8 Pension applications are received and pension order is issued to all the beneficiaries on the spot ಗಂಗಾವತಿ, ಹೋಬಳಿಯ ಗಂಗಾವತಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಒಟ್ಟು 8 ಪಿಂಚಣಿ ಅರ್ಜಿಗಳು ಸ್ವೀಕೃತಿ ಆಗಿದ್ದು ಎಲ್ಲಾ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಪಿಂಚಣಿ ಆದೇಶ ಪ್ರತಿಗಳನ್ನು ವಿತರಿಸಲಾಯಿತು. ಆದೇಶ ಪತ್ರವನ್ನು ಪಡೆದ ಫಲಾನುಭವಿಗಳು ಸಂತೋಷದಿಂದ ಸ್ವೀಕರಿಸಿ ನಾವು ತಹಸೀಲ್ ಕಚೇರಿಗೆ ಅಲೆಯುವುದು …
Read More »ಸೇವಾದಳಶತಮಾನೋತ್ಸವ ಸಂಭ್ರಮ
Seva Dal Centenary Celebration ಕೊಪ್ಪಳದಲ್ಲಿ ಸೇವಾದಳ ಶತಮಾನೋತ್ಸವ ಸಂಭ್ರಮಇಂದು ಕೊಪ್ಪಳದಲ್ಲಿ ಭಾರತ ಸೇವಾದಳಜಿಲ್ಲಾ ಸಮಿತಿಯಿಂದ ನಗರದಲ್ಲಿ ಸೇವಾದಳ ವಿದ್ಯಾರ್ಥಿಗಳಿಂದ ಹಿಂದೂಸ್ತಾನಿ ಸೇವಾದಳದ ಶತಮಾನೋತ್ಸವ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು 1923 ಡಿಶಂಬರ 28 ರಂದು ಡಾ. ನಾ. ಸು. ಹರ್ಡಿಕರ ಅವರ ಸ್ವಾತಂತ್ರ್ಯ ಹೋರಾಟದ ದೂರ ದೃಷ್ಟಿಯಿಂದ ಪಂಡಿತ್ ಜವಾಹರಲಾಲ್ ನೆಹರು ಅವರ ಅಧ್ಯಕ್ಷತೆಯೊಂದಿಗೆ ಮಾಹಾತ್ಮಾ ಗಾಂಧೀಜಿಯವರ ಉಪಸ್ಥಿತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವ ಯುವಕರಿಗೆ ರಾಷ್ಟ್ರ ಪ್ರೇಮ ರಾಷ್ಟ್ರ …
Read More »ಕೊರೋನಾ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಿ: ವಿರೂಪಾಕ್ಷ ಮೂರ್ತಿ
Public should be cautious about Corona: Virupaksha Murthy ಗಂಗಾವತಿ,30 : ನಗರದ ಸಾರ್ವಜನಿಕರು ತಮ್ಮ ದಿನ ನಿತ್ಯದ ಜೀವನದಲ್ಲಿ ತುಂಬಾ ಜಾಗೂರಕರಾಗಿ ಇರಬೇಕು ನಗರಸಭೆ ಪೌರಾಯುಕ್ತರಾದ ವಿರೂಪಾಕ್ಷ ಮೂರ್ತಿ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಅವರು ಇತ್ತಿಚೆಗೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚಿಸಿದಂತೆ ನಾವು ಮುಂಜಾಗ್ರತೆ ವಹಿಸಬೇಕು.60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಟ್ ಧರಿಸಬೇಕು.ವಾತಾವರಣ ಉಷ್ಣತೆ ಹೆಚ್ಚಿರುವುದರಿಂದ ವಹಿಸಬೇಕು ಮೂನ್ನೆಚ್ಚರಿಕೆ ಒಂದೆ …
Read More »ಹನೂರಿನಲ್ಲಿ ಸರಳವಾಗಿ ರಾಷ್ಟ್ರಕವಿ ಕುವೆಂಪು ಜನ್ಮದಿನೊತ್ಸೋವ .
