Breaking News

ಕಲ್ಯಾಣಸಿರಿ ವಿಶೇಷ

ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನುವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ ಉತ್ತಮ‌ ಫಲಿತಾಂಶತಂದುಜಿಲ್ಲೆಯ ಕೀರ್ತಿತರಬೇಕು -ಶ್ರೀಶೈಲಾ ಬಿರಾದಾರ

Screenshot 2024 02 04 19 47 36 84 6012fa4d4ddec268fc5c7112cbb265e7

Students should face the upcoming SSC exam competently and get good results and bring glory to the district – Srishaila Biradara ಕನಕಗಿರಿ: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ ಉತ್ತಮ‌ ಫಲಿತಾಂಶ ತಂದು ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಶ್ರೀಶೈಲಾ ಬಿರಾದಾರ ತಿಳಿಸಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ …

Read More »

ತಿಪಟೂರು ಆರೋಗ್ಯ ಕೇಂದ್ರಗಳ ಪ್ರಥಮ ವರ್ಷಾಚರಣೆಸಮಾರಂಭ’

Screenshot 2024 02 04 19 08 16 82 6012fa4d4ddec268fc5c7112cbb265e7

First Year Celebration of Tipatur Health Centers ತಿಪಟೂರು, ತಾಲ್ಲೂಕಿನ ಗ್ರಾಮೀಣ ಸಮುದಾಯದ ಮಹಿಳೆಯರಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ನಿಟ್ಟಿನಲ್ಲಿ ತನ್ನದೇ ಆದ ವಿಶಿಷ್ಟತೆ ಹೊಂದಿರುವ ನಮ್ಮ ಆರೋಗ್ಯ ಕೇಂದ್ರ ಫೆಬ್ರವರಿ 4 ರಂದು ತನ್ನ ಪ್ರಥಮ ವರ್ಷಾಚರಣೆ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ತಾಲ್ಲೂಕಿನ ಕೆ.ಬಿ.ಕ್ರಾಸ್ ಮತ್ತು ಹಾಲ್ಕುರಿಕೆ ಗ್ರಾಮಗಳಲ್ಲಿ ಡಾ.ಹೇಮಾ ದಿವಾಕರ್ ಹಾಗೂ ನುರಿತ ವೈದ್ಯರುಗಳ ನೇತೃತ್ವದಲ್ಲಿ ಬೆಳಗ್ಗೆ 10 …

Read More »

ಕರಡಿ ಸಂರಕ್ಷಣಾ ಪ್ರದೇಶಘೋಷಣೆ:ಸ್ವಾಗತ

Screenshot 2024 02 04 17 50 34 06 6012fa4d4ddec268fc5c7112cbb265e7

Bear Conservation Area Announcement: Welcome ಗಂಗಾವತಿ:ಗಂಗಾವತಿ-ಕನಕಗಿರಿ ವ್ಯಾಪ್ತಿಯಲ್ಲಿ ಕರಡಿ ಸಂರಕ್ಷಣಾ ಪ್ರದೇಶವನ್ನು ಘೋಷಣೆ ಮಾಡಿರುವುದನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಸ್ವಾಗತಿಸಿದೆ. ಹಿರೇ ಸೂಳಿಕೆರೆ,ಹಾಸಗಲ್,ಚಿಲಕಮುಖಿ,ಅರಸಿನಕೇರಿ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುಮಾರು 2918 ಎಕರೆ ಪ್ರದೇಶವನ್ನು ಕರಡಿ ಸಂರಕ್ಷಣಾ ಪ್ರದೇಶ ಎಂದು ಘೋಷಣೆ ಮಾಡಿರುವುದನ್ನು ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಪತ್ರಿಕಾ ಪ್ರಕಟಣೆಯಲ್ಲಿ ಸ್ವಾಗತಿಸಿದ್ದಾರೆ. ಗಂಗಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಹಿರೇ ಬೆಣಕಲ್ ವ್ಯಾಪ್ತಿಯಲ್ಲಿ ಕರಡಿ ಧಾಮ …

Read More »

