Breaking News

ಕಲ್ಯಾಣಸಿರಿ ವಿಶೇಷ

ದಲಿತರ ಮೇಲಿನ ದೌರ್ಜನ್ಯ ತಡೆದು, ದಲಿತ ಸಮುದಾಯಕ್ಕೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

Screenshot 2024 01 07 15 42 20 31 E307a3f9df9f380ebaf106e1dc980bb6

Protest to stop atrocities on Dalits and demand infrastructure for Dalit community ಗಂಗಾವತಿ: ಕೊಪ್ಪಳ ಜಿಲ್ಲೆಯಾಧ್ಯಂತ ಅದರಲ್ಲೂ ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕುಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಹೆಗ್ಗಿಲ್ಲದೇ ನಡೆಯುತ್ತಿದ್ದು, ಅಲ್ಲದೇ ಈ ಭಾಗದಲ್ಲಿ ದಲಿತರ ಮೇಲೆ ದೌರ್ಜನ್ಯ, ಅಸ್ಪೃಶ್ಯತೆ ಹೆಚ್ಚಾಗಿದ್ದು ಸರ್ಕಾರ ಇದರ ಬಗ್ಗೆ ಗಮನಹರಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಂಘಟನೆಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಸಿ.ಕೆ. ಮರಿಸ್ವಾಮಿ ಪ್ರಕಟಣೆಯಲ್ಲಿ ಸರ್ಕಾರಕ್ಕೆ …

Read More »

ಹಿರೇಸಿಂದೋಗಿಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Screenshot 2024 01 07 15 29 55 89 E307a3f9df9f380ebaf106e1dc980bb6

Formation of School Development and Supervisory Committee of Hiresindogi Karnataka Public School ಕೊಪ್ಪಳ: ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ರಾಘವೇಂದ್ರ ಹಿಟ್ನಾಳ ಶಾಸಕರು ಕೊಪ್ಪಳ (ಅಧ್ಯಕ್ಷರು) ಶರಣಪ್ಪ ಕಟ್ಟೆಪ್ಪನವರ (ಉಪಾಧ್ಯಕ್ಷರು) ಮರುಳಸಿದ್ದಪ್ಪ ಹಣವಾಳ, ರಾಮಣ್ಣ ಬಂಡಿ, ರಸೂಲ್ ಬಿ ಕನಕಗಿರಿ, ಹನುಮಪ್ಪ ಕುದರಿ, ವಿರೂಪಾಕ್ಷರೆಡ್ಡಿ ಕಾಟ್ರಳ್ಳಿ, ಮಹೇಶ್ವರಿ ತೋಟದ, ನಾಗರತ್ನ …

Read More »

ಜಾತಿಗಣತಿವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

Screenshot 2024 01 07 10 22 22 74 6012fa4d4ddec268fc5c7112cbb265e7

Accept Caste Census Report: Plea of ​​Backward Classes Swamijis ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು. ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು …

Read More »

ಮಹಿಳಾಸಬಲೀಕರಣಕ್ಕೆ ಒತ್ತು ಶ್ಲಾಘನೀಯ ಶಿಕ್ಷಕರಿಗೆ ವಿದ್ಯಾರ್ಥಿಗಳೆ ಅನ್ನದಾತರು ಬಿಇಒ ವೆಂಕಟೇಶ ಅಭಿಮತ

Screenshot 2024 01 06 20 48 42 48 6012fa4d4ddec268fc5c7112cbb265e7

Emphasis on Women Empowerment Appreciated Teachers Students Donors BEO Venkatesh Abhimat ಕನಕಗಿರಿಯ ಶ್ರೀ ಸಾಯಿ ಫಂಕ್ಷನ್ ಹಾಲ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ಅವರು ಸಂಘದ ಸಂಚಲನ ಪತ್ರಿಕೆ ಬಿಡುಗಡೆಗೊಳಿಸಿದರು ಶಿಕ್ಷಕರಿಗೆ ವಿದ್ಯಾರ್ಥಿಗಳೆ ಅನ್ನದಾತರು ಬಿಇಒ ವೆಂಕಟೇಶ ಅಭಿಮತಮಹಿಳಾ ಸಬಲೀಕರಣಕ್ಕೆ ಒತ್ತು ಶ್ಲಾಘನೀಯ ಕನಕಗಿರಿ: ಶತ ಶತಮಾನದಿಂದಲೂ ಶಿಕ್ಷಣದಿಂದ ವಂಚಿತಗೊಂಡ ಶೋಷಿತ ವರ್ಗಗಳಿಗೆ ಶಿಕ್ಷಣ ನೀಡಿದ ದೇಶದ ಮೊಟ್ಟ ಮೊದಲ …