National Poet Kuvempu Birthday in Hanur. ವರದಿ : ಬಂಗಾರಪ್ಪ ಸಿ ಹನೂರುಹನೂರು : ಕುವೆಂಪು ಅವರ ಆದರ್ಶ ನಮಗೆ ಮಾದರಿಯಾಗಿದೆ ಕನ್ನಡಕ್ಕೆ ಮೊಟ್ಟಮೊದಲು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕವಿಗಳಾಗಿದ್ದಾರೆ , ಇಂತಹ ಮಹಾನ್ ವ್ಯಕ್ತಿಗಳಜನ್ಮದಿನವನ್ನು ಆಚರಿಸುವುದು ನಮ್ಮೆಲ್ಲರಿಗೂ ಸೌಭಾಗ್ಯದ ವಿಷಯವೆಂದು ಚಾಮರಾಜನಗರ ಜಿಲ್ಲೆಯ ಕರ್ನಾಟಕ ರಾಜ್ಯ ಒಕ್ಕಲಿಗರ ಜಿಲ್ಲಾಧ್ಯಕ್ಷರಾದ ನಾಗೇಂದ್ರ ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಂದ …
Read More »ಹೊಸ ವರ್ಷದಆಚರಣೆಯಲ್ಲಿ ರೇವ್ ಪಾರ್ಟಿಗಳಿಗೆ ನಿರ್ಬಂಧಿಸಿಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಒತ್ತಾಯ
Restrict to rave parties in celebration of New Year Forced to curb illegal and unethical activities. ಗಂಗಾವತಿ: ತಾಲೂಕಿನ ಸಣಾಪುರ, ಆನೆಗುಂದಿ, ಸಂಗಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ರೇವ್ ಪಾರ್ಟಿಗಳಿಗೆ ನಿರ್ಬಂಧಿಸಿ, ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಹೆಚ್. ಶಿವರಾಮೇಗೌಡ್ರು ಬಣ) ಯ ಗಂಗಾವತಿ ತಾಲೂಕ ಅಧ್ಯಕ್ಷರಾದ ಯಮನೂರ ಭಟ್ ತಹಶೀಲ್ದಾರರಿಗೆ ಒತ್ತಾಯಿಸಿದರು.ಅವರು …
Read More »ಗಂಗಾವತಿಯವಿದ್ಯಾನಗರದಲ್ಲಿ ರೈತನ ಆತ್ಮಹತ್ಯೆ.
Farmer’s suicide in Vidyanagar, Gangavati. ಗಂಗಾವತಿ: ನಗರದ ರಾಯಚೂರು ರಸ್ತೆಯ ವಿದ್ಯಾನಗರದ ನಿವಾಸಿ ಬಸವರಾಜ @ ಬಸಪ್ಪ (೫೩) ಎಂಬ ರೈತ ಸರಿಯಾಗಿ ಬೆಳೆ ಬಾರದೇ, ಸಾಲಬಾಧೆಯಿಂದ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಸದರಿಯವರಿಗೆ ಪತ್ನಿ ಹಾಗೂ ಮೂರು ಹೆಣ್ಣು ಮಕ್ಕಳಿದ್ದು, ಅವರ ಸಾವಿನಿಂದ ಕುಟುಂಬ ಅನಾಥವಾಗಿದೆ.ಬಸವರಾಜ @ ಬಸಪ್ಪ ಇವರು ತಮ್ಮ ಸಹೋದರ ಸಂಗಪ್ಪ ಎಂಬುವವರ ಹೆಸರಿನಲ್ಲಿದ್ದ ೦೪ ಎಕರೆ ೩೭ ಗುಂಟೆ ಜಮೀನಿನ ಮೇಲೆ ಆಕ್ಸಿಸ್ ಬ್ಯಾಂಕ್ನಲ್ಲಿ …
Read More »ಬಸವಣ್ಣನವರಿಗೆ ಜಾತವೆದ ಮುನಿಗಳು ಲಿಂಗದೀಕ್ಷೆ ಕೊಟ್ಟಿದ್ದು ಹಸಿ ಸುಳ್ಳು ನಾನು ಪುರಾವೆ ಸಹಿತ ನಿಮ್ಮ ಜೊತೆ ಬಹಿರಂಗ ಚರ್ಚೆಗೆ ಸಿದ್ದ:ಶ್ರೀಕಾಂತ ಸ್ವಾಮಿ, ಕರ್ನಾಟಕ ರಾಜ್ಯ ಸಂಚಾಲಕ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ.
