Breaking News

ಕಲ್ಯಾಣಸಿರಿ ವಿಶೇಷ

ಅಂತೋಣಿಯರ್ ಕೋವಿಲ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸ್ಥಾಪನೆ

Screenshot 2024 01 24 17 53 18 35 6012fa4d4ddec268fc5c7112cbb265e7

Establishment of Karnataka State Farmers’ Association at Antoniyar Kovil village ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸ್ಥಾಪನೆ ಯಾಯಿತ್ತು.ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಲಾಯಿತು. ಹೊಸದಾಗಿ ಸ್ಥಾಪನೆಯಾದ ಸಂಘದ ಸದಸ್ಯತ್ವ ಪಡೆದ ಸದಸ್ಯರಿಗೆ ಹಸಿರು ಸಾಲು ಹಾಕಿ ಸಂಘಕ್ಕೆ ಬರಮಾಡಿಕೊಂಡರು.ಅಂತೋನಿಯರ್ ಕೋವಿಲ್ ಗ್ರಾಮದ …

Read More »

ವಿರುಪಾಪುರ ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳ ದಿನಾಚರಣೆ

Screenshot 2024 01 24 16 29 30 12 6012fa4d4ddec268fc5c7112cbb265e72

Girl’s Day Celebration at Virupapura Government School ಗಂಗಾವತಿ,ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ವಿರುಪಾಪುರ ತಾಂಡಾದ ಸರ್ಕಾರಿ ಶಾಲೆಯಲ್ಲಿ ಆರೋಗ್ಯ ಮತ್ತು ಕ್ಷಯ ರೋಗ ಜಾಗೃತಿಹೆಣ್ಣು ಬಾಳಿನ ಕಣ್ಣು ಎನ್ನುವಂತೆ ಸಮಾಜದ ಸದೃಢವಾಗಿ ನಿಲ್ಲಬೇಕಾದರೆ ತಾಯಿಯ ಅವಶ್ಯಕತೆ ತುಂಬಾ ಮುಖ್ಯ ಆದ್ದರಿಂದ ಇಂದು ವಿರುಪಾಪುರ ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮಕ್ಕಳಿಗೆ ಸಿಹಿ ತಿನಿಸುವ ಮುಖಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ …

Read More »

ಮುಖ್ಯಮಂತ್ರಿ ಗಳ ಮನೆ ಮುಂದೆ ಮುತ್ತಿಗೆಹಾಕುವ ಕೆಲಸವನ್ನು ನಾವು ಮಾಡುವುದಿಲ್ಲ -ಕಾವೇರಿ ಕ್ರಿಯಾ ಹೋರಾಟ ಸಮಿತಿ

Screenshot 2024 01 24 14 55 11 00 6012fa4d4ddec268fc5c7112cbb265e7

We will not do the work of laying siege in front of the Chief Minister’s house – Cauvery Action Struggle Committee ಮೈಸೂರು , ಹಿರಿಯ ರಾಜಕಾರಣಿಗಳು ಎರಡನೇ ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಕಾವೇರಿ ನೀರಿನ ವಿಷಯದಲ್ಲಿ ಕಾವೇರಿ ಕ್ರಿಯಾ ಸಮಿತಿಯು ನಡೆಸುತ್ತಿರುವ ಹೋರಾಟವನ್ನು ಮಾಧ್ಯಮಗಳಲ್ಲಿ ನೋಡಿರುತ್ತಾರೆ, ಕಾವೇರಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ರಾಜಕೀಯ ಇಚ್ಛಾ ಶಕ್ತಿ ಇದ್ದರೆ ಅವರೇ ಧರಣಿ ನಿರತರನ್ನು …

Read More »