Read More »

ಹವ್ಯಾಸಗಳು ನಮ್ಮ ಭವಿಷ್ಯ ರೂಪಿಸುತ್ತವೆ : ಗವಿಸಿದ್ದೇಶ್ವರ ಸ್ವಾಮೀಜಿ

Screenshot 2024 01 06 20 29 50 78 E307a3f9df9f380ebaf106e1dc980bb6

Hobbies shape our destiny : Gavisiddeswara Swamiji ಕೊಪ್ಪಳ: ಎಲ್ಲರ ಬದುಕು ಹಾಗೂ ಸುಂದರ ಭವಿಷ್ಯ ರೂಪುಗೊಳ್ಳುವುದು ಉತ್ತಮ ಹವ್ಯಾಸಗಳಿಂದ ಮಾತ್ರ. ಆದ್ದರಿಂದ ಬಾಲ್ಯದಿಂದಲೇ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಶ್ರೀ ಗವಿಮಠದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು.ಶನಿವಾರ ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಡ್ರಗ್ಸ್ ವಿರುದ್ದ ಜಾಗೃತಿ ಜಾಥಾ ನಡೆಯಿತು. ಬೆಳಗ್ಗೆ ೭ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ಚಾಲನೆ ನೀಡಿದರು. ಹೆದ್ದಾರಿಯಲ್ಲಿ ಸಾಗಿದ …

Read More »

ಸಮಾಜ ಸೇವೆಯ ಮೂಲಕ ಬಡವರಿಗೆ ಸಹಾಯ ಮಾಡುತ್ತಿರುವ ಜಿ ಸಿ ಕಿರಣ್

Screenshot 2024 01 06 18 44 21 91 6012fa4d4ddec268fc5c7112cbb265e7

GC Kiran is helping the poor through social service. ಚಾಮರಾಜನಗರ :ಕೊಳ್ಳೇಗಾಲ, ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಹಾಗೂ ಸಮಾಜಸೇವಕ ಜಿಸಿ ಕಿರಣ್ ರವರು ಶುಕ್ರವಾರ ಸಂಜೆ ತಾಲೂಕಿನ ಮುಳ್ಳೂರು ಗ್ರಾಮಕ್ಕೆ ಭೇಟಿ ನೀಡಿ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದರು.ಗ್ರಾಮದ ಉಪ್ಪಾರ ಬಡಾವಣೆಗೆ ಭೇಟಿ ನೀಡಿದ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ನಂಜಮ್ಮ ಎಂಬುವರಿಗೆ ರೇಡಿಯೇಶನ್ ಚಿಕಿತ್ಸೆ ವೆಚ್ಚಕ್ಕಾಗಿ 25,000 ರೂ ಗಳ ಚೆಕ್ಕನ್ನು …

Read More »

ಹಲ್ಲೆಗೈದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ತಾಲೂಕು ಆಸ್ಪತ್ರೆಯ ನೌಕರರಿಂದ ಶಾಸಕರಿಗೆ ಮನವಿ

1001513299

An appeal to the MLA from the employees of the Taluk Hospital demanding appropriate action against the assaulted person ಅಥಣಿ : ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇತ್ತೀಚೆಗೆ ಕರ್ತವ್ಯ ನಿರತ ಸಿಬ್ಬಂದಿಯೊಬ್ಬರ ಮೇಲೆ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದು, ಹಲ್ಲೆ ಮಾಡಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ತಾಲೂಕು ಸಾರ್ವಜನಿಕ …

Read More »

ಪಾರಂಪಾರಿಕ ಬೆಟ್ಟದ ದೊಡ್ಡರಾಗಿ ಮತ್ತದರ ಬೆಳೆಗಾರರನ್ನುಉಳಿಸಬೇಕಿದೆ : ಕೃಷಿ ವಿಜ್ಞಾನಿ ಡಾ|| ಮಂಜುನಾಥ.

