Breaking News

ಕಲ್ಯಾಣಸಿರಿ ವಿಶೇಷ

ವಿದ್ಯಾರ್ಥಿದೆಸೆಯಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನದಿನಮಾನಗಳಲ್ಲಿ ಅತ್ಯಂತ ಅಗತ್ಯ -ಡಾ. ಅಮರೇಶ್ ಪಾಟೀಲ್

Screenshot 2024 01 13 16 49 23 61 6012fa4d4ddec268fc5c7112cbb265e7

Dr. Amarēś pāṭīlIt is very necessary to develop a scientific attitude from the students themselves -Dr. Amaresh Patil ಗಂಗಾವತಿ, ೧೩:ಇಂದಿನ ಮಕ್ಕಳೇ ಮುಂದಿನ ನಾಗರಿಕರು ವಿದ್ಯಾರ್ಥಿ ದೆಸೆಯಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನ ದಿನಮಾನಗಳಲ್ಲಿ ಅತ್ಯಂತ ಅಗತ್ಯ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಡಾ. ಹೆಚ್ ನರಸಿಂಹಯ್ಯ ಪ್ರಶಸ್ತಿ ಪುರಸ್ಕೃತ ಡಾ. ಅಮರೇಶ್ ಪಾಟೀಲ್ ಅಭಿಪ್ರಾಯಪಟ್ಟರು . ಅವರು ಕರ್ನಾಟಕ …

Read More »

ಸಹಸ್ರಾಂಜನೇಯ ದೇವಸ್ಥಾನದಲ್ಲಿ ಶೇಖಣ್ಣಾಚಾರ್ಯ ಸ್ಮರಣೆ

Screenshot 2024 01 13 16 16 46 66 E307a3f9df9f380ebaf106e1dc980bb6

Memorial of Shekhannacharya in Sahasranjaneya Temple ಕೊಪ್ಪಳ, ೧೩: ನಗರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದ ಆವರಣದಲ್ಲಿ ಆಂಜನೇಯನ ಆರಾಧಕರಾದ ಅನ್ನಪೂರ್ಣೇಶ್ವರಿ ಕೃಪಾಕಟಾಕ್ಷವಿದ್ದ ಶ್ರೀ ಶೇಖಣ್ಣಾಚಾರ್ ಶಿಲ್ಪಿ ಅವರ ೧೭ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ವಿಶೇಷ ಪೂಜೆ ಜರುಗಿತು.ಗವಿಶ್ರೀನಗರದ ಶ್ರೀ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರವಿರುವ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ ಮತ್ತು ಕಾರ್ತಿಕ ಇಳಿಸುವ ಕಾರ್ಯಕ್ರಮ ನಿಮಿತ್ಯ ಸಂಕ್ಷಿಪ್ತ ಮದ್ದು ಸುಡುವ ಕಾರ್ಯಕ್ರಮ ಸಹ ನಡೆಯಿತು.ಟ್ರಸ್ಟ್ ಪ್ರಧಾನ …

Read More »

ವಿವೇಕಾನಂದರನ್ನು ಮರೆತ ಕೇಂದ್ರದ ವಿರುದ್ಧ ಸಿಐಟಿಯುನಿಂದ ಸಹಿ ಸಂಗ್ರಹ ಹೋರಾಟ

Screenshot 2024 01 13 16 07 03 81 E307a3f9df9f380ebaf106e1dc980bb6

Signature collection campaign by CITU against Center for forgetting Vivekananda ಗಂಗಾವತಿ: ಹಲವು ವರ್ಷಗಳ ಕಾಲ ಸ್ವಾಮಿವಿವೇಕಾನಂದರನ್ನು ಜಪ ಮಾಡಿದ ಬಿಜೆಪಿ ಅವರ ತತ್ವಾರ್ದಶಗಳನ್ನು ಅನುಷ್ಠಾನ ಮಾಡದೇ ಇದೀಗ ಶ್ರೀರಾಮನ ಜಪದಲ್ಲಿ ದೇಶದ ಜನರ ಭಾವನೆಯ ಜತೆಗೆ ಚುನಾವಣಾ ನಾಟಕವಾಡುತ್ತಿದೆ. ಆದ್ದರಿಂದ ಸಿಐಟಿಯು ಸಂಘಟನೆ ಉದ್ಯೋಗ, ರೈತರ ಸಾಲ ಮನ್ನಾ, ಮನೆ ನಿರ್ಮಾಣಕ್ಕಾಗಿ ಜನರಿಂದ ಸಹಿ ಸಂಗ್ರಹ ಮಾಡಿ ಪ್ರಧಾನಮಂತ್ರಿಗಳಿಗೆ ಕಳಿಸುವ ಹೋರಾಟಕ್ಕೆ ಚಾಲನೆ ನೀಡಿದೆ ಎಂದು …