Basavanna was given gender initiation by Jatava sages is a blatant lie I am ready to have an open discussion with you with proof: Srikanta Swamy, Karnataka State Coordinator, All India Lingayat Coordination Committee. ಬಸವಣ್ಣನವರಿಗೆ ಜಾತವೆದ ಮುನಿಗಳು ಲಿಂಗದೀಕ್ಷೆ ಕೊಟ್ಟಿದ್ದರು: ಪೂಜ್ಯ ಶ್ರೀ ರಂಭಾಪುರೀ ಪ್ರಸನ್ನರೇಣುಕಾ ವೀರಸೋಮೇಶ್ವರ ಜಗದ್ಗುರುಹೆಳಿಕೆ ಜಗದ್ಗುರುಗಳೇ ಸುಳ್ಳು ಏಕೆ ಹೇಳುತ್ತೀರಿ? ಸಮಾಜ …
Read More »ಕನ್ನಡ ನಾಮಫಲಕ ಬಳಸುವಂತೆ ಜಯ ಕರ್ನಾಟಕ ಸಂಘಟನೆ ಒತ್ತಾಯ
Jaya Karnataka organization insists on using Kannada nameplate ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಇವತ್ತು ಶೇಕಡ 60ರಷ್ಟು ಕಡ್ಡಾಯ ಕನ್ನಡ ನಾಮಫಲಕ ಬಳಸುವಂತೆ ಅಂಗಡಿ ಮುಂಗಟ್ಟು ಹಾಗೂ ಬ್ಯಾಂಕುಗಳಿಗೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿ ಮನವಿಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ತಾಲೂಕು ಅಧ್ಯಕ್ಷ ಆಕಾಶ ನಂದಗಾoವ ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ …
Read More »ಸುಕ್ಷೇತ್ರನಂದಿಹಾಳಮಠ ಪರಮಪೂಜ್ಯ ಶ್ರೀ ಲಿಂ. ಶರಣ ಹನುಮೇಶ ತಾತನವರು ೧೫ ನೇ ವರ್ಷದ ಪುಣ್ಯತಿಥಿ”
Sukshetra Nandihala Math Parampujya Shri Lim. 15th Year Punyatithi of Sharan Hanumesh Grandfather” ಲಿಂಗೈಕ್ಯ ಶರಣ ಹನುಮೇಶ ತಾತನವರ ಕೃತ ಗದ್ದುಗೆ ಪೂಜೆ ಕಾರ್ಯಕ್ರಮ ಈಗಿರುವ ಪರಮಪೂಜ್ಯ ಶ್ರೀ ಜಯೇಂದ್ರ ತಾತಾ ಅವರು ನೇತೃತ್ವದಲ್ಲಿ “೨೭ & ೨೮ ಎರಡು ದಿನಗಳ ಕಾರ್ಯಕ್ರಮ ಜರುಗಲಿವೆ.” ಮುದಗಲ್ : ಸಮೀಪದ ನಂದಿಹಾಳ ಗ್ರಾಮದ ಪರಮಪೂಜ್ಯ ಶ್ರೀ ಲಿಂಗೈಕ್ಯ ಶರಣ ಹನುಮೇಶ ತಾತನವರ ೧೫ ನೇ ವರ್ಷದ ಪುಣ್ಯತಿಥಿ …
Read More »ವೀರಶೈವ ಲಿಂಗಾಯತ ಧರ್ಮದ ಒಂದು ಒಳ ಪಂಗಡ:ಹಿರಿಯನ್ಯಾಯವಾದಿ ವಿರೂಪಾಕ್ಷ
Veerashaiva is a sub-sect of Lingayatism : Senior jurist Virupaksha ಕೊಳ್ಳೇಗಾಲ ಡಿ ೨೬ :ವೀರಶೈವ ಲಿಂಗಾಯತ ಧರ್ಮದ ಒಂದು ಒಳ ಪಂಗಡ : ಹಿರಿಯ ನ್ಯಾಯವಾದಿ ವಿರೂಪಾಕ್ಷವ ಅವರುಹೇಳಿದರು.ವೀರಶೈವವು ಬಸವಣ್ಣನವರ ನಂತರದಲ್ಲಿ ಬಂದ ಒಂದು ಆಚರಣೆಯೇ ಹೊರತು ಅದು ಯಾವುದೇ ಧರ್ಮವಲ್ಲ ಎಂಬುದು ಸಂಶೋಧನೆಗಳಿಂದ ದೃಢಪಟ್ಟಿದೆ ಎಂದು ಹಿರಿಯ ನ್ಯಾಯವಾದಿ ವಿರೂಪಾಕ್ಷ ತಿಳಿಸಿದರು.ಪಟ್ಟಣದ ಬಸವೇಶ್ವರ ಭವನದ ಸಭಾಂಗಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಲಿಂಗಾಯತ ಧರ್ಮ …
Read More »