ಡಾ. ಹನುಮಂತಪ್ಪ ಅಂಡಗಿ ಅಭಿನಂದನ ಗ್ರಂಥಕ್ಕೆ ಲೇಖನಗಳ ಆಹ್ವಾನ

Screenshot 2024 01 24 13 34 18 99 E307a3f9df9f380ebaf106e1dc980bb6

Dr. Invitation to Articles on Hanumanthappa Andagi Abhinanda Granth ಕೊಪ್ಪಳ,: ಇತ್ತೀಚಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರ್ ಪದವಿ ಪಡೆದಿರುವ, ಹಿರಿಯ ಸಾಹಿತಿ, ಡಾ. ಹನುಮಂತಪ್ಪ ಅಂಡಗಿ ರವರ ಕುರಿತಾಗಿ, ಅಭಿನಂದನ ಗ್ರಂಥವನ್ನು ಪ್ರಕಟಿಸಲು ಅಂಡಗಿಯವರ ಅಯೋಧ್ಯ ಸ್ನೇಹ ಬಳಗದಿಂದ ತೀರ್ಮಾನಿಸಲಾಗಿದೆ. ಆದಕಾರಣ ೨ ರಿಂದ ೩ ಪುಟದಷ್ಟು, ಲೇಖನವನ್ನು ಬರೆದುಕೊಡಲು ಈ ಮೂಲಕ ಕೋರಲಾಗಿದೆ. ಹನುಮಂತಪ್ಪ ಅಂಡಗಿಯವರು ಒಬ್ಬ ಲೇಖಕರು, ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, …

Read More »

ಕಟ್ಟಡ ನಿರ್ಮಾಣ ಮತ್ತು ಇತರೆನಿರ್ಮಾಣಕಾರ್ಮಿಕಐದನೇವಾರ್ಷಿಕೋತ್ಸವ ಕಾರ್ಯಕ್ರಮ

Screenshot 2024 01 24 13 20 06 68 6012fa4d4ddec268fc5c7112cbb265e7

Building construction and other construction industry fifth anniversary program ತಿಪಟೂರು: ನಗರದ ಸರ್ಕಾರಿ ನಿವೃತ್ತಿ ನೌಕರರ ಭವನದಲ್ಲಿ ಆಯೋಜಿಸಲ್ಪಟ್ಟ, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ ತಿಪಟೂರು ಘಟಕ ವತಿಯಿಂದ ಐದನೇ ವಾರ್ಷಿಕೋತ್ಸವ ಸಮಾರಂಭ, ತಾಲೂಕಿನ ಸಂಘದ ಪದಾಧಿಕಾರಿಗಳಿಗೆ ಅಧಿಕಾರದ ಪದಗ್ರಹಣ, ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಹಾಗೂ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಯಿತು.ಉದ್ಘಾಟನೆಯನ್ನು ಮಾನ್ಯ ಶಾಸಕರು ಕೆ …

Read More »

ಗಂಗಾವತಿತಾಯಿ ಮತ್ತು ಮಕ್ಕಳಾಸ್ಪತ್ರೆಯಲ್ಲಿ ರಾಷ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Screenshot 2024 01 24 12 47 11 25 6012fa4d4ddec268fc5c7112cbb265e7

National Girl Child Day Celebration at Gangavathitai and Children’s Hospital ಗಂಗಾವತಿ, ೨೪,ರಾಷ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗಂಗಾವತಿಯಲ್ಲಿ ಹೆರಿಗೆಯಾದ ಬಾನಂತಿಯರಿಗೆ ಸಿಹಿ ತಿನಿಸಿ ಹಾಗೂ 40 ನವಜಾತ ಶಿಶುಗಳಿಗೆ ಉಡುಪು ನೀಡುವ ಮೂಲಕ ಮುಖ್ಯ ವೈದ್ಯಾಧಿಕಾರಿ ಡಾ॥ ಈಶ್ವರ ಸವಡಿ ಇವರ ಅಧ್ಯಕ್ಷತೆಯಲ್ಲಿ ರಾಷ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.. ಮುಂದುವರಿದು ಹೆಣ್ಣು ದೇಶದ ಕಣ್ಣು, ಈಗಾಗಲೇ ಭಾರತ …

Read More »

ಬಡ ಮಹಿಳೆಯರನ್ನ ಮುಖ್ಯವಾಹಿನಿಗೆ ತಂದು ಸ್ವಾವಲಂಭಿ ಬದುಕು ನಿರ್ಮಿಸಿಕೊಳ್ಳಲು ಶ್ರಮಿಸಿ -ಮಹಿಳಾ ಒಕ್ಕೂಟಗಳಿಗಸಂಪನ್ಮೂಲ ವ್ಯಕ್ತಿಬಸವರಾಜ ಮುಂಡರಗಿ ಕರೆ.