Read More »

ಹಾಲುಮತ ಸಂಸ್ಕೃತಿ ವೈಭವದ ದಾಸೋಹಕ್ಕೆ ೨೧ ಕ್ವಿಂಟಲ್ ಅಕ್ಕಿ ದೇಣಿಗೆ

Screenshot 2024 01 13 15 58 42 73 E307a3f9df9f380ebaf106e1dc980bb6

Donation of 21 quintals of rice to Dasoh of Halumata culture ಗಂಗಾವತಿ: ಲಿಂಗಸಗೂರು ತಾಲೂಕಿನ ತಿಂಥಿಣಿ ಬ್ರಿಜ್‌ನಲ್ಲಿರುವ ಶ್ರೀರೇವಣಸಿದ್ದೇಶ್ವರ ಸಂಸ್ಥಾನಮಠದ ಶ್ರೀಕನಕಗುರುಪೀಠದ ಶಾಖಾ ಮಠದಲ್ಲಿ ಜ.೧೨,೧೩ ಮತ್ತು ೧೪ ರಂದು ಆಯೋಜಿಸಿರುವ ಹಾಲುಮತಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜನರ ದಾಸೋಹಕ್ಕೆ ೨೧ ಕ್ವಿಂಟಲ್ ಅಕ್ಕಿ ದೇಣಿಗೆಯನ್ನು ಗಂಗಾವತಿ ತಾಲೂಕು ಹಾಲುಮತ ಕುರುಬ ಸಮಾಜದ ವತಿಯಿಂದ ಕಳುಹಿಸಿಕೊಡಲಾಯಿತು.ಈ ಸಂದರ್ಭದಲ್ಲಿ ಕನಕದಾಸ ತಾಲೂಕ ಹಾಲುಮತ ಕುರುಬರ ಸಂಘದ ಅಧ್ಯಕ್ಷ …

Read More »

75ನೇಗಣರಾಜ್ಯೋತ್ಸವಆಚರಣೆ ನಿಮಿತ್ಯ ಪೂರ್ವಭಾವಿ ಸಭೆ

Screenshot 2024 01 12 20 01 30 04 6012fa4d4ddec268fc5c7112cbb265e7

75th Republic Day A preliminary meeting for the celebration ಅಥಣಿ : ಜ. 26ರಂದು 75ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಇಂದು ಬೆಳಗ್ಗೆ ಪಟ್ಟಣದ ತಾ.ಪಂ. ಸಭಾಭವನದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು.ಸಭೆಯಲ್ಲಿ ಮಾತನಾಡಿದ ಮಾನ್ಯ ಶಾಸಕರಾದ ಲಕ್ಷ್ಮಣ ಸಂ. ಸವದಿಯವರು, ಗಣರಾಜ್ಯೋತ್ಸವವನ್ನು ತಾಲೂಕಿನ ಜನತೆ ಸಂಭ್ರಮದೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕು. …

Read More »

ಶ್ರೀ ಶಾರದಾದೇವಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶ್ಯಾಲೆಯಲ್ಲಿ ಶ್ರೀ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