Screenshot 2024 01 05 19 55 29 72 6012fa4d4ddec268fc5c7112cbb265e7

The farmers of the traditional hills should be saved: Agricultural scientist Dr|| Manjunath. ಕೊಳ್ಳೇಗಾಲ / ಹನೂರು (ಮಲೆ ಮಹದೇಶ್ವರ ಬೆಟ್ಟ), ಜ. ೫ : ಪಾರಂಪಾರಿಕ ಬೆಟ್ಟದ ದೊಡ್ಡರಾಗಿ ಮತ್ತದರ ಬೆಳೆಗಾರರನ್ನು ಉಳಿಸಬೇಕಿದೆ : ಕೃಷಿ ವಿಜ್ಞಾನಿ ಡಾ|| ಮಂಜುನಾಥ.ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ಕರಾರೈಸಂಘದವರ ಸಹಕಾರದೊಂದಿಗೆ ಮಲೆ ಮಹದೇಶ್ವರಬೆಟ್ಟ ವ್ಯಾಪ್ತಿಯ ಪಡಸಲನತ್ತ, ದೊಡ್ಡಾಣೆ ಗ್ರಾಮಗಳಲ್ಲಿ ಆಯೋಜಿಸಲಾಗಿದ್ದ ‘ದೊಡ್ಡರಾಗಿ ಬೆಳೆಗಾರರ ಸಶಕ್ತೀಕರಣ’ ಕಾರ್ಯಕ್ರಮದಲ್ಲಿ …

Read More »

ಅಪಘಾತದಲ್ಲಿ ನಿಧನರಾದ ಪತ್ರಕರ್ತ ವಿನೋದ್ಗೆಸಹಾಯಧನ ನೀಡಿ ಪತ್ರಕರ್ತರ ಪ್ರಶಂಸೆಗೆ ಪಾತ್ರರಾದ ಜಿ ಸಿ ಕಿರಣ್

G C Kiran has won the praise of journalists by giving support to journalist Vinod who died in an accident. ವರದಿ:ಬಂಗಾರಪ್ಪ ಸಿ ಹನೂರು .ಹನೂರು : ತಾಲ್ಲೂಕಿನ ಹಿರಿಯ ಪತ್ರಕರ್ತರಾದ ವಿನೋದ್ ರವರ ನಿಧನ ಅಗಲಿಕೆ ನಮ್ಮೇಲ್ಲರಿಗೂ ನೋವುಂಟು ಮಾಡಿದೆ,ಪ್ರತಿಯೋಬ್ಬ ಪತ್ರಕರ್ತರು ಸಾರ್ವಜನಿಕರ ಆಸ್ತಿ ಅವರಿಂದ ರಾಜಕಾರಣಿಗಳಾಗಲಿ ,ಅಧಿಕಾರಿಗಳಿಗಾಗಲಿ ಕಣ್ಣು ತೆರೆಸಿದಂತಾಗುತ್ತದೆ ಎಂದು ಕೆ ಪಿ ಸಿಸಿ ಕಾರ್ಮಿಕ ವಿಭಾಗದ ರಾಜ್ಯ …

Read More »

ಅಂಜನಾದ್ರಿ ಬೆಟ್ಟದ ಶ್ರೀಆಂಜನೇಯದೇವಸ್ಥಾನ ಹುಂಡಿಯಲ್ಲಿ 27,71,761/- ರೂ ಗಳು ಸಂಗ್ರಹ

Screenshot 2024 01 05 17 58 29 47 6012fa4d4ddec268fc5c7112cbb265e7

27,71,761/- was collected in Anjana Devasthan Hundi of Anjanadri Hill. ಗಂಗಾವತಿ, ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿಇಂದು ದಿ. 05/01/2024 ರಂದು ಮಾನ್ಯ ಶ್ರೀ ವಿಶ್ವನಾಥ ಮುರಡಿ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 14-12-2023 ರಿಂದ 05-01-2024 ರವರೆಗೆ ಒಟ್ಟು 22 ದಿನಗಳ ಅವಧಿಯಲ್ಲಿ) ಒಟ್ಟು ರೂ. …

Read More »