ಮಾರ್ಚ 2, 3ಕ್ಕೆಕನಕಗಿರಿ ಉತ್ಸವನಡೆಸಲುನಿರ್ಧಾರ: ಸಚಿವರಾದಶಿವರಾಜ ತಂಗಡಗಿ

Screenshot 2024 02 03 21 23 20 85 680d03679600f7af0b4c700c6b270fe7 1

To conduct Kanakagiri Utsav on March 2, 3 Decision: Minister Shivraj Thandagi ಕೊಪ್ಪಳ ಜಿಲ್ಲೆಯ ಜನರ ಬಹುನಿರೀಕ್ಷೆಯ ಕನಕಗಿರಿ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತಿಳಿಸಿದಂತೆ ಇದೀಗ ದಿನಾಂಕ ನಿಗದಿಪಡಿಸಿ ಜಿಲ್ಲೆಯ ಜನರ ಸಂಭ್ರಮ ಹೆಚ್ಚಿಸಿದ್ದಾರೆ.ಕನಕಗಿರಿ ಉತ್ಸವ …

Read More »

ಹಿಟ್ನಾಳ ಅಕ್ರಮ ಟೋಲ್ ಗೇಟ್ ಕೂಡಲೆ ತೆರುವುಗೊಳಿಸಿ.

Screenshot 2024 02 03 20 01 34 12 E307a3f9df9f380ebaf106e1dc980bb6

Immediately open the illegal toll gate of Hitna. ಕೊಪ್ಪಳ ತಾಲೂಕಿನ ಹಿಟ್ನಾಳ್  ಮಾರ್ಗವಾಗಿ ಬರುವ ರಾಜ್ಯ ಹೆದ್ದಾರಿಯಲ್ಲಿರುವ ಅಕ್ರಮವಾಗಿ ಟೋಲ್ ಗೇಟ್ ಹಾಕಿರುವುದನ್ನು ಕೂಡಲತೆವುಗೊಳಿಸಿ .ಈ ಅಕ್ರಮ ಟೋಲ್ ಗೇಟ್  ವಿರುದ್ಧ  ಹಲವಾರು ಬಾರಿ ಮಾನ್ಯ ಶಾಸಕರು ಮಾನ್ಯ ಸಂಸದರು ಜಿಲ್ಲಾಧಿಕಾರಿಳಿಗೆ ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ.ಒಂದು ಟೋಲ್ ಗೇಟ್ನಿಂದ ಮತ್ತೊಂದು ಟೋಲ್ ಗೇಟಿಗೆ ಕನಿಷ್ಠ 60 ಕಿಲೋಮೀಟರ್ ಅಂತರ ಇರಬೇಕಂಬ …

Read More »

ಕಾಡಾನೆ ದಾಳಿಗೆ ಬೆಳೆನಾಶ ರೈತ ನಷ್ಟದ ಸುಳಿಯಲ್ಲಿ

Screenshot 2024 02 03 19 36 53 94 6012fa4d4ddec268fc5c7112cbb265e7

In the whirlwind of crop loss due to forest attack. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಇತ್ತೀಚಿನ ದಿನಗಳಲ್ಲಿ ಗ್ರಾಮಗಳಿಗೆ ಕಾಡನೆಗಳ ಹಾವಳಿಯು ಹೆಚ್ಚಿದ್ದು ಜೋಳದ ಫಸಲು ನಾಶವಾಗಿರುವ ಘಟನೆ ತಾಲೂಕಿನ ಮೈಸೂರಪ್ಪನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೈಸೂರಪ್ಪನ ದೊಡ್ಡಿ ಗ್ರಾಮದ ನಿವಾಸಿ ರಾಮಯ್ಯ ಬಿನ್ ರಾಮಯ್ಯ ಎಂಬವರಿಗೆ ಸೇರಿದ 85ಅರಬಗೆರೆ ಸರ್ವೇ ನಂ …

Read More »