Screenshot 2024 01 23 20 39 24 60 E307a3f9df9f380ebaf106e1dc980bb6

Strive to bring poor women into the mainstream and build a self-reliant life – Basavaraja Mundaragi, a resource person for women’s unions. ಕೊಪ್ಪಳ : ಸ್ತ್ರೀಯರು ಸಮಾಜದಲ್ಲಿ  ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಮರ್ಥರಾಗಿದ್ದಾರೆ. ಕೇವಲ ನಾಲ್ಕು ಗೋಡೆಗಳಿಗೆ ಸೀಮಿತವಾಗಿರದೆ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಕಡೆಗೆ ಚಿಂತನೆ ನಡೆಸಬೇಕು. ಮಹಿಳೆಯರ ಸಬಲೀಕರಣವಾಗಬೇಕು ಎಂದು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಬಸವರಾಜ ಮುಂಡರಗಿ ಹೇಳಿದರು. …

Read More »

ಉತ್ತಮ ಫಲಿತಾಂಶಕ್ಕೆ ವ್ಯಾಸಂಗ ಕಡೆ ಗಮನ ನೀಡುವಂತೆವಿದ್ಯಾರ್ಥಿಗಳಿಗೆ ಶಾಸಕ ಎಮ್ ಆರ್ ಮಂಜುನಾಥ್ ಸಲಹೆ

MLA MR Manjunath advises students to focus on studies for better results. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಮಕ್ಕಳು ಚಿಕ್ಕ ವಯಸ್ಸಿನಲ್ಲಿ ಓದುವ ಕಡೆ ಹೆಚ್ಚು ಗಮನ ಹರಿಸಿದರೆ ಉತ್ತಮ ಅಲ್ಲದೆ ಶಿಕ್ಷಕರ ಶ್ರಮ ಮತ್ತು ಮಾರ್ಗದರ್ಶನವನ್ನು ಅರಿತು ವಿದ್ಯಾರ್ಥಿಗಳು ಕ್ರಿಯಾಶೀಲರಾಗಬೆಕು,ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ವಿಷಯವಾರು ವಿಷಯಕ್ಕೆ ಆದ್ಯತೆಯನ್ನು ನೀಡಿದರೆ ಉತ್ತಮ ಫಲಿತಾಂಶ ಪಡೆಯ ಬಹುದು …

Read More »

ಅಪ್ರತಿಮ ಕ್ರಾಂತಿಕಾರಿ ಹೋರಾಟಗಾರರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇಜನ್ಮವರ್ಷಾಚರಣೆ

Screenshot 2024 01 23 19 44 29 27 6012fa4d4ddec268fc5c7112cbb265e7

127th birth anniversary of legendary revolutionary Netaji Subhash Chandra Bose ಕೊಪ್ಪಳ, ಜಿಲ್ಲಾ ಕ್ರೀಡಾಂಗಣ, ಶಾಲಾ ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧಡೆ ಎಐಡಿಎಸ್ಓ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮಗ ಜರುಗಿತು.ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ …

Read More »

ಸಡಗರ ಸಂಭ್ರಮದಿಂದ ಜರುಗಿದಶ್ರೀಚೆನ್ನಬಸವತಾತನ ಜಾತ್ರೆ ಜರುಗಿತು

IMG20240123173856 Scaled

The Srichennabasavatathan fair was held with much fanfare. ಗಂಗಾವತಿ,23: ನಗರದ ಆರಾಧ್ಯದೈವ. ಶ್ರೀ ಚನ್ನಬಸವ ತಾತನ 78ನೇ ಜಾತ್ರಾ ಮಹೋತ್ಸವ. ಅಂಗವಾಗಿಬೆಗ್ಗೆಯಿಂದ ಮಠದಲ್ಲಿ ವಿವಿದ ಪೂಜಾ ವಿಧಿ ವಿಧಾನಗಳು ಜರುಗಿದವು ಸಾಯಂಕಾಲ ಶ್ರೀ ಚನ್ನ ಬಸವತಾತನರ ಭಾವಚಿತ್ರ ಹೊತ್ತು ಜೋಡು ತೇರು ಸಾಗಿತು ಈ ಸಂದರ್ಭದಲ್ಲಿ ತಾಲೂಕಿನ ಮತ್ತು ನಗರದ ಸರ್ವಜನಾಂಗದ ಮುಖಂಡರು,ಭಕ್ತರು, ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ತಾತನ ಕೃಪೆಗೆ …

Read More »