿ ಪಾತ್ರ ಹಿರಿದು ಎಂದು ಎಲ್‌ಐಸಿ ವ್ಯವಸ್ಥಾಪಕ ಕಲೀಲ್ ಆಮಹದ್ ಹೇಳಿದರು.ಅವರು ಎಲ್‌ಐಸಿ ಕಚೇರಿಯಲ್ಲಿ ಪ್ರತಿನಿಧಿಗಳ ಸಂಘ(ಲಿಖೈ) ಆಯೋಜಿಸಿದ್ದ ಭಡ್ತಿ ಹೊಂದಿ …

Read More »

ನೇತಾಜಿ ಪ್ರೀಮಿಯರ್ ಲೀಗ್- ಸೀಸನ್ 4-ಮಲೈ ಮಹದೇಶ್ವರ ಬೆಟ್ಟದಎಂಸಿಸಿಕ್ರಿಕೆಟರ್ಸ್ ತಂಡಚಾಂಪಿಯನ್

Screenshot 2024 02 05 17 56 38 31 6012fa4d4ddec268fc5c7112cbb265e7

Netaji Premier League- Season 4- Malai Mahadeshwara Hill MCC Cricketers Team Champion ವರದಿ : ಬಂಗಾರಪ್ಪ ಸಿ ಹನೂರು.ಹನೂರು:ನೇತಾಜಿ ಕ್ರಿಕೆಟರ್ಸ್ ಹಾಗೂ ಎಂ ಆರ್ ಮಂಜುನಾಥ್ ರವರ ಸಹಯೋಗದೊಂದಿಗೆ ನೇತಾಜಿ ಪ್ರೀಮಿಯರ್ ಲೀಗ್ ಸೀಸನ್ 4 ಅನ್ನು ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ವೀರಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ  ಜನ್ಮದಿನ ಸ್ಮರಣಾರ್ಥ ನೇತಾಜಿ ಕ್ರಿಕೆಟರ್ಸ್ ತಂಡದ ವತಿಯಿಂದ ಆಯೋಜಿಸಲಾಗಿದ್ದ …

Read More »

ಶಿಕ್ಷಣದಿಂದ ಮಾತ್ರ ಸಾಮಾಜಿಕಬದಲಾವಣೆ ಸಾಧ್ಯ:ಪ್ರಾಂಶುಪಾಲರಾದಶಾಂತರಾಜುಅಭಿಮತ

Screenshot 2024 02 05 17 39 26 80 6012fa4d4ddec268fc5c7112cbb265e7

Social change is possible only through education: Principal Shantaraju Abhima ವರದಿ ಬಂಗಾರಪ್ಪ ಸಿ .ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಸಂವಿಧಾನ ಜಾಗೃತಿ ಜಾಥಾದಲ್ಲಿ ಗಮನ ಸೆಳೆದ ಪುಸ್ತಕ ಜೋಳಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕಾದರೆಶಿಕ್ಷಣದಿಂದ ಮಾತ್ರ ಸಾದ್ಯ ಹಾಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಬೆಳೆಯಲು ಹಾಗೂ ಪ್ರಬುದ್ಧತೆಯನ್ನು ಕಾಣಲು ಸಾಧ್ಯ ವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶಾಂತರಾಜು ಅವರು ತಿಳಿಸಿದರು.ಹನೂರು ತಾಲೂಕಿನ …

Read More »

ಪತ್ರಕರ್ತರ ಕಿವಿಗೆ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಇಟ್ಟಂತ ಹೂವನ್ನು ಸಾಮಾಜಿಕ ಹರಿಕಾರ ಸಿದ್ದರಾಮಯ್ಯ ಮರು ಮುಡಿಸುವರೇ !

Screenshot 2024 02 05 10 06 54 08 6012fa4d4ddec268fc5c7112cbb265e7

Will social activist Siddaramaiah rekindle the flower that former Chief Minister Bommayi put in the ears of journalists! ಬೆಂಗಳೂರು: 2024ರ ಫೆಬ್ರವರಿ 3ಮತ್ತು 4ರಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತುಗಳು ಚರ್ಚೆಗೆ ಕಾರಣವಾಗಿದೆ. ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ …

Read More »

ಮಕ್ಕಳಲ್ಲಿ ದೇಶಭಕ್ತಿ ಬೆಳೆಸಿ

Screenshot 2024 02 04 20 54 07 58 6012fa4d4ddec268fc5c7112cbb265e7

Inculcate patriotism in children ಸೈನಿಕರಿಗೊಂದು‌ ಸಲಾಂ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಡಿಸಿಎಂ, ಶಾಸಕರಾದ ಲಕ್ಷ್ಮಣ ಸಂ. ಸವದಿ ಅಥಣಿ : ಪಟ್ಟಣದ ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವತಿಯಿಂದ ಇಂದು ಆಯೋಜಿಸಿದ್ದ ಸೈನಿಕರಿಗೊಂದು ಸಲಾಂ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಪಾಲ್ಗೊಂಡು …

Read More »