ಮಾದಪ್ಪನ ಸನ್ನಿಧಿಯಲ್ಲಿ ಹುಂಡಿಯಲ್ಲಿಸಂಗ್ರಹವಾಗುತ್ತಿರುವ ವಿದೇಶದ ಕರೆನ್ಸಿ

Screenshot 2024 02 03 19 23 06 08 6012fa4d4ddec268fc5c7112cbb265e7

Foreign currency accumulating in Hundi in presence of Madappa. ವರದಿ : ಬಂಗಾರಪ್ಪ ಸಿ .ಹನೂರು : ಮಹದೇಶ್ವರ ಬೆಟ್ಟ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣದ ಪರ್ಕಾವಣೆ ಹಾಗೂ ಏಣಿಕೆ ಕಾರ್ಯ ಶುಕ್ರವಾರ ಮಾಡಲಾಯಿತು. ಮಲೆ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ಚಿನ್ನಾಭರಣಗಳ ಎಣಿಕೆ ಹಾಗೂ ಪರ್ಕಾವಣೆ ಕಾರ್ಯವನ್ನು ಶುಕ್ರವಾರ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. …

Read More »

ಹನೂರು ಪಟ್ಟಣದಲ್ಲಿ ನಡೆದ ಛಲವಾದಿ ಮಹಾಸಭಾದಿಂದ ಜನಾಂಗದಕುಂದುಕೊರತೆಗಳ ಸಭೆ

Screenshot 2024 02 03 17 32 39 17 6012fa4d4ddec268fc5c7112cbb265e7 1

A meeting of racial grievances was held by the Chalavadi Mahasabha in Hanur town. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ನಮ್ಮ ಜನಾಂಗದವರು ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು .ಸಾರ್ವಜನಿಕ ಕೆಲಸ ಕಾರ್ಯ ಸುಲಲಿತವಾಗಿ ಮಾಡುವಂತಾಗಬೇಕುಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಒತ್ತು ನೀಡಿ ಹಲವಾರು ವರ್ಷಗಳ ಹಿಂದೆ ದಾಖಲೆಯನ್ನು ಸರಿಪಡಿಸಿ ನಮ್ಮ ಜನಾಂಗ ಅಭಿವೃದ್ಧಿಗೆ …

Read More »

ಜನಪರಶಿಕ್ಷಣನೀತಿಗಾಗಿ ಆಗ್ರಹಿಸಿ ನಡೆಸಿದ್ದ ಸಮೀಕ್ಷೆಯ ವಿಸ್ತೃತ ವಿಶ್ಲೇಷಣೆಯ ಪುಸ್ತಕ ಬಿಡುಗಡೆ.

Screenshot 2024 02 03 16 50 35 21 6012fa4d4ddec268fc5c7112cbb265e7

Book launch of detailed analysis of survey commissioned for public education policy. ಕೊಪ್ಪಳ:ಜನಪರ ಶಿಕ್ಷಣ ನೀತಿಗಾಗಿ ಆಗ್ರಹಿಸಿ ನಡೆಸಿದ್ದ ಸಮೀಕ್ಷೆಯ ವಿಸ್ತೃತ ವಿಶ್ಲೇಷಣೆಯ ಪುಸ್ತಕ ಬಿಡುಗಡೆ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿಗಳಾದ ಪ್ರೊ.ಎ ಮುರಿಗೆಪ್ಪ, ಅವರು ಮಾತನಾಡಿ, ಎನ್ಈಪಿ-2020ರ ವಿರುದ್ಧ ಮೊದಲಿನಿಂದಲೂ ಧ್ವನಿ ಎತ್ತುತ್ತಿರುವ ಎಐಡಿಎಸ್ಓನ ಹೋರಾಟದಲ್ಲಿರುವ ಸ್ಪಷ್ಟನೆ ಶ್ಲಾಘನೀಯವಾದದ್ದು. ಯಾವುದೋ ಒಂದು ಪಕ್ಷದ ಪರ ಅಥವಾ ವಿರುದ್ಧದ ಹೋರಾಟ …

Read More »

ಪಟ್ಟಭದ್ರರನ್ನು ಗುರುತಿಸಿ ಮಟ್ಟಹಾಕುವನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು – ಸಿದ್ದರಾಮಯ್ಯ

Screenshot 2024 02 03 16 31 51 41 6012fa4d4ddec268fc5c7112cbb265e72

Journalists should develop the rigor to identify and level the status quo – Siddaramaiah ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ: …

Read More »