Screenshot 2024 01 12 19 33 21 96 6012fa4d4ddec268fc5c7112cbb265e7

Sri Swami Vivekananda Jayanti Celebration at Sri Saradadevi Residential School for Mentally Retarded Children ಇವತ್ತಿನ ದಿನ ಶ್ರೀ ಜೀಜಾ ಮಾತಾ ವಿಶ್ವಚೇತನ ಅಭಿವೃದ್ಧಿ ಸಂಸ್ಥೆ ಅಥಣಿ ಇದರ ಅಡಿಯಲ್ಲಿ ನಡೆಯುವ ಶ್ರೀ ಶಾರದಾದೇವಿ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆ ಹಾಗೂ ತರಬೇತಿ ಕೇಂದ್ರ ಮದಭಾವಿ ರಾಷ್ಟ್ರ ಮಾತಾ.ಜೀಜಾ ಮಾತಾ. ರಾಷ್ಟ್ರೀಯ ಯುವ ದಿನ ಶ್ರೀ ಸ್ವಾಮಿಕಾ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು ಮುಖ್ಯ …

Read More »

ಶ್ರೀಘ್ರದಲ್ಲೆ ಚಿಕ್ಕೋಡಿ ಪಟ್ಟಣದ ಗುರುವಾರ ಪೇಠೆ ರಸ್ತೆಅಗಲೀಕರಣ.

Screenshot 2024 01 12 18 57 43 97 6012fa4d4ddec268fc5c7112cbb265e7

Road widening of Chikkodi town in Srighra on Thursday ಚಿಕ್ಕೋಡಿ: ಇಂದು ವಿ ಪ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ಪಟ್ಟಣದ ಗುರುವಾರ ಪೇಠನಲ್ಲಿರುವ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿ ಚಿಕ್ಕೋಡಿ ಪಟ್ಟಣದ ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಗುರುವಾರ ಪೇಠ ರಸ್ತೆ ಅಗಲೀಕರಣದ ಬಗ್ಗೆ ಚರ್ಚಿಸಿದರು. ಶ್ರೀ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೆರಿಯವರ ಪ್ರಯತ್ನದಿಂದ …

Read More »

ಮಾದಪ್ಪನ ಸನ್ನಿಧಿಯಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ :ಕಾರ್ಯದರ್ಶಿ ಸರಶ್ವತಿ

Screenshot 2024 01 12 18 47 38 00 6012fa4d4ddec268fc5c7112cbb265e7

Action to ban plastic in Madappa’s presence: Secretary Saraswati. ವರದಿ : ಬಂಗಾರಪ್ಪ ಸಿ .ಹನೂರು: ಕ್ಷೇತ್ರ ವ್ಯಾಪ್ತಿಯ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಾಗೂ ಡಿಎಫ್‌ಒ ಡಾ.ಸಂತೋಷ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದರು.ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು …

Read More »

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಬಸ್‌.. ಅಪಘಾತದಲ್ಲಿ ಯುವಕನಿಗೆ ಗಂಭೀರ ಗಾಯ

Screenshot 2024 01 12 18 34 10 76 6012fa4d4ddec268fc5c7112cbb265e7

The bus lost control of the driver and rammed into the shop. The young man was seriously injured in the accident ವರದಿ : ಬಂಗಾರಪ್ಪ ಸಿಹನೂರು :ಸಮೀಪದ ಎಲ್ಲೇಮಾಳ ಗ್ರಾಮದಲ್ಲಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ನುಗ್ಗಿರುವ ಘಟನೆ ಸಂಭವಿಸಿದೆ. ಇದೆ ಸಮಯದಲ್ಲಿ ಬಸ್‌ ದಿನಸಿ ಅಂಗಡಿಯ ಪಕ್ಕ ಕುಳಿತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಅವರ ಕಾಲು …

Read More »

ಹನುಮಂತಪ್ಪ ಅಂಡಗಿ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

Screenshot 2024 01 12 15 04 32 38 E307a3f9df9f380ebaf106e1dc980bb6 1

Hanumanthappa Andagi was awarded Ph.D ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಗದಗ ಜಿಲ್ಲೆಯ ಹೊಳೆಆಲೂರು ಎಸ್. ಕೆ. ವಿ.ಪಿ. ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಪ್ರಾಧ್ಯಾಪಕರಾದ ಡಾ. ಪ್ರಭುದೇವ ಅಂದಾನೆಪ್ಪ ಗಂಜಿಹಾಳ ಅವರ ಮಾರ್ಗದರ್ಶನದಲ್ಲಿ ಹಂಪಿ ಕನ್ನಡ …

Read More »